Headlines

ಯಾದಗಿರಿ: ಗಲ್ಫ್​ ರಾಷ್ಟ್ರಗಳಲ್ಲಿ ಯುದ್ಧದ ಕಾರ್ಮೋಡ ಹಿನ್ನಲೆ ಅಕ್ಕಿ ರಫ್ತುಗೂ ಬಿತ್ತು ಬ್ರೇಕ್​​: ಉದ್ಯಮಿಗಳು ಕಂಗಾಲು

ಯಾದಗಿರಿ, ಮಾರ್ಚ್​​ 14: ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಪರಿಣಾಮ ಗಲ್ಫ್​ ರಾಷ್ಟ್ರಗಳ ಮೇಲಷ್ಟೇ ಅಲ್ಲ, ಯಾದಗಿರಿ (Yadagiri) ಜಿಲ್ಲೆಯ ವ್ಯಾಪಾರ ವಹಿವಾಟಿನ ಮೇಲೂ ಬೀರಲು ಆರಂಭಿಸಿದೆ. ಮೊಟ್ಟೆ ಉದ್ಯಮ, ಅಕ್ಕಿ ರಫ್ತು ಹಾಗೂ ಹೋಟೆಲ್ ಉದ್ಯಮಕ್ಕೂ ಯುದ್ಧದ ಎಫೆಕ್ಟ್ ತಟ್ಟಿದ್ದು, ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೊಟ್ಟೆ ದರ ಕುಸಿತ ಯಾದಗಿರಿ ಜಿಲ್ಲೆಯಿಂದ ಗಲ್ಫ್​​ ರಾಷ್ಟ್ರಗಳಿಗೆ ಲಕ್ಷಾಂತರ ಮೊಟ್ಟೆಗಳನ್ನು ರಫ್ತು ಮಾಡಲಾಗುತ್ತಿತ್ತು. ಕತಾರ್, ಕುವೈತ್, ಸೌದಿ ಅರೇಬಿಯಾ ಹಾಗೂ ದುಬೈ ಸೇರಿದಂತೆ ಹಲವು…

Read More

ಬುಮ್ರಾಗೆ 8 ಪಂದ್ಯಗಳಲ್ಲಿ ಮಾಡಲಾಗದ್ದನ್ನು ಒಂದೇ ಪಂದ್ಯದಲ್ಲಿ ಮಾಡಿದ ಮಿಚೆಲ್ ಸ್ಟಾರ್ಕ್

ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಆಸ್ಟ್ರೇಲಿಯಾದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಮೊದಲಾರ್ಧದ ಐಪಿಎಲ್ ಮುಗಿದ ಬಳಿಕ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಗಾಯದಿಂದ ಚೇತರಿಸಿಕೊಂಡು ಡೆಲ್ಲಿ ತಂಡವನ್ನು ಕೂಡಿಕೊಂಡಿರುವ ಸ್ಟಾರ್ಕ್​ ಆಡಿದ ಮೊದಲ ಪಂದ್ಯದಲ್ಲಿಯೇ ಅಮೋಘ ಪ್ರದರ್ಶನ ನೀಡಿದರು. ರಾಜಸ್ಥಾನ ರಾಯಲ್ಸ್ ವಿರುದ್ಧ ಈ ಆವೃತ್ತಿಯಲ್ಲಿ ತಮ್ಮ ಮೊದಲ ಪಂದ್ಯವನ್ನು ಆಡಿದ ಸ್ಟಾರ್ಕ್ ಡೆಲ್ಲಿ ಕ್ಯಾಪಿಟಲ್ಸ್ ಪರ ಮೂರು ವಿಕೆಟ್‌ಗಳನ್ನು ಕಬಳಿಸಿದರು. ಸ್ಟಾರ್ಕ್ ಈ ಪಂದ್ಯದಲ್ಲಿ ಸ್ವಲ್ಪ ದುಬಾರಿಯಾದರೂ ಕಳೆದ 8 ಪಂದ್ಯಗಳಲ್ಲಿ ಜಸ್ಪ್ರೀತ್ ಬುಮ್ರಾಗೆ ಮಾಡಲು…

Read More

ಪೊಲೀಸ್ ಕ್ವಾಟ್ರಸ್ ಜಾಗಕ್ಕೆ ಸ್ಕೆಚ್ ಹಾಕಿದ್ದ ಭೂಗಳ್ಳರು ಅಂದರ್: ಮೂವರು ಅರೆಸ್ಟ್​​

ಬೆಂಗಳೂರು, ಏಪ್ರಿಲ್​​ 05: ಮಲ್ಲೇಶ್ವರಂನಲ್ಲಿನ ಪೊಲೀಸ್ ಕ್ವಾಟ್ರಸ್ ಜಾಗ ಕಬಳಿಸಲು ಸ್ಕೆಚ್​​ ಹಾಕಿದ್ದ ಭೂಗಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. 25 ಸಾವಿರ ಚದರಡಿ ಜಾಗವನ್ನು ಲಪಟಾಯಿಸಲು ಮುಂದಾಗಿದ್ದ ವಂಚಕರು, ಅದಕ್ಕೆ ಬೇಕಾದ ದಾಖಲೆಗಳನ್ನು ಕೂಡ ಸಿದ್ಧಪಡಿಸಿಕೊಂಡಿದ್ದರು. ಪ್ರಕರಣ ಸಂಬಂಧ ಕೃಷ್ಣ ಮೂರ್ತಿ, ಶ್ರೀನಾಥ್ ನಗರಗಡ್ಡೆ ಮತ್ತು ಕೃಷ್ಣ ಎಂಬವರನ್ನು ಅರೆಸ್ಟ್​​ ಮಾಡಲಾಗಿದ್ದು, ಇದೇ ರೀತಿ ನಗರದ ಹಲವು ಕಡೆ ಸರ್ಕಾರಿ ಜಾಗ ನುಂಗಿರುವ ಬಗ್ಗೆ ವಿಚಾರಣೆ ವೇಳೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಈ ಬಗ್ಗೆ ಮಲ್ಲೇಶ್ವರಂ…

Read More

ಪತ್ನಿ ಬಿಟ್ಟು ಹೋಗಿದ್ದಕ್ಕೆ ಇಡೀ ಪ್ರಪಂಚದ ಮೇಲೆ ಸೇಡು: ಮುಂಬೈನಲ್ಲಿ 15 ಸಾವಿರ ಜನರನ್ನು ಮುಗಿಸಲು ಇಲಿ ವಿಷದಿಂದಲೇ ಮಾತ್ರೆ ತಯಾರಿಸಿದ್ದ ಸೈಕೋ – Kannada News | Mumbai Mass Poisoning Foiled: 15,000 Targeted at Moharram, ATS Probes Links

ಮುಂಬೈ, ಜೂ.29: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಇಡೀ ದೇಶವೇ ನಡುಗುವಂತಹ ಭೀಕರ ಹತ್ಯಾಕಾಂಡದ ಸಂಚೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಮುಂಬೈನ ಬೈಕುಲ್ಲಾ ಪ್ರದೇಶದಲ್ಲಿ ಶುಕ್ರವಾರ ನಡೆದ ಮೊಹರಂ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಕೋಟ್ಯಂತರ ಜನರ ಪೈಕಿ 15,000 ಜನರನ್ನು ವಿಷದ ಗುಳಿಗೆ ನೀಡಿ ಕೊಲ್ಲಲು ಸಂಚು ರೂಪಿಸಿದ್ದ 39 ವರ್ಷದ ಆರೋಪಿ ಫಯ್ಯಾಜ್ ಪ್ರೇಮ್‌ಜಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಇಲಿಗಳನ್ನು ಕೊಲ್ಲಲು ಬಳಸುವ ತೀವ್ರ ವಿಷಕಾರಿ ರಾಸಾಯನಿಕದಿಂದ ಈತ ಮಾತ್ರೆಗಳನ್ನು ತಯಾರಿಸಿದ್ದಾಗಿ ತನಿಖೆಯ ವೇಳೆ ಬಯಲಾಗಿದೆ. ಪೊಲೀಸ್…

Read More

Horoscope Today 31 January: ಇಂದು ಈ ರಾಶಿಯ ಮಹಿಳೆಯರಿಗೆ ಆಭರಣದ ಯೋಗ!

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 31 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಶನಿವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು, ಶುಕ್ಲಪಕ್ಷ ತ್ರಯೋದಶಿ ಪುನರ್ವಸು ನಕ್ಷತ್ರದಲ್ಲಿ ಚಂದ್ರನ ಸಂಚಾರದ ಪರಿಣಾಮಗಳನ್ನು ವಿಶ್ಲೇಷಿಸಿದ್ದಾರೆ. ಈ ದಿನ ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲದಿಂದ ಸಂಪತ್ತು ವೃದ್ಧಿ, ವ್ಯಾಪಾರದಲ್ಲಿ ಪ್ರಗತಿ ನಿರೀಕ್ಷಿಸಲಾಗಿದೆ. ವೃಷಭ ರಾಶಿಯವರಿಗೆ ಖರ್ಚು ಹೆಚ್ಚಾದರೂ ಸಂಕಲ್ಪಗಳು ಈಡೇರುತ್ತವೆ. ಮಿಥುನ ರಾಶಿಯವರಿಗೆ ನಾಲ್ಕು ಗ್ರಹಗಳ ಶುಭಫಲದಿಂದ ಕೆಲಸ…

Read More

ಕೋಲಾರ: ಒಂದುವರೆ ಗಂಟೆಯಲ್ಲಿ 21 ಜನರಿಗೆ ಕಚ್ಚಿ ಗಾಯ ಮಾಡಿದ ಬೀದಿ ನಾಯಿ – Kannada News | Karnataka Stray Dog Menace: Kolar Incident Sparks Safety Concerns

ಕೋಲಾರ, ಡಿ.31: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಈ ಬೀದಿಗಳು ಸಾರ್ವಜನಿಕರಿಗೆ ಕಚ್ಚಿರುವ ಹಲವು ಪ್ರಕರಣಗಳು ವರದಿಯಾಗಿವೆ. ಇದೀಗ ಕೋಲಾರದಲ್ಲಿ ಬೀದಿ ನಾಯಿ ಕಚ್ಚಿರುವ ವಿಡಿಯೋವೊಂದು ವೈರಲ್​​ ಆಗಿದೆ. ಈ ಬಗ್ಗೆ ಸಿಸಿಟಿವಿ ವಿಡಿಯೋ ಲಭ್ಯವಾಗಿದ್ದು, ಒಂದುವರೆ ಗಂಟೆ ಅವಧಿಯಲ್ಲಿ ಸುಮಾರು 21 ಜನರಿಗೆ ಕಚ್ಚಿ ಗಾಯಗೊಳಿಸಿದೆ. ಈ ನಾಯಿ ಕೋಲಾರ ಆರ್​.ಟಿ.ಓ ಆಫೀಸ್​, ಹಳೇ ಹಂಚಿನ ಕಾರ್ಖಾನೆ ಬಡಾವಣೆ, ಬೆತ್ಲಹೆಮ್ ನಗರ, ಸೇರಿ ಹಲವೆಡೆ ಜನರ ಮೇಲೆ ದಾಳಿ ಮಾಡಿದೆ. ಗಾಯಾಳುಗಳನ್ನು ಕೋಲಾರ ಜಿಲ್ಲಾಸ್ಪತ್ರೆಗೆ…

Read More

‘ಈಗ’ ಚಿತ್ರಕ್ಕೆ ಸುದೀಪ್ ಅವರೇ ಫಸ್ಟ್ ಆ್ಯಂಡ್ ಲಾಸ್ಟ್ ಚಾಯ್ಸ್ ಆಗಿತ್ತು; ರಾಜಮೌಳಿ – Kannada News | SS Rajamouli Reveals Why Kiccha Sudeep Was His Only Choice For Eega Villain Character

ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಸ್ಯಾಂಡಲ್‌ವುಡ್ ಬಾದ್‌ಶಾ ಕಿಚ್ಚ ಸುದೀಪ್ ಕಾಂಬಿನೇಶನ್‌ನ ‘ಈಗ’ ಸಿನಿಮಾ ಎಷ್ಟು ದೊಡ್ಡ ಹಿಟ್ ಆಗಿತ್ತು ಎಂಬುದು ಎಲ್ಲರಿಗೂ ಗೊತ್ತು. ಈ ಚಿತ್ರದಲ್ಲಿ ಸುದೀಪ್ ಅವರ ಅಪ್ರತಿಮ ಖಳನಾಯಕನ ನಟನೆಗೆ ಇಡೀ ಭಾರತೀಯ ಚಿತ್ರರಂಗವೇ ಫಿದಾ ಆಗಿತ್ತು. ಇತ್ತೀಚೆಗೆ ಈ ಸಿನಿಮಾದ ವಿಶೇಷ ಪ್ರದರ್ಶನ ವಿದೇಶದಲ್ಲಿ ನಡೆದಿದ್ದು, ಎಲ್ಲರೂ ಫಿದಾ ಆಗಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಳೆಯ ಸಂದರ್ಶನದ ವಿಡಿಯೋವೊಂದರಲ್ಲಿ ರಾಜಮೌಳಿ ಅವರು, ‘ಈಗ’ ಚಿತ್ರಕ್ಕೆ ಸುದೀಪ್ ಅವರನ್ನೇ…

Read More

ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?

ಮಾಳು ಹಾಗೂ ಸೂರಜ್ ಅವರು ಎಲಿಮಿನೇಟ್ ಆಗಿದ್ದಾರೆ. ಕಳೆದ ವಾರ ಇಬ್ಬರೂ ಮನೆಯಿಂದ ಹೊರ ಹೋದರು. ಇವರ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಸೂಚನೆ ಸಿಕ್ಕಿತ್ತೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣವಾಗಿದ್ದು ಗಿಲ್ಲಿ ಆಡಿದ ಮಾತು. ರಕ್ಷಿತಾ ಅವರು ಮಾಳು ಹಾಗೂ ಸೂರಜ್ ಬಳಿ ಹೋಗಿ ಅತ್ತಿದ್ದರಂತೆ. ಇವರು ಹೋಗುವ ಬಗ್ಗೆ ರಕ್ಷಿತಾಗೆ ಮೊದಲೇ ಸೂಚನೆ ಇತ್ತು ಎಂದು ಗಿಲ್ಲಿ ನಟ ಮಾತನಾಡಿದ್ದಾರೆ. ಆ ಬಗ್ಗೆ ಚರ್ಚೆ ಆಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More

ಕೊರಗಜ್ಜನಿಗೆ ತಲೆಬಾಗಿ ನಮಿಸಿದ ನಟಿ ರಚಿತಾ ರಾಮ್: ವಿಡಿಯೋ ನೋಡಿ

ನಟಿ ರಚಿತಾ ರಾಮ್ (Rachita Ram) ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಗೆ ಕುಟುಂಬ ಸಮೇತ ಭೇಟಿ ನೀಡಿ, ಶನಿವಾರ ರಾತ್ರಿ ಹರಕೆಯ ಕೋಲ ಸೇವೆ ಸಲ್ಲಿಸಿದ್ದಾರೆ. ರಚಿತಾ ರಾಮ್ ಅಪ್ಪಟ ದೈವ ಭಕ್ತೆ ಆಗಿದ್ದು, ಇದೀಗ ಕೊರಗಜ್ಜನಿಗೆ ಸೇವೆ ಸಲ್ಲಿಸುವ ಮೂಲಕ ಹರಕೆ ತೀರಿಸಿದ್ದಾರೆ. ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ ಸುಂದರ ವಿಡಿಯೋ ಒಂದನ್ನು ಸಹ ನಟಿ ರಚಿತಾ ರಾಮ್ ತಮ್ಮ ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ…. ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಜೋರಾದ ಕಾಂಗ್ರೆಸ್ ಸಂಪುಟ ಸರ್ಕಸ್: ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು – Kannada News | Delhi Buzz: Karnataka Cabinet Reshuffle Triggers Intense Lobbying by MLAs, MLCs

ಬೆಂಗಳೂರು, ಜು.16: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬೆನ್ನಲ್ಲೇ ಸಂಪುಟ ವಿಸ್ತರಣೆ ಕಸರತ್ತು ತೀವ್ರಗೊಂಡಿದೆ. ಈ ಕುರಿತು ಕಾಂಗ್ರೆಸ್ ವಲಯದಲ್ಲಿ ಸಂಪುಟ ಸರ್ಕಸ್ ಆರಂಭವಾಗಿದ್ದು, ಸಚಿವ ಸ್ಥಾನ ಆಕಾಂಕ್ಷಿಗಳನ್ನು ತೀವ್ರ ಕುತೂಹಲ ಕೆರಳಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲು ಅವರು ದೆಹಲಿ ತಲುಪಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿ ಬೆನ್ನಲ್ಲೇ, ಸಚಿವ…

Read More