Headlines

ನಟ ಜೂ ಎನ್​ಟಿಆರ್ ಸಿಎಂ ಆಗಲಿದ್ದಾರೆ: ಶಾಸಕ ಹೇಳಿಕೆ – Kannada News | Jr NTR will became CM in future said a Andhra Pradesh MLC

ತಮಿಳುನಾಡಿನಲ್ಲಿ ಸ್ಟಾರ್ ನಟ ವಿಜಯ್ (Vijay) ಚುನಾವಣೆ ಗೆದ್ದು ಸಿಎಂ ಆದ ಬೆನ್ನಲ್ಲೆ, ನೆರೆಯ ಆಂಧ್ರ ಪ್ರದೇಶದಲ್ಲಿ ರಾಜಕೀಯ ಚರ್ಚೆಗಳು ಗರಿ ಗೆದರಿವೆ. ಅದರಲ್ಲೂ ನಟ ಜೂ ಎನ್​​ಟಿಆರ್ ಹೆಸರು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಕೇಳಿ ಬರುತ್ತಿದ್ದು, ವಿಜಯ್ ರೀತಿಯೇ ಜೂ ಎನ್​ಟಿಆರ್ ಸಹ ಸಿಎಂ ಆಗಲಿದ್ದಾರೆ ಎಂದು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದರ ನಡುವೆ ಶಾಸಕರೊಬ್ಬರು ಜೂ ಎನ್​​ಟಿಆರ್ ಬಗ್ಗೆ ಮಾತನಾಡಿ, ಜೂ ಎನ್​​​​ಟಿಆರ್ ಭವಿಷ್ಯದ ಆಂಧ್ರ ಪ್ರದೇಶದ ಸಿಎಂ ಎಂದಿದ್ದಾರೆ….

Read More

ಗ್ರಾಮಸ್ಥರ ಬೆಚ್ಚಿಬೀಳಿಸಿದ ಗಜಪಡೆ: ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು! – Kannada News | Wild Elephant Herd Strays Into Farmlands Near Hosur–Anekal Border, Watch Viral video of 40 Jumbos crossing road

ಆನೇಕಲ್, ಡಿಸೆಂಬರ್ 25: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ತಮಿಳುನಾಡು ಗಡಿ ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದೆ. ಕಾಡಿನಿಂದ ನಾಡಿಗೆ ದಾಗುಂಡಿ ಇಟ್ಟ ಕಾಡಾನೆಗಳ ದೊಡ್ಡ ಹಿಂಡು ರೈತರ ಬೆಳೆಗಳನ್ನು ನಾಶಪಡಿಸಿ ಆತಂಕ ಮೂಡಿಸಿದೆ. ತಮಿಳುನಾಡಿನ ಹೊಸೂರು ಸಮೀಪದ ಶಾನಮಾವು ಪ್ರದೇಶದಲ್ಲಿ ಸುಮಾರು ನಲ್ವತ್ತಕ್ಕೂ ಹೆಚ್ಚು ಕಾಡಾನೆಗಳಿರುವ ಹಿಂಡು ಕಾಣಿಸಿಕೊಂಡಿದ್ದು, ಕಳೆದ ಎರಡು ದಿನಗಳಿಂದ ಶಾನಮಾವು, ಪಿರ್ಜೆಹಳ್ಳಿ ಹಾಗೂ ನಾಯಕನಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಬೀಡು ಬಿಟ್ಟಿವೆ. ಈ ಹಾವಳಿಯಿಂದಾಗಿ ರೈತರು ಬೆಳೆದ ರಾಗಿ ಸೇರಿದಂತೆ ಇತರೆ…

Read More

Daily Horoscope 3rd February: ಇಂದು ಈ ರಾಶಿಯವರ ಕಾರ್ಯ ನಿರುಪಯುಕ್ತ ಎನಿಸುವುದು – Kannada News | Horoscope 3 February 2026 Dina Rashi Bhavishya Today, Work of these zodiac signs will seems useless

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ದ್ವಿತೀಯಾ ತಿಥಿ ಮಂಗಳವಾರ ಉದ್ವೇಗ, ಅಪರಿಚಿತರ ಕರೆ, ಆರ್ಥಿಕ ಬೇಡಿಕೆ, ಪ್ರಚಾರದ ಆಸೆ, ಅಧಿಕಾರದ ಗೊಂದಲ, ಯಂತ್ರ ಮಾರಾಟದಿಂದ ಲಾಭ ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ :…

Read More

ಸಕ್ಕರೆ ಸೇವನೆಯನ್ನು ಕಡಿಮೆ ಮಾಡಿದರೆ ಆರೋಗ್ಯದಲ್ಲಿ ಬದಲಾವಣೆ ಆಗುತ್ತದೆಯೇ? ಯಾವ ಆಹಾರಗಳಲ್ಲಿ ಸಕ್ಕರೆ ಅಂಶ ಹೆಚ್ಚಿರುತ್ತದೆ? – Kannada News | WHO Sugar Guidelines: How Reducing Sugar Can Improve Your Health

ಆರೋಗ್ಯಕರ ಜೀವನಕ್ಕೆ ಸಕ್ಕರೆ ನಿಯಂತ್ರಣImage Credit source: Getty Images ಇತ್ತೀಚಿನ ದಿನಗಳಲ್ಲಿ ಚಹಾ, ಕಾಫಿ, ಸಿಹಿತಿಂಡಿ, ತಂಪು ಪಾನೀಯಗಳು, ಪ್ಯಾಕೇಜ್ಡ್ ಜ್ಯೂಸ್ ಹಾಗೂ ಪ್ರೊಸೆಸ್ಡ್ ಆಹಾರಗಳ ಮೂಲಕ ಅಗತ್ಯಕ್ಕಿಂತ ಹೆಚ್ಚು ಸಕ್ಕರೆ ಸೇವಿಸುವವರ ಸಂಖ್ಯೆ ಹೆಚ್ಚಾಗಿದೆ. ಅಧಿಕ ಸಕ್ಕರೆ ಸೇವನೆಯು ದೀರ್ಘಾವಧಿಯಲ್ಲಿ ದೇಹದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ವಿಶ್ವ ಆರೋಗ್ಯ ಸಂಸ್ಥೆ (WHO) ಸಕ್ಕರೆ ಸೇವನೆ ಮಾಡುವುದಕ್ಕೆ ಒಂದು ಮಿತಿಯನ್ನು ನಿಗದಿ ಪಡಿಸಿಕೊಳ್ಳಬೇಕು ಎಂದು ಹೇಳಿದೆ. ಹಾಗಾದರೆ ಪ್ರತಿನಿತ್ಯ ಎಷ್ಟು ಪ್ರಮಾಣದಲ್ಲಿ ಸಕ್ಕರೆ…

Read More

ಗ್ವಾಲಿಯರ್‌ನಲ್ಲಿ ಭಾರತದ ಮೊದಲ ಟೆಲಿಕಾಂ ಉತ್ಪಾದನಾ ವಲಯ ಸ್ಥಾಪನೆ; ಮೊದಲ ಹಂತದಲ್ಲಿ 2,000 ಕೋಟಿ ರೂ. ಹೂಡಿಕೆ – Kannada News | Indias first Telecom Manufacturing Zone to be set up in Gwalior with Rs 2,000 Crore Investment

ನವದೆಹಲಿ, ಜುಲೈ 30: ಗ್ವಾಲಿಯರ್‌ನಲ್ಲಿ ಸ್ಥಾಪನೆಯಾಗಲಿರುವ ಭಾರತದ ಮೊದಲ ಟೆಲಿಕಾಂ ತಯಾರಿಕಾ ವಲಯಕ್ಕೆ ‘ಡಿಕ್ಸನ್ ಟೆಕ್ನಾಲಜೀಸ್’, ‘ಎಚ್‌ಎಫ್‌ಸಿಎಲ್’, ‘ವಿವಿಡಿಎನ್ ಟೆಕ್ನಾಲಜೀಸ್’, ‘ಸಿರ್ಮಾ ಎಸ್‌ಜಿಎಸ್’ ಮತ್ತು ಕೈಗಾರಿಕಾ ಸಂಘಟನೆ ‘ಎಲ್ಸಿನಾ’ ಮುಂತಾದ ಸಂಸ್ಥೆಗಳಿಂದ 2,000 ಕೋಟಿ ರೂ.ಗಳ ಆರಂಭಿಕ ಹೂಡಿಕೆ ದೊರೆತಿದೆ ಎಂದು ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ. ಎರಡನೇ ಹಂತದಲ್ಲಿ 10,000 ಕೋಟಿ ಹೂಡಿಕೆಯ ಗುರಿ ಹೊಂದಲಾಗಿದ್ದು, ಒಟ್ಟು ಇದು 35,000 ಕೋಟಿಗಳವರೆಗೆ ತಲುಪುವ ಸಾಮರ್ಥ್ಯ ಹೊಂದಿದೆ ಎಂದು ಅವರು ಹೇಳಿದ್ದಾರೆ. ಕೇಂದ್ರ ಸಚಿವ…

Read More

ನೆಟ್ ರನ್ ರೇಟ್ ಸಮಗೊಂಡರೆ ಸೆಮಿಫೈನಲ್​ಗೇರುವುದು ಯಾರು? – Kannada News | What will happen if the net run rate of two teams is tied in t20 World Cup 2026?

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಮೊದಲ ಪಂದ್ಯವೇ ಮಳೆಗೆ ಆಹುತಿಯಾಗಿದೆ. ಕೊಲಂಬೊದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ನಡುವಣ ಪಂದ್ಯವನ್ನು ರದ್ದು ಮಾಡಲಾಗಿದೆ. ಇನ್ನು ಪಂದ್ಯ ರದ್ದಾಗಿರುವ ಕಾರಣ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ಹಂಚಲಾಗಿದೆ. ಇತ್ತ ಉಭಯ ತಂಡಗಳು ಒಂದೊಂದು ಅಂಕ ಪಡೆದಿರುವ ಕಾರಣ ಮುಂದಿನ ಎರಡು ಮ್ಯಾಚ್​ಗಳಲ್ಲಿ ಗೆಲ್ಲುವ ಮೂಲಕ ಸೆಮಿಫೈನಲ್​ಗೇರಬಹುದು. ಒಂದು ವೇಳೆ ಗ್ರೂಪ್ ಮುಂದಿನ ಪಂದ್ಯಗಳು ಕೂಡ ಮಳೆಗೆ ಆಹುತಿಯಾಗಿ ಎಲ್ಲಾ…

Read More

Ugadi 2026: ಯುಗಾದಿ ಹಬ್ಬಕ್ಕೆ ಮನೆಯಲ್ಲಿಯೇ ಮಾಡಿ ಆರೋಗ್ಯಕರ, ರುಚಿಕರ ಕಾಯಿ ಹೋಳಿಗೆ

ನಾಡಿನೆಲ್ಲೆಡೆ ಯುಗಾದಿ (Ugadi) ಹಬ್ಬದ ಸಂಭ್ರಮ ಮನೆ ಮಾಡಿದೆ. ಯುಗಾದಿ ಹಬ್ಬ ಹಿಂದೂಗಳ ಪಾಲಿನ ವರ್ಷದ ಮೊದಲ ಹಬ್ಬ.  ಹೊಸ ವರ್ಷದ ಆರಂಭವನ್ನು ಸೂಚಿಸುವ ಈ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಈ ಹಬ್ಬದ ದಿನ ಹೊಸ ಬಟ್ಟೆ ತೊಟ್ಟು, ಮನೆಯನ್ನು ತಳಿರು ತೋರಣ, ರಂಗೋಲಿಗಳಿಂದ ಅಲಂಕರಿಸಿ, ಪ್ರತಿಯೊಬ್ಬರೂ ಬೇವು ಬೆಲ್ಲವನ್ನು ಹಂಚುತ್ತಾರೆ. ಬೇವು ಬೆಲ್ಲದ ಜೊತೆ ರುಚಿ ರುಚಿಯಾದ ಬಗೆಬಗೆ ಅಡುಗೆಗಳನ್ನೂ ಮಾಡಲಾಗುತ್ತದೆ. ಅದರಲ್ಲೂ ಯುಗಾದಿ ಹಬ್ಬಕ್ಕೆ ಒಬ್ಬಟ್ಟು ಇರಲೇಬೇಕು. ಸಾಮಾನ್ಯವಾಗಿ ಒಬ್ಬಟ್ಟನ್ನು ಮೈದಾ ಹಿಟ್ಟು ಬಳಸಿ…

Read More

ರೈಲು ಪ್ರಯಾಣಿಕರಿಗೆ ಮಕರ ಸಂಕ್ರಾಂತಿಗೆ ಸಿಹಿಸುದ್ದಿ: ಬೆಂಗಳೂರಿನಿಂದ ಊರಿಗೆ ಹೋಗಲು ವಿಶೇಷ ರೈಲು – Kannada News | SWR Sankranti Special Trains: Bengaluru Bidar, Yeshwantpur Talaguppa Extended

ಬೆಂಗಳೂರು , ಜ.10: ಹೊಸ ವರ್ಷ ಆರಂಭ ಆಗುತ್ತಿದ್ದಂತೆ, ಸಾಲು ಸಾಲು ಹಬ್ಬಗಳು ಬರುತ್ತಿದೆ. ಈ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ, ಈ ಹಬ್ಬ ತುಂಬಾ ವಿಶೇಷವಾಗಿದೆ. ಮಕರ ಸಂಕ್ರಾಂತಿ ದಕ್ಷಿಣ ಭಾರತಕ್ಕೆ ಮಾತ್ರವಲ್ಲದೆ. ಉತ್ತರ ಭಾರತಕ್ಕೂ ತುಂಬಾ ವಿಶೇಷವಾಗಿದೆ. ಶಬರಿಮಲೆ ಹೋಗುವ ಭಕ್ತರಿಗೂ ಈ ಹಬ್ಬ ಇನ್ನೂ ವಿಶೇಷವಾಗಿರುತ್ತದೆ. ಇನ್ನು ಮಕರ ಸಂಕ್ರಾಂತಿಗೆ ಊರಿಗೆ ಹೋಗಲು ಪ್ಲಾನ್​​​ ಹಾಕಿಕೊಂಡವರಿಗೆ ಬಿಗ್​​​ ಗುಡ್​​​​​ನ್ಯೂಸ್​​​ ಇದೆ. ಮಕರ ಸಂಕ್ರಾಂತಿ ಹಬ್ಬದ (Makar Sankranti special trains) ಪ್ರಯುಕ್ತ…

Read More

ಪ್ರಧಾನಿ ಮೋದಿಗೆ ಮತ್ತೊಂದು ಜಾಗತಿಕ ಗೌರವ; ಸೆಶೆಲ್ಸ್​ನ ‘ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್’ ಪ್ರಶಸ್ತಿ ಪ್ರದಾನ – Kannada News | PM Narendra Modi conferred with Seychelles Guardian of the Blue Horizon honour for his Green Vision

ವಿಕ್ಟೋರಿಯಾ, ಜೂನ್ 28: ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯ ನಾಯಕತ್ವಕ್ಕಾಗಿ ಸೆಶೆಲ್ಸ್ ದೇಶದ ಅತ್ಯುನ್ನತ ವಿಶಿಷ್ಟ ಗೌರವವಾದ ‘ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್’ (Guardian of the Blue Horizon) ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು (ಜೂನ್ 28) ಪ್ರದಾನ ಮಾಡಲಾಯಿತು. ಸೆಶೆಲ್ಸ್ ಅಧ್ಯಕ್ಷ ಪ್ಯಾಟ್ರಿಕ್ ಹರ್ಮಿನೀ ಅವರು ಪ್ರಧಾನಿ ಮೋದಿಗೆ (PM Modi) ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ವಿದೇಶಿ ರಾಷ್ಟ್ರವೊಂದರಿಂದ ಪ್ರಧಾನಿ ಮೋದಿಯವರು ಸ್ವೀಕರಿಸುತ್ತಿರುವ 34ನೇ ಅಂತಾರಾಷ್ಟ್ರೀಯ ಗೌರವ…

Read More