Headlines

ಆನ್​ಲೈನ್​ ಟ್ರೇಡಿಂಗ್​ ಇನ್ವೆಸ್ಟ್​ಮೆಂಟ್​ ಹೆಸರಲ್ಲಿ ಕೋಟ್ಯಂತರ ರೂ ವಂಚನೆ: ಹೆಚ್ಚಿನ‌‌ ಲಾಭದ ಆಸೆಗೆ ಮೋಸ ಹೋದ ವ್ಯಕ್ತಿ

ಚಿಕ್ಕಮಗಳೂರು, ಮಾರ್ಚ್​ 29: ಜಗತ್ತಿನಲ್ಲಿ ಮೋಸ ಹೋಗುವವರು ಇರುವವರೆಗೆ ಮೋಸ (Fraud)  ಮಾಡುವವರು  ಇರುತ್ತಾರೆ ಎಂಬ ಮಾತಿಗೆ ಈ ಸ್ಟೋರಿ ಒಂದು ಉದಾಹರಣೆ ಎನ್ನಬಹುದು. ಫೇಸ್​ಬುಕ್ ಜಾಹೀರಾತು ನಂಬಿ ಓರ್ವ ವ್ಯಕ್ತಿ ಬರೋಬ್ಬರಿ 1.28 ಕೋಟಿ ರೂ ಕಳೆದುಕೊಂಡ ಘಟನೆಯೊಂದು ಬೆಳಕಿಗೆ ಬಂದಿದೆ. ಸದ್ಯ ಚಿಕ್ಕಮಗಳೂರಿನ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು? ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ‌ ಶಿವಪುರ ಗ್ರಾಮದ ನಿವಾಸಿ ಕಲ್ಲೇಗೌಡ ಎಂಬುವರಿಗೆ ಖದೀಮರು ಆನ್​ಲೈನ್​ ಟ್ರೇಡಿಂಗ್​ ಇನ್ವೆಸ್ಟ್​ಮೆಂಟ್​ ಹೆಸರಲ್ಲಿ ಕೋಟ್ಯಂತರ ರೂ…

Read More

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಂತಿಲ್ಲ ರಾಜಾತಿಥ್ಯ: ಲಕ್ಷಾಂತರ ಮೌಲ್ಯದ ವಸ್ತುಗಳು ಜಪ್ತಿ – Kannada News | Parappana Agrahara Jail: Officers Seize Illicit Luxury Items in Major Raid

ಬೆಂಗಳೂರು, ಫೆಬ್ರವರಿ 23: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿರುವ ಬೃಹತ್ ಕಾರ್ಯಾಚರಣೆ ವೇಳೆ ಕೈದಿಗಳು ಐಷಾರಾಮಿ ವಸ್ತುಗಳನ್ನು ಬಳಸುತ್ತಿರುವ ಸಂಗತಿ ಮತ್ತೆ ಬಯಲಾಗಿದೆ. ಈ ಹಿಂದೆ ಫೈವ್ ಸ್ಟಾರ್ ಹೋಟೆಲ್ ಆಗಿ ಮಾರ್ಪಟ್ಟಿದೆ ಎಂಬ ಆರೋಪಗಳನ್ನು ಎದುರಿಸಿದ್ದ ಕಾರಾಗೃಹದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂಬುದನ್ನುಈ ಕಾರ್ಯಾಚರಣೆ ದೃಢಪಡಿಸಿದೆ. ಕೈದಿಗಳ ಬಳಿ ಇದ್ದ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾರ್ಜರ್‌ಗಳು, ಇಯರ್‌ಫೋನ್‌ಗಳು, ವಿವಿಧ ಬಗೆಯ ಶೂಗಳು, ದಿಂಬುಗಳು, ಪಾತ್ರೆಗಳು, ಅಡುಗೆ ಸಾಮಗ್ರಿಗಳು ಮತ್ತು ಚೇರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುಮಾರು ಎರಡು ಟ್ರ್ಯಾಕ್ಟರ್…

Read More

ಹಾಸ್ಟೆಲ್ ರೂಂ ಬಾಗಿಲು ಲಾಕ್, ಕರೆಗಳಿಗೆ ಉತ್ತರವಿಲ್ಲ, ನೇಣು ಬಿಗಿದ ಸ್ಥಿತಿಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಪತ್ತೆ – Kannada News | MBBS Student Found Dead in Locked Hostel Room in West Bengal

ಕೋಲ್ಕತ್ತಾ, ಫೆಬ್ರವರಿ 13: ಹಾಸ್ಟೆಲ್(Hostel) ಕೋಣೆಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಯಾಗಿದ್ದ ಲಾವನ್ಯ ಪ್ರತಾಪ್ ಸಾವನ್ನಪ್ಪಿದ್ದಾರೆ. ಹಾಸ್ಟೆಲ್ ಕೋಣೆಯ ಬಾಗಿಲ್ ಲಾಕ್ ಆಗಿತ್ತು, ಸ್ನೇಹಿತರು ಕರೆ ಮಾಡಿದರೂ ಆಕೆ ಉತ್ತರಿಸದ ಕಾರಣ ಅನುಮಾನ ಬಂದು ಬಾಗಿಲು ಒಡೆದು ನೋಡಿದಾಗ ಆತ ನೇಣಿಗೆ ಶರಣಾಗಿರುವುದು ಕಂಡುಬಂದಿದೆ. ಮಾಹಿತಿ ಪಡೆದ ನಂತರ ದುರ್ಗಾಪುರ ಪೊಲೀಸ್ ಠಾಣೆಯ ಪೊಲೀಸರು ಕ್ಯಾಂಪಸ್‌ಗೆ ತಲುಪಿ ಹಾಸ್ಟೆಲ್ ಕೊಠಡಿಯಿಂದ…

Read More

ಇಪಿಎಫ್, ಎನ್​ಪಿಎಸ್ ಮತ್ತು ಮ್ಯೂಚುವಲ್ ಫಂಡ್; ರಿಟೈರ್ಮೆಂಟ್ ಪ್ಲಾನಿಂಗ್​ಗೆ ಯಾವುದು ಉತ್ತಮ?

ಭಾರತದಲ್ಲಿ ರಿಟೈರ್ಮೆಂಟ್​ಗೆ ಪ್ಲಾನಿಂಗ್ (Retirement Planning) ಮಾಡುವವರ ಸಂಖ್ಯೆ ಬಹಳ ಕಡಿಮೆ. ಮಧ್ಯ ಮಧ್ಯದಲ್ಲಿ ಬರುವ ಖರ್ಚು ವೆಚ್ಚಗಳಿಗೇ ಎಲ್ಲಾ ಸಂಪಾದನೆ ಸರಿ ಮಾಡಿಕೊಳ್ಳುವುದುಂಟು. ಆಫೀಸ್​ನಲ್ಲಿ ಸಿಗುವ ಇಪಿಎಫ್, ಗ್ರಾಚುಟಿ ಹಣ ನಿವೃತ್ತಿ ನಂತರ ಸಾಕಾಗಬಹುದು ಎಂಬುದು ಬಹಳ ಜನರ ಎಣಿಕೆ. ಆದರೆ, ಇದು ತಪ್ಪು ಎಣಿಕೆ. ಸದ್ಯ ರಿಟೈರ್ಮೆಂಟ್ ಪ್ಲಾನಿಂಗ್​ಗೆ ಮೂರು ರೀತಿಯ ಆಯ್ಕೆಗಳಿವೆ. ಒಂದು, ಇಪಿಎಫ್ ಹಣ. ಎರಡನೆಯದು ಎನ್​ಪಿಎಸ್. ಮೂರನೆಯದು ಮ್ಯೂಚುವಲ್ ಫಂಡ್. ಮೂರನ್ನೂ ಬಳಸಿ ಪ್ಲಾನಿಂಗ್ ಮಾಡಿಕೊಳ್ಳಬಹುದು. ಇಪಿಎಫ್, ಎನ್​ಪಿಎಸ್ ಮತ್ತು…

Read More

Guru Sanchara 2026: ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ? – Kannada News | Leo Horoscope 2026: Dr. Basavaraj Gurujis Insights on Guru Transit

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಸಿಂಹ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. 2026ರ ಗುರು ಸಂಚಾರವು ಸಿಂಹ ರಾಶಿಯವರಿಗೆ ನಿರ್ದಿಷ್ಟ ಫಲಗಳನ್ನು ತರಲಿದೆ. ರಾಶ್ಯಾಧಿಪತಿ ರವಿಯಾಗಿರುವ ಈ ರಾಶಿಯವರಿಗೆ ಗುರುವು 12ನೇ ಮನೆಗೆ ಪ್ರವೇಶಿಸುತ್ತಾನೆ. ಇದು ಹೆಚ್ಚಿದ ಖರ್ಚುಗಳನ್ನು ಸೂಚಿಸುತ್ತದೆ. ಆಧ್ಯಾತ್ಮಿಕ ಒಲವು ಮತ್ತು ವಿದೇಶ ಪ್ರಯಾಣದ ಯೋಗ ಇರುತ್ತದೆ. ಕುಟುಂಬದಲ್ಲಿ ಸಣ್ಣ ಪುಟ್ಟ ಕಲಹಗಳ ಸಾಧ್ಯತೆಯಿದ್ದು, ವ್ಯಾಪಾರಸ್ಥರು…

Read More

ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನ ಮಾಲೀಕರು ಪರದಾಟ – Kannada News | Karnataka Vehicle Owners Face Crisis as Emission Certificates Fail to Update on VAHAN 4 System

ಬೆಂಗಳೂರು, ಡಿಸೆಂಬರ್​ 23: ರಾಜ್ಯದಲ್ಲಿ ವಾಹನಗಳ ಮಾಲೀಕರು ಪ್ರಸ್ತುತ ಸಾರಿಗೆ ಇಲಾಖೆಯ ವಾಹನ್-4 ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷದಿಂದಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಪರಿವಾಹನ್ ಪೋರ್ಟಲ್‌ನಲ್ಲಿ ವಾಹನಗಳ ಎಮಿಷನ್ ಸರ್ಟಿಫಿಕೇಟ್‌ಗಳು ನವೀಕರಣಗೊಳ್ಳದಿರುವುದು ಪ್ರಮುಖ ಸಮಸ್ಯೆಯಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಟ್ರಾವೆಲ್ ಆಪರೇಟರ್ಸ್ ಅಸೋಸಿಯೇಷನ್‌ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ ಅವರು ಧ್ವನಿ ಎತ್ತಿದ್ದು, ಇದು ಹಲವು ತಿಂಗಳಿಂದ ವಾಹನ ಮಾಲೀಕರಿಗೆ ತಲೆನೋವಾಗಿದೆ ಎಂದಿದ್ದಾರೆ. ಈಗಾಗಲೇ ಸಾರಿಗೆ ಇಲಾಖೆಯ ಉನ್ನತ ಅಧಿಕಾರಿಗಳು, ಸಚಿವರು ಮತ್ತು ಆಯುಕ್ತರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ…

Read More

ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ: ಹಾಡಿ ಹೊಗಳಿದ ಚನ್ನರಾಜ್ ಹತ್ತಿಹೊಳಿ – Kannada News | Ayra Films Anna From Mexico: Social Message and Kannada Cinema Vision

ಬೆಳಗಾವಿ, ಏ.26: ಅಣ್ಣ ಫ್ರಮ್ ಮೆಕ್ಸಿಕೋ ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಐರಾ ಫಿಲ್ಮ್ಸ್‌ನ ನಿರ್ಮಾಪಕ ಚನ್ನರಾಜ್ ಹತ್ತಿಹೊಳಿ ಅವರು ಚಿತ್ರ ನಿರ್ಮಾಣದ ಸವಾಲುಗಳು ಮತ್ತು ಚಿತ್ರದ ಕುರಿತು ವಿವರವಾಗಿ ಮಾತನಾಡಿದರು. ಐರಾ ಫಿಲ್ಮ್ಸ್ ಸಂಸ್ಥೆಗೆ ಅಣ್ಣ ಫ್ರಮ್ ಮೆಕ್ಸಿಕೋ ಒಂದು ವಿಶೇಷ ಚಿತ್ರವಾಗಿದೆ. ಇದು ಸಂಸ್ಥೆಯ ಮೊದಲ ನಿರ್ಮಾಣವಾಗಿದ್ದು, ನೂರಾರು ಸಿನಿಮಾಗಳನ್ನು ಮಾಡಿದರೂ ಮೊದಲ ಚಿತ್ರ ಯಾವಾಗಲೂ ಸ್ಮರಣೀಯವಾಗಿರುತ್ತದೆ ಎಂದು ಅವರು ಹೇಳಿದರು. ಈ ಸಂಸ್ಥೆಯು ಕರ್ನಾಟಕದ ಐರನ್ ಲೇಡಿ ಹಾಗೂ ಮಿನಿಸ್ಟರ್ ಸಹೋದರಿ ಲಕ್ಷ್ಮಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಪದವಿಯ ದುರ್ಬಳಕೆ, ಆಧಿಕಾರಿಗಳಿಂದ ಸೂಚನೆ… – Kannada News | Daily Horoscope for July 09, 2026: Uttarayan Greeshma season, Jyeshtha Masa Krishna Paksha Thursday astrology prediction

ಮೇಷ ರಾಶಿ: ಅತಿಯಾದ ಸಂತೋಷದ ಅನಂತರ ದುಃಖ ಬರಬಹುದು. ಇದಕ್ಕೆ ಭಯಗೊಂಡು ಸಂತೋಷವಾಗಿ ದಿನವನ್ನು ಕಳೆಯಿರಿ. ಖರ್ಚಿಗೆ ಬರುವ ಎಲ್ಲ ಮಾರ್ಗವನ್ನೂ ನೀವು ನಿಲ್ಲಿಸುವಿರಿ. ಕೆಲಸಕ್ಕಾಗಿ ದೂರದ ಊರಿಗೆ ಹೋಗಬೇಕಾಗಬಹುದು. ಕೆಲಸಕ್ಕಾಗಿ ನೀವು ಕಾಯಬೇಕಾದೀತು. ಉದ್ಯೋಗದಲ್ಲಿ ಉಂಟಾದ ಪ್ರೇಮವು ದೂರಾದರೂ ಹಾಗೆಯೇ ಉಳಿಯುವುದು. ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ಸೂಕ್ಷ್ಮ ವ್ಯವಹಾರವನ್ನು ನಿರ್ವಹಿಸಲು ಸುಲಭವಾಗಿ ಸಾಧ್ಯವಾಗದು. ಇಷ್ಟವಾದವರಿಗೆ ನಿಮ್ಮ ವಸ್ತುವನ್ನು ಸಂತೋಷದಿಂದ ಕೊಡುವಿರಿ. ವೃಷಭ ರಾಶಿ: ಪ್ರೇಮಿಯ ಜಾಣತನದ ಮಾತಿಗೆ ಮಾರು ಹೋಗಿ ಮಾತು ಕೊಡುವಿರಿ. ಹೊರಗೆ ಓಡಾಡುವಾಗ…

Read More

ಬಟ್ಟೆ ಅಂಗಡಿಗೆ ನುಗ್ಗಿ ಅಪ್ರಾಪ್ತೆಯ ಕುತ್ತಿಗೆಗೆ ಚಾಕು ಹಿಡಿದು ಹಣಕ್ಕೆ ಬೇಡಿಕೆ ಇಟ್ಟ ಮುಸುಕುಧಾರಿ – Kannada News | New Year’s Eve Tension in Bijnor as Girl Taken Hostage in Dramatic Standoff

ಬಟ್ಟೆ ಅಂಗಡಿ -ಸಾಂದರ್ಭಿಕ ಚಿತ್ರImage Credit source: Shutterstock ಬಿಜ್ನೋರ್, ಜನವರಿ 01: ಮುಸುಕುಧಾರಿಯೊಬ್ಬ ಬಟ್ಟೆ ಅಂಗಡಿಗೆ ನುಗ್ಗಿ ಅಪ್ರಾಪ್ತೆ ಕುತ್ತಿಗೆಗೆ ಚಾಕು ಹಿಡಿದು ಹಣಕ್ಕೆ ಬೇಡಿಕೆ ಇಟ್ಟ ಘಟನೆ ಉತ್ತರ ಪ್ರದೇಶದ ಬಿಜ್ನೋರ್​ನಲ್ಲಿ ಬುಧವಾರ ನಡೆದಿದೆ. ಮಾರುಕಟ್ಟೆಯಲ್ಲಿರುವ ಬಟ್ಟೆ ಅಂಗಡಿಗೆ ವ್ಯಕ್ತಿ ನುಗ್ಗಿದ್ದ, ಅಪ್ರಾಪ್ತ ಬಾಲಕಿ(Girl)ಯನ್ನು ಎಳೆದುಕೊಂಡು ಆಕೆಯ ಕುತ್ತಿಗೆಗೆ ಚಾಕು ಹಿಡಿದಿದ್ದ.ಇದು ಸಾರ್ವಜನಿಕರು ಮತ್ತು ಅಂಗಡಿಯವರಲ್ಲಿ ಭೀತಿಯನ್ನು ಉಂಟುಮಾಡಿತ್ತು. ಪೊಲೀಸರ ಪ್ರಕಾರ, ಇಬ್ಬರು ಅಪ್ರಾಪ್ತ ಬಾಲಕಿಯರು ಅಂಗಡಿಯಿಂದ ಬಟ್ಟೆ ಖರೀದಿಸಲು ಮಾರುಕಟ್ಟೆಗೆ ಬಂದಿದ್ದರು. ಸಂಜೆ…

Read More

ಕಾಂಗ್ರೆಸ್ ಶಾಸಕ ರಾಜೇಗೌಡರಿಗೆ ಬಿಗ್ ಶಾಕ್; ಅಂಚೆ ಮತಗಳ ಮರು ಎಣಿಕೆಯಲ್ಲಿ ತಿರುವು! – Kannada News | Chikkamagaluru: Sringeri Recount Fuels Row as Double Ticks Invalidate Rajegowda Votes

ಚಿಕ್ಕಮಗಳೂರು, ಏ.3: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಗೆ ಸಂಬಂಧಿಸಿದಂತೆ ಮತ್ತೊಂದು ತಿರುವು ಪಡೆದುಕೊಂಡಿದೆ. ಹೈಕೋರ್ಟ್ ಆದೇಶದಂತೆ ನಡೆದ ಅಂಚೆ ಮತಗಳ (Postal Ballots) ಮರು ಎಣಿಕೆಯಲ್ಲಿ ಹಾಲಿ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಭಾರಿ ಹಿನ್ನಡೆಯಾಗಿದೆ. ನೆನ್ನೆ (ಮೇ.2) ಅವರು ಅಂಚೆ ಮತಗಳ ಮರು ಮತ‌ಎಣಿಕೆ ವಿಜಯ ಸಾಧಿಸಿದರು ಎಂದು ಹೇಳಲಾಗಿತ್ತು. ಈ ಮತ ಏಣಿಕೆಯಲ್ಲಿ ಭಾರೀ ಗೊಂದಲಗಳು ಉಂಟಾಗಿತ್ತು. ಶನಿವಾರ ಏಳು ಗಂಟೆಗೆ ಶುರವಾದ ಈ ಮತ ಎಣಿಕೆ ಮಧ್ಯರಾತ್ರಿಯವರಿಗೆ ನಡೆದಿದೆ….

Read More