Headlines

ಮುಂಬೈನಲ್ಲಿ ಜಾನ್ ಅಬ್ರಹಾಂ ಹೊಸ ಬಂಗಲೆ; 84 ಕೋಟಿ ರೂ. ಆಸ್ತಿ ಖರೀದಿಸಿದ ಬಾಲಿವುಡ್ ನಟ – Kannada News | John Abraham Buys Rs 84 Cr Bandra Bungalow: Mumbai Luxury Real Estate Booms

ಬಾಲಿವುಡ್ ನಟ ಜಾನ್ ಅಬ್ರಹಾಂ (John Abraham) ಮುಂಬೈನಲ್ಲಿ ಭರ್ಜರಿ ಆಸ್ತಿ ಖರೀದಿಸಿದ್ದಾರೆ. ಬಾಂದ್ರಾ ವೆಸ್ಟ್‌ನಲ್ಲಿ ಒಂದು ಐಷಾರಾಮಿ ಬಂಗಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದರ ಬೆಲೆ ಬರೋಬ್ಬರಿ 84 ಕೋಟಿ ರೂಪಾಯಿ. ಇತ್ತೀಚೆಗಷ್ಟೇ ಅಂದರೆ ಜುಲೈ 14, 2026 ರಂದು ಈ ಬಂಗಲೆ ರಿಜಿಸ್ಟರ್ ಆಗಿದೆ. ಈ ಒಂದು ಡೀಲ್‌ಗಾಗಿ ಜಾನ್ ಅಬ್ರಹಾಂ 5.04 ಕೋಟಿ ರೂಪಾಯಿ ಸ್ಟಾಂಪ್ ಡ್ಯೂಟಿ ಕಟ್ಟಿದ್ದಾರೆ. ಇನ್ನು ಈ ಪ್ರಾಪರ್ಟಿ ಒಟ್ಟು 1,017.60 ಚದರ ಮೀಟರ್ ವಿಸ್ತೀರ್ಣದಲ್ಲಿದೆ. ಇದರಲ್ಲಿ ದೊಡ್ಡ ಬಂಗಲೆ ಜೊತೆಗೆ…

Read More

ಮೂವರು ಹೊಸಬರ ಎಂಟ್ರಿ: ಹೀಗಿದೆ ಟೀಮ್ ಇಂಡಿಯಾ – Kannada News | IND vs ZIM: India T20 Squad For Zimbabwe 2026

ಭಾರತ ಮತ್ತು ಝಿಂಬಾಬ್ವೆ ನಡುವಣ ಮೂರು ಮ್ಯಾಚ್​ಗಳ ಟಿ20 ಸರಣಿಯು ಜುಲೈ 23 ರಿಂದ ಶುರುವಾಗಲಿದೆ. ಈ ಸರಣಿಗಾಗಿ 15 ಸದಸ್ಯರ ಬಲಿಷ್ಠ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದು, ತಿಲಕ್ ವರ್ಮಾ ಅವರಿಗೆ ಉಪನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ತಂಡದಿಂದ ಹಿರಿಯ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಅವರ ಬದಲಿಗೆ ವಿಕೆಟ್ ಕೀಪರ್ ಬ್ಯಾಟರ್​ ಪ್ರಭ್​ಸಿಮ್ರಾನ್​ ಸಿಂಗ್​ ಅವರನ್ನು ಆಯ್ಕೆ ಮಾಡಲಾಗಿದೆ. ಮೂವರಿಗೆ ಚೊಚ್ಚಲ ಅವಕಾಶ! ಅಂತಾರಾಷ್ಟ್ರೀಯ…

Read More

ಜಟಾಯು ಪಾತ್ರಕ್ಕೆ ಅನುಪಮ್ ಖೇರ್ ಎಂಟ್ರಿ; ಇಲ್ಲಿದೆ ‘ರಾಮಾಯಣ’ ಕಲಾವಿದರ ಫುಲ್ ಲಿಸ್ಟ್ – Kannada News | Ramayana Movie 2026: Full Cast Updates Anupam Kher as Jatayu

2026ರ ಅತ್ಯಂತ ನಿರೀಕ್ಷಿತ ಸಿನಿಮಾ ‘ರಾಮಾಯಣ’ ಕುರಿತು ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ. ದೆಹಲಿಯ ಭಾರತ್ ಮಂಟಪದಲ್ಲಿ ಚಿತ್ರತಂಡ ಇತ್ತೀಚೆಗೆ ‘ಪ್ರಥಮ ಸಂಕಲ್ಪ’ ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ಈವೆಂಟ್‌ನಲ್ಲಿ ಸಿನಿಮಾದ 4 ನಿಮಿಷಗಳ ಟ್ರೇಲರ್ ಪ್ರದರ್ಶಿಸಲಾಗಿದೆ. ಇದರ ಜೊತೆಗೆ ಚಿತ್ರದ ಪಾತ್ರಗಳನ್ನು ಪರಿಚಯಿಸುವ ವಿಶೇಷ ಕಾಮಿಕ್ ಬುಕ್ ಕೂಡ ಬಿಡುಗಡೆ ಮಾಡಲಾಗಿದೆ. ಈ ಕಾಮಿಕ್ ಬುಕ್ ಮೂಲಕ ಸಿನಿಮಾದ ದೊಡ್ಡ ರಹಸ್ಯವೊಂದು ಹೊರಬಿದ್ದಿದೆ. ಈ ಹಿಂದೆ ಜಟಾಯು ಪಾತ್ರಕ್ಕೆ ಅಮಿತಾಭ್ ಬಚ್ಚನ್ ಧ್ವನಿ ನೀಡಲಿದ್ದಾರೆ ಎಂಬ…

Read More

Video: ಮಹಾರಾಷ್ಟ್ರದಲ್ಲಿ ಬುಲೆಟ್ ಪ್ರೂಫ್ ಜಾಕೆಟ್ ಧರಿಸಿ ಆಭರಣದಂಗಡಿ ದರೋಡೆ – Kannada News | Palghar Jewelry Robbery: Bulletproof Vest Gang Steals Gold Worth Lakhs

ಮುಂಬೈ, ಜುಲೈ 21: ಮಹಾರಾಷ್ಟ್ರದ ಪಾಲ್ಗರ್​​ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮೂವರು ಬಂದೂಕುಧಾರಿಗಳು ಬುಲೆಟ್​ಪ್ರೂಫ್ ಜಾಕೆಟ್ ಧರಿಸಿ ಬಂದು ಆಭರಣದಂಗಡಿ ದರೋಡೆ(Robbery) ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಆಭರಣ ಮಳಿಗೆಯೊಂದಕ್ಕೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ದರೋಡೆಕೋರರು ಗುಂಡು ನಿರೋಧಕ ಜಾಕೆಟ್‌ಗಳನ್ನು ಧರಿಸಿಕೊಂಡು, ಸಾರ್ವಜನಿಕರ ಮುಂಭಾಗದಲ್ಲೇ ಬಂದೂಕುಗಳನ್ನು ಝಳಪಿಸುತ್ತಾ ಸಿನಿಮೀಯ ರೀತಿಯಲ್ಲಿ ದರೋಡೆ ನಡೆಸಿದ್ದಾರೆ. ಬಂದೂಕು ತೋರಿಸಿ ಪ್ಲಾಸ್ಟಿಕ್ ಚೀಲಕ್ಕೆ ಚಿನ್ನ ತುಂಬಿಕೊಂಡ ಕಳ್ಳರು ಸೋಮವಾರ ಸಂಜೆ 4.30 ರ ಸುಮಾರಿಗೆ ಪಾಲ್ಘರ್​ನಲ್ಲಿರುವ…

Read More

‘ತಬಾಹಿ..’ ಬಳಿಕ ಬರ್ತಿದೆ ‘ಮನಮೋಹಕ’ ಸಾಂಗ್; ‘ಟಾಕ್ಸಿಕ್’ ತಂಡದ ಕಡೆಯಿಂದ ಸಿಕ್ತು ಅಪ್​​ಡೇಟ್ – Kannada News | Toxic Movie Manamohaka Song Yash and Tara Sutaria Romantic Track to release Today

‘ಟಾಕ್ಸಿಕ್’ ಚಿತ್ರದ  (Toxic Movie)‘ತಬಾಹಿ..’ ಹಾಡು ಸಾಕಷ್ಟು ಟ್ರೆಂಡ್ ಸೃಷ್ಟಿ ಮಾಡಿದೆ. ಕೋಟ್ಯಂತರ ಬಾರಿ ವೀಕ್ಷಣೆ ಕಂಡಿರುವ ಈ ವಿಡಿಯೋ ಸಾಂಗ್ ಸಾಕಷ್ಟು ಬೋಲ್ಡ್ ಆಗಿತ್ತು. ಈಗ ‘ಟಾಕ್ಸಿಕ್’ ಟೀಂ ಕಡೆಯಿಂದ ಎರಡನೇ ಸಾಂಗ್ ರಿಲೀಸ್ ಬಗ್ಗೆ ಮಾಹಿತಿ ಸಿಕ್ಕಿದೆ. ಇಂದು ‘ಮನಮೋಹಕ..’ ಸಾಂಗ್ ರಿಲೀಸ್ ಆಗಲಿದೆ. ಈ ಹಾಡು ಯಾವ ರೀತಿ ಇರಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಕಾಡುತ್ತಿದೆ. ‘ಟಾಕ್ಸಿಕ್’ ಚಿತ್ರದಲ್ಲಿ ಹಲವು ಹೀರೋಯಿನ್​​ಗಳಿದ್ದಾರೆ. ಯಶ್ ಅವರು ಯಾರ ಜೊತೆ ಫೈಟ್ ಮಾಡುತ್ತಾರೆ, ಯಾರ ಜೊತೆ…

Read More

Bengaluru Air Quality: ಬೆಂಗಳೂರು ಸೇರಿ ಕರಾವಳಿ, ಮಲೆನಾಡಿನ ವಾಯು ಗುಣಮಟ್ಟ ಉತ್ತಮ – Kannada News | Karnataka Air Quality Today: Bengaluru AQI and City Wise AQI Report July 21

ಬೆಂಗಳೂರು ಸೇರಿ ಕರಾವಳಿ, ಮಲೆನಾಡಿನ ವಾಯು ಗುಣಮಟ್ಟ ಉತ್ತಮ ಬೆಂಗಳೂರು, ಜುಲೈ 21: ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟದ ನಡುವೆ, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸುಧಾರಣೆಯಾಗಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ (AQI) ಇಂದು ಉತ್ತಮ ಹಂತದಲ್ಲಿದೆ. ನಿರಂತರ ಮಳೆ ಮತ್ತು ತಂಪಾದ ಗಾಳಿಯ ಕಾರಣದಿಂದ ವಾಯು ಮಾಲಿನ್ಯದ ಮಟ್ಟ ಗಣನೀಯವಾಗಿ ಕಡಿಮೆಯಾಗಿದೆ. ರಾಜಧಾನಿ ಬೆಂಗಳೂರಿನ ಇಂದಿನ AQI ಸ್ಥಿತಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಸರಾಸರಿ AQI 45…

Read More

Karnataka Weather Forecast: ಕರ್ನಾಟಕ ಕರಾವಳಿ, ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ, ಗಾಳಿಯ ಮುನ್ಸೂಚನೆ – Kannada News | Karnataka Weather Forecast July 21 and 22: Rain to Continue Across Coastal and Interior Districts

ಶಿವಮೊಗ್ಗದಲ್ಲಿ ಮಳೆ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜುಲೈ 21: ಕರ್ನಾಟಕದ ಅನೇಕ ಕಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯ ವಾತಾವರಣ ಮುಂದುವರಿಯಲಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು (Bengaluru) ಕೇಂದ್ರ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ…

Read More

ಸುಬ್ರಹ್ಮಣ್ಯನ ಕೃಪೆಗೆ ಪಾತ್ರರಾಗಲು ಇದು ಸುದಿನ! 12 ರಾಶಿಗಳ ದಿನ ಭವಿಷ್ಯ ವಿವರಣೆ ಇಲ್ಲಿದೆ – Kannada News | Subrahmanya Blessings on July 21, 2026: Daily Horoscope for All 12 Zodiac Signs by Dr Basavaraj Guruji

ಇಂದು 2026ರ ಜುಲೈ 21, ಮಂಗಳವಾರ, ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷದ ಅಷ್ಟಮಿ, ಚಿತ್ತಾ ನಕ್ಷತ್ರ, ಸಿದ್ಧ ಯೋಗ ಮತ್ತು ವಣಿಕ ಕರಣ ಇರಲಿದೆ. ಈ ದಿನದ ರಾಹುಕಾಲವು ಮಧ್ಯಾಹ್ನ 3 ಗಂಟೆ 26 ನಿಮಿಷದಿಂದ ಸಂಜೆ 5 ಗಂಟೆ 11 ನಿಮಿಷದ ತನಕ ಇರುತ್ತದೆ. ಇನ್ನು ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭ ಕಾಲವು ಬೆಳಗ್ಗೆ 10 ಗಂಟೆ 50 ನಿಮಿಷದಿಂದ ಮಧ್ಯಾಹ್ನ 12 ಗಂಟೆ 25 ನಿಮಿಷದ ತನಕ…

Read More

ನಿತ್ಯ ಭವಿಷ್ಯ: ಇಂದು ಈ ರಾಶಿಯವರಿಂದ ವಿವಾಹದ ವಸ್ತುಸ್ಥಿತಿಯ ಅರಿವು, ಅತಿಯಾದ ದುಃಖ – Kannada News | Horoscope Today July 21: What Your Zodiac Sign Reveals for Financial and Family Life

ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಗ್ರೀಷ್ಮ ಋತುವಿನ ಆಷಾಢ ಮಾಸದ ಶುಕ್ಲ ಪಕ್ಷದ ಸಪ್ತಮೀ ತಿಥಿಯ ಮಂಗಳವಾರದಂದು ಕೇಳಿಕೊಂಡಿದ್ದು ಸಿಹದು, ಮುಖ್ಯವಾದುದರ ನಷ್ಟ, ಸಮಯ ಪಾಲನೆ ಅಸ್ತವ್ಯಸ್ತ, ಒಳ್ಳೆಯ ಅಭ್ಯಾಸಗಳ ಆರಂಭ, ಆಹಾರದಿಂದ ತೊಂದರೆ, ಅನಿರೀಕ್ಷಿತ ಒತ್ತಡ, ವೈವಾಹಿಕ ಜೀವನದ ಚಿಂತೆ ಇವೆಲ್ಲ ಇಂದಿನ ಭವಿಷ್ಯ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಪುನರ್ವಸು, ವಾರ : ಮಂಗಳ,…

Read More

ಇವರಿಬ್ಬರು ತಂಡದಿಂದ ಹೊರಬಿದ್ದರೆ ಟೀಂ ಇಂಡಿಯಾ ಸರ್ವನಾಶ; ಗಂಗೂಲಿ ಆಕ್ರೋಶ – Kannada News | Sourav Ganguly Slams India’s Youngsters: Stop Relying on Rohit Kohli, Take Responsibility!

ಲಾರ್ಡ್ಸ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯವನ್ನು ಭಾರತ ತಂಡ 27 ರನ್‌ಗಳಿಂದ ಸೋತಿತು. ಈ ಸೋಲಿನೊಂದಿಗೆ ತಂಡ ಸರಣಿ ಕೂಡ ಕಳೆದುಕೊಂಡಿತು. ಇಂಗ್ಲೆಂಡ್‌ ನೀಡಿದ 388 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ನಾಯಕ ಶುಭ್​ಮನ್ ಗಿಲ್ ಹಾಗೂ ತಂಡದ ಹಿರಿಯ ಆಟಗಾರರಾದ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಗೆಲುವಿಗಾಗಿ ಹೋರಾಟ ನೀಡಿದರೂ, ಯುವ ಆಟಗಾರರ ಕಳಪೆ ಬ್ಯಾಟಿಂಗ್​ನಿಂದಾಗಿ ತಂಡ ಸೋಲಿಗೆ ಕೊರಳೊಡ್ಡಬೇಕಾಯಿತು….

Read More