Headlines

5 ನಿಮಿಷದ ಮಿನಿ ಸ್ಟ್ರೋಕ್‌ ಅನ್ನು ನಿರ್ಲಕ್ಷಿಸಬೇಡಿ! ಈ ಲಕ್ಷಣ ಸ್ಟ್ರೋಕ್‌ ಬರುವ ಮುನ್ಸೂಚನೆಯೇ? – Kannada News | Mini Stroke Warning: Know the Symptoms Before It’s Too Late

ಕೆಲವು ನಿಮಿಷಗಳ ಕಾಲ ಮಾತಾಡಲು ತೊಂದರೆ, ಕೈ- ಕಾಲುಗಳಲ್ಲಿ ದಿಢೀರ್ ದುರ್ಬಲತೆ ಅಥವಾ ದೃಷ್ಟಿ ಮಸುಕಾಗುವುದು ಕಾಣಿಸಿಕೊಂಡು ಬಳಿಕ ಸಹಜ ಸ್ಥಿತಿಗೆ ಮರಳಿದರೆ ಅದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷಿಸಬೇಡಿ. ಇದು ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು. ಹೌದು. ಈ ರೀತಿಯಾಗುವುದು ಟ್ರಾನ್ಸಿಯಂಟ್ ಇಸ್ಕೆಮಿಕ್ ಅಟ್ಯಾಕ್ (TIA) ಅಥವಾ ಮಿನಿ ಸ್ಟ್ರೋಕ್ (Mini Stroke) ಆಗಿರಬಹುದು. ಇದು ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ದೊಡ್ಡ ಸ್ಟ್ರೋಕ್‌ಗೆ ಮುನ್ನೆಚ್ಚರಿಕೆ ನೀಡುವ ಪ್ರಮುಖ ಸಂಕೇತವೂ ಆಗಿರಬಹುದು . ಮಿನಿ ಸ್ಟ್ರೋಕ್ ಎಂದರೇನು?…

Read More

ನಾಯಿ ಕಚ್ಚಿತ್ತು, ರೇಬಿಸ್ ಬರಬಹುದೆಂದು ಹೆದರಿ ಆತ್ಮಹತ್ಯೆ ಮಾಡಿಕೊಂಡು ಬ್ಯಾಂಕ್ ನೌಕರ – Kannada News | Rabies Fear Suicide: Kalyan Bank Employee Dies After Dog Bite Prevention and Facts

ಕಲ್ಯಾಣ್, ಫೆಬ್ರವರಿ 25: ನಾಯಿ ಕಚ್ಚಿದ್ದಕ್ಕೆ ರೇಬಿಸ್(Rabies) ಬರಬಹುದೆಂದು ಹೆದರಿ ಬ್ಯಾಂಕ್ ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಕಲ್ಯಾಣ್​​ನಲ್ಲಿ ನಡೆದಿದೆ. ಮೃತರನ್ನು 30 ವರ್ಷದ ಆಯುಷ್ ವಿಶ್ವನಾಥ್ ಅಮೀನ್. ಕಲ್ಯಾಣ್ ಪೂರ್ವದ ಟಿಸ್ಗಾಂವ್ ನಾಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅವರು ಸಹಜೀವನ್ ಸೊಸೈಟಿಯಲ್ಲಿ ತಮ್ಮ ಕುಟುಂಬದೊಂದಿಗೆ ವಾಸವಾಗಿದ್ದರು. ಅವರು ಕಳೆದ ಎಂಟು ವರ್ಷಗಳಿಂದ ಭಾರತ್ ಬ್ಯಾಂಕಿನ ಥಾಣೆ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲವು ದಿನಗಳ ಹಿಂದೆ ಟಿಸ್ಗಾಂವ್ ನಾಕಾ ಪ್ರದೇಶದಲ್ಲಿ ಅಮೀನ್ ಅವರ ಕಾಲಿಗೆ…

Read More

ಭಾರತದ ಸೋಲಾರ್ ಉತ್ಪನ್ನಗಳ ಆಮದು ಮೇಲೆ ಅಮೆರಿಕದಿಂದ ಶೇ. 126 ಸುಂಕ; ಕುಸಿತ ಕಂಡ ಸೋಲಾರ್ ಕಂಪನಿಗಳ ಷೇರುಬೆಲೆ – Kannada News | US impose import duty of 126pc on Indian solar products

ನವದೆಹಲಿ, ಫೆಬ್ರುವರಿ 25: ಭಾರತದ ಸೋಲಾರ್ ಉತ್ಪನ್ನಗಳ (Indian solar imports) ಮೇಲೆ ಅಮೆರಿಕ ಶೇ. 126ರಷ್ಟು ಪೂರ್ವಭಾವಿ ಸುಂಕಗಳನ್ನು (Preliminery duties) ವಿಧಿಸಿದೆ. ಇತರ ಕೆಲ ದೇಶಗಳ ಮೇಲೂ ವಿವಿಧ ದರಗಳ ಸುಂಕಗಳನ್ನು ಅಮೆರಿಕ ವಿಧಿಸಿದೆ. ಲಾವೋಸ್, ಇಂಡೋನೇಷ್ಯಾ ದೇಶಗಳಿಂದ ರಫ್ತಾಗುವ ಸೋಲಾರ್ ಉತ್ಪನ್ನಗಳ ಮೇಲೆ ಶೇ. 81ರಿಂದ 143ರಷ್ಟು ಸುಂಕವನ್ನು ಅಮೆರಿಕ ಹೇರಿದೆ ಎಂದು ಸಿಎನ್​ಬಿಸಿ ಟಿವಿ18ನಲ್ಲಿ ವರದಿಯಾಗಿದೆ. ಸೋಲಾರ್ ಉತ್ಪನ್ನಗಳ ಆಮದು ಮೇಲೆ ಅಮೆರಿಕ ವಿಧಿಸಿರುವ ಸುಂಕಕ್ಕೂ ಅದರ ಪ್ರತಿಸುಂಕ ಕ್ರಮಕ್ಕೂ ಸಂಬಂಧ…

Read More

ಚಂದನವನದಲ್ಲಿ ಹತ್ತು ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ – Kannada News | KFCC President Jayamala announces Chandanavana Andu Indu Mundu Seminar to solve Kannada Cinema issues

ಕನ್ನಡ ಚಿತ್ರರಂಗಕ್ಕೆ (Kannada Film Industry) ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಅನಿವಾರ್ಯತೆ ಇದೆ. ಅದಕ್ಕಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ವತಿಯಿಂದ ಮೇ 24ರಂದು ‘ಚಂದನವನ ಅಂದು ಇಂದು ಮುಂದು’ ಎಂಬ ವಿಚಾರ ಸಂಕಿರಣವನ್ನು ಕಲಾವಿದರ ಸಂಘದಲ್ಲಿ ಹಮ್ಮಿಕೊಂಡಿದೆ. ಆ ಬಗ್ಗೆ ಮಂಡಳಿ ಅಧ್ಯಕ್ಷೆ ಜಯಮಾಲಾ (Jayamala) ಅವರು ಮಾಹಿತಿ ನೀಡಿದ್ದಾರೆ. ‘ಸಬ್ಸಿಡಿ, ಪ್ರಶಸ್ತಿ, ಪೈರಸಿ, ಒಟಿಟಿ, ಕಿರುತೆರೆ ಹಕ್ಕು ಮಾರಾಟ, ಚಿತ್ರಮಂದಿರಗಳು ಸೇರಿದಂತೆ ಅನೇಕ ವಿಚಾರಗಳಿಗೆ ಸಂಬಂಧಿಸಿದಂತೆ ಸಮಸ್ಯೆಗಳು ಇವೆ….

Read More

ಆರೋಗ್ಯ ಕಾಪಾಡಿಕೊಳ್ಳಲು ಮಳೆಗಾಲದಲ್ಲಿ ಇಂತಹ ಆಹಾರಗಳಿಂದ ದೂರವಿರಿ – Kannada News | Monsoon Diet Tips: Foods You Should Not Eat In Rainy Weather

ಮಳೆಗಾಲವು (Monsoon) ಬೇಸಿಗೆಯ ಬಿಸಿಯಿಂದ ನಿರಾಳತೆ ನೀಡಿದರೂ, ಅನೇಕ ಆರೋಗ್ಯ ಸಮಸ್ಯೆಗಳು ಮತ್ತು ಸೋಂಕುಗಳ ಅಪಾಯವನ್ನು ಹೆಚ್ಚಿಸುತ್ತದೆ ಎಂಬುದು ಸುಳ್ಳಲ್ಲ. ಈ ಸಮಯದಲ್ಲಿ ವಾತಾವರಣದಲ್ಲಿ ತೇವಾಂಶ ಹೆಚ್ಚಿರುವುದರಿಂದ ಬ್ಯಾಕ್ಟೀರಿಯಾ, ವೈರಸ್ ಹಾಗೂ ಶಿಲೀಂಧ್ರಗಳು ವೇಗವಾಗಿ ಬೆಳೆಯುತ್ತವೆ. ಇದರಿಂದ ಹೊಟ್ಟೆನೋವು, ಅಜೀರ್ಣ ಮತ್ತು ಇತರೆ ಸೋಂಕುಗಳ ಅಪಾಯ ಹೆಚ್ಚಾಗಬಹುದು. ಹಾಗಾಗಿ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಮಳೆಗಾಲದಲ್ಲಿ ಯಾವ ರೀತಿಯ ಆಹಾರಗಳನ್ನು ಸೇವನೆ ಮಾಡಬಾರದು ಮತ್ತು ಆರೋಗ್ಯ ಕಾಪಾಡಿಕೊಳ್ಳಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ಮಳೆಗಾಲದಲ್ಲಿ ಯಾವ…

Read More

Horoscope Today: ಇಂದು ನಿಮ್ಮ ಕರ್ಮಫಲವನ್ನು ವಿಮರ್ಶಿಸುವ ಮಹತ್ವದ ದಿನ! – Kannada News | Horoscope Today 18th July​ 2026: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 18, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಇಂದು ಪರಾಭವ ನಾಮ ಸಂವತ್ಸರ, ದಕ್ಷಿಣಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ಚೌತಿ ತಿಥಿ, ಪುಬ್ಬಾ ನಕ್ಷತ್ರ, ವರಿಯಾನ್ ಯೋಗ ಮತ್ತು ಭದ್ರಕರಣವಿರುವ ಶುಭ ದಿನವಾಗಿದೆ. ಈ ದಿನದ ರಾಹುಕಾಲವು ಬೆಳಗ್ಗೆ 9:13 ರಿಂದ 10:42 ನಿಮಿಷದ ತನಕ ಇರಲಿದೆ. ಇದರ ನಂತರ, ಸರ್ವ ಸಿದ್ಧಿ…

Read More

ಕ್ಯಾನ್ಸರ್ ಪೀಡಿತ ಗಂಡನ ಚಿಕಿತ್ಸೆಗೆಂದು ಕೆಲಸ ಮಾಡ್ತಿದ್ದ ಮನೆಯಲ್ಲೇ ಕದ್ದು ಸಿಕ್ಕಿಬಿದ್ದ ಮಹಿಳೆ: ದೋಚಿದ್ದಿದ್ದು 12.5 ಕೆಜಿ ಬೆಳ್ಳಿ! – Kannada News | Wife Steals 12.5kg Silver for Cancer Stricken Husband’s Treatment in Bengaluru

ಬೆಂಗಳೂರು, ಫೆಬ್ರವರಿ 27: ಕ್ಯಾನ್ಸರ್ ಪೀಡಿತ ಗಂಡನ ಚಿಕಿತ್ಸೆ ಖರ್ಚಿಗೆಂದು ಕೆಲಸ ಮಾಡ್ತಿದ್ದ ಮನೆಯಲ್ಲಿಯೇ ಹೆಂಡತಿಯೋರ್ವಳು ಬೆಳ್ಳಿ ಕದ್ದಿರುವ ಘಟನೆ ಸಂಬಂಧ ಜೀವನ ಭೀಮಾನಗರ ಪೊಲೀಸರು ಚೈತ್ರಾ ಎಂಬಾಕೆಯನ್ನು ಬಂಧಿಸಿದ್ದಾರೆ. ಪ್ರತಿಷ್ಟಿತ ಆಸ್ಪತ್ರೆ ಒಂದರಲ್ಲಿ ಸರ್ಜನ್ ಆಗಿದ್ದವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಚೈತ್ರಾ, ಹಂತ ಹಂತವಾಗಿ ಒಂದೊಂದೇ ಬೆಳ್ಳಿ ಪಾತ್ರೆಯಂತೆ ಒಟ್ಟು ಒಟ್ಟು 12.5 ಕೆಜಿ ಬೆಳ್ಳಿ ದೋಚಿದ್ದಳು. ಈಕೆಯ ಗಂಡ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆ ಖರ್ಚಿಗೆ ಹೆಚ್ಚಿನ ಹಣದ ಅವಶ್ಯಕತೆ ಇತ್ತು. ಹೀಗಾಗಿ ಕಳೆದ…

Read More

ಪ್ರತಿ ಸಿನಿಮಾದ ಸಂಭಾವನೆಯಲ್ಲಿ ತಮ್ಮ ಗುರುವಿಗೆ 25 ಸಾವಿರ ಕೊಡ್ತಾರೆ ಅನುಪಮ್ ಖೇರ್

ಬಾಲಿವುಡ್‌ನ ಹಿರಿಯ ನಟ ಅನುಪಮ್ ಖೇರ್ (Anupam Kher) ಕಳೆದ 44 ವರ್ಷಗಳಿಂದ ನಟಿಸುತ್ತಿದ್ದಾರೆ. ಈ ವರೆಗೆ ಸುಮಾರು 500 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. 1982 ರಲ್ಲಿ ಅವರು ನಟನೆ ಆರಂಭಿಸಿದರು. ಅವರ ನಟನೆಯ ಎರಡನೇ ಸಿನಿಮಾ ಹಾಗೂ ಅನುಪಮ್ ಖೇರ್ ಅವರಿಗೆ ದೊಡ್ಡ ಗುರುತು ನೀಡಿದ ಸಿನಿಮಾ ‘ಸಾರಾಂಶ್’. ಆ ಸಿನಿಮಾವನ್ನು ನಿರ್ದೇಶನ ಮಾಡಿದ್ದು ಆಲಿಯಾ ಭಟ್ ಅವರ ತಂದೆ ಮಹೇಶ್ ಭಟ್. ‘ಸಾರಾಂಶ್’ ಬಳಿಕ ದೊಡ್ಡ ಸ್ಟಾರ್ ಆಗಿ ಬೆಳೆದರು. ಅನುಪಮ್ ಖೇರ್…

Read More

ಸಾವಿನ ಬಗ್ಗೆ ಪದೇ ಪದೇ ಸುಳ್ಳು ಸುದ್ದಿ: ನಟ ದೊಡ್ಡಣ್ಣ ಹೇಳಿದ್ದೇನು?

ದೊಡ್ಡಣ್ಣ (Doddanna), ಕನ್ನಡ ಚಿತ್ರರಂಗದ ಹಿರಿಯ ನಟ. ಹಿರಿಯ ನಟರಾಗಿರುವ ಜೊತೆಗೆ ಚಿತ್ರರಂಗದ ಏಳ್ಗೆಗೆ ಸಂಬಂಧಿಸಿದ ಇತರೆ ಕಾರ್ಯಗಳಲ್ಲಿಯೂ ಮುಂದಾಳತ್ವ ವಹಿಸುತ್ತಾರೆ. ಜೊತೆಗೆ ಆಗಾಗ್ಗೆ ರಾಜಕೀಯ ವೇದಿಕೆಗಳಲ್ಲಿಯೂ ಕಾಣಿಸಿಕೊಳ್ಳುತ್ತಾರೆ. ದೊಡ್ಡಣ್ಣ ಅವರು ಈಗಲೂ ಉತ್ಸಾಹದ ಜೀವನ ನಡೆಸುತ್ತಿದ್ದಾರೆ. ಆದರೆ ಇತ್ತೀಚೆಗೆ ಪದೇ ಪದೇ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡಣ್ಣ ನಿಧನದ ಸುದ್ದಿಗಳನ್ನು ಕೆಲ ಕಿಡಿಗೇಡಿಗಳು ಪದೇ ಪದೇ ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೆ ಕೆಲ ಕಿಡಿಗೇಡಿಗಳು ದೊಡ್ಡಣ್ಣ ಅವರ ನಿಧನ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದೀಗ ಟಿವಿ9 ಜೊತೆಗೆ ಮಾತನಾಡಿರುವ…

Read More

ಯಮುನಾ ಎಕ್ಸ್​​ಪ್ರೆಸ್​​ವೇನಲ್ಲಿ ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು

ಲಕ್ನೋ, ಮಾರ್ಚ್​ 03: ಉತ್ತರ ಪ್ರದೇಶದ ಯಮುನಾ ಎಕ್ಸ್​ಪ್ರೆಸ್​ ವೇಯಲ್ಲಿ ವ್ಯಾನ್​​ಗೆ ಸ್ಲೀಪರ್ ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿದ್ದಾರೆ. ಬೆಳಗಿನ ಜಾವ 4.20 ರ ಸುಮಾರಿಗೆ ಸದಾಬಾದ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. 13 ಪ್ರಯಾಣಿಕರನ್ನು ಹೊತ್ತ ವ್ಯಾನ್ ದೆಹಲಿಯ ಪ್ರೇಮ್ ನಗರದಿಂದ ರಾಜಸ್ಥಾನದ ಧೋಲ್ಪುರಕ್ಕೆ ತೆರಳುತ್ತಿದ್ದಾಗ ನೋಯ್ಡಾದಿಂದ ಗೋರಖ್ಪುರಕ್ಕೆ ಪ್ರಯಾಣಿಸುತ್ತಿದ್ದ ಸ್ಲೀಪರ್ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ್…

Read More