Headlines

Rose Day 2026 Date: ಪ್ರೇಮಿಗಳ ವಾರದ ಮೊದಲೇ ದಿನವೇ ರೋಸ್ ಡೇ; ಈ ದಿನದ ಇತಿಹಾಸ, ಮಹತ್ವವೇನು? – Kannada News | Valentine’s Week 2026 Rose Day Date, History, Significance, Importance, Celebration ideas in Kannada

ಪ್ರೇಮಿಗಳ ದಿನಕ್ಕೆ (Valentine’s Day) ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿವೆ. ಆದರೆ ಫೆಬ್ರವರಿ 7 ರಿಂದ 14 ರವರೆಗೆ ಪ್ರೇಮಿಗಳ ವಾರವನ್ನು ಸಹ ಆಚರಿಸಲಾಗುತ್ತದೆ. ಇದು ಪ್ರೇಮಿಗಳಿಗಾಗಿಯೇ ಮೀಸಲಿಟ್ಟ ವಾರ. ಈ ವ್ಯಾಲೆಂಟೈನ್‌ ವೀಕ್‌ನಲ್ಲಿ ಮೊದಲ ದಿನದ ಆಚರಣೆಯೇ ರೋಸ್‌ ಡೇ. ನೀವು ಯಾರನ್ನಾದರೂ ಇಷ್ಟಪಟ್ಟಿದ್ದರೆ ಅಥವಾ ನಿಮ್ಮ ಜೀವನದಲ್ಲಿ ಯಾರಾದರೂ ವಿಶೇಷ ವ್ಯಕ್ತಿ ಇದ್ದರೆ, ರೋಸ್ ಡೇಯಂದು (Rose Day) ಕೆಂಪು ಬಣ್ಣದ ಗುಲಾಬಿ ಹೂವು ನೀಡಿ ನಿಮ್ಮ ಪ್ರೀತಿಯನ್ನು ವ್ಯಕ್ತಪಡಿಸಬಹುದು. ಈ ದಿನದ…

Read More

ಮಂಡ್ಯ: ಬಾಂಗ್ಲಾ ವಲಸಿಗರೆಂಬ ಶಂಕೆ; ಕೆಎಸ್‌ಆರ್‌ಟಿಸಿ ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು – Kannada News | Mandya: Hindu Activists Intercept KSRTC Bus Over Suspected Bangladeshi Migrants

ಮಂಡ್ಯ, ಆಗಸ್ಟ್​​​ 10: ಮಂಡ್ಯದ ಬಸ್ ನಿಲ್ದಾಣದಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ಪ್ರಯಾಣಿಸುತ್ತಿದ್ದಾರೆಂಬ ಶಂಕೆ ಮೇಲೆ ಹಿಂದೂ ಕಾರ್ಯಕರ್ತರು ಕೆಎಸ್‌ಆರ್‌ಟಿಸಿ ಬಸ್‌ ತಡೆದು ಪರಿಶೀಲನೆ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಬಸ್​​ನಲ್ಲಿ ಸುಮಾರು 30 ಜನರು ಬಾಂಗ್ಲಾ ಮೂಲದವರೆಂದು ಶಂಕಿಸಿ ಕಾರ್ಯಕರ್ತರು ಅಡ್ಡಗಟ್ಟಿದ್ದರಿಂದ ಸ್ಥಳಕ್ಕೆ ಪೊಲೀಸರು ಹಾಗೂ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ತಪಾಸಣೆ ವೇಳೆ ಇವರು ಕೊಡಗಿನ ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದ ಅಸ್ಸಾಂ ಮೂಲದ ಕಾರ್ಮಿಕರು ಎಂಬುವುದು ಮೇಲ್ನೋಟಕ್ಕೆ ಕಂಡುಬಂದಿದೆ….

Read More

ಕೂಲ್ ಡ್ರಿಂಕ್ಸ್​​ನಲ್ಲಿ ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕೊಡಿಸುವ ಮುನ್ನ ಎಚ್ಚರ – Kannada News | Toxic Elements Found In Soft Drinks, Complaint registered By Karnataka children commission

ಬೆಂಗಳೂರು,ಮಾರ್ಚ್,5): ಮಕ್ಕಳಿಗೆ ಕೂಲ್ ಡ್ರಿಂಕ್ಸ್  ಕೊಡುವ ಮೊದಲು ಎಚ್ಚರ ವಹಿಸಬೇಕು. ಹೌದು.. ಇದೀಗ ತಂಪುಪಾನೀಯದಲ್ಲಿ (Soft Drinks) ವಿಷಕಾರಿ ಅಂಶ ಪತ್ತೆಯಾಗಿದೆ. ಈ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಹೌದು.. ಜ್ಯೂಸ್ ಮಾದರಿಯ ‘Buzz Ballz’ ತಂಪು ಪಾನೀಯದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ. ತಂಪು ಪಾನೀಯದಲ್ಲಿ ಅಧಿಕ ಸಕ್ಕರೆ ಮಟ್ಟ ಇದ್ದು, ಶೇಕಡ 15ರಷ್ಟು ಆಲ್ಕೋಹಾಲ್ ಅಂಶ ಇದೆ ಎಂದು ತಿಳಿದುಬಂದಿದೆ. ಟಿನ್ ರೂಪದಲ್ಲಿ ಈ ಒಂದು ಡ್ರಿಂಕ್ಸ್…

Read More

ಟಿಎಂಸಿ ವಲಸಿಗರಿಗೆ ಮುಚ್ಚಿತು ಬಿಜೆಪಿ ಬಾಗಿಲು; ತೃಣಮೂಲೀಕರಣ ತಡೆಯಲು ಬಂಗಾಳದ ಬಿಜೆಪಿ ಶಪಥ – Kannada News

ಕೊಲ್ಕತ್ತಾ, ಜೂನ್ 2: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಆಡಳಿತಾರೂಢ ಬಿಜೆಪಿ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಬಂಡಾಯ ನಾಯಕರು ಮತ್ತು ಕಾರ್ಯಕರ್ತರಿಗೆ ದೊಡ್ಡ ಶಾಕ್ ನೀಡಿದೆ. ಟಿಎಂಸಿಯಿಂದ ಹೊರಬರಲು ಕಾಯುತ್ತಿರುವ ನಾಯಕರಿಗೆ ತನ್ನ ಬಾಗಿಲುಗಳನ್ನು ಸಂಪೂರ್ಣವಾಗಿ ಮುಚ್ಚಿರುವುದಾಗಿ ಘೋಷಿಸಿರುವ ಬಿಜೆಪಿ ಯಾವುದೇ ಕಾರಣಕ್ಕೂ ತನ್ನ ಪಕ್ಷವು ‘ತೃಣಮೂಲೀಕರಣ’ ಆಗಲು ಬಿಡುವುದಿಲ್ಲ ಎಂದು ಶಪಥ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭಾ ಚುನಾವಣೆಗಳಿಗೂ ಮುನ್ನ ಹಾಗೂ ನಂತರ ಟಿಎಂಸಿ ಪಕ್ಷದ ಹಲವು ನಾಯಕರು ಬಿಜೆಪಿಗೆ ಜಿಗಿಯಲು ಸಿದ್ಧವಾಗಿದ್ದರು. ಆದರೆ,…

Read More

IND vs NZ: ಕಿವೀಸ್ ವಿರುದ್ಧ ಹೀನಾಯ ಸೋಲು; ಏಕದಿನ ತಂಡದಿಂದ ಮೂವರಿಗೆ ಗೇಟ್​ಪಾಸ್ – Kannada News | Team India’s ODI Defeat to New Zealand: Jadeja, Krishna, Reddy’s Future Uncertain

ರವೀಂದ್ರ ಜಡೇಜಾ: ಈ ಪಟ್ಟಿಯಲ್ಲಿ ಮೊದಲ ಹೆಸರು ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರದು. ಏಕದಿನ ಪಂದ್ಯಗಳಲ್ಲಿ, ಜಡೇಜಾ ತಮ್ಮ ಬೌಲಿಂಗ್ ಅಥವಾ ಬ್ಯಾಟಿಂಗ್‌ನಿಂದ ತಂಡಕ್ಕೆ ಕೊಡುಗೆ ನೀಡಲು ಸಾಧ್ಯವಾಗಿಲ್ಲ. ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳಲ್ಲಿ ಜಡೇಜಾ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ಅವರ ಬ್ಯಾಟ್ ಕೂಡ ರನ್ ಗಳಿಸುವಲ್ಲಿ ವಿಫಲವಾಯಿತು. ಕಳೆದ ವರ್ಷ, ಜಡೇಜಾ ಒಟ್ಟು 10 ಏಕದಿನ ಪಂದ್ಯಗಳನ್ನು ಆಡಿದ್ದು, ಕೇವಲ 106 ರನ್ ಗಳಿಸಿದ್ದರು. ಇದರ ಜೊತೆಗೆ ಕೇವಲ 10 ವಿಕೆಟ್‌ಗಳನ್ನು…

Read More

ಮಮತಾ ಬ್ಯಾನರ್ಜಿಗೆ ದೊಡ್ಡ ಶಾಕ್; 20 ಟಿಎಂಸಿ ಸಂಸದರಿಂದ ಸ್ಪೀಕರ್‌ಗೆ ಪತ್ರ, ಹೊಸ ಪಕ್ಷ ಕಟ್ಟುವ ಸಾಧ್ಯತೆ – Kannada News

ನವದೆಹಲಿ, ಜೂನ್ 8: ವಿಧಾನಸಭಾ ಚುನಾವಣೆಯ ಬಳಿಕ ಟಿಎಂಸಿ ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಭಾರೀ ಹೊಡೆತವನ್ನು ಅನುಭವಿಸಿದೆ. ಪಶ್ಚಿಮ ಬಂಗಾಳದ (West Bengal) ವಿಧಾನಸಭಾ ಚುನಾವಣೆಯ ನಂತರ ಟಿಎಂಸಿ ಶಾಸಕಾಂಗ ಪಕ್ಷದಲ್ಲಿ ವಿಭಜನೆಯಾಗಿತ್ತು. ಇದೀಗ ಸಂಸದೀಯ ಪಕ್ಷದಲ್ಲಿ ವಿಭಜನೆ ಬಹುತೇಕ ಖಚಿತವಾಗಿದೆ. ಬಂಡಾಯವೆದ್ದಿರುವ ತೃಣಮೂಲ ಕಾಂಗ್ರೆಸ್ (TMC) ಸಂಸದರು ಕೇಂದ್ರ ಸಚಿವ ಮತ್ತು ಪಕ್ಷದ ವೀಕ್ಷಕ ಭೂಪೇಂದ್ರ ಯಾದವ್ ಅವರ ನಿವಾಸದಲ್ಲಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ…

Read More

ಜಯನಗರ ಆಸ್ಪತ್ರೆಯಲ್ಲಿ ವೈದ್ಯರ ಭಾರೀ ಎಡವಟ್ಟು: ಸ್ವಲ್ಪ ಏರುಪೇರಾದರೂ ಜೀವವೇ ಹೋಗ್ತಿತ್ತು! – Kannada News | Jayanagar Hospital Negligence: Wrong Blood Transfusion Critically Harms Patient

ಜಯನಗರ ಆಸ್ಪತ್ರೆಯಲ್ಲಿ ವೈದ್ಯರ ಭಾರೀ ಎಡವಟ್ಟು ಬೆಂಗಳೂರು, ಡಿಸೆಂಬರ್ 27: ಬೆಂಗಳೂರಿನ (Bengaluru) ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿಯ ಭಾರೀ ನಿರ್ಲಕ್ಷ್ಯ ಬೆಳಕಿಗೆ ಬಂದಿದ್ದು, ರಕ್ತಹೀನತೆ ಚಿಕಿತ್ಸೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರ ಸ್ಥಿತಿ ಗಂಭೀರವಾದ ಘಟನೆ ನಡೆದಿದೆ. ಪರಿಣಾಮ ರೋಗಿಯ ಆತೋಗ್ಯ ತೀವ್ರ ಹದಗೆಟ್ಟಿದೆ.ತಕ್ಷಣ ಅವರನ್ನು ಐಸಿಯುವಿಗೆ ಸ್ಥಳಾಂತರಿಸಿ ತುರ್ತು ಚಿಕಿತ್ಸೆ ನೀಡಲಾಗಿದ್ದು, ಈ ಕುರಿತು ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೋಗಿಯ ಸ್ಥಿತಿ ಗಂಭೀರ ಪುನೀತ್ ಸೂರ್ಯ ಎಂಬ ರೋಗಿ ರಕ್ತಹೀನತೆ ಚಿಕಿತ್ಸೆ…

Read More