Headlines

ಮೇ ತಿಂಗಳಲ್ಲಿ ಬೆಲೆ ಏರಿಕೆಗೆ ಇನ್ನಷ್ಟು ವೇಗ; ರೀಟೇಲ್ ಹಣದುಬ್ಬರ ಶೇ. 3.93 ದಾಖಲು – Kannada News | India’s Retail Inflation Rises to 3.93pc in May: Food, Fuel Drive Price Surge

ನವದೆಹಲಿ, ಜೂನ್ 12: ಭಾರತದ ಚಿಲ್ಲರೆ ಹಣದುಬ್ಬರ (Retail Inflation) ಸತತವಾಗಿ ಏರುವುದು ಮುಂದುವರಿದಿದೆ. ಸರ್ಕಾರ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಮೇ ತಿಂಗಳಲ್ಲಿ ರೀಟೇಲ್ ಇನ್​ಫ್ಲೇಶನ್ ಏಪ್ರಿಲ್​ನದಕ್ಕಿಂತ 45 ಮೂಲಾಂಕಗಳಷ್ಟು ಹೆಚ್ಚಳಗೊಂಡಿದೆ. ಏಪ್ರಿಲ್ ತಿಂಗಳಲ್ಲಿದ್ದ ಶೇ. 3.48 ರಿಂದ ಮೇ ತಿಂಗಳಲ್ಲಿ ಶೇ. 3.93 ಕ್ಕೆ ವೇಗ ಪಡೆದುಕೊಂಡಿದೆ. ಇದು ಸತತ ಐದನೇ ತಿಂಗಳ ಹೆಚ್ಚಳವಾಗಿದ್ದು, ಕಳೆದೆರಡು ತಿಂಗಳುಗಳಿಗೆ ಹೋಲಿಸಿದರೆ ಬೆಲೆ ಏರಿಕೆಯ ಒತ್ತಡ ತೀವ್ರವಾಗುತ್ತಿರುವುದನ್ನು ತೋರಿಸುತ್ತದೆ. ಆಹಾರ ಪದಾರ್ಥಗಳ ಬೆಲೆಯೇ ಪ್ರಮುಖ ಕಾರಣ ಹಣದುಬ್ಬರ…

Read More

ಟಿ20 ಕ್ರಿಕೆಟ್​ನಲ್ಲಿ ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ನಿರ್ಮಿಸಿದ RCB

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕಂಡರಿಯದ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಸತತವಾಗಿ ಬೃಹತ್ ಸ್ಕೋರ್​ಗಳಿಸುವ ಮೂಲಕ. ಅಲ್ಲದೆ ಅದೇ ಪಂದ್ಯಗಳಲ್ಲಿ ಬೃಹತ್ ಸ್ಕೋರ್​ ಹೊಡೆಸಿಕೊಳ್ಳುವ ಮೂಲಕ..! ಹೌದು, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತವಾಗಿ 4 ಪಂದ್ಯಗಳಲ್ಲಿ 200+ ಸ್ಕೋರ್​ಗಳಿಸಿದೆ. ಅಲ್ಲದೆ ಈ ನಾಲ್ಕು ಮ್ಯಾಚ್​ಗಳಲ್ಲೂ ಆರ್​ಸಿಬಿ ತಂಡ 200 ಕ್ಕಿಂತ ಹೆಚ್ಚಿನ ರನ್​​ಗಳನ್ನು…

Read More

ಮತ್ತೆ ಕೈಕೊಟ್ಟ ನಮ್ಮ ಮೆಟ್ರೋ: ಬಾಗಿಲು ಲಾಕ್ ಆಗದೇ ನಿಂತಲ್ಲೇ ನಿಂತ ರೈಲು – Kannada News | Cubbon Park Metro Technical Glitch: Namma Metro Services Disrupted Due to Door Malfunction

ಬೆಂಗಳೂರು, ಜೂನ್​​ 25: ನಿನ್ನೆ ಪೀಕ್ ಅವರ್​​ನಲ್ಲೇ ನಮ್ಮ ಮೆಟ್ರೊ (Namma Metro) ರೈಲು ಇದ್ದಕ್ಕಿದ್ದಂತೆ ಕೆಟ್ಟು ನಿಂತು ಬಿಟ್ಟಿತ್ತು. ಪ್ರಯಾಣ ಮಾಡುತ್ತಿದ್ದ ಸಾವಿರಾರು ಪ್ರಯಾಣಿಕರಲ್ಲಿ ಆತಂಕ ಮನೆ ಮಾಡಿತ್ತು. ಇದೀಗ ನಮ್ಮ ಮೆಟ್ರೊ ರೈಲು ಮತ್ತೆ ಕೈ ಕೊಟ್ಟಿದೆ. ಬಾಗಿಲು ಲಾಕ್ ಆಗದೇ ರೈಲು ನಿಂತಲ್ಲೇ ನಿಂತ್ತಿದೆ. ಹೀಗಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ನಡೆದಿದ್ದೇನು? ಬೆಂಗಳೂರಿನ ಜೀವನಾಡಿ ನಮ್ಮ ಮೆಟ್ರೋ ರೈಲಿನಲ್ಲಿ ಮತ್ತೊಮ್ಮೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಕೆಲಕಾಲ ಪರದಾಡುವಂತಾಯಿತು. ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ…

Read More

ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಬಜೆಟ್ ಗಾತ್ರ ಎಷ್ಟು? ಇಲ್ಲಿದೆ ಕುತೂಹಲಕಾರಿ ತುಲನೆ

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ದಾಖಲೆಯ 4.48 ಲಕ್ಷ ಕೋಟಿ ರೂ ಗಾತ್ರದ ಬಜೆಟ್ (Karnataka Budget) ಮಂಡಿಸಿದ್ದಾರೆ. ದೇಶದ ಅತಿದೊಡ್ಡ ಬಜೆಟ್ ಮಂಡಿಸಿರುವ ರಾಜ್ಯಗಳ ಸಾಲಿನಲ್ಲಿ ಕರ್ನಾಟಕವೂ ಇದೆ. ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ ದಾಟಿರುವ ಆರು ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಉತ್ತರಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡಿನ ನಂತರ ಕರ್ನಾಟಕವೇ ಅತಿ ದೊಡ್ಡ ಗಾತ್ರದ ಬಜೆಟ್ ಮಂಡಿಸಿರುವುದು. ಅತಿದೊಡ್ಡ ಬಜೆಟ್ ಮಂಡಿಸಿರುವ ಪ್ರಮುಖ ರಾಜ್ಯಗಳಿವು ಉತ್ತರಪ್ರದೇಶ: 9.12 ಲಕ್ಷ…

Read More

ಶಿವಮೊಗ್ಗ: ರಸ್ತೆ ಅಗಲೀಕರಣ ವೇಳೆ ಭೀಕರ ದುರಂತ; ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವು

ಶಿವಮೊಗ್ಗ, ಏಪ್ರಿಲ್​ 09: ರಸ್ತೆ ಅಗಲೀಕರಣ ವೇಳೆ ಗುಡ್ಡ ಕುಸಿದು ಓರ್ವ ಹೊರ ರಾಜ್ಯದ ಕಾರ್ಮಿಕ ಸೇರಿ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್​ನಲ್ಲಿ ನಡೆದಿದೆ. ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಮೃತರು. ಘಟನಾ ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ. Source link

Read More

WPL 2026: ಮೊದಲ ಪಂದ್ಯದಲ್ಲಿ ಆರ್​ಸಿಬಿ- ಮುಂಬೈ ಕಣಕ್ಕೆ; ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | WPL 2026: MI vs RCB Opener – Match Preview, Squads and Pitch Report

ಮಹಿಳಾ ಪ್ರೀಮಿಯರ್ ಲೀಗ್​ನ (Women’s Premier League) ನಾಲ್ಕನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (MI vs RCB) ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಈ ಲೀಗ್​ನಲ್ಲಿ ಹಾಲಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಎರಡು ಬಾರಿ ಟೂರ್ನಿಯನ್ನು ಗೆದ್ದಿದ್ದರೆ, ಆರ್‌ಸಿಬಿ ಒಮ್ಮೆ ಪ್ರಶಸ್ತಿ ಗೆದ್ದಿದೆ. ಆದ್ದರಿಂದ, ಎರಡೂ ತಂಡಗಳ ನಡುವೆ ಜಿದ್ದಾಜಿದ್ದಿನ ಹೋರಾಟ ನಿರೀಕ್ಷಿಸಲಾಗಿದೆ. ಮುಂಬೈ ಇಂಡಿಯನ್ಸ್ ತಂಡವನ್ನು ಹರ್ಮನ್​ಪ್ರೀತ್ ಕೌರ್ ಮುನ್ನಡೆಸುತ್ತಿದ್ದರೆ, ಆರ್‌ಸಿಬಿ ತಂಡಚನ್ನು ಸ್ಮೃತಿ ಮಂಧಾನ ಮುನ್ನಡೆಸುತ್ತಿದ್ದಾರೆ….

Read More

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು! – Kannada News | Bengaluru Mysuru Expressway Accident: Kerala KSRTC Bus Flips, Two Dead

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ ರಾಮನಗರ, ಆಗಸ್ಟ್ 08: ಬೆಂಗಳೂರು-ಮೈಸೂರು ದಶಪಥ ಎಕ್ಸ್‌ಪ್ರೆಸ್‌ವೇನಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿದ್ದ ಸೈನ್ ಬೋರ್ಡ್‌ಗೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದು, ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರ (Ramanagar) ತಾಲೂಕಿನ ಅವರಗೆರೆ ಗೇಟ್ ಬಳಿ ಈ ದುರ್ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಬಸ್ ಹೆದ್ದಾರಿಯಲ್ಲೇ ಪಲ್ಟಿಯಾಗಿದ್ದು, ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದ್ದು…

Read More

World Down Syndrome Day 2026: ವಿಶ್ವ ಡೌನ್ ಸಿಂಡ್ರೋಮ್ ದಿನವನ್ನು ಆಚರಿಸುವುದೇಕೆ? ಇಲ್ಲಿದೆ ಮಾಹಿತಿ

ಮಗುವು ಹೇಗೆಯೇ ಇರಲಿ, ತಾಯಿಗೆ ಅದುವೇ ಪ್ರಪಂಚ. ಆದರೆ ಕೆಲವೊಮ್ಮೆ ಹುಟ್ಟಿದ ಮಗು ಡೌನ್ ಸಿಂಡ್ರೋಮ್ ಸಮಸ್ಯೆಗೆ ಒಳಗಾಗುತ್ತದೆ. ಇದು ಮಗುವಿನ ಬೌದ್ಧಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತವಾಗುವ ಸ್ಥಿತಿಯಾಗಿದ್ದು, ಚಿಕಿತ್ಸೆಯಿಂದ ಗುಣಪಡಿಸಲಾಗದು. ಈ ಡೌನ್​ ಸಿಂಡ್ರೋಮ್​ ಬಗೆಗೆ ಜಾಗೃತಿ ಮೂಡಿಸುವುದು ಬಹಳ ಮುಖ್ಯ. ಈ ನಿಟ್ಟಿನಲ್ಲಿ ಮಾರ್ಚ್ 21 ರಂದು ವಿಶ್ವ ಡೌನ್ ಸಿಂಡ್ರೋಮ್ ದಿನವನ್ನು (World Down Syndrome Day) ಆಚರಿಸಲಾಗುತ್ತಿದೆ. ವಿಶ್ವ ಡೌನ್‌ ಸಿಂಡ್ರೋಮ್‌ ದಿನದ ಇತಿಹಾಸವೇನು? 2005ರಲ್ಲಿ ವರ್ಲ್ಡ್‌ ಕಾಂಗ್ರೆಸ್‌ನಲ್ಲಿ ಡೌನ್‌…

Read More

‘ನೀವು ದರ್ಶನ್ ಸಿನಿಮಾದಲ್ಲಿ ಕಪ್ಪೇ ಇದ್ರಲ್ಲ ಸರ್’; ಸತೀಶ್ ಶಾಕ್ – Kannada News | Darshan Movie Face Color Controversy Sathish explain why

21 ವರ್ಷಗಳ ಹಿಂದೆ ‘ದರ್ಶನ್’ ಹೆಸರಿನ ಚಿತ್ರದಲ್ಲಿ ದರ್ಶನ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು. ಈ ಸಿನಿಮಾದಲ್ಲಿ ಬಿಗ್ ಬಾಸ್ ಸ್ಪರ್ಧಿ ಸತೀಶ್ ಕೂಡ ಇದ್ದರು. ತಮ್ಮನ್ನು ಈ ಸಿನಿಮಾದಲ್ಲಿ ಕಪ್ಪಾಗಿ ತೋರಿಸಲಾಗಿದೆ ಎಂದು ಆರೋಪಿಸಿದ್ದರು. ಈಗ ಅವರು ಈ ಬಗ್ಗೆ ಮಾತನಾಡಿದ್ದಾರೆ. ಸಂದರ್ಶನ ನೀಡುವಾಗಲೇ ಸಿನಿಮಾದಲ್ಲಿ ಕೆಲಸ ಮಾಡಿದ ವ್ಯಕ್ತಿಯನ್ನು ಕರೆದು, ‘ನಾನು ಆಗ ಕಪ್ಪಿದ್ನಾ ಅಥವಾ ಬೆಳ್ಳಗಿದ್ನಾ’ ಎಂದು ಕೇಳಿದ್ದಾರೆ. ಇದಕ್ಕೆ ಅವರು ಕಪ್ಪಗೇ ಇದ್ರಲ್ಲ ಸರ್ ಎಂದಿದ್ದಾರೆ. ನಂತರ ಬಣ್ಣ ಹಚ್ಚಿ ಅವರನ್ನು ಕಪ್ಪು ಮಾಡಲಾಗಿತ್ತು…

Read More

ವಿಲನ್ ಪಾತ್ರದಲ್ಲಿ ನಟಿಸಲಿದ್ದಾರೆ ಸ್ಟಾರ್ ನಟ ರಣ್​​ಬೀರ್ ಕಪೂರ್: ಸಿನಿಮಾ ಯಾವುದು? – Kannada News | Ranbir Kapoor to act in Dhoom 4 as villain here is the detail in Kannada

ರಣ್​​ಬೀರ್ ಕಪೂರ್ (Ranbir Kapoor) ಬಾಲಿವುಡ್​ನ ಸೂಪರ್ ಸ್ಟಾರ್ ನಟ. ಕಳೆದ ಕೆಲ ವರ್ಷಗಳಲ್ಲಿ ಒಂದರ ಹಿಂದೊಂದು ಹಿಟ್ ಸಿನಿಮಾಗಳನ್ನು ಇವರು ನೀಡಿದ್ದಾರೆ. ಪ್ರಸ್ತುತ ‘ರಾಮಾಯಣ’ ಸಿನಿಮಾನಲ್ಲಿ ಶ್ರೀರಾಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ಅನಿಮಲ್ ಪಾರ್ಕ್’ ಚಿತ್ರೀಕರಣವೂ ಶೀಘ್ರವೇ ಪ್ರಾರಂಭ ಆಗಲಿದೆ. ಬಾಲಿವುಡ್​ನ ಸೂಪರ್ ಸ್ಟಾರ್ ಆಗಿರುವ ರಣ್​​ಬೀರ್ ಕಪೂರ್ ವಿಲನ್ ಪಾತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಆದರೆ ರಣ್​​ಬೀರ್ ನಟಿಸುತ್ತಿರುವುದು ಸಾಮಾನ್ಯ ವಿಲನ್ ಆಗಿ ಅಲ್ಲ. ರಣ್​​ಬೀರ್ ಕಪೂರ್ ವಿಲನ್ ಆಗುತ್ತಿರುವುದು ‘ಧೂಮ್’ ಸಿನಿಮಾ ಸರಣಿಯ ಹೊಸ ಸಿನಿಮಾನಲ್ಲಿ….

Read More