Headlines

ಇಡೀ ದೇಶದ ಜನರು ಇಂದು ರಾತ್ರಿ ಸಾಯುತ್ತಾರೆ; ಗಡುವು ಸಮೀಪಿಸುತ್ತಿದ್ದಂತೆ ಇರಾನ್​ಗೆ ಟ್ರಂಪ್ ಬೆದರಿಕೆ

ವಾಷಿಂಗ್ಟನ್, ಏಪ್ರಿಲ್ 7: ಇಸ್ರೇಲ್ ಜೊತೆ ಸೇರಿ ಫೆಬ್ರವರಿ 28ರಂದು ಅಮೆರಿಕ ಇರಾನ್ (Iran War) ಮೇಲೆ ದಾಳಿ ಆರಂಭಿಸಿತ್ತು. ಇರಾನ್​ನ ಸುಪ್ರೀಂ ನಾಯಕನನ್ನು ಕೊಂದು, ಇರಾನ್ ಮೇಲೆ ಡ್ರೋನ್ ದಾಳಿ ನಡೆಸಿದರೆ ಈ ಯುದ್ಧ ಒಂದೆರಡು ದಿನಗಳಲ್ಲೇ ಮುಗಿದು ಹೋಗುತ್ತದೆ ಎಂಬ ಲೆಕ್ಕಾಚಾರ ಟ್ರಂಪ್​ದಾಗಿತ್ತು. ಆದರೆ, ಸುಪ್ರೀಂ ನಾಯಕ ಸೇರಿದಂತೆ ಮಿಲಿಟರಿಯ ಮುಖ್ಯಸ್ಥರನ್ನೆಲ್ಲ ಕಳೆದುಕೊಂಡರೂ ಇರಾನ್ ಕಂಗೆಡದೆ ಅಮೆರಿಕ ಮತ್ತು ಇಸ್ರೇಲ್​ನ ವಾಯುನೆಲೆಗಳನ್ನೆಲ್ಲ ಉಡೀಸ್ ಮಾಡಿತ್ತು. ನಾವು ಸಂಪೂರ್ಣ ನಾಶವಾದರೂ ಪರವಾಗಿಲ್ಲ, ನಮ್ಮ ಶತ್ರುಗಳು ನಮ್ಮ…

Read More

‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು

ಟೊವಿನೋ ಥಾಮಸ್ (Tovino Thomas) ಹಾಗೂ ಖಯಾದು ಲೋಹರ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಮಲಯಾಳಂ ಪ್ಯಾನ್ ಇಂಡಿಯಾ ಸಿನಿಮಾ ‘ಪಲ್ಲಿಚಟ್ಟಂಬಿ’ ಇದೇ ವಾರ ಬಿಡುಗಡೆ ಆಗಲಿದ್ದು, ಚಿತ್ರತಂಡವು ದೇಶದ ಪ್ರಮುಖ ರಾಜ್ಯಗಳಿಗೆ ತೆರಳಿ ಪ್ರಚಾರ ಮಾಡುತ್ತಿದೆ. ‘ಪಲ್ಲಿಚಟ್ಟಂಬಿ’ ಸಿನಿಮಾವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಮ್ಸ್ ವಿತರಣೆ ಮಾಡುತ್ತಿದ್ದು, ಇಂದು (ಏಪ್ರಿಲ್ 07) ರಾಜ್ಯದಲ್ಲಿ ಸಿನಿಮಾದ ಪ್ರಚಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕನ್ನಡದ ‘ಮುಗಿಲ್ ಪೇಟೆ’ ಸಿನಿಮಾನಲ್ಲಿ ನಟಿಸಿರುವ ಖಯಾದು ಲೋಹರ್ ಅವರು ತಮ್ಮ ಹೊಸ ಸಿನಿಮಾ ಬಗ್ಗೆ ಪ್ರೀತಿಯಿಂದ ಮಾತನಾಡಿದ್ದಾರೆ….

Read More

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಿಲುಕಿರುವ ಸಣ್ಣ ಉದ್ದಿಮೆಗಳಿಗೆ ಸರ್ಕಾರದಿಂದ 2.5 ಲಕ್ಷ ಕೋಟಿ ರೂ ಸಾಲ ಖಾತ್ರಿ ಯೋಜನೆ ನೆರವು

ನವದೆಹಲಿ, ಏಪ್ರಿಲ್ 7: ಪಶ್ಚಿಮ ಏಷ್ಯನ್ ಬಿಕ್ಕಟ್ಟಿನಿಂದ ಭಾರತದ ಹಲವು ಕ್ಷೇತ್ರಗಳು ಬಾಧಿತವಾಗಿವೆ. ಈ ಸಂಕಷ್ಟದ ಸಂದರ್ಭದಲ್ಲಿ ಬಾಧಿಕ ಕ್ಷೇತ್ರಗಳೆಲ್ಲವಕ್ಕೂ ನೆರವು ನೀಡಲು ಕೇಂದ್ರ ಸರ್ಕಾರ ಸಾಲ ಖಾತ್ರಿ ಯೋಜನೆ ಆರಂಭಿಸಲು ಯೋಜಿಸಿದೆ. ಕೋವಿಡ್ ಸಂದರ್ಭದಲ್ಲಿ ಬಿಡುಗಡೆ ಮಾಡಿದ ಪ್ಯಾಕೇಜ್ ಮಾದರಿಯಲ್ಲಿ ಇರುವ ಈ ಕ್ರೆಡಿಟ್ ಗ್ಯಾರಂಟಿ ಸ್ಕೀಮ್​ನ (Credit Guarantee scheme) ಒಟ್ಟು ಮೊತ್ತ 2.5 ಲಕ್ಷ ಕೋಟಿ ರೂ ಇರುವ ಅಂದಾಜು ಇದೆ ಎಂದು ಮನಿಕಂಟ್ರೋಲ್​ನಲ್ಲಿ ವರದಿ ಮಾಡಲಾಗಿದೆ. ಇಬ್ಬರು ಅಧಿಕಾರಿಗಳ ಮೂಲಗಳಿಂದ ಈ…

Read More

ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 15ನೇ ಪಂದ್ಯಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ಭರ್ಜರಿ ಸಿದ್ಧತೆಯಲ್ಲಿದೆ. ಈ ಸಿದ್ಧತೆಗಳ ನಡುವೆ ಎಲ್ಲರ ಗಮನ ಸೆಳೆದಿರುವುದು ಯುವ ವೇಗಿ ಅರ್ಜುನ್ ತೆಂಡೂಲ್ಕರ್. ಲಕ್ನೋ ಸೂಪರ್ ಜೈಂಟ್ಸ್ ತಂಡದ ಭಾಗವಾಗಿರುವ ಅರ್ಜುನ್ ತೆಂಡೂಲ್ಕರ್ ನೆಟ್ಸ್​ನಲ್ಲಿ, ತಮ್ಮ ನಿಖರವಾದ ಯಾರ್ಕರ್ ದಾಳಿಯ ಮೂಲಕ ತಂಡದ ಪ್ರಮುಖ ಬ್ಯಾಟರ್‌ಗಳನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಲಕ್ನೋ ತಂಡದ ನಾಯಕ ರಿಷಬ್ ಪಂತ್ ಅವರಿಗೆ ಅರ್ಜುನ್ ತೆಂಡೂಲ್ಕರ್ ಸತತವಾಗಿ ಯಾರ್ಕರ್‌ಗಳನ್ನು ಎಸೆಯುವ ಮೂಲಕ ಬೆವರಿಳಿಸಿದರು….

Read More

ಅಪೋಲೋ, ಡಾ.ಅಗರ್ವಾಲ್- ಯ್ಯೂನಿಕ್ ಲ್ಯಾಬ್ಸ್ ವತಿಯಿಂದ ಟಿವಿ9 ಸಿಬ್ಬಂದಿಗೆ ಉಚಿತ ಆರೋಗ್ಯ ತಪಾಸಣೆ

ಬೆಂಗಳೂರು, (ಏಪ್ರಿಲ್ 07): ವಿಶ್ವ ಆರೋಗ್ಯ ದಿನವನ್ನು (World Health Day) ಪ್ರತಿ ವರ್ಷ ಏಪ್ರಿಲ್ 7 ರಂದು ಆಚರಿಸಲಾಗುತ್ತದೆ. ಪ್ರತಿ ವರ್ಷದಂತೆ ವಿಶ್ವ ಆರೋಗ್ಯ ದಿನಾಚರಣೆ ಹಿನ್ನೆಲೆಯಲ್ಲಿ  ಇಂದು (ಮಂಗಳವಾರ) ಅಪೋಲೋ ಮತ್ತು ಡಾ.ಅಗರ್ವಾಲ್ ಕಣ್ಣಿನ ಆಸ್ಪತ್ರೆಯ ಹಾಗೂ ಯ್ಯೂನಿಕ್ ಲ್ಯಾಬ್ಸ್ ವತಿಯಿಂದ ಬೆಂಗಳೂರಿನ ಟಿವಿ9 ಕಚೇರಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ (free health checkup) ಆಯೋಜಿಸಲಾಗಿದ್ದು, ಎಲ್ಲಾ ಸಿಬ್ಬಂದಿಗೆ ಬಿಪಿ, ,ಶುಗರ್, ಥೈರಾಡ್, ಸ್ಕಿನ್‌ಕೇರ್, ಇಸಿಜಿ, ಡೆಂಟಲ್‌ ಹಾಗೂ ನೇತ್ರಾ ತಪಾಸಣೆ ಮಾಡಲಾಯ್ತು….

Read More

ಸ್ನ್ಯಾಪ್ ಚಾಟ್‌ನಲ್ಲಿ ಯುವತಿಗೆ ಗಾಳ: ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್​​ ಮೇಲ್​; ಪೀಕಿದ್ದು 40 ಲಕ್ಷ ಹಣ, 2 ಕೆಜಿ ಚಿನ್ನ!

ಬೆಂಗಳೂರು, ಏಪ್ರಿಲ್​​ 07: ಸಾಮಾಜಿಕ ಜಾಲತಾಣದಲ್ಲಿ ಮಹಿಳೆಗೆ ಪರಿಚಯವಾಗಿದ್ದ ವ್ಯಕ್ತಿ ಸೇರಿ ಇಬ್ಬರು ಮಹಿಳೆಯ ಖಾಸಗಿ ಫೋಟೋಗಳನ್ನು ವೈರಲ್​​ ಮಾಡೋದಾಗಿ ಬೆದರಿಸಿ ಆಕೆಯಿಂದ 2 ಕೆಜಿ ಚಿನ್ನ ಹಾಗೂ 40 ಲಕ್ಷ ಹಣ ಪೀಕಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಈ ಬಗ್ಗೆ ಸಂತ್ರಸ್ತ ಮಹಿಳೆ ನೀಡಿದ್ದ ದೂರಿನ ಅನ್ವಯ ಆಂಧ್ರ ಮೂಲದ ಚೆನ್ನೂರು ಮಹೇಶ್​ ಮತ್ತು ವನ್ನೂರು ಸ್ವಾಮಿ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 571 ಗ್ರಾಂ ಚಿನ್ನಾಭರಣ, 25 ಲಕ್ಷ ನಗದು…

Read More

ರಾವಣನ ಪಾತ್ರ ಮಾಡಲು ಒಪ್ಪಿದ್ದೇಕೆ ಯಶ್, ನಿರ್ದೇಶಕರು ಕೊಟ್ಟರು ಉತ್ತರ

ರಣ್​​ಬೀರ್ ಕಪೂರ್ (Ranbir Kapoor), ಯಶ್ ಮತ್ತು ಸಾಯಿ ಪಲ್ಲವಿ ನಟಿಸುತ್ತಿರುವ ‘ರಾಮಾಯಣ’ ಸಿನಿಮಾ ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್​ನ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಎರಡು ಭಾಗಗಳ ನಿರ್ಮಾಣಕ್ಕೆ ಸುಮಾರು 4000 ಕೋಟಿ ಬಜೆಟ್ ಮೀಸಲಿಡಲಾಗಿದೆಯಂತೆ. ಸಿನಿಮಾಕ್ಕೆ ವಿಶ್ವದರ್ಜೆಯ ವಿಎಫ್​​ಎಕ್ಸ್ ತಂತ್ರಜ್ಞಾನ ಬಳಸಲಾಗಿದೆ. ಸಿನಿಮಾವನ್ನು ಐಮ್ಯಾಕ್ಸ್ ಗಾಗಿ ವಿಶೇಷವಾಗಿ ಚಿತ್ರೀಕರಿಸಲಾಗಿದೆ. ಸಿನಿಮಾನಲ್ಲಿ ರಣ್​​ಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿಯೂ ಹಾಗೂ ರಾವಣನಾಗಿ ನಟ ಯಶ್ ನಟಿಸಿದ್ದಾರೆ. ಆದರೆ ‘ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾದಿಂದ…

Read More

ನಿಮ್ಮ ಅಂಗೈಯಲ್ಲಿದೆ ಸರ್ಕಾರಿ ಉದ್ಯೋಗದ ಯೋಗ? ರೇಖೆಗಳು ಹೇಳುವ ಭವಿಷ್ಯ ಹೀಗಿದೆ!

ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ಅಂಗೈಯಲ್ಲಿರುವ ರೇಖೆಗಳು ಕೇವಲ ವಿಧಿಲಿಖಿತವಲ್ಲ, ಅವು ವೃತ್ತಿಜೀವನ ಮತ್ತು ಭವಿಷ್ಯದ ದಾರಿದೀಪಗಳಾಗಿವೆ. ಕೈಯಲ್ಲಿರುವ ಪರ್ವತ ರೇಖೆ, ಸೂರ್ಯ ರೇಖೆ ಮತ್ತು ವಿಜಯ ರೇಖೆಗಳು ಒಬ್ಬ ವ್ಯಕ್ತಿಯ ಜೀವನದ ಯಶಸ್ಸನ್ನು ನಿರ್ಧರಿಸುತ್ತವೆ. ಅದರಲ್ಲೂ ವಿಶೇಷವಾಗಿ, ಸಮಾಜದಲ್ಲಿ ಗೌರವ ತಂದುಕೊಡುವ ‘ಸರ್ಕಾರಿ ಕೆಲಸ’ ಪಡೆಯುವ ಯೋಗ ನಿಮ್ಮ ಕೈ ರೇಖೆಯಲ್ಲಿದೆಯೇ ಎಂದು ತಿಳಿಯಲು ಈ ಕೆಳಗಿನ ಅಂಶಗಳನ್ನು ಗಮನಿಸಬೇಕು. ಹಸ್ತಸಾಮುದ್ರಿಕ ಶಾಸ್ತ್ರದಲ್ಲಿ ಸರ್ಕಾರಿ ಉದ್ಯೋಗವನ್ನು ಗುರುತಿಸಲು ಸೂರ್ಯ ಪರ್ವತ ಮತ್ತು ಗುರು ಪರ್ವತಗಳು ಅತ್ಯಂತ ನಿರ್ಣಾಯಕ…

Read More

ಕದನವಿರಾಮದ ಮಾತುಕತೆಯ ಗಡುವು ಮುಗಿವ ಮೊದಲೇ ಇರಾನ್​ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ ದಾಳಿ

ಟೆಹ್ರಾನ್, ಏಪ್ರಿಲ್ 7: ಇರಾನ್‌ನ ಪ್ರಮುಖ ಕಚ್ಚಾ ತೈಲ ರಫ್ತು ಕೇಂದ್ರವಾದ ಖಾರ್ಗ್ ದ್ವೀಪದ ಮೇಲೆ ಅಮೆರಿಕ ಇಂದು ಅನೇಕ ದಾಳಿಗಳನ್ನು ನಡೆಸಿದೆ. ಈ ದ್ವೀಪ ಇರಾನ್ (Iran War) ದೇಶದ ತೈಲ ರಫ್ತಿನ ಬಹುಭಾಗವನ್ನು ನಿರ್ವಹಿಸುತ್ತದೆ. ಹಾರ್ಮುಜ್ ಜಲಸಂಧಿಯನ್ನು (Strait of Hormuz) ತೆರೆಯಲು ಮತ್ತು ಶಾಂತಿ ಮಾತುಕತೆಗೆ ಒಪ್ಪಿಗೆ ಸೂಚಿಸಲು ಅಮೆರಿಕ ಇರಾನ್​ಗೆ 10 ದಿನ ಗಡುವು ನೀಡಿತ್ತು. ಆ ಗಡುವು ಮುಗಿಯಲು ಕೆಲವೇ ಗಂಟೆಗಳು ಬಾಕಿ ಇವೆ. ಅಷ್ಟರೊಳಗೆ ಅಮೆರಿಕ ಮತ್ತೆ ಇರಾನ್…

Read More

Kala Sarpa Dosh: ಜಾತಕದಲ್ಲಿ ಕಾಲಸರ್ಪ ದೋಷವಿದ್ದರೆ ತಿಳಿಯುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯ ಜಾತಕದಲ್ಲಿ ‘ಕಾಲಸರ್ಪ ದೋಷ’ವಿದ್ದರೆ ಅವರು ಜೀವನದ ವಿವಿಧ ಹಂತಗಳಲ್ಲಿ ಅನೇಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ. ವಿಶೇಷವಾಗಿ ಆರ್ಥಿಕ ಸಂಕಷ್ಟಗಳು ಮತ್ತು ಮಾನಸಿಕ ನೆಮ್ಮದಿಯ ಕೊರತೆ ಈ ದೋಷದ ಪ್ರಮುಖ ಲಕ್ಷಣಗಳಾಗಿವೆ. ಅಷ್ಟಕ್ಕೂ ಈ ಕಾಲಸರ್ಪ ದೋಷ ಹೇಗೆ ಸಂಭವಿಸುತ್ತದೆ ಮತ್ತು ಇದರ ಪ್ರಭಾವ ಎಂತಹದ್ದು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಕಾಲಸರ್ಪ ದೋಷ ಎಂದರೇನು? ಕಾಲಸರ್ಪ ದೋಷವು ನೆರಳು ಗ್ರಹಗಳಾದ ರಾಹು ಮತ್ತು ಕೇತುಗಳ ನಡುವೆ ಉಂಟಾಗುತ್ತದೆ. ಜಾತಕದಲ್ಲಿ…

Read More