Headlines

Shani Sade Sati: ಶನಿ ಸಾಡೇ ಸಾತಿಯ ಯಾವ ಹಂತ ಅತ್ಯಂತ ಕಷ್ಟಕರ? ಇಲ್ಲಿದೆ ಪೂರ್ಣ ಮಾಹಿತಿ – Kannada News | Shani Sade Sati: Understand Its 3 Phases and Remedies for a Peaceful 7.5 Years

ಶನಿ ದೇವರೆಂದರೆ ಅನೇಕರಲ್ಲಿ ಒಂದು ರೀತಿಯ ಭಯ ಮೂಡುವುದು ಸಹಜ. ಅದರಲ್ಲೂ ‘ಶನಿ ಸಾಡೇ ಸಾತಿ’ ಎಂಬ ಹೆಸರು ಕೇಳಿದ ತಕ್ಷಣ ಭವಿಷ್ಯದ ಬಗ್ಗೆ ಚಿಂತೆ ಪ್ರಾರಂಭವಾಗುತ್ತದೆ. ಆದರೆ, ಸಾಡೇ ಸಾತಿಯ ಬಗ್ಗೆ ಸರಿಯಾದ ತಿಳುವಳಿಕೆ ಇದ್ದರೆ, ಈ ಅವಧಿಯನ್ನು ಸುಲಭವಾಗಿ ಮತ್ತು ಧೈರ್ಯವಾಗಿ ಎದುರಿಸಬಹುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸಾಡೇ ಸಾತಿಯು ಪ್ರತಿಯೊಬ್ಬ ವ್ಯಕ್ತಿಯ ಜೀವಿತಾವಧಿಯಲ್ಲಿ ಕನಿಷ್ಠ ಒಮ್ಮೆ ಅಥವಾ ಅದಕ್ಕಿಂತ ಹೆಚ್ಚು ಬಾರಿ ಬರುತ್ತದೆ. ‘ಸಾಡೇ ಸಾತಿ’ ಎಂದರೆ ಅಕ್ಷರಶಃ ಏಳೂವರೆ ವರ್ಷಗಳು ಎಂದರ್ಥ….

Read More

ದೆಹಲಿಯಲ್ಲಿ ಮುಂದುವರೆದ ಕಾಕ್ರೋಚ್ ಜನತಾ ಪಾರ್ಟಿ ಭಾರಿ ಪ್ರತಿಭಟನೆ – Kannada News | Delhi CJP Protest Continues: Demands NEET Justice and Sonam Wangchuk Release

ನವದೆಹಲಿ, ಜುಲೈ 21: ಕಾಕ್ರೋಚ್ ಜನತಾ ಪಾರ್ಟಿ(Cockroach Janta Party)ಯ ಪ್ರತಿಭಟನೆ ಮಂಗಳವಾರ ಕೂಡಾ ಮುಂದುವರೆದಿದೆ. ಜುಲೈ 20ರಂದು ನಡೆದ ಭಾರಿ ನೂಕಾಟ, ತಳ್ಳಾಟ, ಲಾರ್ಟಿಚಾರ್ಜ್​ ಬಳಿಕವೂ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಪೊಲೀಸರು ನಿನ್ನೆ ಜಂತರ್ ಮಂತರ್‌ನಲ್ಲಿದ್ದ ಟೆಂಟ್ ಹಾಗೂ ವೇದಿಕೆಗಳನ್ನು ತೆರವುಗೊಳಿಸಿದ್ದರಾದರೂ, ಪ್ರತಿಭಟನಾಕಾರರು ಮಂಗಳವಾರ ಬೆಳಗ್ಗೆ ಸ್ಥಳಕ್ಕೆ ಮರಳಿ ತಮ್ಮ ಪ್ರತಿಭಟನೆಯನ್ನು ಮುಂದುವರರೆಸಿದ್ದಾರೆ. ಸಾಧ್ಯವಿರುವ ಎಲ್ಲೆಡೆ ಪೊಲೀಸರು ಮತ್ತು ಕ್ಷಿಪ್ರ ಕಾರ್ಯಪಡೆ (RAF) ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಪೊಲೀಸ್ ಪಡೆ ತೀವ್ರ ಕಟ್ಟೆಚ್ಚರ ವಹಿಸಿದೆ. ಸಂಸತ್ತಿನ…

Read More

ವಿಮೆ ಆಸೆಗೆ ತನ್ನದೇ ಅಂಗಡಿಯಲ್ಲಿ ಕಳ್ಳತನ ಮಾಡಿದ ಚಿನ್ನದಂಗಡಿ ಮಾಲೀಕ! ಕೊನೆಗೂ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ? – Kannada News | Belagavi Gold Shop Owner Arrested for Staging Theft to Claim Insurance, CCTV Exposes Plot

ವೇರ್ಣೇಕರ ಆಂಡ್ ಸನ್ಸ್ ಚಿನ್ನದಂಗಡಿImage Credit source: tv9 ಬೆಳಗಾವಿ, ಜುಲೈ 21: ಬೆಳಗಾವಿ (Belagavi) ನಗರದ ರಾಮದೇವ ಗಲ್ಲಿಯಲ್ಲಿರುವ ವಿಪಿ ವೇರ್ಣೇಕರ ಆಂಡ್ ಸನ್ಸ್ ಚಿನ್ನದಂಗಡಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಅಚ್ಚರಿಯ ತಿರುವು ಸಿಕ್ಕಿದೆ. ಅಂಗಡಿಯ ಮಾಲೀಕ ಕೃಷ್ಣಾನಂದ ವೇರ್ಣೇಕರ ಅವರೇ ವಿಮೆ ಹಣ ಪಡೆಯುವ ಉದ್ದೇಶದಿಂದ ಹಾಗೂ ಅಡವಿಟ್ಟಿದ್ದ ಚಿನ್ನವನ್ನು ಅಕ್ರಮವಾಗಿ ತಮ್ಮ ವಶಕ್ಕೆ ಪಡೆಯಲು ಕಳ್ಳತನದ ನಾಟಕ ರೂಪಿಸಿದ್ದಾಗಿ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ತನ್ನದೇ ಅಂಗಡಿಯಿಂದ 65.95 ಲಕ್ಷ ರೂ. ಮೌಲ್ಯದ…

Read More

23 ವರ್ಷಗಳ ಬಳಿಕ ಸರಣಿ: ಆಸ್ಟ್ರೇಲಿಯಾ ಟೆಸ್ಟ್ ತಂಡ ಪ್ರಕಟ – Kannada News | Australia Test Squad For Bangladesh Test Series

ಬಾಂಗ್ಲಾದೇಶ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ತವರಿನಲ್ಲಿ ನಡೆಯಲಿರುವ ಈ ಸರಣಿಗಾಗಿ 13 ಸದಸ್ಯರುಗಳ ತಂಡವನ್ನು ಘೋಷಿಸಲಾಗಿದ್ದು, ತಂಡದ ನಾಯಕನಾಗಿ ಪ್ಯಾಟ್ ಕಮಿನ್ಸ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಗಾಯದ ಕಾರಣ ಕಳೆದ ಕೆಲ ಸರಣಿಗಳಿಂದ ಹೊರಗುಳಿದಿದ್ದ ಪ್ರಮುಖ ಆಟಗಾರರು ಈ ಸರಣಿ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ.  ಸ್ಟಾರ್ ಆಟಗಾರರ ಕಂಬ್ಯಾಕ್: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ದೃಷ್ಟಿಯಿಂದ ಅತ್ಯಂತ ಪ್ರಮುಖವಾಗಿರುವ ಈ ಸರಣಿಯ ಮೂಲಕ ಅನುಭವಿ ವೇಗಿ ಜೋಶ್ ಹೇಝಲ್​ವುಡ್ ಮತ್ತು…

Read More

‘ಡ್ರ್ಯಾಗನ್’ಗೂ ಮುನ್ನ ಪ್ರಶಾಂತ್ ನೀಲ್ ಹೊಸ ಸಾಹಸ; ಹಾರರ್ ಸಿನಿಮಾ ಪ್ರೆಸೆಂಟರ್ ಆದ ನಿರ್ದೇಶಕ – Kannada News | Prashanth Neel Presents 418 Horror Film Amidst Jr NTR Dragon Production

ಕೆಜಿಎಫ್ ಮತ್ತು ಸಲಾರ್ ಚಿತ್ರಗಳ ಮೂಲಕ ಪ್ರಶಾಂತ್ ನೀಲ್ ಭಾರತೀಯ ಚಿತ್ರರಂಗದ ಬಿಗ್ ಡೈರೆಕ್ಟರ್ ಆಗಿ ಗುರುತಿಸಿಕೊಂಡಿದ್ದಾರೆ. ಸದ್ಯ ಅವರು ಜೂನಿಯರ್ ಎನ್‌ಟಿಆರ್ ನಟನೆಯ ‘ಡ್ರಾಗನ್’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆಯೇ ಪ್ರಶಾಂತ್ ನೀಲ್ ಈಗ ಹೊಸದೊಂದು ಸಣ್ಣ ಸಿನಿಮಾಗೆ ಪ್ರೆಸೆಂಟರ್ ಆಗಿ ಸಾಥ್ ನೀಡಿದ್ದಾರೆ. ಆ ಚಿತ್ರದ ಹೆಸರು ‘418’. ಪ್ರಶಾಂತ್ ನೀಲ್ ಈ ಸಿನಿಮಾ ಒಪ್ಪಿಕೊಂಡಿದ್ದಾರೆ ಎಂದರೆ ಅದರಲ್ಲಿ ಏನೋ ವಿಶೇಷತೆ ಇರಲೇಬೇಕು ಎಂಬುದು ಅನೇಕರ ಕುತೂಹಲ. ‘ಪುಷ್ಪ’ ಸಿನಿಮಾ ಖ್ಯಾತಿಯ ಮೈತ್ರಿ…

Read More

ನಿಶ್ಚಿತಾರ್ಥ ಮುಗಿದು ವಾರವಷ್ಟೇ ಕಳೆದಿತ್ತು, ರಷ್ಯಾದ ಕ್ಷಿಪಣಿ ದಾಳಿಗೆ ಉಕ್ರೇನ್ ಕರಾವಳಿಯಲ್ಲಿ ಕೇರಳದ ನಾವಿಕ ಬಲಿ – Kannada News | Kerala Sailor Killed by Russian Missile in Ukraine: Akhil Joyan’s Tragic End After Engagement

ಟೆಹ್ರಾನ್, ಜುಲೈ 21: ನಿಶ್ಚಿತಾರ್ಥ ಮುಗಿದು ಕೇವಲ ಒಂದು ವಾರವಷ್ಟೇ ಆಗಿತ್ತು, ಕೆಲವೇ ತಿಂಗಳುಗಳಲ್ಲಿ ಮದುವೆಯಾಗುವುದು ಕೂಡ ನಿಶ್ಚಯವಾಗಿತ್ತು. ಹೊಸ ಕನಸುಗಳು, ಹೊಸ ಕನಸುಗಳು, ಹೊಸ ಮನೆ ಮತ್ತು ಕುಟುಂಬಕ್ಕೆ ಉತ್ತಮ ಭವಿಷ್ಯ ಕಟ್ಟಿಕೊಡುವ ಹಂಬಲ. ಆದರೆ ವಿಧಿ ಆಟವೇ ಬೇರೆಯಾಗಿತ್ತು. ಸಾವಿರಾರು ಮೈಲಿಗಳ ದೂರದಲ್ಲಿ ನಡೆಯುತ್ತಿರುವ ರಷ್ಯಾ-ಉಕ್ರೇನ್(Ukraine) ಯುದ್ಧದ ಜ್ವಾಲೆಗೆ ಕೇರಳದ 26 ವರ್ಷದ ಅಮಾಯಕರೊಬ್ಬರು ಬಲಿಯಾಗಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ವೆಲ್ಲರಿಕ್ಕುಂಡು ನಿವಾಸಿ, ನಾವಿಕ ಅಖಿಲ್ ಜೋಯನ್ ಉಕ್ರೇನ್‌ನ ಒಡೆಸಾ ಬಂದರು ಕರಾವಳಿಯಲ್ಲಿ ರಷ್ಯಾದ…

Read More

ಒಂದೇ ಒಂದು ಗೋಲು… ಎಲ್ಲಾ ತಂಡಗಳಿಗೆ ಪೇನ್ ನೀಡಿದ ಸ್ಪೇನ್! – Kannada News | Just One Goal: Spain Inflicts Maximum Pain

ಒಂದೇ ಒಂದು ಗೋಲು… ಫಿಫಾ ವಿಶ್ವಕಪ್​ ಅನ್ನು ಹೀಗೂ ಗೆಲ್ಲಬಹುದಾ? ಅದು ಕೂಡ ಒಂದು ಗೋಲು ಬಾರಿಸಿ, ಒಂದು ಗೋಲು ಹೊಡೆಸಿಕೊಂಡು… ಅಚ್ಚರಿ ಎನಿಸಿದರೂ ಇದುವೇ ಸತ್ಯ. ಫುಟ್‌ಬಾಲ್ ಇತಿಹಾಸದ ಸಕಲ ದಾಖಲೆಗಳನ್ನು ಧೂಳೀಪಟ ಮಾಡಿ ಸ್ಪೇನ್ ಪಡೆ ವಿಶ್ವ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿದೆ. ಅದು ಸಹ ಎದುರಾಳಿಗಳ ಆಕ್ರಮಣಕ್ಕೆ ಬಂಡೆಯಂತೆ ಎದುರಾಗಿ ನಿಂತು ಎಂಬುದು ವಿಶೇಷ. ಏಕೆಂದರೆ ಈ ಬಾರಿಯ ಟೂರ್ನಿಯಲ್ಲಿ ಸ್ಪೇನ್ ನೆಟ್ ಒಳಗೆ ನುಗ್ಗಿದ್ದು ಕೇವಲ ಒಂದೇ ಒಂದು ಗೋಲು ಎಂದರೆ ನೀವು…

Read More

TV9 Kannada News Live: ಮೈಸೂರಿನಲ್ಲಿ SIR ಸಿಬ್ಬಂದಿಗೆ ಬೆದರಿಕೆ, ರಾಯಚೂರಿನಲ್ಲಿ ಬೀದಿನಾಯಿ ದಾಳಿ; ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada Live News 21 July 2026 | Karnataka Politics, Parliament Monsoon Session, Weather and Rain Updates

Breaking News Today Live Updates in Kannada: ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿದ್ದು, ಇದೇ ಹೊತ್ತಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಕಾರ್ಯಕರ್ತರು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು ಜೋರಾಗಿದೆ. ಈ ವಿಚಾರವಾಗಿ ಹೈಕಮಾಂಡ್ ನಾಯಕರ ಜೊತೆ ಚರ್ಚಿಸುವ ಸಲುವಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಿದ್ದಾರೆ. ಮತ್ತೊಂದೆಡೆ, ಸಚಿವಾಕಾಂಕ್ಷಿ ಶಾಸಕರು ದೆಹಲಿಯಲ್ಲಿ…

Read More

Graha Maitri: ದಾಂಪತ್ಯ ಜೀವನದಲ್ಲಿ ‘ಗ್ರಹ ಮೈತ್ರಿ’ಯ ಪ್ರಾಮುಖ್ಯತೆ; ಜಾತಕ ಹೊಂದಾಣಿಕೆ ಏಕೆ ಮುಖ್ಯ? – Kannada News | Graha Maitri for Marriage: Astrological Importance and Impact on Relationships

ದಾಂಪತ್ಯ ಜೀವನದಲ್ಲಿ ‘ಗ್ರಹ ಮೈತ್ರಿ’ಯ ಪ್ರಾಮುಖ್ಯತೆ ಮದುವೆ ಎನ್ನುವುದು ಜೀವನಪರ್ಯಂತದ ಪವಿತ್ರ ಬಂಧ. ಹೀಗಾಗಿ, ವಿವಾಹದ ಸಿದ್ಧತೆಯಲ್ಲಿ ಎರಡು ಕುಟುಂಬಗಳ ಒಕ್ಕೂಟ ಮತ್ತು ಪರಸ್ಪರ ಸಾಮರಸ್ಯ ಎಷ್ಟಿದೆಯೋ, ಅಷ್ಟೇ ಪ್ರಾಮುಖ್ಯತೆಯನ್ನು ಜಾತಕ ಹೊಂದಾಣಿಕೆಗೂ ನೀಡಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸುಖಿ ದಾಂಪತ್ಯಕ್ಕೆ ಜಾತಕ ಹೊಂದಾಣಿಕೆ (ಅಷ್ಟ ಕೂಟ ಮಿಲನ) ಅತ್ಯಂತ ಮುಖ್ಯ. ಆದರೆ, ಇದರಲ್ಲಿ ‘ಗ್ರಹ ಮೈತ್ರಿ’ ವಹಿಸುವ ಪಾತ್ರವೇನು? ಇದು ದಾಂಪತ್ಯದ ಮೇಲೆ ಹೇಗೆ ಪ್ರಭಾವ ಬೀರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ. 36 ಗುಣಗಳು ಮತ್ತು…

Read More

ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವಿದ್ಯುತ್ ತಾಂತ್ರಿಕ ದೋಷ: ಯಶವಂತಪುರ – ಮಾದಾವರ ನಡುವೆ ರೈಲು ಸಂಚಾರ ವ್ಯತ್ಯಯ! – Kannada News | Namma Metro Green Line Disrupted: Trains Suspended Between Yeshwanthpur and Madavara

ಬೆಂಗಳೂರು, ಜುಲೈ 21: ಬೆಂಗಳೂರಿನ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ (Green Line) ಇಂದು ಬೆಳಿಗ್ಗೆ ವಿದ್ಯುತ್ ಪೂರೈಕೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಎದುರಾದ ಈ ವಿದ್ಯುತ್ ಸಮಸ್ಯೆಯಿಂದಾಗಿ ಪ್ರಯಾಣಿಕರು ತೀವ್ರ ಪರದಾಟ ನಡೆಸುವಂತಾಗಿತ್ತು. ಇದೀಗ 8.45ಕ್ಕೆ ಸಂಚಾರ ಆರಂಭವಾಗಿದೆ. ಶಾರ್ಟ್-ಲೂಪ್‌ನಲ್ಲಿ ಮಾತ್ರವೇ ರೈಲು ಸಂಚಾರ ವಿದ್ಯುತ್‌ ಸಮಸ್ಯೆಯ ಕಾರಣದಿಂದಾಗಿ ಹಸಿರು ಮಾರ್ಗದ ಸಿಲ್ಕ್ ಇನ್‌ಸ್ಟಿಟ್ಯೂಟ್‌ನಿಂದ ಯಶವಂತಪುರ ನಿಲ್ದಾಣಗಳ ನಡುವೆ ಮಾತ್ರ…

Read More