Headlines

ಮೈಸೂರಿನ ಉದಯಗಿರಿಯಲ್ಲಿ ಮತ್ತೆ ಝಳಪಿಸಿದ ಲಾಂಗ್​, ಮಚ್ಚುಗಳು: ಭಯಾನಕ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆ – Kannada News | Public Panic in Mysuru’s Udayagiri as Youths Run Amok with Deadly Weapons, Clash Video Goes Viral

ಮೈಸೂರು, ಜನವರಿ 19: ಮೈಸೂರಿನ ಉದಯಗಿರಿಯಲ್ಲಿ ಕಳೆದ ವರ್ಷ ಸಂಭವಿಸಿದ್ದ ಗಲಭೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಪೊಲೀಸ್ ಠಾಣೆ ಮೇಲೆಯೇ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದರು. ಇದೀಗ ಅದೇ ಉದಯಗಿರಿಯಲ್ಲಿ ಮತ್ತೆ ಸಾರ್ವಜನಿಕವಾಗಿ ಲಾಂಗ್, ಮಚ್ಚುಗಳು ಝಳಪಿಸಿವೆ. ಮೈಸೂರಿನ ಅಬುಜರ್ ಮಸೀದಿ ಸಮೀಪದ ಪಾರ್ಕಿನಲ್ಲಿ ಉದಯಗಿರಿಯ ಶಕಿಬುಲ್ ರೆಹಮಾನ್ ಅಲಿಯಾಸ್ ಟಿಪ್ಪು, ಇಮ್ರಾನ್, ಆಸೀಫ್, ಅಜಾಂ, ಅಜೀಜ್ ಎಂಬವರ ನಡುವೆ ಕ್ರಿಕೆಟ್ ಆಟದ ವಿಚಾರವಾಗಿ ಮಾರಾಮಾರಿ ನಡೆದಿದ್ದು, ಲಾಂಗು ಮಚ್ಚುಗಳನ್ನು ಹಿಡಿದುಕೊಂಡು ಸಾರ್ವಜನಿಕವಾಗಿ ಓಡಾಡಿದ್ದಾರೆ. ಇದು ಸಾರ್ವಜನಿಕರಲ್ಲಿ ಭೀತಿಗೆ…

Read More

ಸೋತು ಸುಣ್ಣವಾಗಿರುವ LSG ತಂಡಕ್ಕೆ ಪ್ಲೇಆಫ್​ಗೇರಲು ಇನ್ನೂ ಇದೆ ಚಾನ್ಸ್​!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ  ಲಕ್ನೋ ಸೂಪರ್ ಜೈಂಟ್ಸ್ (LSG) ಇದೀಗ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇತ್ತ ಪಾಯಿಂಟ್ಸ್​ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದ್ದರೂ ಎಲ್​ಎಸ್​ಜಿ ಪಡೆ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿಲ್ಲ ಎಂಬುದು ವಿಶೇಷ. ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಇನ್ನೂ 5 ಪಪಂದ್ಯಗಳು ಬಾಕಿ ಇದೆ. ಈ ಐದು ಪಂದ್ಯಗಳು ಎಲ್​​ಎಸ್​ಜಿ ಪಾಲಿಗೆ ನಿರ್ಣಾಯಕ. ಅಂದರೆ ಈ ಐದು ಮ್ಯಾಚ್​​ಗಳಲ್ಲಿ ಜಯ ಸಾಧಿಸುವುದು ಅನಿವಾರ್ಯ. ಆದರೆ ಈ ಗೆಲುವುಗಳು…

Read More

IND vs ZIM T20 WC Live Score: ಭಾರತ- ಜಿಂಬಾಬ್ವೆ ನಡುವೆ ನಿರ್ಣಾಯಕ ಪಂದ್ಯ – Kannada News | India vs Zimbabwe T20 World Cup 2026 Live Cricket Score IND vs ZIM Today Match Match at Chennai live cricket score and updates in Kannada

LIVE NEWS & UPDATES 26 Feb 2026 06:04 PM (IST) India vs Zimbabwe Live Score: ಮುಖಾಮುಖಿ ದಾಖಲೆ ಜಿಂಬಾಬ್ವೆ ತಂಡವು ಭಾರತದ ವಿರುದ್ಧ ಭಾರತದ ನೆಲದಲ್ಲಿ 24 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಇದರಲ್ಲಿ 19 ಏಕದಿನ ಪಂದ್ಯಗಳು ಮತ್ತು ಐದು ಟೆಸ್ಟ್ ಪಂದ್ಯಗಳು ಸೇರಿವೆ. ಜಿಂಬಾಬ್ವೆ ಕೊನೆಯ ಬಾರಿಗೆ ಭಾರತದಲ್ಲಿ ಭಾರತವನ್ನು ಎದುರಿಸಿದ್ದು ಮಾರ್ಚ್ 2002 ರಲ್ಲಿ, ಏಕದಿನ ಪಂದ್ಯದಲ್ಲಿ. 26 Feb 2026 06:02 PM (IST) India vs…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 23ರ ದಿನಭವಿಷ್ಯ

ಸಾಯಿ ಬಾಬ ಮಂದಿರಕ್ಕೆ ತೆರಳಿ ದರ್ಶನವನ್ನು ಮಾಡಿ. ಶಿಕ್ಷಣ, ಉದ್ಯೋಗ ಹೀಗೆ ಯಾವುದಾದರೂ ಉದ್ದೇಶದಿಂದ ನೀವಿರುವ ಸ್ಥಳದಿಂದ ಬೇರೆ ಕಡೆಗೆ ಹೋಗಬೇಕು ಎಂದುಕೊಳ್ಳುತ್ತಾ ಇದ್ದಲ್ಲಿ ಅದಕ್ಕೆ ಸಂಬಂಧಿಸಿದಂತೆ ಅಡೆತಡೆಗಳು ದೂರ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಮನೆಯಲ್ಲಿ ಖುಷಿಯ ವಾತಾವರಣ ಇರುತ್ತದೆ. ಅಲಂಕಾರದ ದೃಷ್ಟಿಯಿಂದ ಏನೇನು ಬದಲಾವಣೆ ಮಾಡಬೇಕು ಅಂದುಕೊಂಡಿರುತ್ತೀರೋ ಆ ಎಲ್ಲವನ್ನು ಮಾಡಲು ಸಾಧ್ಯ ಆಗಲಿದೆ. ನಿಮಗೆ ಇರುವಂಥ ಬದ್ಧತೆಯನ್ನು ಸಾಬೀತು ಮಾಡಿಸಿಕೊಳ್ಳಲು ಅವಕಾಶಗಳು…

Read More

ಬಾಲಿವುಡ್ ವೇದಿಕೆಯಲ್ಲಿ ತುಳು ಸಿನಿಮಾವನ್ನು ಕೊಂಡಾಡಿದ ಸುನಿಲ್ ಶೆಟ್ಟಿ – Kannada News | Sunil Shetty talks about Tulu movie Jai

ಸುನಿಲ್ ಶೆಟ್ಟಿ (Sunil Shetty), ಬಾಲಿವುಡ್​ನ ಸ್ಟಾರ್ ನಟರಲ್ಲಿ ಒಬ್ಬರು. ಮಂಗಳೂರು ಮೂಲದವರಾದ ಸುನಿಲ್ ಶೆಟ್ಟಿ ದಶಕಗಳಿಂದಲೂ ಬಾಲಿವುಡ್​​ನಲ್ಲಿ ಸ್ಟಾರ್ ನಟರಾಗಿ ಗುರುತಿಸಿಕೊಂಡಿದ್ದಾರೆ. ಹಲವು ಅತ್ಯುತ್ತಮ ಸಿನಿಮಾಗಳಲ್ಲಿ ನಟಿಸಿರುವ ಸುನಿಲ್ ಶೆಟ್ಟಿ, ಬಾಲಿವುಡ್​​ನಲ್ಲಿ ಬಾಡಿ ಬಿಲ್ಡಿಂಗ್​​ ಸಂಸ್ಕೃತಿ ಶುರುವಾಗಲು ಕಾರಣರಾದವರಲ್ಲಿ ಒಬ್ಬರು ಸಹ. ಸುನಿಲ್ ಶೆಟ್ಟಿ ಹಿಂದಿ ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ, ಕೆಲವಾರು ದಕ್ಷಿಣ ಭಾರತದ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಕನ್ನಡಕ್ಕಂತೂ ಸುನಿಲ್ ಶೆಟ್ಟಿ ಹೊಸಬರೇನೂ ಅಲ್ಲ. ಸುದೀಪ್ ಜೊತೆಗೆ ‘ಪೈಲ್ವಾನ್’ ಸಿನಿಮಾನಲ್ಲಿ ಈಗಾಗಲೇ ನಟಿಸಿದ್ದಾರೆ. ಇತ್ತೀಚೆಗಷ್ಟೆ ಅವರು…

Read More

ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ವಿರೋಧಿಗಳಿಗೆ ಜಮೀರ್​​ ಹೇಳಿದ್ದೇನು? – Kannada News | Zameer Ahmed Khan Secures Minister Berth Despite Viral Audio; Sends Strong Message to Rivals

ಬೆಂಗಳೂರು, ಆಗಸ್ಟ್​​ 03: ಫಸ್ಟ್​​ ಲಿಸ್ಟ್​​ನಲ್ಲಿಯೇ ತಮ್ಮ ಹೆಸರು ಬರುವ ನಿರೀಕ್ಷೆ ಇತ್ತಾದರೂ ಆಡಿಯೋ ರಿಲೀಸ್​​ ಹಿನ್ನೆಲೆ ಹಿನ್ನಡೆಯಾಗಿದೆ ಎಂದು ಹಿಂದೆಯೇ ಹೇಳಿದ್ದೆ. ಎರಡನೇ ಪಟ್ಟಿಯ ಬಗ್ಗೆ ನಿರೀಕ್ಷೆ ಇತ್ತಾದರೂ ಹೈಕಮಾಂಡ್​​ ನಿರ್ಧಾರಕ್ಕೆ ಬದ್ಧವಾಗಿದ್ದೆ. 2028ರ ಚುನಾವಣೆಗೆ ಕೆಲಸ ಮಾಡು ಎಂದು ಪಕ್ಷ ಹೇಳಿದ್ದರೂ ತಯಾರಿದ್ದೆ. ಆದರೆ ಪಕ್ಷ ಇವತ್ತು ತನಗೆ ಜವಾಬ್ದಾರಿ ನೀಡಿದೆ ಎಂದು ಶಾಸಕ ಜಮೀರ್​​ ಅಹ್ಮದ್​​ ಖಾನ್​​ ತಿಳಿಸಿದ್ದಾರೆ. ವಿರೋಧಿಗಳು ಏನೇನು ಪ್ರಯತ್ನ ಮಾಡಿದರು ಎಂಬುದೆಲ್ಲ ಈಗ ಬೇಡ. ಪಕ್ಷ ನೀಡಿರುವ ಹೊಣೆಗಾರಿಕೆ…

Read More

ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ಸಿಎಂ ಡಿಕೆಶಿಯಿಂದ ಸ್ವಾಗತ – Kannada News | Narendra Modi Arrives in Mysuru: CM DK Shivakumar, Governor Lead Grand Welcome.

ಮೈಸೂರು, ಆ.1: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಮೈಸೂರಿಗೆ ಆಗಮಿಸಿದ್ದು, ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರು ಮತ್ತು ಬೊವ್ವ ವಿಜಯೇಂದ್ರ ಅವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಮೈಸೂರಿನ ಓವಲ್ ಹೆಲಿಪ್ಯಾಡ್‌ಗೆ ಬಂದಿಳಿದ ಪ್ರಧಾನಿ ಮೋದಿ, ಅಲ್ಲಿಂದ ರಾಮಕೃಷ್ಣ ಆಶ್ರಮಕ್ಕೆ ತೆರಳಲಿದ್ದಾರೆ. ಪ್ರಧಾನಿಯವರ ಮೈಸೂರು ಭೇಟಿ ಮಹತ್ವದ್ದಾಗಿದ್ದು, ನಗರದ ವಿವೇಕ ಸ್ಮಾರಕ ಮತ್ತು ರಾಮಕೃಷ್ಣ ಆಶ್ರಮಕ್ಕೂ ಭೇಟಿ ನೀಡುವ ಕಾರ್ಯಕ್ರಮವಿದೆ. ಮೈಸೂರು ಇತ್ತೀಚೆಗೆ ಅಯೋಧ್ಯೆಯ ರಾಮಲಲ್ಲಾ ವಿಗ್ರಹದ…

Read More

Video: ಬಸ್ಸಿನ ಹಿಂಭಾಗದಲ್ಲಿ ನೇತಾಡುತ್ತಾ ಶಾಲೆಗೆ ಹೊರಟ ಬಾಲಕ

ಶಿಕ್ಷಣವೆಂಬ ಕನಸಿನ ಬೆನ್ನೇರಿದಾಗ ಅಡ್ಡ ಬರುವ ಕಷ್ಟಗಳೆಲ್ಲಾ ನಗಣ್ಯ, ಹಿಂದಿನ ಕಾಲದವರು ಹೇಳಿದಂತೆ ಮಳೆ ಬರಲಿ, ಹೊಳೆ ಕಟ್ಟಲಿ ಸಾಧಿಸುವ ಛಲ ಬಿಡಬಾರದು. ಹಾಗೆಯೇ ಮಂಡಿಯಲ್ಲಿ ಬಾಲಕನೊಬ್ಬ ತನ್ನ ಕನಸನ್ನು ಸಾಕಾರ ಮಾಡಿಕೊಳ್ಳಲು ಬಸ್ಸಿನ ಹಿಂಭಾಗದಲ್ಲಿ ನೇತಾಡುತ್ತಾ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಆದರೆ ಒಂದು ಸಣ್ಣ ತಪ್ಪು ಸಂಭವಿಸಿದರೂ, ಸರ್ಕಾರ, ಶಾಲೆ , ಬಸ್ ಚಾಲಕ, ವ್ಯವಸ್ಥೆ ಯಾರು ಹೊಣೆ ಎನ್ನುವ ಪ್ರಶ್ನೆಯೂ ಕಾಡುತ್ತಿದೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   …

Read More