Headlines

ಭಾರತ-ಅಮೆರಿಕಕ್ಕೆ ಗ್ರೇಟ್ ನ್ಯೂಸ್: ಟ್ರೇಡ್ ಡೀಲ್ ಬಗ್ಗೆ ಪ್ರಧಾನಿ ಮೋದಿ ಹರ್ಷ, ಟ್ರಂಪ್ ಬಗ್ಗೆ ಮೆಚ್ಚುಗೆ ಮಾತು – Kannada News | India–US Interim Trade Deal: PM Modi Hails Agreement, Praises Trump; Boost for Make in India, Jobs, Investment

ಪ್ರಧಾನಿ ಮೋದಿ ಹರ್ಷ, ಟ್ರಂಪ್Image Credit source: TV9 Network ನವದೆಹಲಿ, ಫೆಬ್ರವರಿ 7: ಭಾರತ ಹಾಗೂ ಅಮೆರಿಕ ನಡುವೆ ನಡೆದಿರುವ ಮಧ್ಯಂತರ ವ್ಯಾಪಾರ ಒಪ್ಪಂದದ ಬಗ್ಗೆ (Interim Trade Agreement) ಪ್ರಧಾನಿ ನರೇಂದ್ರ ಮೋದಿ (Narendra Modi) ಹರ್ಷ ವ್ಯಕ್ತಪಡಿಸಿದ್ದಾರೆ. ಭಾರತ ಹಾಗೂ ಅಮೆರಿಕದ ಪಾಲಿಗೆ ಈ ಒಪ್ಪಂದ ‘ಗ್ರೇಟ್ ನ್ಯೂಸ್’ ಎಂದು ಅವರು ಬಣ್ಣಿಸಿದ್ದಾರೆ. ಅಮೆರಿಕ ಜತೆಗಿನ ವ್ಯಾಪಾರ ಒಪ್ಪಂದದ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ತಾಣದಲ್ಲಿ ವಿವರಗಳನ್ನು ನೀಡಿ ಕೇಂದ್ರ ವಾಣಿಜ್ಯ ಮತ್ತು…

Read More

ಪ್ರಶ್ನೆ ಪತ್ರಿಕೆಯಲ್ಲೂ ಕಾಣಿಸಿದ ‘ಧುರಂಧರ್’ ಸಿನಿಮಾದ ಪಾತ್ರಗಳು: ಫೋಟೋ ವೈರಲ್

ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ, ಆದಿತ್ಯ ಧರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಸಿನಿಮಾ ಸದ್ಯ ಭಾರತೀಯ ಚಿತ್ರರಂಗದಲ್ಲಿ ಸುನಾಮಿ ಎಬ್ಬಿಸಿದೆ. ಚಿತ್ರಮಂದಿರಗಳಲ್ಲಿ ದಾಖಲೆ ಬರೆಯುತ್ತಿರುವ ಈ ಸಿನಿಮಾ ಈಗ ಅನಿರೀಕ್ಷಿತ ಟ್ವಿಸ್ಟ್ ಪಡೆದುಕೊಂಡಿದೆ. ಪ್ರಶ್ನೆ ಪತ್ರಿಕೆಯಲ್ಲಿ ಕೂಡ ‘ಧುರಂಧರ್’ ಸಿನಿಮಾದ ಪಾತ್ರಗಳ ಹೆಸರನ್ನು ಪ್ರಸ್ತಾಪಿಸಲಾಗಿದೆ! ಇದಕ್ಕೆ ಸಂಬಂಧಿಸಿದ ಒಂದು ಫೋಟೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಪ್ರಶ್ನೆ ಪತ್ರಿಕೆಯನ್ನು (Accounts Question Paper) ನೋಡಿದ ನೆಟ್ಟಿಗರು ಹತ್ತಾರು ಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ….

Read More

Nepal Elections: ಇಂದು ನೇಪಾಳದಲ್ಲಿ ಸಾರ್ವತ್ರಿಕ ಚುನಾವಣೆ, ಜೆನ್​ ಝಿ ಚಳವಳಿ ಬಳಿಕ ಮೊದಲ ಬಾರಿಗೆ ಮತದಾನ – Kannada News | Nepal Elections: Nepal Decides, India Watches: Stakes Behind the March 5 Polls

ಕಠ್ಮಂಡು, ಮಾರ್ಚ್​ 05: ನೇಪಾಳ(Nepal)ದಲ್ಲಿ ಇಂದು ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಗಳು ದೇಶದ ರಾಜಕೀಯಕ್ಕೆ ನಿರ್ಣಾಯಕವೆಂದು ಪರಿಗಣಿಸಲಾಗಿದೆ. ಮತಪೆಟ್ಟಿಗೆಗಳನ್ನು ಸಂಗ್ರಹಿಸಿದ 24 ಗಂಟೆಗಳ ಒಳಗೆ 65 ಫಸ್ಟ್-ಪಾಸ್ಟ್-ದಿ-ಪೋಸ್ಟ್ (ಎಫ್‌ಪಿಪಿ) ಸ್ಥಾನಗಳ ಫಲಿತಾಂಶಗಳನ್ನು ಘೋಷಿಸಲು ಪ್ರಯತ್ನಿಸಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ. ಪಿಆರ್ ಅಡಿಯಲ್ಲಿ ನಿರ್ಧರಿಸಲಾದ 110 ಸ್ಥಾನಗಳ ಎಣಿಕೆಯು ಎರಡರಿಂದ ಮೂರು ದಿನಗಳನ್ನು ತೆಗೆದುಕೊಳ್ಳಬಹುದು.2022ರಲ್ಲಿ ಫಲಿತಾಂಶವನ್ನು ಅಂತಿಮಗೊಳಿಸಲು ಎರಡು ವಾರಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳಲಾಗಿತ್ತು. ನೇಪಾಳವನ್ನು ಏಳು ಪ್ರಾಂತ್ಯಗಳನ್ನಾಗಿ ವಿಂಗಡಿಸಲಾಗಿದೆ. ಕೋಶಿ, ಮಾಧೇಶ್, ಬಾಗ್ಮತಿ, ಗಂಡಕಿ, ಲುಂಬಿನಿ, ಕರ್ನಾಲಿ…

Read More

ರೌಡಿ ಶೀಟರ್ ಬಿಕ್ಲು ಶಿವ ಹತ್ಯೆಗೆ ಕಾರಣವಾಗಿದ್ದು ಇದೇ ಘಟನೆ: Exclusive ವಿಡಿಯೋ ಇಲ್ಲಿದೆ – Kannada News | Biklu Shiva Murder Case: Exclusive Video Reveals Genesis of Rivalry and Conspiracy

ಬೆಂಗಳೂರು, ಫೆಬ್ರವರಿ 17: ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈರತಿ ಬಸವರಾಜ್ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದು, ವಿಚಾರಣೆ ಮುಂದುವರಿದಿದೆ. ಪ್ರಕರಣದ ಹಿಂದಿನ ಪಿತೂರಿ ಹಾಗೂ ವೈರತ್ವಕ್ಕೆ ಕಾರಣವಾದ ವಿಡಿಯೋ TV9ಗೆ ಲಭಿಸಿದ್ದು, ಮೂಲಗಳ ಪ್ರಕಾರ ಬಿಕ್ಲು ಶಿವ ಮತ್ತು ಜಗ್ಗ ಈ ಹಿಂದೆ ಆತ್ಮೀಯ ಸ್ನೇಹಿತರಾಗಿದ್ದರು. ಆದರೆ ಮಲಯಾಳಿ ಅಜಿತ್‌ನ ಬಂಟ ಆಟೋ ಜೈ, ಜಗ್ಗ ಮತ್ತು ಶಿವನ ನಡುವೆ ವೈಮನಸ್ಸು ಮೂಡಿಸಲು ಸಂಚು ರೂಪಿಸಿದ್ದ. ಡಾನ್ ಪದದ ಕುರಿತು ನಡೆದ ಸಣ್ಣ ಗಲಾಟೆಯನ್ನು ದೊಡ್ಡದು…

Read More

ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ತಪ್ಪನ್ನು ಮಾಡಲೇಬೇಡಿ! ಉಪಯೋಗಕ್ಕಿಂತ ಅಪಾಯಕಾರಿಯಾಗಬಹುದು ಎಚ್ಚರ – Kannada News | Winter Fire Safety: Protect Yourself

ಪ್ರಸ್ತುತ, ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ತೀವ್ರ ಚಳಿ (Winter) ಇದ್ದು ಈ ವಾತಾವರಣದಲ್ಲಿ ದೇಹವನ್ನು ರಕ್ಷಿಸಿಕೊಳ್ಳಲು, ಜನರು ವಿವಿಧ ರೀತಿಯ ಕ್ರಮಗಳನ್ನು ಅಳವಡಿಸಿಕೊಳ್ಳುವುದು ಸಹಜ. ಅವುಗಳಲ್ಲಿ ಬೆಂಕಿ ಕಾಯಿಸುವುದು ಕೂಡ ಒಂದು. ಇದು ಹಳ್ಳಿ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ಸಣ್ಣ ಸಣ್ಣ ಮನೆಗಳಲ್ಲಿ, ಜನರು ಬೆಚ್ಚಗಿರಲು ಜೊತೆಗೆ ತೀವ್ರ ಚಳಿಯಿಂದ ಮುಕ್ತಿ ಪಡೆಯಲು ಅಗ್ಗಿಷ್ಟಿಕೆ (Brazier) ಅಥವಾ ಅಂಗೀತಿಯ ಬಳಕೆ ಮಾಡುತ್ತಾರೆ. ಆದರೆ ಶೀತದಿಂದ ಬೆಚ್ಚಗಿರಲು ಬಳಸುವ ಅಗ್ಗಿಷ್ಟಿಕೆ ಅಥವಾ ಮನೆಗಳಲ್ಲಿ ಸೌದೆ ಒಲೆಗಳನ್ನು…

Read More

ಕನ್ನಡ, ತೆಲುಗು, ತಮಿಳು ಬಳಿಕ ಮಲಯಾಳಂಗೆ ಹೊರಟ ರುಕ್ಮಿಣಿ, ಸಿನಿಮಾ ಯಾವುದು? – Kannada News | Rukmini Vasanth acting in Malayalam movie with Nivin Pauly

ರುಕ್ಮಿಣಿ ವಸಂತ್ (Rukmini Vasanth) ಕನ್ನಡದ ಹಾಲಿ ಸ್ಟಾರ್ ನಟಿ. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದಲ್ಲಿನ ಅವರ ನಟನೆ, ಅವರನ್ನು ಹೊಸ ಎತ್ತರಗಳಿಗೆ ಏರಿಸುತ್ತಿದೆ. ಅದಾದ ಬಳಿಕ ‘ಕಾಂತಾರ’ ಈಗ ‘ಟಾಕ್ಸಿಕ್’ ಹೀಗೆ ದೊಡ್ಡ ದೊಡ್ಡ ಸಿನಿಮಾಗಳಲ್ಲಿ ರುಕ್ಮಿಣಿ ವಸಂತ್ ನಟಿಸುತ್ತಿದ್ದಾರೆ. ಕನ್ನಡದ ಸಿನಿಮಾಗಳು ಮಾತ್ರವೇ ಅಲ್ಲದೆ, ತೆಲುಗು ಹಾಗೂ ತಮಿಳಿನ ಸಿನಿಮಾಗಳಲ್ಲಿಯೂ ಸಹ ರುಕ್ಮಿಣಿ ವಸಂತ್ ಈಗಾಗಲೇ ನಟಿಸಿದ್ದಾರೆ. ಇದೀಗ ಮೊದಲ ಬಾರಿಗೆ ಮಲಯಾಳಂ ಸಿನಿಮಾನಲ್ಲಿ ನಟಿಸಲು ಮುಂದಾಗಿದ್ದಾರೆ ನಟಿ. ಮಲಯಾಳಂ ಚಿತ್ರರಂಗದ ಸ್ಟಾರ್ ನಟ…

Read More

ಹನ್ನೆರಡು ವರ್ಷಗಳಿಗೆ ಒಮ್ಮೆ ಬರುವ ಯೋಗವಿದು: ಈ ನಾಲ್ಕು ರಾಶಿಯವರು ಲಕ್ಕಿ – Kannada News | Rare Guru Shukra Conjunction in Pushya Nakshatra: Horoscope Predictions for All 12 Zodiac Signs

ಪ್ರಾತಿನಿಧಿಕ ಚಿತ್ರImage Credit source: Getty images ಕರ್ಕಾಟಕ ರಾಶಿಯ ಪುಷ್ಯ ನಕ್ಷತ್ರದಲ್ಲಿ ದೇವಗುರು ಬೃಹಸ್ಪತಿ ಮತ್ತು ದೈತ್ಯಗುರು ಶುಕ್ರರ ಸಂಯೋಗವು ಜ್ಯೋತಿಷ್ಯ ಶಾಸ್ತ್ರದಲ್ಲಿ ಅತ್ಯಂತ ಅಪರೂಪದ ಹಾಗೂ ಶುಭದಾಯಕ ವಿದ್ಯಮಾನವಾಗಿದೆ. ಪುಷ್ಯ ನಕ್ಷತ್ರದ ಅಧಿಪತಿ ಶನಿಯಾಗಿದ್ದು, ಕರ್ಕಾಟಕವು ಚಂದ್ರನ ಮನೆಯಾಗಿದೆ. ಇಲ್ಲಿ ಜ್ಞಾನಕಾರಕ ಗುರು ಮತ್ತು ಭೋಗಕಾರಕ ಶುಕ್ರರ ಮಿಲನವು ದ್ವಾದಶ ರಾಶಿಗಳ ಮೇಲೆ ಗಂಭೀರ ಪ್ರಭಾವ ಬೀರುತ್ತದೆ. ಈ ಯೋಗವು ಜೂನ್ ೦೮ರಿಂದ ೧೭ರವರೆಗೆ ಇರುವ ಅತ್ಯಪರೂಪದ ಯೋಗವಾಗಿದೆ‌. ​ಉತ್ತಮ ಲಾಭ ರಾಶಿಗಳು ​ಕರ್ಕಾಟಕ…

Read More