Headlines

June 2026 Horoscope: ಮಾಸ ಭವಿಷ್ಯ; ನಿಮ್ಮ ರಾಶಿಗನುಗುಣವಾಗಿ ಜೂನ್ ತಿಂಗಳ ಭವಿಷ್ಯ ಇಲ್ಲಿ ತಿಳಿಯಿರಿ

ಜೂನ್ 2026 ರಲ್ಲಿ ಕುಜನು ಮಿತ್ರನ‌ ಸ್ಥಾನದಲ್ಲಿ, ಗುರುವು ಉಚ್ಚಸ್ಥಾನದಲ್ಲಿ, ಸೂರ್ಯನೂ ಮಿತ್ರನ ಸ್ಥಾನದಲ್ಲಿ ಇರುವರು. ಗುರುವಿನ ಸಂಚಾರದಿಂದ ಅನೇಕ ದೋಷಗಳು ಪರಿಹಾರವಾಗಲಿವೆ. ಗುರುದಶೆಯವರಿಗೆ ಅತ್ಯುತ್ತಮ ಕಾಲವಾಗಿ, ಎಲ್ಲದರಲ್ಲಿಯೂ ಜಯ ಸಿಗಲಿದೆ. ​ಮೇಷ ರಾಶಿ: ಈ ತಿಂಗಳು ಮೂರನೇ ಮನೆಯ ಸೂರ್ಯ ಮತ್ತು ಎಂಟನೇ ಮನೆಯ ಗುರುವಿನಿಂದ ಮಿಶ್ರಫಲ. ಧೈರ್ಯದಿಂದ ಕೆಲಸ ಕಾರ್ಯಗಳನ್ನು ಯಶಸ್ವಿಗೊಳಿಸುತ್ತೀರಿ. ಆದರೆ ಹಠಾತ್ ಖರ್ಚುಗಳು ಬರಬಹುದು, ಆರೋಗ್ಯ ಮತ್ತು ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ. ​ವೃಷಭ ರಾಶಿ: ನಿಮ್ಮ ರಾಶಿಯಲ್ಲೇ ಮಂಗಳನಿರುವುದರಿಂದ ಕೋಪ…

Read More

Astrological Tips: ಸಣ್ಣ ವಿಷಯಕ್ಕೂ ಅತಿಯಾಗಿ ಕೋಪಗೊಳ್ಳುತ್ತೀರಾ? ಜಾತಕದಲ್ಲಿ ಈ ಗ್ರಹ ದುರ್ಬಲ ಸ್ಥಾನದಲ್ಲಿದೆ ಎಂದರ್ಥ! – Kannada News | Astrological Insights into Sudden Anger: Causes and Remedies

ಸಣ್ಣ ವಿಷಯಗಳಿಗೂ ಅತಿಯಾದ ಕೋಪ ಬರಲು ಕಾರಣಗಳೇನು ಎಂಬುದಕ್ಕೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಮನುಷ್ಯನಲ್ಲಿ ತಾಮಸ, ರಜೋ ಮತ್ತು ಸತ್ವ ಎಂಬ ಮೂರು ಗುಣಗಳಿರುತ್ತವೆ. ಕೆಲವೊಮ್ಮೆ ಪರಿಸ್ಥಿತಿಗಳು ವ್ಯಕ್ತಿಗಳನ್ನು ಕೋಪಿಷ್ಟರನ್ನಾಗಿ ಮಾಡಬಹುದು. ಗುರುಬಲ, ಅದೃಷ್ಟ, ಹಣ ಮತ್ತು ಉದ್ಯೋಗವಿದ್ದರೂ ಕೂಡ ಕೆಲವರಿಗೆ ಇದ್ದಕ್ಕಿದ್ದಂತೆ ಕೋಪ ಬರುತ್ತದೆ. ಈ ಅತಿ ಕೋಪಕ್ಕೆ ಜ್ಯೋತಿಷ್ಯದ ಗ್ರಹಗತಿಗಳು ಹೇಗೆ ಕಾರಣವಾಗುತ್ತವೆ ಮತ್ತು ಅದಕ್ಕೆ ಪರಿಹಾರಗಳೇನು ಎಂಬುದನ್ನು ಇಲ್ಲಿ…

Read More

ಕಾಶ್ಮೀರದ ದೋಡಾ ಜಿಲ್ಲೆಯ ಹೆದ್ದಾರಿಯಲ್ಲಿ ಭೀಕರ ಭೂಕುಸಿತ; ವಾಹನ ಸಂಚಾರ ಸಂಪೂರ್ಣ ಸ್ಥಗಿತ – Kannada News

ಶ್ರೀನಗರ, ಜೂನ್ 10: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಪ್ರಮುಖ ಸಂಪರ್ಕ ರಸ್ತೆಯಾದ ಥಾತ್ರಿ-ಕಿಲೋತ್ರಾನ್ ಹೆದ್ದಾರಿಯ ಧಾರಿವಾರಿ ನಲ್ಲಾ ಬಳಿ ಇಂದು ಭಾರಿ ಪ್ರಮಾಣದ ಭೂಕುಸಿತ (Landslide) ಸಂಭವಿಸಿದೆ. ಪಕ್ಕದ ಗುಡ್ಡದಿಂದ ಬೃಹತ್ ಗಾತ್ರದ ಬಂಡೆಗಳು ಮತ್ತು ಟನ್‌ಗಟ್ಟಲೆ ಮಣ್ಣು ಹೆದ್ದಾರಿಯ ಮೇಲೆ ಬಿದ್ದ ಪರಿಣಾಮವಾಗಿ ಇಡೀ ರಸ್ತೆ ಸಂಪೂರ್ಣವಾಗಿ ಮುಚ್ಚಿಹೋಗಿದೆ. ಈ ಹೆದ್ದಾರಿಯು ಗಂದೋಹ್ ಮತ್ತು ಭಲೇಶ್ಸಾ ಸೇರಿದಂತೆ ಹಲವು ಗ್ರಾಮೀಣ ಮತ್ತು ದೂರದ ಪ್ರದೇಶಗಳನ್ನು ಜಿಲ್ಲಾ ಕೇಂದ್ರ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಜೋಡಿಸುವ…

Read More

ಸಿನಿಪ್ರಿಯರಿಗೆ ಖುಷಿ ಸುದ್ದಿ; ಒಟಿಟಿಗೆ ಬರೋಕೆ ರೆಡಿ ಆಯ್ತು ‘ಧುರಂಧರ್’ – Kannada News | Dhurandhar OTT Release: Ranveer Singh Blockbuster Arrives on Netflix Jan 30

‘ಧುರಂಧರ್’ ಸಿನಿಮಾ (Dhurandhar) ಬಾಕ್ಸ್​ ಆಫೀಸ್​​​ನಲ್ಲಿ ಮೇಲುಗೈ ಸಾಧಿಸುತ್ತಿದೆ. ರಿಲೀಸ್ ಆಗಿ ಒಂದೂವರೆ ತಿಂಗಳು ಕಳೆದರೂ ಸಿನಿಮಾ ಇನ್ನೂ ಕೋಟಿಗಳಲ್ಲಿ ಕಲೆಕ್ಷನ್ ಮಾಡುತ್ತಿದೆ. ನಿರಂತರ ನಾಗಾಲೋಟದ ನಂತರ ‘ಧುರಂದರ್’ ಸಿನಿಮಾ ಒಟಿಟಿಗೆ ಬರಲು ರೆಡಿ ಆಗಿದೆ. ನೆಟ್​​ಫ್ಲಿಕ್ಸ್​​ನಲ್ಲಿ ಸಿನಿಮಾ ತೆರೆಗೆ ಬರಲಿದೆ. ಇದರ ದಿನಾಂಕ ಕೂಡ ರಿವೀಲ್ ಆಗಿದೆ. ರಣವೀರ್ ಸಿಂಗ್, ಅಕ್ಷಯ್ ಖನ್ನಾ ಮೊದಲಾದವರು ನಟಿಸಿದ ‘ಧುರಂಧರ್’ ಸಿನಿಮಾ ಕಳೆದ ವರ್ಷ ಡಿಸೆಂಬರ್ 5ರಂದು ಥಿಯೇಟರ್​​​ನಲ್ಲಿ ರಿಲೀಸ್ ಆಯಿತು. ಸಿನಿಮಾ ರಿಲೀಸ್​​​ಗೂ ಮೊದಲು ಚಿತ್ರದ ಬಗ್ಗೆ…

Read More

ಯಾರಾದರೂ ನಮಿಸಿದರೆ ರಾಜ್​​ಕುಮಾರ್ ಏನು ಹೇಳುತ್ತಿದ್ದರು? ರಜನಿ ಕೂಡ ಅಚ್ಚರಿಪಟ್ಟರು – Kannada News | Dr. Rajkumar’s Humility: Upendra Reveals Legend’s Timeless Wisdom

ರಾಜ್​​ಕುಮಾರ್ ಅವರು ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಹಲವು ವರ್ಷಗಳ ಕಾಲ ಆ್ಯಕ್ಟೀವ್ ಆಗಿದ್ದರು. ಅವರು ಚಿತ್ರರಂಗದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಚಿತ್ರರಂಗದಲ್ಲಿ ಮೇರು ನಟನಾಗಿ ಮೆರೆದರು. ಅವರಿಗೆ ಸರಿಸಾಟಿಯಾಗಿ ಮತ್ತೋರ್ವ ಹೀರೋ ನಿಲ್ಲೋಕೆ ಸಾಧ್ಯವಿಲ್ಲ. ರಾಜ್​​ಕುಮಾರ್ ಅವರು ಇಷ್ಟು ದೊಡ್ಡ ಹೀರೋ ಆದರು ಎಂದಿಗೂ ಅಹಂನಿಂದ ಮೆರೆದವರು ಅಲ್ಲ. ಇದಕ್ಕೆ ಉಪೇಂದ್ರ ಅವರು ಕೊಟ್ಟ ಒಳ್ಳೆಯ ಉದಾಹರಣೆಯನ್ನು ಇಲ್ಲಿ ನೋಡೋಣ. ಉಪೇಂದ್ರ ನಟನೆಯ ‘45’ ಸಿನಿಮಾ ಕಳೆದ ವರ್ಷಾಂತ್ಯಕ್ಕೆ…

Read More

ಬೆಂಗಳೂರಿಗೆ ಆಗಾಗ ಯಶ್ ಬಂದು ಹೋಗ್ತಿದ್ರು ಯಾರಿಗೂ ಕಾಣಿಸಿಕೊಳ್ಳದೆ ಇದ್ದಿದ್ದು ಹೇಗೆ?

ನಟ ರಾಕಿಂಗ್ ಸ್ಟಾರ್ ಯಶ್ (Yash) ಅವರು ಸದ್ಯ ಬೆಂಗಳೂರು ಹಾಗೂ ಮುಂಬೈ ಮಧ್ಯೆ ಓಡಾಟ ನಡೆಸುತ್ತಿದ್ದಾರೆ. ಮುಂಬೈನಲ್ಲಿ ‘ಟಾಕ್ಸಿಕ್’ ಸಿನಿಮಾ ಹಾಗೂ ‘ರಾಮಾಯಣ’ ಚಿತ್ರದ ಡಬ್ಬಿಂಗ್ ಕೆಲಸಗಳು ನಡೆಯುತ್ತಿವೆ. ಈ ಕಾರಣದಿಂದ ಅವರು ಮುಂಬೈಗೆ ತೆರಳುತ್ತಿದದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದ್ದು, ಅವರು ಮತ್ತಷ್ಟು ಯಂಗ್ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆಜಿಎಫ್’ ಚಿತ್ರಕ್ಕಾಗಿ ಯಶ್ ಅವರು ಉದ್ದನೆಯ ಕೂದಲು ಹಾಗೂ ಗಡ್ಡ ಬಿಟ್ಟಿದ್ದರು. ಮೊದಲ ಭಾಗ ರಿಲೀಸ್ ಆಗುತ್ತಿದ್ದಂತೆ ಇದಕ್ಕೆ ಕತ್ತರಿ ಹಾಕಿದರು. ಆ…

Read More