Headlines

ಸಂಪುಟ ಪುನಾರಚನೆ ವದಂತಿ; ರಾಷ್ಟ್ರಪತಿಯನ್ನು ಭೇಟಿ ಮಾಡಿದ ಪ್ರಧಾನಿ ಮೋದಿ – Kannada News | PM Modi meets President Droupadi Murmu amid speculation over Cabinet reshuffle

ನವದೆಹಲಿ, ಜೂನ್ 23: ಕೇಂದ್ರ ಸಚಿವ ಸಂಪುಟದಲ್ಲಿ ಶೀಘ್ರದಲ್ಲೇ ಭಾರಿ ಬದಲಾವಣೆಯಾಗಲಿದೆ ಎಂಬ ವದಂತಿಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ (PM Modi) ಇಂದು (ಮಂಗಳವಾರ) ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಷ್ಟ್ರಪತಿ ಮತ್ತು ಪ್ರಧಾನಿಯವರ ಈ ದಿಢೀರ್ ಭೇಟಿಯು ದೇಶದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಸಂಪುಟ ಪುನಾರಚನೆಯ ಸುಳಿವು ನೀಡಿದೆ. ಕಳೆದ ಕೆಲವು ದಿನಗಳಿಂದ ದೆಹಲಿಯ ರಾಜಕೀಯ ಕಾರಿಡಾರ್‌ಗಳಲ್ಲಿ ಮೋದಿ ಸರ್ಕಾರದ…

Read More

Vasthu Tips: ಮನೆಯಲ್ಲಿ ಹಾವಿನ ಫೋಟೋ ಇಡುವುದು ಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Naga Devata Photo at Home: Vastu Tips, Benefits and Right Direction for Prosperity

ಮನೆಯಲ್ಲಿ ಹಾವಿನ ಫೋಟೋ ಇಡುವುದು ಶುಭವೇ?Image Credit source: Pinterest ಅನೇಕರು ತಮ್ಮ ಮನೆಯ ಅಂದವನ್ನು ಹೆಚ್ಚಿಸಲು ಅಥವಾ ಧಾರ್ಮಿಕ ನಂಬಿಕೆಯಿಂದ ವಿವಿಧ ಫೋಟೋಗಳನ್ನು ಗೋಡೆಗೆ ನೇತುಹಾಕುತ್ತಾರೆ. ಇತ್ತೀಚಿನ ದಿನಗಳಲ್ಲಿ ಮನೆಯಲ್ಲಿ ಹಾವಿನ ಅಥವಾ ನಾಗದೇವತೆಯ ಫೋಟೋ ಇರಿಸುವ ಬಗ್ಗೆ ಅನೇಕರಲ್ಲಿ ಗೊಂದಲವಿದೆ. ಆದ್ದರಿಂದ ಶಾಸ್ತ್ರಗಳ ಪ್ರಕಾರ ಮನೆಯಲ್ಲಿ ಹಾವಿನ ಫೋಟೋ ಇಡಬಹುದೇ? ಇಟ್ಟರೆ ಯಾವ ದಿಕ್ಕಿನಲ್ಲಿಡಬೇಕು? ಎಂಬದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ. ಸನಾತನ ಧರ್ಮದಲ್ಲಿ ಹಾವಿನ ಮಹತ್ವ: ಹಿಂದೂ ಧರ್ಮದಲ್ಲಿ ಹಾವುಗಳನ್ನು ಕೇವಲ ಪ್ರಾಣಿಗಳಾಗಿ…

Read More

8000 ಸಾವಿರ ಸ್ಕ್ರೀನ್​​ಗಳಲ್ಲಿ ಸಲ್ಲು ಕುರಿತ ಸಿನಿಮಾ ಬಿಡುಗಡೆ: ಪಟ್ಟು ಬಿಡದ ನಿರ್ಮಾಪಕ – Kannada News | Kaala Hiran movie to be released in 8000 screens says Producer

ಬಾಲಿವುಡ್​ನ ‘ಭಾಯಿ’ ಮತ್ತು ‘ಬ್ಯಾಡ್ ಬಾಯ್’ ಎರಡೂ ಆಗಿರುವ ಸಲ್ಮಾನ್ ಖಾನ್ (Salman Khan) ಬಗ್ಗೆ ಸಿನಿಮಾ ಒಂದು ಬಿಡುಗಡೆಗೆ ರೆಡಿಯಾಗಿದೆ. ಸಲ್ಮಾನ್ ಖಾನ್ ಅವರೇ ಮಾಡಿದ್ದಾರೆ ಎನ್ನಲಾಗುತ್ತಿರುವ ಕುಕೃತ್ಯವಾಗಿರುವ ಕೃಷ್ಣಮೃಗ ಭೇಟೆ ಪ್ರಕರಣದ ಕುರಿತಾದ ಕತೆಯನ್ನು ಒಳಗೊಂಡಿರುವ ‘ಕಾಲಾ ಹಿರನ್’ ಸಿನಿಮಾ ಈಗಾಗಲೇ ಸಖತ್ ಸದ್ದು ಮಾಡುತ್ತಿದೆ. ಈ ಸಿನಿಮಾದ ಬಿಡುಗಡೆಯನ್ನು ತಡೆಯಲು ಸಲ್ಮಾನ್ ಖಾನ್ ಹಾಗೂ ಅವರ ಕಾನೂನು ತಂಡ ಅವಿರತ ಪ್ರಯತ್ನ ಮಾಡುತ್ತಿದೆ. ಆದರೆ ‘ಕಾಲಾ ಹಿರನ್’ ಸಿನಿಮಾದ ನಿರ್ಮಾಪಕರು ಪಟ್ಟು ಸಡಿಸಲು…

Read More

IPL 2026 Orange Cap: ಆರೆಂಜ್ ಕ್ಯಾಪ್ ರೇಸ್‌ನಲ್ಲಿ ದೊಡ್ಡ ಬದಲಾವಣೆ: ಕೊಹ್ಲಿಗೆ ಶಾಕ್ ನೀಡಿದ ಸಾಯಿ ಸುದರ್ಶನ್ – Kannada News | Big change in IPL 2026 Orange Cap race Sai Sudarshan gives Virat Kohli a shock

ಬೆಂಗಳೂರು (ಮೇ. 04): ಐಪಿಎಲ್ 2026 ಸೀಸನ್ ರೋಚಕ ಘಟ್ಟದತ್ತ ತಲುಪುತ್ತಿದೆ. ಮೈದಾನದಲ್ಲಿ ತಂಡಗಳ ನಡುವಿನ ಹೋರಾಟ ಒಂದು ವಿಷಯವಾದರೆ, ಆಟಗಾರರಲ್ಲಿ ವೈಯಕ್ತಿಕ ದಾಖಲೆಗಳ ಹುಡುಕಾಟ ಇನ್ನೊಂದು ವಿಷಯ. ವಿಶೇಷವಾಗಿ ಆರೆಂಜ್ ಕ್ಯಾಪ್ ಮತ್ತು ಪರ್ಪಲ್ ಕ್ಯಾಪ್‌ಗಾಗಿ ಓಟವು ಪ್ರತಿ ಪಂದ್ಯದಿಂದ ಪಂದ್ಯಕ್ಕೆ ಬದಲಾಗುತ್ತಿದೆ. ಇತ್ತೀಚೆಗೆ ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದ ನಂತರ, ಈ ರೇಸ್‌ನಲ್ಲಿ ಭಾರಿ ಬದಲಾವಣೆಗಳಾಗಿವೆ. ಯುವ ಆಟಗಾರ ಸಾಯಿ ಸುದರ್ಶನ್ (Sai Sudharshan) ಮಿಂಚಿನ ಅರ್ಧಶತಕದೊಂದಿಗೆ ಮುನ್ನಡೆ ಸಾಧಿಸಿದ್ದು,…

Read More

ವಿವಾಹದ ಬಳಿಕವೂ ಖ್ಯಾತ ನಟಿ ಜೊತೆ ಸಂಬಂಧ ಹೊಂದಿದ್ದ ಅಕ್ಷಯ್ ಕುಮಾರ್? – Kannada News | Akshay Kumar and Priyanka Chopra Affair: Post Marriage Controversy That Rocked Bollywood

ಬಾಲಿವುಡ್ ಸೆಲೆಬ್ರಿಟಿಗಳು ತಮ್ಮ ಖಾಸಗಿ ಜೀವನದ ಕಾರಣಕ್ಕೆ ಆಗಾಗ ಸುದ್ದಿ ಆಗುತ್ತಾರೆ. ಈಗಲೂ ಸಹ, ನಟ ಅಕ್ಷಯ್ ಕುಮಾರ್ ಅವರ ಖಾಸಗಿ ಜೀವನ ಚರ್ಚೆ ಆಗುತ್ತದೆ. ಒಂದು ಕಾಲದಲ್ಲಿ ಅಕ್ಷಯ್ ಕುಮಾರ್ ಒಬ್ಬ ಪ್ರಸಿದ್ಧ ಮತ್ತು ಜನಪ್ರಿಯ ನಟಿಯನ್ನು ಪ್ರೀತಿಸುತ್ತಿದ್ದರು. ಆದರೆ ಅವರ ಪತ್ನಿ ಟ್ವಿಂಕಲ್ ಖನ್ನಾ ಅವರಿಗೆ ಅಕ್ಷಯ್ ಅವರ ಸಂಬಂಧದ ಬಗ್ಗೆ ತಿಳಿದಾಗ, ನಟನ ಜೀವನದಲ್ಲಿ ದೊಡ್ಡ ಬಿರುಗಾಳಿ ಎದ್ದಿತು. ಅಕ್ಷಯ್ ಅವರ ಸಂಬಂಧದದಲ್ಲಿ ಇದ್ದ ನಟಿ ಬೇರೆ ಯಾರೂ ಅಲ್ಲ, ನಟಿ ಪ್ರಿಯಾಂಕಾ…

Read More

Daily Devotional: ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ? – Kannada News | Lunar Eclipse March 04: Can Women Embrace Sanyasa According to Scriptures?

ಬೆಂಗಳೂರು, ಮಾರ್ಚ್​​ 04: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸನ್ಯಾಸಿಗಳು ಮತ್ತು ಸನ್ಯಾಸಿನಿಯರನ್ನು ಗೌರವಯುತವಾಗಿ ದೇವತಾ ಸ್ವರೂಪಿಗಳೆಂದು ಕಾಣಲಾಗುತ್ತದೆ. ಸನ್ಯಾಸ ಎಂದರೆ ತಲೆ ಬೋಳಿಸಿಕೊಂಡು, ಕಾಷಾಯ ವಸ್ತ್ರ ಧರಿಸಿ, ರುದ್ರಾಕ್ಷಿ ಮಾಲೆಗಳನ್ನು ಧರಿಸಿ, ಬ್ರಾಹ್ಮೀ ಮುಹೂರ್ತದಲ್ಲಿ ಜಪತಪಗಳನ್ನು ಮಾಡಿ, ಹೋಮಹವನಗಳನ್ನು ನಿರ್ವಹಿಸಿ, ಭಿಕ್ಷೆಯಿಂದ ಪಡೆದ ಆಹಾರವನ್ನು ಸ್ವೀಕರಿಸುವುದು. ಸನ್ಯಾಸಿನಿಯರ ಪ್ರಥಮ ಕರ್ತವ್ಯ ಧರ್ಮಜಾಗೃತಿ, ಸಂಸ್ಕೃತಿಯ ಉದ್ಧಾರ ಮತ್ತು ಲೋಕಕ್ಷೇಮವನ್ನು ಬಯಸುವುದು. ಹಿಂದೂ ಧರ್ಮದಲ್ಲಿ ಸ್ತ್ರೀಯರಿಗೆ ಅಪಾರ…

Read More

IPL 2026: ಐಪಿಎಲ್ ಆರಂಭಕ್ಕೂ ಮುನ್ನವೇ ಸಂಕಷ್ಟಕ್ಕೆ ಸಿಲುಕಿದ ಆರ್​ಸಿಬಿ- ಎಸ್​ಆರ್​ಹೆಚ್

2026 ರ ಐಪಿಎಲ್ ವೇಳಾಪಟ್ಟಿಯ (IPL 2026 schedule) ಮೊದಲ 20 ಪಂದ್ಯಗಳ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 28 ರಂದು ನಡೆಯುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ, ಸನ್‌ರೈಸರ್ಸ್ ಹೈದರಾಬಾದ್ (RCB vs SRH) ತಂಡವನ್ನು ಎದುರಿಸಲಿದೆ. ಆದರೆ ಈ ಪಂದ್ಯಕ್ಕೂ ಮುಂಚೆಯೇ ಎರಡೂ ತಂಡಗಳು ದೊಡ್ಡ ಸಂಕಷ್ಟಕ್ಕೆ ಸಿಲುಕಿವೆ. ವಾಸ್ತವವಾಗಿ, ಎರಡೂ ತಂಡಗಳ ಇಬ್ಬರು ಸ್ಟಾರ್ ಆಟಗಾರರು ಮೊದಲ ಪಂದ್ಯದಲ್ಲಿ ಆಡುವುದು ಖಚಿತವಾಗಿಲ್ಲ. ಗಾಯಗಳಿಂದ ಬಳಲುತ್ತಿರುವ ಮತ್ತು ಇನ್ನೂ ಫಿಟ್‌ನೆಸ್ ಮರಳಿ ಪಡೆಯದ ಜೋಶ್…

Read More

WPL 2026: ಡಬ್ಲ್ಯುಪಿಎಲ್​​ಗೆ ವೇದಿಕೆ ಸಜ್ಜು; ಎಲ್ಲಾ 5 ತಂಡಗಳು, ವೇಳಾಪಟ್ಟಿ, ನಿಯಮಗಳ ಪೂರ್ಣ ವಿವರ ಇಲ್ಲಿದೆ – Kannada News | Women’s Premier League 2026: Full Guide – Dates, Squads, Where to Watch

ಮಹಿಳಾ ಪ್ರೀಮಿಯರ್ ಲೀಗ್​ನ (Women’s Premier League 2026) ನಾಲ್ಕನೇ ಸೀಸನ್ ನಾಳೆಯಿಂದ ಅಂದರೆ ಜನವರಿ 9 ರಿಂದ ಪ್ರಾರಂಭವಾಗುತ್ತಿದೆ. ಮೆಗಾ ಹರಾಜಿನ ನಂತರ ಎಲ್ಲಾ ತಂಡಗಳು ಪ್ರಮುಖ ಬದಲಾವಣೆಗಳಾಗಿದ್ದು ಕೆಲವು ತಂಡಗಳು ಹೊಸ ನಾಯಕಿಯರನ್ನು ನೇಮಿಸಿವೆ. ಇದರೊಂದಿಗೆ ಈ ಸೀಸನ್ ಹಲವು ವಿಧಗಳಲ್ಲಿ ವಿಶೇಷವಾಗಿದ್ದು, ಅದರಲ್ಲಿ ಪ್ರಮುಖವಾಗಿ ಇದೇ ಮೊದಲ ಬಾರಿಗೆ ಜನವರಿ-ಫೆಬ್ರವರಿಯಲ್ಲಿ ನಡೆಯುತ್ತಿದೆ. ಲೀಗ್​ನ ಮೊದಲ ಪಂದ್ಯ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್,…

Read More

IPL 2026: ಒಂದೇ ಒಂದು ಪಂದ್ಯವನ್ನಾಡದೆ ರಾಂಚಿಗೆ ವಾಪಸ್ಸಾದ ಧೋನಿ

ಐಪಿಎಲ್ 2026 ರ ಲೀಗ್ ಹಂತ ಮುಗಿಯಲು ಕೆಲವೇ ಪಂದ್ಯಗಳು ಬಾಕಿ ಇವೆ. ಅಂದರೆ ಇದರರ್ಥ ಪ್ಲೇಆಫ್‌ ಸುತ್ತಿಗೆ ಕೇವಲ 4 ತಂಡಗಳು ಮುನ್ನಡೆಯಲಿದ್ದು, ಉಳಿದ 6 ತಂಡಗಳು ಲೀಗ್‌ ಹಂತದಲ್ಲೇ ತಮ್ಮ ಪ್ರಯಾಣವನ್ನು ಮುಗಿಸಲಿವೆ. ಅಂತಹ ತಂಡಗಳಲ್ಲಿ ಚೆನ್ನೈ ಸೂಪರ್​ಕಿಂಗ್ಸ್ ತಂಡ ಕೂಡ ಒಂದಾಗಿದೆ. ಆಡಿರುವ 13 ಪಂದ್ಯಗಳಲ್ಲಿ ಕೇವಲ 6 ಪಂದ್ಯಗಳನ್ನು ಗೆದ್ದಿರುವ ಸಿಎಸ್​ಕೆ ಪ್ಲೇಆಫ್‌ ರೇಸ್​ನಿಂದ ಹೊರಬಿದ್ದಿದೆ. ಅಭಿಮಾನಿಗಳಿಗೆ ಸಿಎಸ್​ಕೆ ಪ್ಲೇಆಫ್‌ ರೇಸ್​ನಿಂದ ಹೊರಬಿದ್ದಿರುವ ಆಘಾತದ ಜೊತೆಗೆ ತಂಡದ ಮಾಜಿ ನಾಯಕ ಎಂಎಸ್…

Read More

ವಿಶ್ವದ ಅತ್ಯಂತ ಶ್ರೀಮಂತ ದೇಶದಲ್ಲಿ ಜನರ ಸರಾಸರಿ ವಾರ್ಷಿಕ ಆದಾಯ 2 ಕೋಟಿ ರೂ; ಇಲ್ಲಿದೆ ಟಾಪ್-10 ಪಟ್ಟಿ – Kannada News | USA is 10th in the list of richest nations, despite having world’s biggest economy

ನವದೆಹಲಿ, ಡಿಸೆಂಬರ್ 30: ಭಾರತ ಐದನೇ ಅತಿದೊಡ್ಡ ಆರ್ಥಿಕತೆಯ ದೇಶ. ಆದರೆ, ಅತೀ ಶ್ರೀಮಂತ ದೇಶಗಳನ್ನು ಒಂದು ಸಾಲಿಗೆ ಜೋಡಿಸಿದರೆ ಭಾರತವು ಶ್ರೀಲಂಕಾಗಿಂತಲೂ ಹಿಂದಕ್ಕೆ ಹೋಗುತ್ತದೆ. ಒಂದು ದೇಶ ಎಷ್ಟು ಶ್ರೀಮಂತಿಕೆ ಹೊಂದಿದೆ ಎಂಬುದನ್ನು ಅದರ ಆರ್ಥಿಕ ಗಾತ್ರ ಮಾತ್ರವಲ್ಲದೆ, ಜನರ ತಲಾದಾಯವನ್ನೂ ಪರಿಗಣಿಸಲಾಗುತ್ತದೆ. ಈ ಜಿಡಿಪಿ ತಲಾದಾಯದಲ್ಲಿ ಚೀನಾ ದೇಶವೇ 74ನೇ ಸ್ಥಾನದಲ್ಲಿರುವುದು ಅಚ್ಚರಿ ಎನಿಸಬಹುದು. ಮಾಲ್ಡೀವ್ಸ್​ನಂತಹ ದೇಶವೇ ಚೀನಾಗಿಂತ ಮೇಲಿದೆ ಎಂದರೆ ಅಚ್ಚರಿ ಎನಿಸಬಹುದು. ಜಿಡಿಪಿ ಪಿಪಿಪಿ ತಲಾದಾಯದಲ್ಲಿ ಟಾಪ್-10 ದೇಶಗಳ ಪಟ್ಟಿ ಲೀಕ್ಟನ್​ಸ್ಟೇನ್:…

Read More