ತುಮಕೂರು ವಾಹನ ಸವಾರರಿಗೆ ಸಿಹಿಸುದ್ದಿ: ನೆನೆಗುದಿಗೆ ಬಿದ್ದಿದ್ದ ಚತುಷ್ಪಥ ಕಾಮಗಾರಿ ಆರಂಭ – Kannada News | Tumakuru NH 206 Widening Begins: Batavadi Mallasandra 4 Lane Road for Smoother Traffic
ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಚಾಲನೆImage Credit source: tv9 kannada ತುಮಕೂರು, ಫೆಬ್ರವರಿ 01: ನಗರದ ವಾಹನ ಸವಾರರಿಗೆ ಕೊನೆಗೂ ಸಿಹಿ ಸುದ್ದಿ ದೊರೆತಂತಾಗಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಆ ಮೂಲಕ ಕಾಮಗಾರಿ ಆರಂಭದ ತಯಾರಿ ನಡೆದಿದೆ. ತುಮಕೂರು ನಗರದ ಒಳಗೆ ಹಾದುಹೋಗುವ ಬಟವಾಡಿ- ಮಲ್ಲಸಂದ್ರದ (Batavadi-Mallasandra) ನಡುವಿನ 12 ಕಿ.ಮಿ ರಸ್ತೆ ದ್ವಿಪಥವನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಪಡಿಸಲು ಅಧಿಕೃತವಾಗಿ ಚಾಲನೆ ದೊರೆತಿದೆ….