ಆಗಸ್ಟ್ 1ರಿಂದ ದಕ್ಷಿಣ ಭಾರತದಾದ್ಯಂತ ಲಾರಿ ಮುಷ್ಕರ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಗಡುವು ನೀಡಿದ ಲಾರಿ ಮಾಲೀಕರ ಸಂಘ – Kannada News | South India Lorry Strike from August 1: Lorry Owners Association Demands Removal of GPS Mandate and Checkposts

ಬೆಂಗಳೂರು, ಜುಲೈ 7: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಗಸ್ಟ್ 1ರಿಂದ ದಕ್ಷಿಣ ಭಾರತದಾದ್ಯಂತ ಲಾರಿಗಳ ಮುಷ್ಕರ (Lorry Strike) ನಡೆಸಲು ಲಾರಿ ಮಾಲೀಕರು ಮುಂದಾಗಿದ್ದಾರೆ. ಈ ಬಗ್ಗೆ ದಕ್ಷಿಣ ಭಾರತ ಲಾರಿ ಮಾಲೀಕರ ಸಂಘದ (SIMA) ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ಮಾಹಿತಿ ನೀಡಿದ್ದಾರೆ. ಜುಲೈ 30ರ ಒಳಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಲು ಮುಂದಾಗದಿದ್ದರೆ, ಆಗಸ್ಟ್ 1ರಿಂದ ದಕ್ಷಿಣ ಭಾರತದ ಎಲ್ಲಾ ಲಾರಿಗಳು ನಿಂತಲ್ಲೇ ನಿಲ್ಲಲಿವೆ ಎಂದು ಅವರು ಗಂಭೀರ…

Read More

16 ಅಂಕಗಳಿದ್ದರೂ ಗುಜರಾತ್ ಟೈಟಾನ್ಸ್​ ಇನ್ನೂ ಪ್ಲೇಆಫ್‌ಗೆ ಕ್ವಾಲಿಫೈ ಆಗಿಲ್ಲವೇಕೆ? – Kannada News | IPL 2026: Why Gujarat Titans’s 16 Points Don’t Guarantee a Playoff Spot

ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಪ್ರಸಕ್ತ ಸೀಸನ್ ರೋಚಕ ಘಟ್ಟವನ್ನು ತಲುಪಿದ್ದು, ಪ್ಲೇಆಫ್ ರೇಸ್ ದಿನದಿಂದ ದಿನಕ್ಕೆ ಜಟಿಲವಾಗುತ್ತಿದೆ. ಸಾಮಾನ್ಯವಾಗಿ ಯಾವುದೇ ಐಪಿಎಲ್ ಟೂರ್ನಿಯಲ್ಲಿ 16 ಅಂಕಗಳನ್ನು ಗಳಿಸಿದ ತಂಡವು ಅತ್ಯಂತ ಸುಲಭವಾಗಿ ಪ್ಲೇಆಫ್​ ಹಂತಕ್ಕೆ ಅರ್ಹತೆ ಪಡೆಯುತ್ತದೆ. ಆದರೆ, ಈ ಬಾರಿ ಗುಜರಾತ್ ಟೈಟಾನ್ಸ್ (GT) ಈಗಾಗಲೇ 16 ಅಂಕಗಳನ್ನು ತನ್ನ ಖಾತೆಗೆ ಜಮೆ ಮಾಡಿಕೊಂಡಿದ್ದರೂ, ಅಧಿಕೃತವಾಗಿ ಇನ್ನೂ ಸಹ ಪ್ಲೇಆಫ್ ಸ್ಥಾನವನ್ನು ಖಚಿತ ಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಅಂಕ ಪಟ್ಟಿಯಲ್ಲಿ…

Read More