Headlines

Treasure: ಗುಪ್ತ ನಿಧಿಯನ್ನು ಹಾವುಗಳು ಕಾಯುವುದು ನಿಜವೇ? ಪುರಾಣಗಳ ಬೆನ್ನತ್ತಿದ ವಿಜ್ಞಾನ! – Kannada News

ಗುಪ್ತ ನಿಧಿಯನ್ನು ಹಾವುಗಳು ಕಾಯುವುದು ನಿಜವೇ?Image Credit source: Pinterest ಗುಪ್ತ ನಿಧಿಯನ್ನು ಕಾಪಾಡುವ ಹಾವುಗಳ ಕಥೆಗಳು ಶತಮಾನಗಳಿಂದಲೂ ಭಾರತೀಯ ಜಾನಪದ, ಚಲನಚಿತ್ರಗಳು ಮತ್ತು ಪುರಾಣಗಳಲ್ಲಿ ಹಾಸುಹೊಕ್ಕಾಗಿವೆ. ಚಿನ್ನ ಅಥವಾ ಬೆಲೆಬಾಳುವ ವಸ್ತುಗಳನ್ನು ನೆಲದಲ್ಲಿ ಹೂತುಹಾಕಿದಾಗಲೆಲ್ಲಾ, ಹಾವುಗಳು ಅಲ್ಲಿಗೆ ಬಂದು ಯಾವುದೋ ನಿಗೂಢ ಶಕ್ತಿಯಿಂದ ಅವುಗಳನ್ನು ರಕ್ಷಿಸುತ್ತವೆ ಎಂದು ಅನೇಕ ಜನರು ಇಂದಿಗೂ ನಂಬುತ್ತಾರೆ. ಆದರೆ, ಈ ನಂಬಿಕೆಯ ಹಿಂದಿರುವ ಅಸಲಿ ಸತ್ಯವೇನು? ವನ್ಯಜೀವಿ ಜೀವಶಾಸ್ತ್ರಜ್ಞರು ಮತ್ತು ಇತಿಹಾಸಕಾರರು ಈ ಬಗ್ಗೆ ಏನು ಹೇಳುತ್ತಾರೆ? ಇಲ್ಲಿದೆ ಸಂಪೂರ್ಣ…

Read More

Monsoon Rain 2026: ಭಾರತಕ್ಕೆ ಮುಂಗಾರುಅಧಿಕೃತ ಪ್ರವೇಶ, ಕರ್ನಾಟಕ ಸೇರಿ 19 ರಾಜ್ಯಗಳಲ್ಲಿ ವಿಪರೀತ ಗಾಳಿ, ಮಳೆ – Kannada News

ನವದೆಹಲಿ, ಜೂನ್ 05: ಇಡೀ ದೇಶವೇ ಅತ್ಯಂತ ಚಾತಕ ಪಕ್ಷಿಯಂತೆ ಕಾಯುತ್ತಿದ್ದ ನೈಋತ್ಯ ಮುಂಗಾರು(Monsoon) ಕೊನೆಗೂ ಕೇರಳಕ್ಕೆ ಆಗಮಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ಜೂನ್ 4 ರ ಗುರುವಾರ ಬೆಳಗ್ಗೆ 11 ಗಂಟೆಗೆ ಮುಂಗಾರು ಮಾರುತಗಳ ಅಧಿಕೃತ ಆಗಮನವನ್ನು ಘೋಷಿಸಿದೆ. ಕೇವಲ ಒಂದು ವಾರದ ತಾಂತ್ರಿಕ ವಿಳಂಬವನ್ನು ಹೊರತುಪಡಿಸಿ, ಪ್ರಸ್ತುತ ಮುಂಗಾರು ಅತ್ಯಂತ ಸಕ್ರಿಯವಾಗಿದ್ದು, ದೇಶದ ಕೃಷಿ ಚಟುವಟಿಕೆಗಳು ಭಾರಿ ಚುರುಕಾಗಿವೆ. ಈ ಭರವಸೆಯ ಮಳೆಯು ಲಕ್ಷದ್ವೀಪ, ಕೇರಳ, ಮಾಹೆ ಸೇರಿದಂತೆ ಕರ್ನಾಟಕ ಮತ್ತು ತಮಿಳುನಾಡಿನ…

Read More

Ramalinga Reddy Resigns: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ – Kannada News

ಬೆಂಗಳೂರು, ಜೂನ್ 5: ರಾಜ್ಯ ರಾಜಕಾರಣದ ಮಹತ್ವದ ಬೆಳವಣಿಗೆಯಲ್ಲಿ, ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿ ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಮೊದಲ ವಿಕೆಟ್ ಪತನವಾಗಿದೆ. ಬೆಂಗಳೂರು ಅಭಿವೃದ್ಧಿ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾ ರೆಡ್ಡಿ, ಶುಕ್ರವಾರ ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದರು. (ಮಾಹಿತಿ ಅಪ್​ಡೇಟ್ ಆಗುತ್ತಿದೆ) Published On – 9:33 am, Fri, 5 June 26 Source link

Read More

World Environment Day 2026: ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ – Kannada News

ಪರಿಸರವು (Environment) ಸಕಲ ಜೀವ ಸಂಕುಲಗಳ ಬದುಕಿನ ಅಡಿಪಾಯ. ಪ್ರಸ್ತುತ, ಈ ಪರಿಸರವೇ ಅನೇಕ ಗಂಭೀರ ಸಮಸ್ಯೆಗಳೊಂದಿಗೆ ಹೋರಾಡುತ್ತಿದೆ. ಹವಾಮಾನ ಬದಲಾವಣೆ, ಕೈಗಾರಿಕೀಕರಣ, ಇಂಧನಗಳ ಅತಿಯಾದ ಬಳಕೆ ಮತ್ತು ಅರಣ್ಯನಾಶವು ವಾತಾವರಣದಲ್ಲಿನ ಹಸಿರುಮನೆ ಅನಿಲಗಳ ಪ್ರಮಾಣವನ್ನು ಹೆಚ್ಚಿಸುತ್ತಿದೆ. ಪರಿಣಾಮವಾಗಿ, ಜಾಗತಿಕ ತಾಪಮಾನವು ಏರುತ್ತಿದೆ. ಹವಾಮಾನ ಬದಲಾವಣೆಯು ಪ್ರಪಂಚದ ಅನೇಕ ಭಾಗಗಳಲ್ಲಿ ಪ್ರವಾಹಗಳು, ಬರಗಳು, ಚಂಡಮಾರುತಗಳು, ಕಾಡ್ಗಿಚ್ಚು, ತೀವ್ರವಾದ ಶಾಖ ಸೇರಿದಂತೆ ಪ್ರಕೃತಿ ವಿಕೋಪಗಳಿಗೆ ಕಾರಣವಾಗುತ್ತಿದೆ.  ನಗರೀಕರ, ಅಭಿವೃದ್ಧಿ, ಅರಣ್ಯನಾಶ, ಪ್ಲಾಸ್ಟಿಕ್‌ನ ಅತಿಯಾದ ಬಳಕೆ ಒಟ್ಟಾರೆಯಾಗಿ ಮನುಷ್ಯನ ಸ್ವಾರ್ಥದಿಂದ…

Read More

Ramalinga Reddy Pressmeet Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ – Kannada News

ಬೆಂಗಳೂರು, ಜೂನ್ 5: ಜಲಸಂಪನ್ಮೂಲ ಖಾತೆ ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸಂಪುಟದಲ್ಲಿ ತಮಗೆ ಬೇಕಾದ ಖಾತೆ ಸಿಗದ ಬಗ್ಗೆ ತೀವ್ರ ಅಸಮಾಧಾನ ಹೊಂದಿದ್ದಾರೆ. ಈ ವಿಚಾರವಾಗಿ ಅವರು ಗುರುವಾರವೇ ಸಿಎಂ ಡಿಕೆ ಶಿವಕುಮಾರ್ ಜತೆ ಮಾತುಕತೆ ನಡೆಸಿದ್ದರು. ಆದಾಗ್ಯೂ ಅವರಿಗೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಲಾಗಿದೆ. ಈ ವಿಚಾರವಾಗಿ ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ವಿಚಾರವಾಗಿ ಬೆಂಗಳೂರಿನ ಕೋರಮಂಗಲದ ನಿವಾಸದಲ್ಲಿ ಅವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ….

Read More

‘ಜನ ನಾಯಗನ್’ ಚಿತ್ರಕ್ಕಾಗಿ ದೊಡ್ಡ ರಿಸ್ಕ್ ತೆಗೆದುಕೊಳ್ಳಲು ಮುಂದಾದ ಕೆವಿಎನ್? – Kannada News

ದಳಪತಿ ವಿಜಯ್ (Vijay) ನಟನೆಯ ಬಹುನಿರೀಕ್ಷಿತ ‘ಜನನಾಯಗನ್’ ಚಿತ್ರದ ಬಿಡುಗಡೆಗೆ ಎದುರಾಗಿರುವ ಅನಿಶ್ಚಿತತೆ ಮುಂದುವರಿದಿದೆ. ಸತತ ಪ್ರಯತ್ನಗಳ ಹೊರತಾಗಿಯೂ ಚಿತ್ರದ ಸೆನ್ಸಾರ್ ಪ್ರಮಾಣಪತ್ರ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ ಎನ್ನಲಾಗಿದೆ. ಈ ಅನಿರೀಕ್ಷಿತ ವಿಳಂಬವು ಚಿತ್ರದ ಮೇಲೆ ದೊಡ್ಡ ಮಟ್ಟದ ಹಣ ಹೂಡಿಕೆ ಮಾಡಿರುವ ವಿತರಕರು ಹಾಗೂ ಇತರ ಪಾಲುದಾರರಲ್ಲಿ ತೀವ್ರ ಕಳವಳವನ್ನು ಉಂಟುಮಾಡಿದೆ. ಚಿತ್ರರಂಗದ ಮೂಲಗಳ ಪ್ರಕಾರ, ಚಿತ್ರದ ನಿರ್ಮಾಣ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್ ವಿತರಕರ ಹಿತರಕ್ಷಣೆಗಾಗಿ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಳ್ಳಲು ಮುಂದಾಗಿದೆ ಎನ್ನಲಾಗಿದೆ. ಸೆನ್ಸಾರ್ ಮಂಡಳಿಯ…

Read More

Video: ಹಿಮಾಚಲದಲ್ಲಿ ವಿದೇಶಿ ಮಹಿಳೆಗೆ ರಸ್ತೆಯಲ್ಲಿ ವ್ಯಕ್ತಿಯಿಂದ ಕಿರುಕುಳ – Kannada News

ಶಿಮ್ಲಾ, ಜೂನ್ 05: ಪ್ರವಾಸಿಗರ ಸ್ವರ್ಗ ಎಂದೇ ಖ್ಯಾತಿಯಾಗಿರುವ ಹಿಮಾಚಲ ಪ್ರದೇಶದಲ್ಲಿ ವಿದೇಶಿ ಮಹಿಳಾ ಪ್ರವಾಸಿಯೊಬ್ಬರಿಗೆ ಸಾರ್ವಜನಿಕ ಸ್ಥಳದಲ್ಲಿ ಕಿರುಕುಳ(Harassment) ಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಪ್ರವಾಸಿಗರ ಸುರಕ್ಷತೆಯ ಪರವಾಗಿ ಜನರು ಭಾರಿ ಧ್ವನಿ ಎತ್ತಿದ್ದಾರೆ. ಯಾವುದೇ ಅಹಿತಕರ ಘಟನೆ ಅಥವಾ ಹೆಚ್ಚಿನ ಅಪಾಯ ಸಂಭವಿಸುವ ಮುನ್ನವೇ ಸಿಸಿಟಿವಿ ಮೂಲಕ ಕೃತ್ಯವು ಬೆಳಕಿಗೆ ಬಂದಿರುವುದು ಮತ್ತು ಸಾರ್ವಜನಿಕರು ತಕ್ಷಣವೇ ಕಾನೂನು ಸುವ್ಯವಸ್ಥೆಗೆ ಬೆಂಬಲವಾಗಿ ನಿಂತಿರುವುದು ಅತ್ಯಂತ ಆಶಾದಾಯಕ ಬೆಳವಣಿಗೆಯಾಗಿದೆ. ‘ದಿ ಮಾಡರ್ನ್ ಹಿಮಾಚಲ’ ಸಾಮಾಜಿಕ ಮಾಧ್ಯಮ ಪುಟವು…

Read More

ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ: ರಾಜೀನಾಮೆ ಸಾಧ್ಯತೆ – Kannada News

ರಾಮಲಿಂಗಾ ರೆಡ್ಡಿ ಅಸಮಾಧಾನImage Credit source: tv9 ಬೆಂಗಳೂರು, ಜೂನ್ 5: ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆಗಳ ಹಂಚಿಕೆಯಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಅತೃಪ್ತಿಯ ಅಲೆ ಎದ್ದಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ಕಾರಣ, ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ಅವರಿಗೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಲಾಗಿದೆ. ರಾಮಲಿಂಗಾ ರೆಡ್ಡಿಗೆ ಮಾತು ಕೊಟ್ಟಿದ್ದ ಡಿಕೆ ಶಿವಕುಮಾರ್ ರಾಮಲಿಂಗಾ ರೆಡ್ಡಿ ಬೆಂಗಳೂರು ನಗರಾಭಿವೃದ್ಧಿ…

Read More

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿ ಶೀಟರ್ ಎಣ್ಣೆ ಪಾರ್ಟಿ! – Kannada News

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿ ಶೀಟರ್ ಎಣ್ಣೆ ಪಾರ್ಟಿ! ಚಾಮರಾಜನಗರ, ಜೂನ್ 05: ಸಾರ್ವಜನಿಕರಿಗೆ ಕಟ್ಟುನಿಟ್ಟಿನ ನಿಷೇಧವಿರುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ (Bandipur Tiger Reserve) ದಟ್ಟ ಕಾನನದೊಳಗೆ ರೌಡಿ ಶೀಟರ್ ಒಬ್ಬ ತನ್ನ ಸಂಗಡಿಗರೊಂದಿಗೆ ರಾಜಾರೋಷವಾಗಿ ‘ಎಣ್ಣೆ ಪಾರ್ಟಿ’ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಅರಣ್ಯ ಇಲಾಖೆಯ ಅತ್ಯಂತ ಸುರಕ್ಷಿತ ಮತ್ತು ನಿರ್ಬಂಧಿತ ವಲಯ ಎಂದೇ ಪರಿಗಣಿಸಲಾಗುವ ಕಳ್ಳಬೇಟೆ ತಡೆ ಶಿಬಿರದ (APC Camp) ಮುಂಭಾಗದಲ್ಲೇ ಈ ಮೋಜು-ಮಸ್ತಿ ನಡೆದಿದ್ದು, ಸಾರ್ವಜನಿಕ…

Read More

‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ

ತಮ್ಮ ಭಿನ್ನ ಶೈಲಿಯ ಅಡುಗೆ ವಿಡಿಯೋ ಮೂಲಕ ಗಮನ ಸೆಳೆದವರು ರಕ್ಷಿತಾ ಶೆಟ್ಟಿ. ಅವರಿಗೆ ಬಿಗ್ ಬಾಸ್ ಆಫರ್ ಬಂತು. ಈಗ ಅವರು ‘ಕ್ವಾಟ್ಲೆ ಕಿಚನ್ ಸೀಸನ್ 2’ ಶೋಗೆ ಬಂದಿದ್ದಾರೆ. ಈ ಶೋನಲ್ಲಿ ಅವರು ಮಾತನಾಡಿದ ವಿಡಿಯೋ ಗಮನ ಸೆಳೆದಿದೆ. ವೇದಿಕೆ ಮೇಲೆ ಅವರ ಅಡುಗೆ ವಿಡಿಯೋ ಪ್ಲೇ ಮಾಡಲಾಯಿತು. ಈ ವಿಡಿಯೋದಲ್ಲಿ ಅವರು, ‘ನನಗೆ ನೀನು ಅಂದ್ರೆ ತುಂಬ ಇಷ್ಟ’ ಎಂದು ಮೀನಿಗೆ ಹೇಳಿದ ವಿಡಿಯೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More