Headlines

ಬೆಂಗಳೂರಿನ ಡ್ರಗ್ಸ್ ಮಾಫಿಯಾಗೆ ಪೊಲೀಸರ ಬಿಗ್ ಶಾಕ್: 13 ಕೆಜಿಗೂ ಹೆಚ್ಚು ಮಾದಕ ವಸ್ತುಗಳು ಸೀಜ್! – Kannada News | Bengaluru Drug Bust: Rs 14.75 Crore Worth Hydro Ganja and MDMA Seized; 6 Peddlers Arrested

ಬೆಂಗಳೂರು, ಮೇ 05: ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ನಡೆಯುವ, ಪೆಡ್ಲರ್​ಗಳು ಸಿಕ್ಕಿ ಬೀಳುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿವೆ. ಇದೀಗ ಮತ್ತೊಮ್ಮೆ  ಮಾದಕ ವಸ್ತುಗಳ ವಿರುದ್ಧ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿದ್ದು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 14 ಕೋಟಿ 75 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ (Drugs) ವಶಪಡಿಸಿಕೊಳ್ಳಲಾಗಿದೆ. ನಂದಿನಿ ಲೇಔಟ್ ಮತ್ತು ಯಶವಂತಪುರ ಪೊಲೀಸರು ಒಟ್ಟು 13 ಕೆಜಿ 700 ಗ್ರಾಂ ತೂಕದ ಹೈಡ್ರೋ ಗಾಂಜಾ ಹಾಗೂ ಎಂಡಿಎಂಎ (MDMA) ಕ್ರಿಸ್ಟಲ್ ಅನ್ನು ಸೀಜ್ ಮಾಡಿದ್ದಾರೆ….

Read More

IPL 2026: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ ಪ್ರಕಟ – Kannada News | TATA IPL 2026 Playoffs Schedule

ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಪ್ಲೇಆಫ್ ಹಂತದ ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ. ಈ ಬಾರಿಯ ಟೂರ್ನಿಯ ಅಂತಿಮ ಹಣಾಹಣಿಯು ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೇ 31ರಂದು ನಡೆಯಲಿದೆ. ಈ ಹಿಂದೆ ಐಪಿಎಲ್​ನ ಫೈನಲ್ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿತ್ತು. ಆದರೆ ಇದೀಗ ಫೈನಲ್ ಪಂದ್ಯವನ್ನು ಅಹಮದಾಬಾದ್​ಗೆ ಸ್ಥಳಾಂತರ ಮಾಡಲಾಗಿದೆ. 3 ನಗರಗಳಲ್ಲಿ 4 ಮ್ಯಾಚ್​: ಪ್ಲೇಆಫ್ ಹಂತದ ನಾಲ್ಕು ಪಂದ್ಯಗಳನ್ನು ಮೂರು…

Read More

ಐಶ್ವರ್ಯಾ ರೈ ಬಳಿ ಕ್ಷಮೆ ಕೇಳಿದ್ದ ನಟಿ ಸ್ನೇಹಾ ಉಲ್ಲಾಳ್: ಕಾರಣ?

ಮಂಗಳೂರು ಮೂಲದ ನಟಿ ಸ್ನೇಹಾ ಉಲ್ಲಾಳ್ (Sneha Ullal), ಬಾಲಿವುಡ್​​ನ (Bollywood) ಜನಪ್ರಿಯ ನಟಿಯರಲ್ಲಿ ಒಬ್ಬರು. ಒಮನ್​​ನಲ್ಲಿ ಹುಟ್ಟಿದ್ದರಾದರೂ ಅವರದ್ದು ಮಂಗಳೂರು ಮೂಲ. ಸಲ್ಮಾನ್ ಖಾನ್ ನಟನೆಯ ‘ಲಕ್ಕಿ’ ಸಿನಿಮಾ ಮೂಲಕ ಬಾಲಿವುಡ್​​ಗೆ ಎಂಟ್ರಿ ಕೊಟ್ಟರು. ಅದೂ ಅವರು ಚಿತ್ರರಂಗಕ್ಕೆ ಬರಲು ಐಶ್ವರ್ಯಾ ರೈ ಅವರೊಟ್ಟಿಗಿನ ಹೋಲಿಕೆಯೇ ಕಾರಣ. ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ವೃತ್ತಿಜೀವನದ ಆರಂಭದ ದಿನಗಳು, ಸಲ್ಮಾನ್ ಖಾನ್ ಅವರೊಂದಿಗಿನ ಒಡನಾಟ ಮತ್ತು ಐಶ್ವರ್ಯ ರೈ ಅವರೊಂದಿಗಿನ ಭೇಟಿಯ ಬಗ್ಗೆ ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ….

Read More

LSG vs DC: ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರಿಷಭ್ ಪಂತ್; ವಿಡಿಯೋ

ಐಪಿಎಲ್ 2026 ರ ಐದನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತ ಲಕ್ನೋ ಮೊದಲು ಬ್ಯಾಟಿಂಗ್‌ ಮಾಡುತ್ತಿದೆ. ಅದರಂತೆ ಆರಂಭಿಕರಾಗಿ ನಾಯಕ ರಿಷಭ್ ಪಂತ್ ಹಾಗೂ ಮಿಚೆಲ್ ಮಾರ್ಷ್​ ಕಣಕ್ಕಿಳಿದಿದ್ದರು. ಇಬ್ಬರು ಮೊದಲ ಮೂರು ಓವರ್​ಗಳಲ್ಲಿ ತಾಳ್ಮೆಯ ಬ್ಯಾಟಿಂಗ್‌ ಪ್ರದರ್ಶಿಸಿ 19 ರನ್ ಕೂಡ ಕಲೆಹಾಕಿದರು. ಆದರೆ ಮುಖೇಶ್ ಕುಮಾರ್ ಬೌಲ್ ಮಾಡಿದ ಮೂರನೇ ಓವರ್​ನ ಕೊನೆಯ ಎಸೆತದಲ್ಲಿ ರಿಷಭ್ ಪಂತ್ ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾಗಬೇಕಾಯಿತು….

Read More

ರಾಜ್​​ಕುಮಾರ್ ಹಾಗೂ ಪಾರ್ವತಮ್ಮಗೆ ಇಷ್ಟ ಆಗಿತ್ತು ಆ ಒಂದು ಸಿನಿಮಾ

ರಾಜ್​​ಕುಮಾರ್ ಅವರು ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ಇದ್ದರು. ಅವರ ಸಿನಿ ಜರ್ನಿಗೆ ಬೆಂಬಲವಾಗಿ ನಿಂತಿದ್ದು ಎಂದರೆ ಅದು ಪಾರ್ವತಮ್ಮ ಅವರು. ಪಾರ್ವತಮ್ಮ ಅವರು ನಿರ್ಮಾಪಕಿ ಆಗಿ ಚಿತ್ರರಂಗದಲ್ಲಿ ಗಮನ ಸೆಳೆದರು. ಈಗ ಪಾರ್ವತಮ್ಮ ಅವರ ಬಗೆಗಿನ ಒಂದು ಅಚ್ಚರಿಯ ವಿಷಯ ಹೇಳಲೇಬೇಕು. ರಾಜ್​​​ಕುಮಾರ್ ಅವರಿಗೆ ಹೆಚ್ಚು ಇಷ್ಟ ಆದ ಸಿನಿಮಾವೇ ಪಾರ್ವತಮ್ಮ ಅವರಿಗೂ ಹೆಚ್ಚು ಇಷ್ಟ ಆಗಿತ್ತು. ರಾಜ್​​ಕುಮಾರ್ ಅವರ ಸಿನಿಮಾಗಳ ಪೈಕಿ ಯಾವ ಸಿನಿಮಾ ಹೆಚ್ಚು ಇಷ್ಟ ಎಂದು ಅವರಿಗೆ ಕೇಳಲಾಗಿತ್ತು. ಇದಕ್ಕೆ…

Read More

ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ

ಬಾಗಲಕೋಟೆ, (ಜುಲೈ 26): ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದ ಬಳಿ ಮಹೀಂದ್ರಾ XUV300 ಕಾರು ಸ್ಫೋಟಗೊಂಡಿದೆ. ಹಿಪ್ಪರಗಿಯ ಯುವರಾಜ ವೈನ್ ಸ್ಟೋರ್ ಮಾಲೀಕ ಕಮ್ ಮ್ಯಾನೇಜರ್ ಹನುಮಂತ ಅಥಣಿ ಅವರ ಕಾರು ನಿನ್ನೆ (ಜುಲೈ 25) ಸಂಜೆ 4:30ಕ್ಕೆ ವೈನ್ ಸ್ಟೋರ್ ಎದುರು ನಿಲ್ಲಿಸಲಾಗಿದ್ದು, ರಾತ್ರಿ 10:45ರ ಸುಮಾರಿಗೆ ಏಕಾಏಕಿ ಕಾರು ಸ್ಫೋಟಗೊಂಡಿದೆ. ಘಟನೆಯ ತಕ್ಷಣವೇ ಪೊಲೀಸರು, ಅಗ್ನಿಶಾಮಕ ದಳ, ಎಸ್‌ಒಸಿಒ (Scene of Crime) ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ…

Read More

ಅಮೆರಿಕದ 250ನೇ ಸ್ವಾತಂತ್ರ್ಯ ದಿನಾಚರಣೆಗೆ ಟ್ರಂಪ್​ಗೆ ಪ್ರಧಾನಿ ಮೋದಿ ಶುಭಾಶಯ – Kannada News | PM Narendra Modi Wishes Donald Trump and Americans On 250th Independence Day

ನವದೆಹಲಿ, ಜುಲೈ 4: ಅಮೆರಿಕದ (USA) ಐತಿಹಾಸಿಕ 250ನೇ ಸ್ವಾತಂತ್ರ್ಯ ದಿನೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅಲ್ಲಿನ ನಾಗರಿಕರಿಗೆ ಭಾರತದ 140 ಕೋಟಿ ಜನರ ಪರವಾಗಿ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಭಾರತ-ಅಮೆರಿಕ ದೇಶಗಳ ಈ ಗಾಢ ಸ್ನೇಹವು ಜಾಗತಿಕ ಒಳಿತಿಗಾಗಿ ಕೆಲಸ ಮಾಡುವ ಒಂದು ದೊಡ್ಡ ಶಕ್ತಿಯಾಗಿದೆ ಎಂದು ಮೋದಿ ಬಣ್ಣಿಸಿದ್ದಾರೆ. ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಭಾರತ ಮತ್ತು ಅಮೆರಿಕ…

Read More

ಹೊಸ ರೀತಿಯಲ್ಲಿ ರಾವಣನ ಪಾತ್ರ ತೋರಿಸಲು ಹೊರಟ ಯಶ್ – Kannada News | Yash Speaks at San Diego Comic Con Praises Ranbir Kapoor Lord Rama and Explains His Ravana Preparation

ಮಹತ್ವಾಕಾಂಕ್ಷೆಯ ‘ರಾಮಾಯಣ’ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಬಗ್ಗೆ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಕಾಮಿಕ್ ಕಾನ್‌ ಈವೆಂಟ್ ಅಲ್ಲಿ ಯಶ್ ಮಾತನಾಡಿದ್ದಾರೆ. ಈ ವೇಳೆ ಹಲವು ಆಸಕ್ತಿದಾಯಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ರಾಮನಾಗಿ ನಟಿಸುತ್ತಿರುವ ರಣಬೀರ್ ಕಪೂರ್ ಅವರನ್ನು ಯಶ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ರಾವಣನ ಪಾತ್ರದ ಬಗ್ಗೆಯೂ ವಿವರಿಸಿದ್ದಾರೆ. ರಣಬೀರ್ ನಟನೆಗೆ ಯಶ್ ಮೆಚ್ಚುಗೆ ‘ಈ ಜಗತ್ತಿನಲ್ಲಿ ಯಾರೂ ಕೂಡ ತಮಗೆ ಶ್ರೀರಾಮನ ಪಾತ್ರ ಮಾಡಲು ಎಲ್ಲಾ ಅರ್ಹತೆಗಳಿವೆ ಎಂದು…

Read More

ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ

ಬೆಂಗಳೂರು, ಮಾರ್ಚ್​ 28: ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ಹೊತ್ತ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿಯಲ್ಲಿದ್ದ ಇತರ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ನಂತರ, ಗ್ಯಾಸ್ ಸಿಲಿಂಡರ್‌ಗಳಿಂದ ಅನಿಲ ಸೋರಿಕೆ ಆಗದಂತೆ ತುರ್ತು ಕ್ರಮಗಳನ್ನು ಕೈಗೊಳ್ಳಲಾಯಿತು. ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ದೊಡ್ಡ ಅನಾಹುತ ತಪ್ಪಿದೆ. ಲಾರಿ ಪಲ್ಟಿಯಾದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಘಟನೆ…

Read More

ಒಟಿಟಿಗೆ ಬರುತ್ತಿದೆ ‘ಲ್ಯಾಂಡ್​​ಲಾರ್ಡ್’ ಸಿನಿಮಾ: ಯಾವಾಗ? ಎಲ್ಲಿ?

ದುನಿಯಾ ವಿಜಯ್ (Duniya Vijay), ರಚಿತಾ ರಾಮ್, ರಾಜ್ ಬಿ ಶೆಟ್ಟಿ ನಟಿಸಿದ್ದ ‘ಲ್ಯಾಂಡ್​​ಲಾರ್ಡ್’ ಸಿನಿಮಾ ಇತ್ತೀಚೆಗಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಜಡೇಶ್ ಕೆ ಹಂಪಿ ನಿರ್ದೇಶನ ಮಾಡಿದ್ದ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಾಧಾರಣ ಯಶಸ್ಸು ಗಳಿಸಿತ್ತು. ಸಿನಿಮಾದ ಬಗ್ಗೆ ಸಾಕಷ್ಟು ಧನಾತ್ಮಕ ವಿಮರ್ಶೆಗಳು ವ್ಯಕ್ತವಾಗಿದ್ದವು. ಕ್ರಾಂತಿಕಾರಿ ಕತೆಯನ್ನು ಹೊಂದಿದ ಈ ಸಿನಿಮಾ ಇದೀಗ ಒಟಿಟಿಗೆ ಬರುತ್ತಿದೆ. ಚಿತ್ರಮಂದಿರಗಳಲ್ಲಿ ಪ್ರೇಕ್ಷಕರನ್ನು ಸೆಳೆದ ಈ ಸಿನಿಮಾ ಒಟಿಟಿಯಲ್ಲಿಯೂ ಸಹ ಪ್ರೇಕ್ಷಕರನ್ನು ಸೆಳೆಯುವುದೇ ಎಂಬುದು ಕುತೂಹಲ ಮೂಡಿಸಿದೆ. ಜನವರಿ…

Read More