Headlines

ವೈಕೋ ಮನೆಗೆ ಹೋದ ಸಿಎಂ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್ – Kannada News | Tamil Nadu CM Vijay visits Vaikos House his domestic helps cant keep calm

ಚೆನ್ನೈ, ಮೇ 11: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ (Vijay) ಅವರು ಇಂದು ಚೆನ್ನೈನಲ್ಲಿರುವ ಎಂಡಿಎಂಕೆ ಮುಖ್ಯಸ್ಥ ವೈಕೋ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಆದರೆ, ಭೇಟಿ ಅನಿರೀಕ್ಷಿತವಾದ ವೈರಲ್ ದೃಶ್ಯಕ್ಕೆ ಸಾಕ್ಷಿಯಾಯಿತು. ವೈಕೋ ತಮ್ಮ ಕುಟುಂಬದ ಸದಸ್ಯರನ್ನು ಮುಖ್ಯಮಂತ್ರಿಗೆ ಪರಿಚಯಿಸಿದರು. ಆಗ ಅಲ್ಲೇ ಇದ್ದ ಮನೆಕೆಲಸದವರು ನಾವು ಕೂಡ ನಿಮಗೇ ಮತ ಹಾಕಿದ್ದೇವೆ, ನಾವು ನಿಮ್ಮ ಅಭಿಮಾನಿಗಳು ಎಂದು ಸಿಎಂ ವಿಜಯ್ ಎದುರು ಬಂದು ಕೈಮುಗಿದರು. ಅದನ್ನು ಕೇಳಿ ಖುಷಿಯಾದ ವಿಜಯ್ ಕೂಡ ಅವರಿಗೆ ಕೈ…

Read More

ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?: ಅಸಲಿ ಕಾರಣ ಬಿಚ್ಚಿಟ್ಟ ಪೊನ್ನಣ್ಣ!

ಬೆಂಗಳೂರು, ಮೇ.22: ಸಿಎಂ ಕಾನೂನು ಸಲಹೆಗಾರರಾದ ಪೊನ್ನಣ್ಣ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆ ನಡೆಸಲು ಸಿಬ್ಬಂದಿ ಕೊರತೆ ಎದುರಾಗಿದೆ ಎಂದು ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಆಗಸ್ಟ್ 31ರ ಗಡುವಿನೊಳಗೆ ಚುನಾವಣೆ ನಡೆಸುವುದು ಕಷ್ಟಕರವಾಗಿದೆ. ಅಧಿಕಾರಿಗಳು ಈಗಾಗಲೇ ಜನಗಣತಿ (ಸೆನ್ಸಸ್) ಹಾಗೂ ಆಸ್ತಿ ಹಕ್ಕುಗಳ ಸಮೀಕ್ಷೆ (ಎಸ್​ಐಆರ್) ನಂತಹ ಪ್ರಮುಖ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಅಗತ್ಯ ಸಿಬ್ಬಂದಿ ಲಭ್ಯವಿಲ್ಲ. ಹೀಗಾಗಿ, ಸುಪ್ರೀಂ ಕೋರ್ಟ್‌ಗೆ ಹೆಚ್ಚಿನ ಸಮಯಾವಕಾಶ ನೀಡುವಂತೆ ಮನವಿ ಮಾಡಲಾಗಿದ್ದು,…

Read More

ICC Rankings: ಬರೋಬ್ಬರಿ 32 ಸ್ಥಾನ ಮೇಲೇರಿದ ಕಿಶನ್; ಜಾರಿದ ಸಂಜು ಸ್ಯಾಮ್ಸನ್ – Kannada News | ICC T20 Rankings: Kishan, Suryakumar Climb; Varun Chakravarthy Tops Bowlers

ಅಭಿಷೇಕ್ ಶರ್ಮಾ ಟಿ20 ಶ್ರೇಯಾಂಕದಲ್ಲಿ ತಮ್ಮ ಪ್ರಾಬಲ್ಯವನ್ನು ಕಾಯ್ದುಕೊಂಡಿದ್ದು, 917 ರೇಟಿಂಗ್ ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಆದಾಗ್ಯೂ, ತಿಲಕ್ ವರ್ಮಾ ಒಂದು ಸ್ಥಾನ ಕುಸಿದು ನಾಲ್ಕನೇ ಸ್ಥಾನಕ್ಕೆ ಇಳಿದಿದ್ದಾರೆ. ಸೂರ್ಯಕುಮಾರ್ ಯಾದವ್ ಏಳನೇ ಸ್ಥಾನದಿಂದ ಆರನೇ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ. ಶಿವಂ ದುಬೆ ಕೂಡ 17 ಆಟಗಾರರನ್ನು ಹಿಂದಿಕ್ಕಿ 41 ನೇ ಸ್ಥಾನಕ್ಕೆ ತಲುಪಿದ್ದಾರೆ. Source link

Read More

ಇದು ವಿನಾಶದ ಕಥೆಯಲ್ಲ,ಭಾರತದ ಸ್ವಾಭಿಮಾನದ ಗಾಥೆ, ಸೋಮನಾಥ ದೇವಾಲಯ ದಾಳಿಯ ಬಗ್ಗೆ ಮೋದಿ ಭಾವನಾತ್ಮಕ ಬ್ಲಾಗ್ – Kannada News | PM Modi Highlights Somnath Temple’s Millennium Long Legacy

ನವದೆಹಲಿ, ಜನವರಿ 05: ಸೋಮನಾಥ ದೇವಾಲಯ(Somnath Temple) ದ ಮೇಲಿನ ದಾಳಿಯು ಇತಿಹಾಸದ ಅತ್ಯಂತ ದೊಡ್ಡ ದುರಂತಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬ್ಲಾಗ್​ನಲ್ಲಿ ಬರೆದಿದ್ದಾರೆ. ಮೊಹಮ್ಮದ್ ಘಜ್ನಿ ಲೂಟಿ ಮಾಡಿ ಹೊರಟುಹೋದ, ಆದರೆ ಅವನಿಗೆ ಸೋಮನಾಥನ ಮೇಲಿನ ನಮ್ಮ ಭಕ್ತಿಯನ್ನು ಕಸಿದುಕೊಳ್ಳಲು ಸಾಧ್ಯವಾಗಲಿಲ್ಲ. ಗುಜರಾತ್‌ನ ಪ್ರಭಾಸ್ ಪಟನ್‌ನಲ್ಲಿರುವ ಸೋಮನಾಥ ದೇವಾಲಯವು ಭಾರತೀಯ ನಂಬಿಕೆ ಮತ್ತು ನಾಗರಿಕತೆಯ ಶಾಶ್ವತ ಸಂಕೇತವಾಗಿದೆ. ಈ ದೇವಾಲಯವು ಪದೇ ಪದೇ ವಿದೇಶಿ ಆಕ್ರಮಣಗಳು ಮತ್ತು ವಿನಾಶಗಳನ್ನು ಎದುರಿಸಿದೆ, ಆದರೆ ಪ್ರತಿ…

Read More

ಡಿಕೆ ಶಿವಕುಮಾರ್​​​ಗೆ ಹೈಕೋರ್ಟ್ ಬಿಗ್ ರಿಲೀಫ್: ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಕೇಸ್​ ರದ್ದು – Kannada News | Karnataka high court quashes CM DK Shivakumar of bjp poster morphing case

ಬೆಂಗಳೂರು, (ಜೂನ್ 19): ಬಿಜೆಪಿಯ ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನದ ಪೋಸ್ಟರ್ ತಿರುಚಿ ಕಾಂಗ್ರೆಸ್​​​​ನಿಂದ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ  (DK Shivakumar) ಬಿಗ್ ರಿಲೀಫ್ ಸಿಕ್ಕಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅವಹೇಳನಕಾರಿ ಪೋಸ್ಟ್ ಪ್ರಕರಣವನ್ನು ರದ್ದುಪಡಿಸಿ ಕರ್ನಾಟಕ ಹೈಕೋರ್ಟ್ (karnataka high court)​ ಮಹತ್ವದ ಆದೇಶ ಹೊರಡಿಸಿದೆ. ಫೋರ್ಜರಿ, ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪ ಮಾಡಿ ವಕೀಲ ಯೋಗೇಂದ್ರ ಹೊಡಘಟ್ಟ ಎಂಬುವರು ದಾಖಲಿಸಿದ್ದ ಪ್ರಕರಣವನ್ನು…

Read More

ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ಸ್ಟೇಷನ್ ಬಳಿ ವಾಹನ ಸವಾರರಿಗೆ ಹೊಸ ಸಮಸ್ಯೆ

ಬೆಂಗಳೂರು, (ಮೇ 14): ಮೆಟ್ರೋ ಹಳದಿ ಮಾರ್ಗದಲ್ಲಿ (Yellow Metro Line) ಸಂಚಾರ ದಟ್ಟಣೆ (Traffic)  ನಿಯಂತ್ರಿಸುವ ಉದ್ದೇಶದೊಂದಿಗೆ ನಿರ್ಮಿಸಲಾದ ಡಬಲ್ ಡೆಕ್ಕರ್ ಫ್ಲೈ ಓವರ್ (double decker flyover) ನಿಜಕ್ಕೂ ವಾಹನ ಸವಾರರಿಗೆ ರಿಲೀಫ್ ತಂದಿದೆ. 449 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಲೂಪ್ ಮತ್ತು ಇಳಿಜಾರು ಸೇರಿ 5.12 ಕಿಲೋ ಮೀಟರ್ ಉದ್ದವಿರುವ ಮೇಲ್ಸೇತುವೆ ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ ವರೆಗೆ ಸಂಪರ್ಕ ಕಲ್ಪಿಸುತ್ತೆ. ಆದರೆ ಮೇಲ್ಸೇತುವೆ ನಿರ್ಗಮನದ ಬಳಿ ಸಂಚಾರ ದಟ್ಟಣೆ ಗಮನಾರ್ಹ…

Read More

ಭಾರತ vs ಇಂಗ್ಲೆಂಡ್ 3ನೇ ಪಂದ್ಯ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ – Kannada News | India vs England 3rd T20I Date, When And Where?

ಭಾರತ ಮತ್ತು ಇಂಗ್ಲೆಂಡ್ ನಡುವಣ ಟಿ20 ಸರಣಿಯ ಮೊದಲೆರಡು ಪಂದ್ಯಗಳು ಮುಗಿವೆ. ಐದು ಮ್ಯಾಚ್​ಗಳ ಈ ಸರಣಿಯ ಮೊದಲ ಪಂದ್ಯವು ಮಳೆಗೆ ಆಹುತಿಯಾಗಿತ್ತು. ಇನ್ನು ಮ್ಯಾಂಚೆಸ್ಟರ್​ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದೆ. ಇದೀಗ ಉಭಯ ತಂಡಗಳು ಮೂರನೇ ಪಂದ್ಯಕ್ಕಾಗಿ ನಾಟಿಂಗ್​ಹ್ಯಾಮ್​ಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಪಂದ್ಯದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ಭಾರತ ಮತ್ತು ಇಂಗ್ಲೆಂಡ್​ ನಡುವಣ 3ನೇ ಟಿ20 ಪಂದ್ಯ ಮಂಗಳವಾ (ಜು.7) ನಡೆಯಲಿದೆ. ನಾಟಿಂಗ್​ಹ್ಯಾಮ್​ನ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ 3ನೇ…

Read More

Vibhuti Benefits: ಮಕ್ಕಳ ಹಣೆಗೆ ವಿಭೂತಿ, ಕುಂಕುಮ, ಗಂಧ ಹಚ್ಚುವುದರ ಹಿಂದಿನ ರಹಸ್ಯ ಮತ್ತು ಪ್ರಯೋಜನ – Kannada News | The Significance and Benefits of Applying Vibhuti, Kumkum, and Gandha on Childrens Foreheads

ಮಕ್ಕಳಿಗೆ ವಿಭೂತಿ, ಕುಂಕುಮ, ಅಥವಾ ಗಂಧ ಹಚ್ಚುವುದರ ಹಿಂದಿರುವ ರಹಸ್ಯಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಬೆಳಗ್ಗೆ 10 ಗಂಟೆಯ ತನಕದ ಸಮಯವು ಅತ್ಯಂತ ಪ್ರಶಾಂತ ಮತ್ತು ಅದ್ಭುತವಾದ ಕಾಲವೆಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಮನೆಯಲ್ಲಿನ ಮಕ್ಕಳು ಸೇರಿದಂತೆ ಕುಟುಂಬದ ಎಲ್ಲ ಸದಸ್ಯರು ಹಣೆಗೆ ಪವಿತ್ರ ತಿಲಕವನ್ನು ಧರಿಸುವುದು ಸಂಪ್ರದಾಯ. ಮಕ್ಕಳಿಗೆ, ಅದರಲ್ಲೂ ಪುಟ್ಟ ಹೆಣ್ಣುಮಕ್ಕಳು ಅಥವಾ ಗಂಡುಮಕ್ಕಳು,…

Read More

Shreyas Iyer: ಐರ್ಲೆಂಡ್ ವಿರುದ್ಧ ಸೋತಿದ್ದಕ್ಕೆ ಮುಜಗರವೇನು ಇಲ್ಲ..! – Kannada News | No embarrassment, but it was depressing: Shreyas Iyer

ಭಾರತ ಮತ್ತು ಇಂಗ್ಲೆಂಡ್ ನಡುವಣ ಟಿ20 ಸರಣಿಗೆ ವೇದಿಕೆ ಸಿದ್ಧವಾಗಿದೆ. ಐದು ಮ್ಯಾಚ್​ಗಳ ಈ ಸರಣಿಗೂ ಮುನ್ನ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಅಯ್ಯರ್​ ಅವರಿಗೆ ಐರ್ಲೆಂಡ್ ಸರಣಿ ಸೋಲಿನ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗಿತ್ತು. ಈ ಬಗ್ಗೆ ಮಾತನಾಡಿದ ಶ್ರೇಯಸ್ ಅಯ್ಯರ್,  ಐರ್ಲೆಂಡ್ ಎದುರಿನ 2-0 ಸರಣಿ ಸೋಲಿನ ತಪ್ಪುಗಳಿಂದ ತಂಡವು ಸಾಕಷ್ಟು ಪಾಠ ಕಲಿತಿದೆ ಎಂದು ಮುಕ್ತವಾಗಿ ಒಪ್ಪಿಕೊಂಡಿದ್ದಾರೆ. ಆದರೆ ಈ ಸರಣಿ ಸೋಲಿನಿಂದ ಮುಜಗರವೇನು ಆಗಿಲ್ಲ ಎಂದಿದ್ದಾರೆ….

Read More