Ramalinga Reddy Pressmeet Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ – Kannada News
ಬೆಂಗಳೂರು, ಜೂನ್ 5: ಜಲಸಂಪನ್ಮೂಲ ಖಾತೆ ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸಂಪುಟದಲ್ಲಿ ತಮಗೆ ಬೇಕಾದ ಖಾತೆ ಸಿಗದ ಬಗ್ಗೆ ತೀವ್ರ ಅಸಮಾಧಾನ ಹೊಂದಿದ್ದಾರೆ. ಈ ವಿಚಾರವಾಗಿ ಅವರು ಗುರುವಾರವೇ ಸಿಎಂ ಡಿಕೆ ಶಿವಕುಮಾರ್ ಜತೆ ಮಾತುಕತೆ ನಡೆಸಿದ್ದರು. ಆದಾಗ್ಯೂ ಅವರಿಗೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಲಾಗಿದೆ. ಈ ವಿಚಾರವಾಗಿ ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ವಿಚಾರವಾಗಿ ಬೆಂಗಳೂರಿನ ಕೋರಮಂಗಲದ ನಿವಾಸದಲ್ಲಿ ಅವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ….