Headlines

BMTC, KSRTC ಬಸ್ ಟಿಕೆಟ್ ದರ ಬರೋಬ್ಬರಿ ಏರಿಕೆಯಾಗೋದು ಈ ಬಾರಿ ಪಕ್ಕಾ – Kannada News | Karnataka Bus Fare Hike: KSRTC Proposes 33 Percent and BMTC 44 Percent Ticket Price Increase

ಬೆಂಗಳೂರು, ಜೂನ್ 26: ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆಯನ್ನು ಆಶ್ರಯಿಸಿರುವ ಜನಸಾಮಾನ್ಯರ ಜೇಬಿಗೆ ಮತ್ತೊಮ್ಮೆ ಕತ್ತರಿ ಬೀಳುವುದು ಬಹುತೇಕ ಪಕ್ಕಾ ಎನ್ನಲಾಗುತ್ತಿದೆ. ಕೆಎಸ್ಆರ್ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ತೀವ್ರ ಆರ್ಥಿಕ ನಷ್ಟದಿಂದ ಹೊರಬರಲು ಬಸ್ ಟಿಕೆಟ್ ದರವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಲು ಮುಖ್ಯಮಂತ್ರಿಗಳಿಗೆ ಅಧಿಕೃತ ಪ್ರಸ್ತಾವನೆ ಸಲ್ಲಿಸಿವೆ. ಈಗಾಗಲೇ ಮುಖ್ಯಮಂತ್ರಿಗಳು ಕೂಡ ಈ ಕುರಿತು ವರದಿ ಸಲ್ಲಿಸುವಂತೆ ಸೂಚನೆ ನೀಡಿರುವುದರಿಂದ, ಸಾರಿಗೆ ದರ ಏರಿಕೆಯಾಗುವುದು ಬಹುತೇಕ ಖಚಿತವಾಗಿದೆ. ಇದು…

Read More

ಈ ರಾಶಿಯವರಿಗೆ ಮಾರ್ಚ್​​ನಲ್ಲಿ ಆಗುವ ಗ್ರಹಗಳ ಸಂಯೋಗದಿಂದ ಏನೆಲ್ಲ ಪರಿಣಾಮ ಉಂಟಾಗುವುದು? – Kannada News | Simha Rashi March Forecast: Astrological Effects on Career, Health and Love

ಜ್ಯೋತಿಷ್ಯ ಶಾಸ್ತ್ರವು ಗ್ರಹಗಳ ಸಂಯೋಜನೆಯಿಂದ ಮಾರ್ಚ್ ತಿಂಗಳು ಸಿಂಹ ರಾಶಿಯವರಿಗೆ ಮಿಶ್ರ ಫಲಗಳಿಂದ ಕೂಡಿದ್ದು, ಗ್ರಹಗತಿಗಳ ಬದಲಾವಣೆಯು ಜೀವನದ ವಿವಿಧ ಆಯಾಮಗಳ ಮೇಲೆ ಬೇರೆ ಬೇರೆ ಪ್ರಭಾವಗಳನ್ನು ಬೀರಲಿದೆ. ಈ ತಿಂಗಳ ದಶೆ ಮತ್ತು ಫಲಗಳು ಇಂತಿವೆ. ​ ​ಉತ್ತಮ ಫಲಗಳು ​ಈ ತಿಂಗಳು ನಿಮಗೆ ಕೆಲವು ಕ್ಷೇತ್ರಗಳಲ್ಲಿ ಅದೃಷ್ಟದ ಬೆಂಬಲ ಸಿಗಲಿದೆ. ​ವೃತ್ತಿ ಮತ್ತು ಗೌರವ: ಸೂರ್ಯನ ಸಂಚಾರವು ಹತ್ತನೇ ಮನೆಯಲ್ಲಿ ಪ್ರಬಲವಾಗಿರುವುದರಿಂದ ಕೆಲಸದ ಸ್ಥಳದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ. ಮೇಲಧಿಕಾರಿಗಳಿಂದ ಪ್ರಶಂಸೆ ಹಾಗೂ ಹೊಸ…

Read More

ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ; ಕಾರು ಚಾಲಕ ಬ್ರೇಕ್ ಹಾಕಿದ್ದರಿಂದ ಉಳಿಯಿತು ಜೀವ – Kannada News | Major accident was narrowly averted in ​​Jhabua watch viral video

ನವದೆಹಲಿ, ಮೇ 6: ಮಧ್ಯಪ್ರದೇಶದ ಝಬುವಾದಲ್ಲಿ ಕಾರು, ಸ್ಕೂಟರ್ ಮತ್ತು ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಬಿದ್ದಿವೆ. ಇದೇ ವೇಳೆ ಪಕ್ಕದಿಂದ ಬರುತ್ತಿದ್ದ ಕಾರು ಚಾಲಕ ಸಮಯಪ್ರಜ್ಞೆ ತೋರಿ ಬ್ರೇಕ್ ಹಾಕಿದ್ದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅಪಘಾತವೊಂದು (Accident) ಸ್ವಲ್ಪದರಲ್ಲೇ ತಪ್ಪಿದೆ. ರಸ್ತೆ ದಾಟುತ್ತಿದ್ದ ಸ್ಕೂಟರ್ ಚಾಲಕನಿಗೆ ವೇಗವಾಗಿ ಬಂದ ಬೈಕು ಡಿಕ್ಕಿ ಹೊಡೆಯಿತು. ಅದೃಷ್ಟವಶಾತ್, ಅದೇ ಸ್ಥಳದಲ್ಲಿ ಯು-ಟರ್ನ್ ತೆಗೆದುಕೊಳ್ಳುವ ಹಂತದಲ್ಲಿದ್ದ ಕಾರು ಚಾಲಕ ತಕ್ಷಣ ಬ್ರೇಕ್ ಹಾಕಿದ್ದರಿಂದ ಇಬ್ಬರ ಪ್ರಾಣವೂ ಉಳಿದಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು…

Read More

ಏನಿದು ಕಸದಿಂದ ಕಾಸು? ಬಹುದೊಡ್ಡ ಹಗರಣವನ್ನ ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್ – Kannada News

ಬೆಂಗಳೂರು, (ಜೂನ್ 10): ಬೆಂಗಳೂರಿನಲ್ಲಿ ಕಸದ (bengaluru garbage) ಟೆಂಡರ್​​ನಲ್ಲಿ ಬಾರೀ ಅಕ್ರಮ ನಡೆದಿದೆ ಎಂದು ವಿಪಕ್ಷ ಬಿಜೆಪಿ (BJP) ಗಂಭೀರ ಆರೋಪ ಮಾಡಿದ್ದು, ಸಂಬಂಧ ಸೂಕ್ತ ತನಿಖೆ ನಡೆಸಬೇಕೆಂದು ರಾಜ್ಯಪಾಲರಿಗೆ ದೂರು ನೀಡಿದೆ. ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ನೇತೃತ್ವದ ನಿಯೋಗ ಇಂದು (ಜೂನ್ 10) ಲೋಕಭವನಕ್ಕೆ ಭೇಟಿ ನೀಡಿ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದು, ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ಮಾಡಿಸುವಂತೆ ಮನವಿ ಮಾಡಿದ್ದಾರೆ. 36 ಸಾವಿರ ಕೋಟಿ…

Read More

ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ – Kannada News | Ram Charan and Upasana Konidela welcome twins Chiranjeevi shares the news

ಟಾಲಿವುಡ್ ನಟ ರಾಮ್ ಚರಣ್ (Ram Charan) ಅವರ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ (Upasana Konidela) ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಒಂದು ಹೆಣ್ಣು ಹಾಗೂ ಒಂದು ಗಂಡು ಮಗು ಜನಿಸಿದೆ. ಈ ಮೊದಲು, ಅಂದರೆ 2023ರಲ್ಲಿ ಈ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಮಗುವಿಗೆ ಕ್ಲಿನ್ ಕಾರಾ ಎಂದು ಹೆಸರು ಇಟ್ಟಿದ್ದರು. ಈಗ ಅವಳಿ ಮಕ್ಕಳು (Twins) ಜನಿಸಿದ ಸುದ್ದಿಯನ್ನು ರಾಮ್ ಚರಣ್ ತಂದೆ ಮೆಗಾ…

Read More

ಮಹಾರಾಷ್ಟ್ರದ ಈ ಹಳ್ಳಿಯಲ್ಲಿ ಒಂದೇ ಒಂದು ಸೊಳ್ಳೆಯೂ ಇಲ್ಲ, ಸೊಳ್ಳೆ ಹಿಡಿದು ಕೊಟ್ರೆ ಸಿಗುತ್ತೆ 400 ರೂ. ಬಹುಮಾನ – Kannada News | Hivre Bazar: India’s Mosquito Free Village From Poverty to Prosperity Model

ಪುಣೆ, ಜುಲೈ 06: ಭಾರತದಲ್ಲಿ ಪ್ರತಿ ವರ್ಷ ಸೊಳ್ಳೆ(Mosquito) ಕಡಿತ ಮತ್ತು ಅದರಿಂದ ಬರುವ ರೋಗಗಳಿಂದ ಸಾವಿರಾರು ಜನರು ಪರದಾಡುತ್ತಾರೆ. ಆದರೆ, ನಮ್ಮ ದೇಶದಲ್ಲೇ ಒಂದೇ ಒಂದು ಸೊಳ್ಳೆಯೂ ಇಲ್ಲದ ವಿಚಿತ್ರ ಹಾಗೂ ಅದ್ಭುತ ಹಳ್ಳಿಯೊಂದಿದೆ. ಅಷ್ಟೇ ಅಲ್ಲ, ಈ ಗ್ರಾಮದಲ್ಲಿ ನೀವು ಎಲ್ಲಾದರೂ ಒಂದು ಸೊಳ್ಳೆಯನ್ನು ಹುಡುಕಿ ಹಿಡಿದು ಕೊಟ್ಟರೆ ನಿಮಗೆ 400 ರೂಪಾಯಿ ಬಹುಮಾನ ಕೂಡ ಕೊಡ್ತಾರೆ. ಹೌದು, ಇದು ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ‘ಹಿವರೆ ಬಜಾರ್’ ಎಂಬ ಹಳ್ಳಿಯ ಆಸಕ್ತಿದಾಯಕ ಕಥೆ. ಶೇ.90…

Read More

‘ಐಪಿಎಲ್ ಟಿಕೆಟ್​ಗಳು ಖಂಡಿತಾ ನನಗೆ ಬೇಡ’: ವಿಶೇಷ ಟಿಕೆಟ್ ನಿರಾಕರಿಸಿದ ಶಾಸಕ ಸುರೇಶ್ ಕುಮಾರ್!

ಬೆಂಗಳೂರು, ಮಾರ್ಚ್​ 28: ಐಪಿಎಲ್ ಮ್ಯಾಚ್​ಗಳ ಟಿಕೆಟ್ (IPL Ticket) ವಿಚಾರವಾಗಿ ಸದನದಲ್ಲಿ ನಡೆದ ಚರ್ಚೆಯು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಶಾಸಕರು ತಮಗೆ ಐಪಿಎಲ್ ಟಿಕೆಟ್​ಗಳನ್ನು ನೀಡಬೇಕೆಂದುದಕ್ಕೆ ಸ್ಪಂದಿಸಿರುವ ಕೆಎಸ್‌ಸಿಎ, ತಥಾಸ್ತು ಎಂದಿದೆ. ಸದನದಲ್ಲಿ ಚರ್ಚೆಯಾಗಿ ಕೇವಲ 24 ಗಂಟೆಗಳಲ್ಲಿಯೇ ಈ ರೀತಿಯ ಸ್ಪಂದನೆ ದೊರೆತಿರುವುದೂ ವಿವಾದವೆದ್ದಿದೆ. ಆದರೆ ಈ ಎಲ್ಲಾ ಜಟಾಪಟಿ ನಡುವೆ ಎಮ್ಎಲ್ಎ ಸುರೇಶ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟಿಕೆಟ್​ಗಳನ್ನು ನಿರಾಕರಿಸಿದ್ದಾರೆ. ಟಿಕೆಟ್ ಬೇಡವೆಂದು ಫೆಸ್​ಬುಕ್ ಪೋಸ್ಟ್ ಹಂಚಿಕೊಂಡ ಶಾಸಕ ಕಾಂಗ್ರೆಸ್…

Read More