Headlines

PAK vs AUS: ಪಾಕ್ ವಿರುದ್ಧ 111 ರನ್​ಗಳಿಂದ ಸೋತ ಆಸ್ಟ್ರೇಲಿಯಾ – Kannada News | Pakistan Dominates Australia: 3 0 T20 Series Clean Sweep Before World Cup

ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ (Pakistan vs Australia) ನಡುವಿನ ಟಿ20 ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯ ಫೆಬ್ರವರಿ 1 ರ ಭಾನುವಾರ ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯವನ್ನು ಆತಿಥೇಯ ಪಾಕಿಸ್ತಾನ ಬರೋಬ್ಬರಿ 111 ರನ್​ಗಳಿಂದ ಗೆದ್ದುಕೊಳ್ಳುವ ಮೂಲಕ ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿದೆ. ಅಂದರೆ ಈ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಒಂದೇ ಒಂದು ಪಂದ್ಯವನ್ನು ಗೆಲ್ಲಲಾಗದೆ ಕ್ಲೀನ್ ಸ್ವೀಪ್ ಮುಜುಗರಕ್ಕೊಳಗಾಗಿದೆ. ಟಿ20 ವಿಶ್ವಕಪ್​ಗೂ (T20 World Cup) ಮುನ್ನ ಆಸೀಸ್ ತಂಡದ ಈ…

Read More

T20 World Cup 2026: ಟಿ20 ವಿಶ್ವಕಪ್​​​ನಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದ ಪಾಕಿಸ್ತಾನ – Kannada News | T20 World Cup 2026: Pakistan Boycotts India Clash Over Political Tensions

2026 ರ ಟಿ20 ವಿಶ್ವಕಪ್‌ ಆರಂಭಕ್ಕೂ ಮುನ್ನವೇ ದಿನಕ್ಕೊಂದು ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಇಷ್ಟು ದಿನ ಬಾಂಗ್ಲಾದೇಶ ಹಾಗೂ ಭಾರತದ ನಡುವಿನ ವಿವಾದವನ್ನು ಬಗೆಹರಿಸಲು ಹರಸಾಹಸ ಪಟ್ಟಿದ್ದ ಐಸಿಸಿಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ಕಳೆದ ಕೆಲವು ದಿನಗಳಿಂದ ಟಿ20 ವಿಶ್ವಕಪ್​ನಲ್ಲಿ ನಮ್ಮ ತಂಡ ಭಾಗವಹಿಸುವುದು ಇನ್ನು ಖಚಿತವಾಗಿಲ್ಲ ಎನ್ನುತ್ತಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಇದೀಗ ಐಸಿಸಿಗೆ ದೊಡ್ಡ ಶಾಕ್ ನೀಡಿದೆ. ತನ್ನ ತಂಡ ಟಿ20 ವಿಶ್ವಕಪ್​ನಲ್ಲಿ ಆಡುವುದನ್ನು ಪಾಕಿಸ್ತಾನ ಸರ್ಕಾರ ಖಚಿತಪಡಿಸಿದೆ. ಆದರೆ ಫೆಬ್ರವರಿ 15 ರಂದು…

Read More

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು! – Kannada News | Water suddenly started gushing out after Underground Pipe Bursts inside the house Video viral

ಬಿಲಾಸ್‌ಪುರ, ಫೆಬ್ರವರಿ 1: ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ಶನಿವಾರ (ಜನವರಿ 31) ಮನೆಯ ನೆಲದೊಳಗಿನ ನೀರಿನ ಪೈಪ್ ಒಡೆದು ಇದ್ದಕ್ಕಿದ್ದಂತೆ ನೀರು ಮೇಲೆ ಚಿಮ್ಮಿದೆ. ನೆಲಕ್ಕೆ ಹಾಕಿದ್ದ ಟೈಲ್ಸನ್ನು ಒಡೆದು ನೀರು ಮೇಲೆ ಹಾರಿದೆ. ಈ ವೇಳೆ ಅಲ್ಲೇ ಇದ್ದ ವ್ಯಕ್ತಿಯೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆನ್‌ಲೈನ್‌ನಲ್ಲಿಯೂ ಕಾಣಿಸಿಕೊಂಡಿದೆ. ನೆರೆಹೊರೆಯಲ್ಲಿ ಬೋರ್​​ವೆಲ್ ಕೆಲಸ ನಡೆಯುತ್ತಿದ್ದುದರಿಂದ ಅದರ ಒತ್ತಡದಿಂದ ಈ ಮನೆಯೊಳಗೆ ನೀರಿನ ಪೈಪ್ ಒಡೆದಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

ಕಿಂಗ್ ಕೊಹ್ಲಿಯ ವಿಶ್ವ ದಾಖಲೆ ಮುರಿದ ಬಾಬರ್ ಆಝಂ

ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ 207 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಕೇವಲ 96 ರನ್​ಗಳಿಗೆ ಆಲೌಟ್ ಆಯಿತು. ಪಾಕ್ ತಂಡದ ಈ ಗೆಲುವಿನಲ್ಲಿ ಸ್ಟಾರ್ ಬ್ಯಾಟ್ಸ್‌ಮನ್ ಬಾಬರ್ ಆಝಂ ಬಾರಿಸಿದ ಅರ್ಧಶತಕ ಪ್ರಮುಖ ಪಾತ್ರವಹಿಸಿತು. ಕಳಪೆ ಫಾರ್ಮ್ ಮತ್ತು ಕಳಪೆ ಸ್ಟ್ರೈಕ್ ರೇಟ್‌ನಿಂದ ಬಳಲುತ್ತಿದ್ದ ಬಾಬರ್ ಈ ಪಂದ್ಯದಲ್ಲಿ ಅರ್ಧಶತಕ…

Read More

ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಪ್ರಸ್ತಾಪಿಸಿದ ಆರೆಂಜ್ ಎಕನಾಮಿ ಎಂದರೇನು? – Kannada News | What is Orange Economy, highlighted in the Budget by Nirmala Sitharaman

ನವದೆಹಲಿ, ಫೆಬ್ರುವರಿ 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ (Union Budget 2026) ಭಾಷಣದಲ್ಲಿ ಆರೆಂಜ್ ಎಕನಾಮಿ (Orange Economy) ಬಗ್ಗೆ ಮಾತನಾಡಿದ್ದಾರೆ. ಆರೆಂಜ್ ಎಕನಾಮಿ ಅಥವಾ ಕಿತ್ತಳೆ ಆರ್ಥಿಕತೆಗೆ ಪುಷ್ಟಿ ಕೊಡುವುದಾಗಿ ಹೇಳಿದ್ದಾರೆ. ಬಜೆಟ್​ಗೆ ಮುಂಚೆ ಬಿಡುಗಡೆಯಾದ ಆರ್ಥಿಕ ಸಮೀಕ್ಷೆಯಲ್ಲೂ ಕಿತ್ತಳೆ ಆರ್ಥಿಕತೆಯ ಪ್ರಸ್ತಾಪ ಇತ್ತು. ಸರ್ಕಾರ ಯಾಕೆ ಆರೆಂಜ್ ಎಕನಾಮಿ ಬಗ್ಗೆ ಮುತುವರ್ತಿ ತೋರುತ್ತಿದೆ? ಆರೆಂಜ್ ಎಕನಾಮಿ ಎಂದರೇನು? ಅನಿಮೇಶನ್, ಗೇಮಿಂಗ್, ಫಿಲಂ, ಮ್ಯೂಸಿಕ್, ಡಿಸೈನ್, ಡಿಜಿಟಲ್ ಕಂಟೆಂಟ್ ಇತ್ಯಾದಿ…

Read More

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ – Kannada News | Yash mother Pushpa talks about land dispute here is the video

ಯಶ್ (Yash) ತಾಯಿ ಪುಷ್ಪ ಅವರಿಗೆ ಸೇರಿದ ಜಾಗದ ವಿವಾದ ಮುಗಿಯುತ್ತಲೇ ಇಲ್ಲ. ಈ ಮೊದಲು ಯಶ್ ಅವರ ತಾಯಿ ಹಾಕಿದ್ದ ಕಾಂಪೌಂಡ್ ಅನ್ನು ದೇವರಾಜ್ ಹೆಸರಿನ ವ್ಯಕ್ತಿ ಧ್ವಂಸ ಮಾಡಿ, ಜಮೀನು ತಮಗೆ ಸೇರಿದ್ದರು ಎಂದಿದ್ದರು. ಇದೀಗ ಯಶ್ ಅವರ ತಾಯಿ ಪುಷ್ಪ ಅವರು ಕಾಂಪೌಂಡ್ ಅನ್ನು ಮತ್ತೆ ನಿರ್ಮಿಸುವ ಪ್ರಯತ್ನ ಮಾಡಿದ್ದು, ಈ ವೇಳೆ ಬಾರಿ ಜಗಳಗಳು ನಡೆದಿವೆ. ಇದೀಗ ಮಾಧ್ಯಮಗಳ ಎದುರು ಮಾತನಾಡಿರುವ ಯಶ್ ಅವರ ತಾಯಿ ಪುಷ್ಪ, ‘ಕೆಲವರು ಯಶ್ ಅವರ…

Read More

ಪಾಕ್ ವಿರುದ್ಧದ ಪಂದ್ಯ ಮುಗಿಯುವ ಮುನ್ನವೇ ವಿಶ್ವಕಪ್ ಸೆಮಿಫೈನಲ್‌ಗೇರಿದ ಭಾರತ – Kannada News | U19 World Cup: India Qualifies for Semi finals via NRR after Pakistan Thriller

ಅಂಡರ್-19 ಏಕದಿನ ವಿಶ್ವಕಪ್‌ನ (U19 World Cup 2026) ಮಾಡು-ಮರು ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ (India vs Pakistan) ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 252 ರನ್ ಕಲೆಹಾಕಿತು. ತಂಡದ ಪರ ಮೊದಲ ಮೂವರು ಪ್ರಮುಖ ಬ್ಯಾಟ್ಸ್‌ಮನ್‌ಗಳು ಬೇಗನೇ ಔಟ್ ಆದರು. ಇದರಿಂದಾಗಿ, ಟೀಂ ಇಂಡಿಯಾದ ಮೇಲೆ ಒತ್ತಡ ಹೆಚ್ಚಾಯಿತು. ಆದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ವೇದಾಂತ್ ತ್ರಿವೇದಿ ತಂಡದ ಇನ್ನಿಂಗ್ಸ್ ನಿಭಾಯಿಸಿ 68 ರನ್‌…

Read More

ಗಂಡ ಡ್ರೈವಿಂಗ್ ಕಲಿಸುವಾಗ ಬ್ರೇಕ್ ಬದಲು ಆಕ್ಸಿಲರೇಟರ್ ಒತ್ತಿದ ಹೆಂಡತಿಯಿಂದ ಕೆರೆಗೆ ಬಿದ್ದ ಕಾರು – Kannada News | Car plunged into Water pond after wife accidently pressed accelerator instead of Break in Karaikudi

ಚೆನ್ನೈ, ಫೆಬ್ರವರಿ 1: ತಮಿಳುನಾಡಿನ ಕಾರೈಕುಡಿಯಲ್ಲಿ ಕಣ್ಣನ್ ಎಂಬ ವ್ಯಕ್ತಿ ತನ್ನ ಹೆಂಡತಿಗೆ ಕಾರು ಓಡಿಸುವುದು ಹೇಗೆಂದು ಕಲಿಸುತ್ತಿದ್ದರು. ಆಗ ಆ ಮಹಿಳೆ ಬ್ರೇಕ್ ಬದಲಿಗೆ ಆಕ್ಸಿಲರೇಟರ್ ಒತ್ತಿದಾಗ, ಕಾರು (Car) ದೇವಸ್ಥಾನದ ಕೊಳಕ್ಕೆ ಉರುಳಿ ಬಿದ್ದಿತು. ಇದರಿಂದಾಗಿ ಆ ಪ್ರದೇಶದಲ್ಲಿ ಭಾರಿ ಕೋಲಾಹಲ ಸೃಷ್ಟಿಯಾಯಿತು. ಕಣ್ಣನ್ ಶಿವಗಂಗೈ ಜಿಲ್ಲೆಯ ಕಾರೈಕುಡಿ ಬಳಿಯ ಕಲ್ಲಲ್ ಪ್ರದೇಶದ ನಿವಾಸಿ. ಅವರು ನಿನ್ನೆ (ಜನವರಿ 31) ತಮ್ಮ ಮಕ್ಕಳನ್ನು ಕಾರಿನಲ್ಲಿ ಶಾಲೆಗೆ ಕರೆದೊಯ್ದರು. ಅವರನ್ನು ಶಾಲೆಗೆ ಬಿಟ್ಟ ನಂತರ ಕಣ್ಣನ್…

Read More

ಕರ್ನಾಟಕ ಪೊಲೀಸರಿಗೆ ದೊಡ್ಡ ತಲೆನೋವಾದ ಕೇರಳಿಯನ್ ಮಲ್ಲು ದರೋಡೆ ಗ್ಯಾಂಗ್ – Kannada News | Karnataka Police Check Post In gundlupet for Kerala Mallu robbery Gang theft gold businessmen In Chamarajnagar Border

ಪೊಲೀಸ್ರು ಚಾಹನ ತಪಾಸೆ ಮಾಡುತ್ತಿರುವುದು ಚಾಮರಾಜನಗರ, (ಫೆಬ್ರವರಿ 01): ಕರ್ನಾಟಕ (Karnataka) ಕೇರಳ  (Kerala) ಗಡಿಯಲ್ಲಿ ನಟೋರಿಯಸ್ ಕೇರಳದ ಮಲ್ಲು ಗ್ಯಾಂಗ್ ಉಪಟಳ ಹೆಚ್ಚಾಗಿದೆ. ಈ ದರೋಡೆಕೋರರ ಗ್ಯಾಂಗ್​​​ಗೆ ಚಿನ್ನದ ಉದ್ಯಮಿಗಳನ್ನೇ ಟಾರ್ಗೆಟ್ ಮಾಡಿದ್ದು, ಗುಂಡ್ಲುಪೇಟೆ (Gundlupet) ಮಾರ್ಗವಾಗಿ ಕೇರಳಕ್ಕೆ ತೆರಳುವ ಚಿನ್ನದ ಉದ್ಯಮಿಗಳನ್ನ ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತದೆ. ಕಳೆದ ಎರೆಡು ತಿಂಗಳ ಹಿಂದಷ್ಟೆ ಒಂದು ಕಾಲು ಕೆಜಿ ಚಿನ್ನ ಊಟಿ ಮಾಡಿ ಗಾಯಬ್ ಆಗಿದ್ದ ಆರೋಪಿಗಳ ಪೈಕಿ ಈಗಾಗ್ಲೆ ಪೊಲೀಸರು 3 ಮಂದಿ ಆರೋಪಿಗಳನ್ನ…

Read More

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು? – Kannada News | Film Chamber new president Jayamala talks about her plans

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Karnataka film chamber of commerce) ಅಧ್ಯಕ್ಷ ಸೇರಿದಂತೆ ಇನ್ನೂ ಕೆಲವು ಸ್ಥಾನಗಳಿಗೆ ನಿನ್ನೆ (ಜನವರಿ 31) ಮತದಾನ ನಡೆದಿದ್ದು, ಹಿರಿಯ ನಟಿ ಜಯಮಾಲ ಅವರು ನೂತನ ಅಧ್ಯಕ್ಷೆಯಾಗಿ ಆಯ್ಕೆ ಆಗಿದ್ದಾರೆ. ಜಯಮಾಲ ಅವರು ಫಿಲಂ ಚೇಂಬರ್​​ನ ಮೊದಲ ಮಹಿಳಾ ಅಧ್ಯಕ್ಷೆ ಆಗಿದ್ದು, ಎರಡನೇ ಬಾರಿ ಅವರು ಫಿಲಂ ಚೇಂಬರ್​​ನ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿದ್ದಾರೆ. ಇಂದು ಪದಗ್ರಹಣ ಮಾಡಿದ ಜಯಮಾಲ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ತಮ್ಮ ಮುಂದಿನ ಯೋಜನೆಗಳು, ತರಲಿರುವ…

Read More