Headlines

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗನ್ನು ವಶಪಡಿಸಿಕೊಂಡ ಇರಾನ್ – Kannada News | Iran Seizes India bound ship among 2 vessels In strait of Hormuz

ಟೆಹ್ರಾನ್, ಏಪ್ರಿಲ್ 22: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಿಸಿದ ಕದನ ವಿರಾಮ ವಿಸ್ತರಣೆಯ ಹೊರತಾಗಿಯೂ ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ಉದ್ವಿಗ್ನತೆ ಮುಂದುವರಿದಿದೆ. ಹಾರ್ಮುಜ್ ಜಲಸಂಧಿಯಲ್ಲಿ 2 ಹಡಗುಗಳನ್ನು ವಶಪಡಿಸಿಕೊಂಡಿರುವುದಾಗಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹೇಳಿದೆ. ಆ 2 ಹಡಗುಗಳಲ್ಲಿ ಒಂದು ಭಾರತದ ಗುಜರಾತ್​​ನತ್ತ ಬರುತ್ತಿತ್ತು. “ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ನೌಕಾ ಪಡೆ ಇಂದು ಬೆಳಿಗ್ಗೆ ಹಾರ್ಮುಜ್ ಜಲಸಂಧಿಯಲ್ಲಿ ಎರಡು ಹಡಗುಗಳು ನಿಯಮ ಉಲ್ಲಂಘನೆ ಮಾಡಿದ್ದನ್ನು…

Read More

ಬಾಕ್ಸ್ ಆಫೀಸ್ ದೂಳಿಪಟ ಮಾಡುತ್ತಿರುವ ‘ಧುರಂಧರ್’, ಮಂಕಾದ ‘ಅವತಾರ್’ – Kannada News | Dhurandhar and Avatar Fire and Ash movie Saturday collection

ಕೆಲವು ಸಿನಿಮಾಗಳು (Cinema) ಹಾಗೆಯೇ ಆರಂಭ ಸಾಮಾನ್ಯವಾಗಿರುತ್ತದೆ ಆದರೆ ದಿನಗಳು ಕಳೆದಂತೆ ಕಲೆಕ್ಷನ್ ಡಬಲ್, ತ್ರಿಬಲ್ ಆಗುತ್ತಾ ಸಾಗುತ್ತದೆ. ಕನ್ನಡದ ‘ಸು ಫ್ರಂ ಸೋ’ ಸಿನಿಮಾ ಹೀಗೆಯೇ ಆಗಿತ್ತು, ಲಕ್ಷಗಳಲ್ಲಿ ಪ್ರಾರಂಭವಾಗಿದ್ದ ದಿನದ ಗಳಿಕೆ, ಬಳಿಕ ಕೋಟಿ, ಹತ್ತು ಕೋಟಿ ಹೀಗೆ ಏರಿಕೆ ಆಗಿತ್ತು. ಇದೀಗ ಹಿಂದಿ ಸಿನಿಮಾ ‘ಧುರಂದರ್’ ಸಹ ಹೀಗೆಯೇ ಆಗಿದೆ. ಸಾಮಾನ್ಯ ಓಪನಿಂಗ್ ಕಂಡ ಈ ಸಿನಿಮಾ ಆ ನಂತರದ ದಿನಗಳಲ್ಲಿ ಕಲೆಕ್ಷನ್ ಅನ್ನು ದೊಡ್ಡ ಮಟ್ಟದಲ್ಲಿ ಏರಿಸಿಕೊಂಡಿದೆ. ಈಗ ದಿನದಿಂದ ದಿನಕ್ಕೆ…

Read More

ಹೊಸ ಉದ್ಯಮಕ್ಕೆ ಕೈ ಹಾಕಿದ ಅಲ್ಲು ಅರ್ಜುನ್, ಮಹೇಶ್ ಬಾಬುಗೆ ಠಕ್ಕರ್

ಅಲ್ಲು ಅರ್ಜುನ್ (Allu Arjun) ಸ್ಟಾರ್ ಪ್ಯಾನ್ ಇಂಡಿಯಾ ನಟ. ಅಲ್ಲು ಕುಟುಂಬ ಹಲವು ದಶಗಳಿಂದಲೂ ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವುದು ಮಾತ್ರವೇ ಅಲ್ಲದೆ ಚಿತ್ರರಂಗಕ್ಕೆ ಸಂಬಂಧಿಸಿದ ಹಲವು ಉದ್ಯಮಗಳಲ್ಲಿ ತೊಡಗಿಸಿಕೊಂಡಿದೆ. ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ತೆಲುಗು ಚಿತ್ರರಂಗದ ಯಶಸ್ವಿ ನಿರ್ಮಾಪಕ ಮತ್ತು ವಿತರಕ. ನಿರ್ಮಾಣ ಸಂಸ್ಥೆ, ಒಟಿಟಿ, ಸ್ಟುಡಿಯೋಗಳನ್ನು ಅಲ್ಲು ಕುಟುಂಬ ಹೊಂದಿದೆ. ಇದೀಗ ಹೊಸ ಉದ್ಯಮಕ್ಕೆ ಅಲ್ಲು ಅರ್ಜುನ್ ಕೈ ಹಾಕಿದ್ದಾರೆ. ಅಲ್ಲು ಅರ್ಜುನ್ ಅವರು ಮಲ್ಟಿಪ್ಲೆಕ್ಸ್ ಒಂದನ್ನು ನಿರ್ಮಿಸಿದ್ದು, ಹೈದರಾಬಾದ್​​ನ ಈ…

Read More

ಸಿಎಂ ಡಿಕೆ ಶಿವಕುಮಾರ್​​ ಕ್ಯಾಬಿನೆಟ್​ನ ನೂತನ ಸಚಿವರ ಪ್ರಮಾಣ ವಚನಕ್ಕೆ ಸಜ್ಜಾದ ಲೋಕಭವನ – Kannada News | Lokabhavana Set for Swearing In Ceremony of New Ministers in D.K. Shivakumar Cabinet

ಬೆಂಗಳೂರು, ಆಗಸ್ಟ್​​ 03: ರಾಜ್ಯ ಸಂಪುಟದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್ ಸಜ್ಜಾಗಿದೆ. ಇಡೀ ಗ್ಲಾಸ್ ಹೌಸ್ ಕನ್ನಡದ ಬಾವುಟಗಳಿಂದ ಅಲಂಕರಿಸಲಾಗಿದೆ. ಸಿಎಂ ಡಿಕೆ ಶಿವಕುಮಾರ್ ಸಂಪುಟಕ್ಕೆ ಸೇರ್ಪಡೆಯಾಗಲಿರುವ 20 ನೂತನ ಸಚಿವರು ಸಂಜೆ 5 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯ ವೇದಿಕೆಯ ಮೇಲೆ ರಾಜ್ಯಪಾಲರು, ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ವೇದಿಕೆಯ ಮುಂಭಾಗದಲ್ಲಿ ನಿಯೋಜಿತ ಸಚಿವರು ಕುಳಿತುಕೊಳ್ಳಲು 20 ಪ್ರತ್ಯೇಕ…

Read More

ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ: ಬಂದ ಆದಾಯದಲ್ಲಿ 85.20 ಕೋಟಿ ರೂ.ವೆಚ್ಚ – Kannada News | Top 11 temples in Karnataka Kukke Subrahmanya earn Rs 602 crore in 2025 26, up Rs 45 cr year after year

ಮಂಗಳೂರು, (ಮೇ 18): ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ (Kukke Subrahmanya temple). ನಾಗದೋಷಕ್ಕೆ ಪರಿಹಾರ ನೀಡುವ ಅತ್ಯಂತ ಪವರ್ ಫುಲ್ ಕ್ಷೇತ್ರ. ದಕ್ಷಿಣಕನ್ನಡ (Dakshina Kannada) ಜಿಲ್ಲೆಯ ಕಡಬ ತಾಲೂಕಿನ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ದೇಶದ ಮೂಲೆ ಮೂಲೆಯಿಂದ ಭಕ್ತರು ಹರಿದು ಬರ್ತಾರೆ. ಈ ಪ್ರಸಿದ್ದ ಪುಣ್ಯಕ್ಷೇತ್ರ ಇದೀಗ ಮತ್ತೊಮ್ಮೆ ಆದಾಯದಲ್ಲಿ ಇತಿಹಾಸ ನಿರ್ಮಿಸಿದೆ. ಮುಜರಾಯಿ ಇಲಾಖೆಯ ಆಧೀನದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ 167 ಕೋಟಿ 89 ಲಕ್ಷ…

Read More

IPL 2026: ಆರ್​ಸಿಬಿ- ಎಸ್‌ಆರ್‌ಎಚ್ ಪಂದ್ಯ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

ಐಪಿಎಲ್‌ನ 19 ನೇ ಸೀಸನ್ (IPL 2026) ಮಾರ್ಚ್ 28 ರ ಶನಿವಾರದಿಂದ ಪ್ರಾರಂಭವಾಗುತ್ತಿದೆ. ಈ ಪಂದ್ಯಾವಳಿಯಲ್ಲಿ ಒಟ್ಟು 65 ದಿನಗಳಲ್ಲಿ 74 ಪಂದ್ಯಗಳು ನಡೆಯಲಿವೆ. ಒಟ್ಟು 10 ತಂಡಗಳು ಲೀಗ್ ಹಂತದಲ್ಲಿ 70 ಪಂದ್ಯಗಳನ್ನು ಮತ್ತು ಪ್ಲೇಆಫ್‌ನಲ್ಲಿ 4 ಪಂದ್ಯಗಳನ್ನು ಆಡಲಿವೆ. ಈ ಆವೃತ್ತಿಯ ಆರಂಭಿಕ ಪಂದ್ಯದಲ್ಲಿ, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು (RCB vs SRH) ಎದುರಿಸಲಿದೆ. ಹೀಗಾಗಿ ಈ ಬಾರಿಯೂ, ಆರ್‌ಸಿಬಿ ಅದೇ ಆವೇಗವನ್ನು ಮುಂದುವರೆಸಿ ಗೆಲುವಿನ…

Read More

ಹಳೆಯ ಕಾರಿಗೆ ಇ20 ಪೆಟ್ರೋಲ್ ಹಾಕಿಸಿದ್ರೆ ಇನ್ಷೂರೆನ್ಸ್ ಸಿಗಲ್ಲವಾ? ವಿಮಾ ಕಂಪನಿ ಹೇಳಿದ್ದಿದು – Kannada News | E20 Fuel in Old Cars: Risk Your Insurance Claim & Engine Damage Warning for Non Compatible Vehicles

ನವದೆಹಲಿ, ಜೂನ್ 15: ಹಳೆಯ ಕಾರುಗಳಲ್ಲಿ E20 ಇಂಧನವನ್ನು (80% ಪೆಟ್ರೋಲ್ ಮತ್ತು 20% ಎಥೆನಾಲ್ ಮಿಶ್ರಣ) ಬಳಸುವುದು ನಿಮ್ಮ ವಾಹನ ವಿಮಾ ಕ್ಲೈಮ್‌ (Insurance Claim) ತಿರಸ್ಕೃತವಾಗಲು ಕಾರಣವಾಗಬಹುದು ಎಂದು ಇನ್ಷೂರೆನ್ಸ್ ಕಂಪನಿಯಾದ ಐಸಿಐಸಿಐ ಲೊಂಬಾರ್ಡ್ (ICICI Lombard) ಎಚ್ಚರಿಸಿದೆ. ಏಪ್ರಿಲ್ 2023ಕ್ಕಿಂತ ಮುಂಚೆ ತಯಾರಾದ ಮತ್ತು E20 ಇಂಧನಕ್ಕೆ ಹೊಂದಿಕೆಯಾಗದ (non-compatible) ವಾಹನಗಳಲ್ಲಿ ಈ ಇಂಧನವನ್ನು ಬಳಸಿದರೆ, ವಿಮಾ ಕಂಪನಿಗಳು ಇಂಜಿನ್ ಹಾನಿಗೆ ಸಂಬಂಧಿಸಿದ ಕ್ಲೈಮ್‌ಗಳನ್ನು ತಿರಸ್ಕರಿಸಬಹುದು ಎಂದು ಈ ಸಂಸ್ಥೆ ತಿಳಿಸಿದೆ. ವಾಹನ…

Read More

ವೇಟ್ ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ‘ಕಬ್ಬಡ್ಡಿ ಆಟಗಾರ್ತಿ’! – Kannada News | From Kabaddi to CWG Glory: Harjinder Kaur Bags Silver in Glasgow 2026

ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಹರ್ಜಿಂದರ್ ಕೌರ್ ಮಹಿಳೆಯರ 69 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಒಟ್ಟು 227 ಕೆಜಿ (ಸ್ನ್ಯಾಚ್‌ನಲ್ಲಿ 101 ಕೆಜಿ + ಕ್ಲೀನ್ ಅಂಡ್ ಜರ್ಕ್‌ನಲ್ಲಿ 126 ಕೆಜಿ) ಭಾರ ಎತ್ತುವ ಮೂಲಕ ಅವರು ತಮ್ಮ ವೈಯಕ್ತಿಕ ಅತ್ಯುತ್ತಮ ಪ್ರದರ್ಶನವನ್ನು ದಾಖಲಿಸಿದ್ದಾರೆ. 2022ರ ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್‌ನಲ್ಲಿ ಕಂಚು ಗೆದ್ದಿದ್ದ ಹರ್ಜಿಂದರ್, ಈ ಬಾರಿ ತಮ್ಮ ಪದಕದ ಬಣ್ಣವನ್ನು ಬದಲಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಬಡ್ಡಿ ಆಟಗಾರ್ತಿಯಾಗಿ…

Read More

ರಾಜಕೀಯ ಹೈವೋಲ್ಟೇಜ್ ಕೇಂದ್ರವಾದ ಡಿಕೆ ಶಿವಕುಮಾರ್ ನಿವಾಸ

ಬೆಂಗಳೂರು, ಮೇ 28: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಸದ್ದು ಜೋರಾಗಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸ ರಾಜಕೀಯ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ. ತಡರಾತ್ರಿ 1 ಗಂಟೆಯವರೆಗೂ ಆಪ್ತರೊಂದಿಗೆ ಚರ್ಚೆ ನಡೆಸಿದ ಡಿಕೆ ಶಿವಕುಮಾರ್, ಪ್ರಸ್ತುತ ವಿಶ್ರಾಂತಿ ಮುಗಿಸಿ ಸಿದ್ದರಾಮಯ್ಯ ಆಯೋಜಿಸಿರುವ ಉಪಾಹಾರ ಕೂಟಕ್ಕೆ ತೆರಳುತ್ತಿದ್ದಾರೆ. ಡಿಕೆ ಶಿವಕುಮಾರ್ ನಿವಾಸದ ಬಳಿ ಆಪ್ತರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಸುಮಾರು 50ಕ್ಕೂ ಹೆಚ್ಚು…

Read More

Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ – Kannada News | BSY Abhimanotsava Live: Grand Celebration in Chitradurga

ಚಿತ್ರದುರ್ಗ, ಮೇ 09: ಕೋಟೆ ನಾಡು ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ‘ಅಭಿಮಾನೋತ್ಸವ’ಕ್ಕೆ ಸಾಕ್ಷಿಯಾಗುತ್ತಿದೆ. ಮಾದಾರ ಚನ್ನಯ್ಯ ಮಠದ ಆವರಣದಲ್ಲಿ ನಿರ್ಮಿಸಲಾಗಿರುವ ಬೃಹತ್ ವೇದಿಕೆಯು ಏಳುಸುತ್ತಿನ ಕೋಟೆಯ ಮಾದರಿಯಲ್ಲಿದ್ದು, ಬಿಎಸ್ ವೈ ಮತ್ತು ಅಮಿತ್ ಶಾ ಅವರ ಬೃಹತ್ ಭಾವಚಿತ್ರಗಳಿಂದ ಕಂಗೊಳಿಸುತ್ತಿದೆ. ಬಿ.ವೈ.ವಿಜಯೇಂದ್ರ ಸೇರಿದಂತೆ ಲಕ್ಷಾಂತರ ಅಭಿಮಾನಿಗಳು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More