ಉತ್ತರ ಪ್ರದೇಶ: ರಾಹುಲ್, ಪ್ರಿಯಾಂಕಾ, ಅಖಿಲೇಶ್ ಸಭೆ, ಮುಂಬರುವ ಅಸೆಂಬ್ಲಿ ಚುನಾವಣೆಯ ಸೀಟು ಹಂಚಿಕೆ ಲೆಕ್ಕಾಚಾರ ಶುರು – Kannada News | UP Assembly Elections: Rahul Akhilesh Meet for Alliance Seat Sharing Strategy
ನವದೆಹಲಿ, ಜುಲೈ 21: ಸಂಸತ್ ಮುಂಗಾರು ಅಧಿವೇಶನದ ಮೊದಲ ದಿನವೇ ಪ್ರತಿಪಕ್ಷಗಳ ಅಂಗಳದಲ್ಲಿ ಭಾರಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಲೋಕಸಭೆ(Lok Sabha)ಯ ವಿರೋಧ ಪಕ್ಷದ ನಾಯಕಿಯ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಸಮಾಜವಾದಿ ಪಕ್ಷದ (SP) ಅಧ್ಯಕ್ಷ ಅಖಿಲೇಶ್ ಯಾದವ್ ಸುಮಾರು ಒಂದು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದ್ದು, ಉತ್ತರ ಪ್ರದೇಶದ (UP) ಮುಂಬರುವ ವಿಧಾನಸಭಾ ಚುನಾವಣೆಯ ಸೀಟು ಹಂಚಿಕೆಯ ಝಲಕ್ ಕಾಣಿಸಿಕೊಂಡಿದೆ. ಅಧಿವೇಶನದಲ್ಲಿ ‘ನೀಟ್ ಪೇಪರ್ ಸೋರಿಕೆ’ ಮತ್ತು…