Headlines

ಮದುವೆ ಮಂಟಪದಲ್ಲೂ ಭಾರತದ ಟಿ20 ಕ್ರಿಕೆಟ್ ಗೆಲುವಿನ ಸಂಭ್ರಮ

ಉತ್ತರಕಾಶಿ, ಮಾರ್ಚ್ 10: ಉತ್ತರಕಾಶಿಯ ಮಂಡಿಯಾಸರಿ ಗ್ರಾಮದಲ್ಲಿ ನಡೆದ ಮದುವೆಯು ತನ್ನ ವಿಶೇಷತೆಗಳಿಂದ ಗಮನಸೆಳೆಯಿತು. ಮದುವೆಗೆ (Wedding) ಬಂದಿದ್ದ ಅತಿಥಿಗಳು ಮಂಟಪದಲ್ಲೇ ನ್ಯೂಜಿಲೆಂಡ್ ವಿರುದ್ಧ ಭಾರತದ T20 ಫೈನಲ್ ವಿಜಯವನ್ನು ಆಚರಿಸಿದರು. ಈ ಸಮಾರಂಭವು ಸಂತೋಷ, ದೇಶಭಕ್ತಿ ಮತ್ತು ಸಾಮಾಜಿಕ ಬದಲಾವಣೆಯನ್ನು ಪ್ರತಿಬಿಂಬಿಸಿತು. ಮದುವೆಗೆ ಬಂದಿದ್ದ ಅತಿಥಿಗಳು, ಕುಟುಂಬಸ್ಥರು ಮದುವೆಯನ್ನು ಕಣ್ತುಂಬಿಕೊಳ್ಳುವುದರ ಜೊತೆಗೆ ಕ್ರಿಕೆಟ್ ಪಂದ್ಯವನ್ನೂ ಎಂಜಾಯ್ ಮಾಡಿದರು. ಭಾನುವಾರ ನಡೆದ ಅಂಕಿತ್ ರಾವತ್ ಅವರ ವಿವಾಹವು ಕೇವಲ ಎರಡು ಕುಟುಂಬಗಳ ನಡುವಿನ ಸಂಭ್ರಮಕ್ಕಿಂತ ಹೆಚ್ಚಾಗಿತ್ತು. ಇದು…

Read More

Horoscope Today 25 February​: ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಮಾಡಬೇಕಾದೀತು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 25, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶುಕ್ಲಪಕ್ಷ ನವಮಿ, ರೋಹಿಣಿ ನಕ್ಷತ್ರದ ವಿಶೇಷ ದಿನವಾಗಿದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ವೃಷಭ ರಾಶಿಯ ರೋಹಿಣಿ ನಕ್ಷತ್ರದಲ್ಲಿ ಸಂಚರಿಸುತ್ತಾನೆ. ಡಾ. ಗುರೂಜಿ ಅವರು ಪ್ರತಿ ರಾಶಿಚಕ್ರ ಚಿಹ್ನೆಗೆ ನಿರ್ದಿಷ್ಟವಾದ ಫಲಗಳನ್ನು ವಿವರಿಸಿದ್ದಾರೆ. ಆರ್ಥಿಕ ಪ್ರಗತಿ, ಉದ್ಯೋಗದಲ್ಲಿ ಯಶಸ್ಸು,…

Read More

ಹಿಂದೂ ವ್ಯಕ್ತಿ ಮನೆಗೆ ಬೆಂಕಿ ಹಚ್ಚಿದ ಮುಸ್ಲಿಂ ಯುವಕ: ಕುಮಟಾದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ – Kannada News | Muslim Youth Sets Hindu Man’s House Ablaze in Kumta, Uttara Kannada

ಕಾರವಾರ, ಜನವರಿ 28: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರ ಹಕ್ಕಲದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕುಟುಂಬದವರು ಜಾತ್ರೆಗೆ ತೆರಳಿದ್ದ ಸಂದರ್ಭದಲ್ಲಿ ಯುವಕನೊಬ್ಬ ದಿನಕರ್ ಎಂಬುವರ ಮನೆಗೆ ಬೆಂಕಿ ಹಚ್ಚಿದ್ದಾನೆ. ಕುಮಟಾದ ವೆಂಕಟರಮಣ ಜಾತ್ರೆಗೆ ದಿನಕರ್ ಕುಟುಂಬದವರು ತೆರಳಿದ್ದರು. ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ 18 ವರ್ಷದ ಫೈಸಾನ್ ಜಾಫರ್ ಶೇಕ್ ಎಂಬ ಯುವಕ ಅವರ ಮನೆಗೆ ಬೆಂಕಿ ಹಚ್ಚಿ ದ್ವೇಷ ಸಾಧಿಸಲು ಯತ್ನಿಸಿದ್ದಾನೆ. ಇನ್ನು ಬೆಂಕಿ ಹಚ್ಚಿದ ತಕ್ಷಣವೇ ಆರೋಪಿಯನ್ನು ಸ್ಥಳೀಯರು ಹಿಡಿದಿದ್ದಾರೆ. ಸಾರ್ವಜನಿಕರ ಸಮಯಪ್ರಜ್ಞೆಯಿಂದ…

Read More

ನಿರುದ್ಯೋಗಿಗಳೇ ಇವರ ಟಾರ್ಗೆಟ್: MNC ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ಲಕ್ಷಾಂತರ ರೂ ವಂಚನೆ – Kannada News | Job Scam in Whitefield: MNC Recruitment Fraud Targets Unemployed Youth

ಬೆಂಗಳೂರು, ಜುಲೈ 15: “ಎಂಎನ್‌ಸಿ ಕಂಪನಿಗಳಲ್ಲಿ ಕೈತುಂಬಾ ಸಂಬಳ, ವರ್ಷ ವರ್ಷವೂ ಭರ್ಜರಿ ಹೈಕ್ ನೀಡಲಾಗುವುದು. ನಮ್ಮ ಸಂಸ್ಥೆಗೆ ಬಂದರೆ ನಿಮ್ಮ ಭವಿಷ್ಯವೇ ಬದಲಾಗುತ್ತದೆ” ಎಂಬ ಆಕರ್ಷಕ ಜಾಹೀರಾತುಗಳನ್ನು ನಂಬಿ ಇಂಟರ್ವಿವ್ಯೂಗೆ ಹೋಗುವ ಮುನ್ನ ನಿರುದ್ಯೋಗಿಗಳು ಎಚ್ಚರ ವಹಿಸಬೇಕಾಗಿದೆ. ಏಕೆಂದರೆ, ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ (job scam) ಕೊಡಿಸುವುದಾಗಿ ನಂಬಿಸಿ ಯುವಕ-ಯುವತಿಯರಿಗೆ ಲಕ್ಷಾಂತರ ರೂ ವಂಚಿಸುತ್ತಿದ್ದ ಜಾಲವೊಂದನ್ನು ಬೆಂಗಳೂರಿನ ವೈಟ್‌ಫೀಲ್ಡ್ ವಿಭಾಗದ ಪೊಲೀಸರು ಭೇದಿಸಿದ್ದಾರೆ. ಉದ್ಯೋಗದ ಆಸೆಗೆ ಬಿದ್ದ ನೂರಾರು ವಿದ್ಯಾವಂತರು ಹಣ ಕಳೆದುಕೊಂಡಿರುವುದು ಬೆಳಕಿಗೆ ಬಂದಿದೆ….

Read More

ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಅಶ್ವಿನಿ

ಬೆಂಗಳೂರಿನ ಸ್ಯಾಂಕಿ ಕೆರೆ (Sankey Tank) ಮುಂದೆ ಪುನೀತ್ ರಾಜ್​ಕುಮಾರ್ ಅವರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಾಗಿದೆ. ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಅವರು 800 ಕೆಜಿ ತೂಕದ ಪ್ರತಿಮೆಯನ್ನು ಅನಾವರಣ ಮಾಡಿದರು. ಈ ವೇಳೆ ಮಲ್ಲೇಶ್ವರದ ಶಾಸಕ ಡಾ. ಅಶ್ವತ್ಥ್​​ ನಾರಾಯಣ ಮತ್ತು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್​ ಬಾಬು ಅವರು ಭಾಗಿ ಆಗಿದ್ದರು. ‘ಪ್ರತಿಮೆ ಚೆನ್ನಾಗಿದೆ. ಅಭಿಮಾನಿಗಳಿಗೆ ಮತ್ತು ಅಶ್ವತ್ಥ್ ನಾರಾಯಣ ಅವರಿಗೆ ಧನ್ಯವಾದ ಹೇಳುತ್ತೇನೆ’ ಎಂದರು ಅಶ್ವಿನಿ ಪುನೀತ್ ರಾಜ್​ಕುಮಾರ್….

Read More

ಎಸ್​ಐಆರ್​ ವೇಳೆ ಬಿಎಲ್​ಒಗೆ ಹೊರಗೆ ನಿಲ್ಲಿಸಿ ಜಾತಿ ನಿಂದನೆ: ಅಟ್ರಾಸಿಟಿ ಕೇಸ್ ದಾಖಲು – Kannada News | Atrocity case Booked In venur Station Over casteist abusing against BLO During SIR at Mangaluru

ಮಂಗಳೂರು, (ಜುಲೈ 08): ಎಸ್ಐಆರ್  (SIR)ಕರ್ತವ್ಯಕ್ಕೆ ತೆರಳಿದ ದಲಿತ ಸಮುದಾಯಕ್ಕೆ ಸೇರಿದ ಬಿ.ಎಲ್.ಒ ರನ್ನು(BLO) ಜಾತಿ ನಿಂದನೆ ಮಾಡಿ ಅಪಮಾನಿಸಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಬಿಎಲ್.ಒ. ಆಗಿ ಕೆಲಸ ಮಾಡುತ್ತಿದ್ದು, ಅದರಂತೆ ಶಿರ್ಲಾಲು ಗ್ರಾಮದ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಎಂಬವರ ಮನೆಗೆ ಎಸ್​​ಐಆರ್ ಪ್ರಕ್ರಿಯೆಗೆಂದು ತೆರಳಿದ್ದರು. ಆದ್ರೆ, ಈ ವೇಳೆ ನಿಮ್ಮ ಜಾತಿಯವರು ಒಳಗೆ ಬರಬಾರದು ಎಂದು ಅಂಗಳದಲ್ಲೇ ನಿಲ್ಲಿಸಿ…

Read More

ನರನೋವು ಶಮನ ಮಾಡಬಲ್ಲ ‘ಪೀಡಾನಿಲ್ ಗೋಲ್ಡ್’; ಇದು ಪತಂಜಲಿ ಆಯುರ್ವೇದದ ಕೊಡುಗೆ – Kannada News | Research shows Patanjali’s Peedanil Gold effective for chronic nerve pain

ಇತ್ತೀಚಿನ ದಿನಗಳಲ್ಲಿ ದೀರ್ಘಕಾಲದ, ನೋವುರಹಿತ ಕಾಯಿಲೆಗಳು ಸಾಮಾನ್ಯವಾಗಿದ್ದು, ಅನೇಕ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಸಾಂಪ್ರದಾಯಿಕ ಔಷಧದಲ್ಲಿ ಈ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಹಿಡಿಯುವುದು ಕಷ್ಟವಾದರೂ, ಆಯುರ್ವೇದವು ಉತ್ತಮ ಆರೋಗ್ಯಕ್ಕಾಗಿ ಶಾಶ್ವತವಾದ, ನೈಸರ್ಗಿಕ ಪರಿಹಾರವನ್ನು ನೀಡುತ್ತದೆ. ಈ ಹಿನ್ನೆಲೆಯಲ್ಲಿ, ಪತಂಜಲಿಯು ದೀರ್ಘಕಾಲದ ನರ ನೋವಿಗೆ ಪರಿಣಾಮಕಾರಿ ಪರಿಹಾರವಾದ ಪೀಡನಿಲ್ ಗೋಲ್ಡ್ (Peedanil Gold) ಎಂಬ ಔಷಧವನ್ನು ಅಭಿವೃದ್ಧಿಪಡಿಸಲು ಆಯುರ್ವೇದ ವಿಧಾನಗಳನ್ನು ಬಳಸಿಕೊಂಡಿದೆ. ಈ ಸಂಶೋಧನಾ ಪ್ರಬಂಧವನ್ನು ಪ್ರತಿಷ್ಠಿತ ವೈಲಿ ಪಬ್ಲಿಕೇಷನ್ಸ್ ಇಂಟರ್ನ್ಯಾಷನಲ್​ನ ಪೀರ್-ರಿವ್ಯೂಡ್ ಜರ್ನಲ್ ಆದ ಪೆನ್…

Read More

Video: ಬಲೆ ಭಾರವಾಗ್ತಿದೆ ದೊಡ್ಡ ಮೀನಿರಬಹುದು ಎಂದು ಎಳೆದವರಿಗೆ ಸಿಕ್ಕಿದ್ದು ಹೆಬ್ಬಾವು

ತೆಲಂಗಾಣ, ಮಾರ್ಚ್​ 10: ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯಲ್ಲಿ ಅಪರೂಪದ ಘಟನೆ ನಡೆದಿದೆ. ತೇಕುಲಪಲ್ಲಿ ಮಂಡಲದ ರೋಲ್ಲಪಾಡು ಗ್ರಾಮದ ಕೊಳದಲ್ಲಿ ಮೀನುಗಾರಿಕೆಗೆ ಇಟ್ಟಿದ್ದ ಬಲೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಸಿಲುಕಿ ಸಾವನ್ನಪ್ಪಿದೆ.ಪ್ರತಿದಿನದಂತೆ, ಸ್ಥಳೀಯ ಮೀನುಗಾರರು ಮೀನು ಹಿಡಿಯಲು ಕೊಳದಲ್ಲಿ ಬಲೆ ಬೀಸಿದ್ದರು. ಮರುದಿನ ಬೆಳಿಗ್ಗೆ, ಕೊಳಕ್ಕೆ ಹೋಗಿ ಬಲೆ ಎಳೆಯುತ್ತಿದ್ದಾಗ, ಒಂದು ದೊಡ್ಡ ಭಾರವಾದ ವಸ್ತು ಸಿಕ್ಕಿಹಾಕಿಕೊಂಡಿದೆ ಎಂದು ಭಾವಿಸಿದ್ದರು. ಇದು ಮೀನುಗಾರರನ್ನು ಆಶ್ಚರ್ಯಗೊಳಿಸಿತು. ಏನಾಯಿತು ಎಂದು ನೋಡಲು ಅವರು ಬಲೆಯನ್ನು ದಡಕ್ಕೆ ಎಳೆದಾಗ, ಸುಮಾರು 12…

Read More

ಶೃಂಗೇರಿ ಮತ ಮರು ಎಣಿಕೆ ವಿವಾದ: ಪ್ರಮಾಣವಚನ ಸ್ವೀಕಾರಕ್ಕೆ ವಿಳಂಬ ಮಾಡಿಲ್ಲ, ಸ್ಪೀಕರ್ ಯುಟಿ ಖಾದರ್ ಸ್ಪಷ್ಟನೆ – Kannada News | Sringeri Seat Recount Issue: Speaker UT Khader Responds to BJP Allegations Over Oath Taking Delay

ಮಂಗಳೂರು, ಮೇ 6: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯ ನಂತರ ಹೊಸದಾಗಿ ಶಾಸಕರಾಗಿ ಆಯ್ಕೆಯಾದ ಜೀವರಾಜ್ ಪ್ರಮಾಣವಚನ ಸ್ವೀಕಾರಕ್ಕೆ ವಿಳಂಬ ಮಾಡಲಾಗುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಯಾವುದೇ ವಿಳಂಬ ಮಾಡಿಲ್ಲ, ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಡಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲವೂ ವಿಶ್ವಾಸದ ಮೇಲೆ ನಡೆಯಬೇಕು, ವಿಶ್ವಾಸವಿಲ್ಲದಿದ್ದರೆ ವ್ಯವಸ್ಥೆ ಬಲಿಷ್ಠವಾಗಲು ಸಾಧ್ಯವಿಲ್ಲ ಎಂದು ಸ್ಪೀಕರ್ ತಿಳಿಸಿದರು. ನಾನು…

Read More

ಮೊಬೈಲ್ ಟಾರ್ಚ್ ಬೆಳಕಲ್ಲಿ ಆಪರೇಷನ್; 12 ವರ್ಷಗಳ ಬಳಿಕ ವೈದ್ಯರ ವಿರುದ್ಧ ಪ್ರಕರಣ ದಾಖಲು

ಮುಂಬೈ, ಮಾರ್ಚ್ 23: ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲಿ ರೋಗಿಗೆ ಆಪರೇಷನ್ (Operation) ಮಾಡಿ ಆ ರೋಗಿ ಮೃತಪಟ್ಟಿದ್ದರು. ಇದಾದ 12 ವರ್ಷಗಳವರೆಗೂ ಆ ವೈದ್ಯರಿಗೆ ಶಿಕ್ಷೆ ಕೊಡಿಸಲು ಮೃತಪಟ್ಟ ರೋಗಿಯ ತಾಯಿ ತೀವ್ರ ಹೋರಾಟ ನಡೆಸಿದ್ದರು. ಆ ಘಟನೆ ನಡೆದು 12 ವರ್ಷಗಳ ಬಳಿಕ ಇದೀಗ ಈ ಹೋರಾಟಕ್ಕೆ ಸ್ವಲ್ಪ ಮಟ್ಟಿಗಿನ ಯಶಸ್ಸು ಸಿಕ್ಕಿದ್ದು, 12 ವರ್ಷಗಳ ನಂತರ ಆ ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದೆ. 2014ರಲ್ಲಿ ನಡೆದ ದುರಂತ ಘಟನೆಯಲ್ಲಿ ಮಹಾರಾಷ್ಟ್ರದ ಗೋವಂಡಿಯ 23…

Read More