Headlines

IOCL Recruitment 2025: ಇಂಡಿಯನ್ ಆಯಿಲ್​ನಲ್ಲಿ 501 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ – Kannada News | Iocl apprentice recruitment 2025 501 posts apply online by jan 12

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಜನವರಿ 12ರ ಮೊದಲು ಅಧಿಕೃತ IOCL ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಸಲ್ಲಿಸತಕ್ಕದ್ದು. ಕಂಪನಿಯು ಒಟ್ಟು 501 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿದಾರರಿಗೆ ಅಗತ್ಯವಿರುವ ಅರ್ಹತೆಗಳು ಮತ್ತು ಅವರನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳು ಯಾವುವು? ಕಂಪನಿಯು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಟ್ರೇಡ್…

Read More

ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ – Kannada News | PM Narendra Modi Arrives in Melbourne for Australia Visit

ಮೆಲ್ಬೋರ್ನ್, ಜುಲೈ 8: ಭಾರತದ ಪ್ರಧಾನಿ ಮೋದಿ (PM Modi) 3 ರಾಷ್ಟ್ರಗಳ ಪ್ರವಾಸಕ್ಕಾಗಿ ಇಂಡೋನೇಷ್ಯಾಗೆ ತೆರಳಿದ್ದರು. ಅಲ್ಲಿನ ಪ್ರವಾಸ ಮುಗಿಸಿ ಆಸ್ಟ್ರೇಲಿಯಾಗೆ ತೆರಳಿರುವ ಪ್ರಧಾನಿ ಮೋದಿ ಮೆಲ್ಬೋರ್ನ್ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಆಸ್ಟ್ರೇಲಿಯಾ ಪ್ರಧಾನಮಂತ್ರಿಯವರ ಪರವಾಗಿ ಅಲ್ಲಿನ ವಸತಿ ಮತ್ತು ನಗರಾಭಿವೃದ್ಧಿ ಸಚಿವೆ ಕ್ಲೇರ್ ಒ’ನೀಲ್ ಹಾಗೂ ಆಸ್ಟ್ರೇಲಿಯಾ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಪ್ರಧಾನಿ ಮೋದಿ ಅವರ ಆಗಮನದಿಂದ ಮೆಲ್ಬೋರ್ನ್‌ನಲ್ಲಿರುವ ಭಾರತೀಯ ಸಮುದಾಯದಲ್ಲಿ ಭಾರಿ…

Read More

ಕಾಗ್ನಿಜೆಂಟ್​ನಲ್ಲಿ 15,000 ಮಂದಿ ಲೇ ಆಫ್ ಸಾಧ್ಯತೆ; ಫ್ರೆಷ್​ವರ್ಕ್ಸ್​ನಲ್ಲಿ ಶೇ. 11 ಮಂದಿಗೆ ಕಾದಿದೆ ಶಾಕ್ – Kannada News | IT Job Crisis: AI Automation Leads to Massive Layoffs at Cognizant, Freshworks

ಕಾಗ್ನಿಜೆಂಟ್ ಲೇಆಫ್Image Credit source: AI/Mediaforge/TV9 ಬೆಂಗಳೂರು/ನವದೆಹಲಿ, ಮೇ 6: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮತ್ತು ಜನರೇಟಿವ್ ಎಐ (GenAI) ತಂತ್ರಜ್ಞಾನಗಳ ತ್ವರಿತ ಬೆಳವಣಿಗೆಯು ಜಾಗತಿಕ ಮಾಹಿತಿ ತಂತ್ರಜ್ಞಾನ (IT) ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸುತ್ತಿದೆ. ಇದರ ನೇರ ಪರಿಣಾಮವಾಗಿ, ಪ್ರಮುಖ ಐಟಿ ದೈತ್ಯ ಸಂಸ್ಥೆಯಾದ ಕಾಗ್ನಿಜೆಂಟ್ ಟೆಕ್ನಾಲಜಿ ಸೊಲ್ಯೂಷನ್ಸ್ (Cognizant) ಸಂಸ್ಥೆ ತನ್ನ ಒಟ್ಟು ಉದ್ಯೋಗಿಗಳಲ್ಲಿ ಬರೋಬ್ಬರಿ 12,000 ದಿಂದ 15,000 ಉದ್ಯೋಗಗಳನ್ನು ಕಡಿತಗೊಳಿಸಲು ಗಂಭೀರ ಚಿಂತನೆ ನಡೆಸಿದೆ. ಅತ್ಯಂತ ಕಳವಳಕಾರಿ ಸಂಗತಿಯೆಂದರೆ, ಈ ಲೇ-ಆಫ್‌…

Read More

ಈ ಸುಡು ಬೇಸಿಗೆಯಲ್ಲಿ ಅನಾನಸ್‌ ಜ್ಯೂಸ್‌ ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಅನಾನಸ್‌ (pineapple) ಬೇಸಿಗೆಯ ಸೀಸನ್‌ನಲ್ಲಿ ಹೇರಳವಾಗಿ ಸಿಗುವಂತಹ ಹಣ್ಣು. ಹೊರಗಿನಿಂದ ಒರಟಾಗಿ ಮತ್ತು ಮುಳ್ಳಿನಿಂದ ಕೂಡಿರುವ ಈ ಹಣ್ಣು ತಿನ್ನಲು ರುಚಿಕರ ಮಾತ್ರವಲ್ಲದೆ ಆರೋಗ್ಯಕ್ಕೂ ಸಖತ್‌  ಪ್ರಯೋಜನಕಾರಿ. ಹೌದು ಕ್ಯಾಲ್ಸಿಯಂ, ಫೈಬರ್, ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಈ ಹಣ್ಣು,  ಅನೇಕ ಆರೋಗ್ಯ ಸಮಸ್ಯೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ.  ಅನಾನಸ್ ತಿನ್ನುವುದಕ್ಕಿಂತ ಹೆಚ್ಚಾಗಿ  ಅದರ ಜ್ಯೂಸ್ ಕುಡಿಯಲು ಬಹುತೇಕ ಹೆಚ್ಚಿನವರು ಇಷ್ಟಪಡುತ್ತಾರೆ. ಸುಡು ಬೇಸಿಗೆಯಲ್ಲಿ ದೇಹವನ್ನು ತಂಪಾಗಿಸುವ ಈ ಜ್ಯೂಸ್‌ ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ….

Read More

ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್

ಪ್ರಥಮ್ ಅವರು ನಟಿಸಿದ ‘ಫಸ್ಟ್ ನೈಟ್ ವಿತ್ ದೆವ್ವ’ (First Night With Devva) ಸಿನಿಮಾ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಈ ಸಿನಿಮಾದ ಶೀರ್ಷಿಕೆಗೆ ‘ಸುಬ್ಬ ಸುಬ್ಬಿ ಹಾರರ್ ಸ್ಟೋರಿ’ ಎಂಬ ಟ್ಯಾಗ್ ಲೈನ್ ಇದೆ. ಈ ಕಥೆ ಯಾರಿಗಾದರೂ ಲಿಂಕ್ ಆಗುತ್ತಾ ಎಂಬ ಅನುಮಾನ ಮೂಡಿದೆ. ಆ ಬಗ್ಗೆ ಪ್ರಥಮ್ ಅವರು ಉತ್ತರ ನೀಡಿದ್ದಾರೆ. ‘ಮೊದಲ ದೃಶ್ಯದಲ್ಲೇ ಮದುವೆ. ಮದುವೆ ಆಗಿ 10 ನಿಮಿಷದ ಬಳಿಕ ನನ್ನ ಹೆಂಡತಿ ಮೈ ಮೇಲೆ ದೆವ್ವ ಇದೆ ಎಂಬುದು…

Read More

TV9 Kannada News Live: ಹೆಲಿಕಾಪ್ಟರ್ ಪತನದಲ್ಲಿ ಬದುಕುಳಿದ ಸೈನಿಕರ ಸೆಲ್ಫಿ, ಬೇಗ ಬರಲಿದೆ ರಾಮಾಯಣ ಸಿನಿಮಾ, ಮಧ್ಯಾಹ್ನದವರೆಗಿನ ಪ್ರಮುಖ ಸುದ್ದಿಗಳು – Kannada News | From Army Chopper Escape to Mass Job Offers and Ramayana Buzz: Today’s Top Stories

ನವದೆಹಲಿ, ಮೇ 23: ಲಡಾಖ್‌ನ ಲೇಹ್ ಬಳಿಯ ಪರ್ವತ ಪ್ರದೇಶವಾದ ಟ್ಯಾಂಗ್ಸ್ಟೆಯಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಒಂದು ಪತನಗೊಂಡಿದ್ದು, ಅದರಲ್ಲಿದ್ದ ಮೂವರು ಹಿರಿಯ ಸೇನಾ ಅಧಿಕಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೇ 20 ರಂದು ನಡೆದ ಈ ಘಟನೆಯ ವಿವರಗಳನ್ನು ಸೇನಾ ಅಧಿಕಾರಿಗಳು ಇಂದು ಬೆಳಿಗ್ಗೆ ಅಧಿಕೃತವಾಗಿ ದೃಢಪಡಿಸಿದ್ದಾರೆ. ಸೇನೆಯ ‘ಚೀತಾ’ ಹೆಸರಿನ ಸಿಂಗಲ್-ಎಂಜಿನ್ ಹೆಲಿಕಾಪ್ಟರ್‌ನಲ್ಲಿ ಒಬ್ಬರು ಲೆಫ್ಟಿನೆಂಟ್ ಕರ್ನಲ್ ಮತ್ತು ಇಬ್ಬರು ಮೇಜರ್ ಅಧಿಕಾರಿಗಳು ಪ್ರಯಾಣಿಸುತ್ತಿದ್ದರು. ಹೆಲಿಕಾಪ್ಟರ್ ಅನ್ನು ಲೆಫ್ಟಿನೆಂಟ್ ಕರ್ನಲ್ ಮತ್ತು ಒಬ್ಬರು ಮೇಜರ್…

Read More

ಶಕ್ತಿ ಯೋಜನೆಯಲ್ಲಿ ತಪ್ಪದ ಆಧಾರ್ ಕಾರ್ಡ್ ದುರ್ಬಳಕೆ: ನಿರ್ವಾಹಕರಿಗೆ ತಲೆನೋವಾದ ಫೇಕ್ ಆಧಾರ್ ಕಾರ್ಡ್​​​​ – Kannada News | Shakti Yojana Aadhaar Misuse: Fake Cards Trouble Karnataka Staff

ಬೆಂಗಳೂರು, ಜನವರಿ 08: ಶಕ್ತಿ ಯೋಜನೆ (Shakti Yojana) ದುರ್ಬಳಕೆ ಇನ್ನೂ ತಪ್ಪಿಲ್ಲ. ಆಧಾರ್ ಕಾರ್ಡ್​​ಗಳನ್ನ ಫೇಕ್ (Fake Aadhaar cards) ಮಾಡಿ ಕೆಲ ಮಹಿಳೆಯರು ಸಂಚರಿಸುತ್ತಿದ್ದು, ಇದರಿಂದ ನಿರ್ವಾಹಕರಿಗೆ ತಲೆ ನೋವು ತಪ್ಪಿಲ್ಲ. ಬೇರೆ ರಾಜ್ಯದ ಮಹಿಳೆಯರಿಗೆ ಕನ್ನಡದಲ್ಲಿ ಯಾರು ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದಾರೋ ಗೊತ್ತಿಲ್ಲ, ಆದರೆ ಇದರಿಂದ ಇತ್ತ ಸರ್ಕಾರಕ್ಕೂ ತಲೆ ನೋವಾಗಿದೆ. ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ಒಳ್ಳೆಯ ಹೆಸರು ಬಂದಿದೆ. ನೌಕರರು ಕೂಡ ಅಷ್ಟೇ ಕಷ್ಟ ಪಟ್ಟು ಕೆಲಸ ಮಾಡ್ತಿದ್ದಾರೆ. ಅದರ ಭಾಗವಾಗಿ…

Read More

Palmistry: ಕೈಯಲ್ಲಿ ಆರು ಬೆರಳುಗಳಿದ್ದರೆ ಅದೃಷ್ಟವೇ? ಹಸ್ತಸಾಮುದ್ರಿಕ ಶಾಸ್ತ್ರ ಹೇಳುವುದೇನು? – Kannada News

ಮನುಷ್ಯನ ಭವಿಷ್ಯ, ವ್ಯಕ್ತಿತ್ವ ಮತ್ತು ಸ್ವಭಾವವನ್ನು ತಿಳಿಯಲು ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರದಂತಹ ಹಲವು ಸಾಂಪ್ರದಾಯಿಕ ವಿಧಾನಗಳು ನಮ್ಮಲ್ಲಿ ಬಳಕೆಯಲ್ಲಿವೆ. ವಿಶೇಷವಾಗಿ ಹಸ್ತಸಾಮುದ್ರಿಕ ಶಾಸ್ತ್ರದ (Palmistry) ಪ್ರಕಾರ, ಒಬ್ಬ ವ್ಯಕ್ತಿಯ ಕೈಯ ಆಕಾರ, ರೇಖೆಗಳು ಮತ್ತು ಬೆರಳುಗಳ ರಚನೆಯು ಆತನ ಜೀವನದ ಹಲವು ಆಸಕ್ತಿದಾಯಕ ರಹಸ್ಯಗಳನ್ನು ಬಹಿರಂಗಪಡಿಸುತ್ತದೆ ಎಂದು ನಂಬಲಾಗಿದೆ. ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಕೈಯಲ್ಲಿ ಐದು ಬೆರಳುಗಳಿರುತ್ತವೆ. ಆದರೆ, ಕೆಲವು ಜನರು ಹುಟ್ಟಿನಿಂದಲೇ ಆರನೇ ಬೆರಳನ್ನು ಹೊಂದಿರುತ್ತಾರೆ. ಈ ಅಪರೂಪದ ಲಕ್ಷಣದ ಹಿಂದಿನ ಆಸಕ್ತಿದಾಯಕ ಸಂಗತಿಗಳು ಇಲ್ಲಿವೆ….

Read More

Bangalore Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ – Kannada News | Bengaluru Rain News: Heavy Showers Hit City, Check Latest Weather Updates

ಬೆಂಗಳೂರು, ಮೇ 01: ಸಂಜೆಯಾಗುತ್ತಿದ್ದಂತೆ ಬೆಂಗಳೂರಿನಾದ್ಯಂತ ವರುಣನ ಆರ್ಭಟ ಜೋರಾಗಿದೆ. ಎಂ.ಜಿ. ರಸ್ತೆ, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಟ್ರಿನಿಟಿ ವೃತ್ತ, ಮೆಜೆಸ್ಟಿಕ್, ಸಿಟಿ ಮಾರ್ಕೆಟ್, ಕೆ.ಆರ್. ಮಾರ್ಕೆಟ್, ಕಾರ್ಪೊರೇಷನ್, ಶಾಂತಿನಗರ ಮತ್ತು ರಿಚ್ಮಂಡ್ ಟೌನ್ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಕೆಲಸ ಮುಗಿಸಿ ಮನೆಗೆ ಮರಳುವ ಹೊತ್ತಿನಲ್ಲೇ ಸುರಿದ ಮಳೆಗೆ ಸಿಟಿ ಮಂದಿ ಶಾಪ ಹಾಕುವಂತಾಗಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

IPL 2026: ಆರ್​ಸಿಬಿಗೆ ಬಂತು ಆನೆ ಬಲ; ಬೆಂಗಳೂರಿಗೆ ಬಂದ ಜೋಶ್ ಹೇಜಲ್​ವುಡ್

2026 ರ ಐಪಿಎಲ್​ನ ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ ಇಂದು ಪ್ರಕಟಿಸಿದೆ. ಅದರಂತೆ ಲೀಗ್​ನ ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ ನಡುವೆ ನಡೆಯಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸಲಿದೆ. ಮಾರ್ಚ್​ 28 ರಂದು ನಡೆಯುವ ಈ ಪಂದ್ಯಕ್ಕೆ ಉಭಯ ತಂಡಗಳು ಸಿದ್ಧವಾಗಿದ್ದು, ಇದರ ನಡುವೆ ಆರ್​ಸಿಬಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಎಲ್ಲರಿಗೂ ತಿಳಿದಿರುವಂತೆ 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಬಾರಿಗೆ ಟ್ರೋಫಿ ಎತ್ತಿಹಿಡಿಯಲು…

Read More