Headlines

ಬೆಂಗಳೂರಿನ ರಾಂಪುರ ಬಳಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ – Kannada News | A massive fire has erupted In Plastic recycling godown Near Rampura at bengaluru

ಬೆಂಗಳೂರು, (ಏಪ್ರಿಲ್ 23): ಬೆಂಗಳೂರಿನ (Bengaluru) ರಾಂಪುರ ಬಳಿ ಭಾರೀ ಅಗ್ನಿ (Fire) ದುರಂತ ಸಂಭವಿಸಿದೆ. ದೊಡ್ಡಗುಬ್ಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ರಾಂಪುರ ಗ್ರಾಮದಲ್ಲಿ ಅನುಪಯುಕ್ತ ವಸ್ತುಗಳ (ಗುಜರಿ) ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುತ್ತ 10 ಕಿಲೋ ಮೀಟರ್ ವ್ಯಾಪ್ತಿಗೂ ದಟ್ಟ ಹೊಗೆ ಗೋಚರಿಸುತ್ತಿದೆ. ಅಷ್ಟರ ಮಟ್ಟಿಗೆ ಬೆಂಕಿ ಹೊತ್ತಿಕೊಂಡಿದೆ. ದೊಡ್ಡ ಪ್ರಮಾಣದಲ್ಲಿ ಹೊಗೆ ಆವರಿಸುತ್ತಿರುವರಿಂದ ಸುತ್ತಮುತ್ತ ಆತಂಕದ ವಾತವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಸಹ ದೌಡಾಯಿಸಿದ್ದು, ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಮತ್ತಷ್ಟು…

Read More

ಬೆಂಗಳೂರಿಗರಿಗೆ ಬಿಡದ ಬಿಸಿಲ ಬೇಗೆ: ಉತ್ತರ ಕರ್ನಾಟಕದಲ್ಲಿ ಕೆಂಡದಂತಹ ಬಿಸಿಲು! ಮಲೆನಾಡಿನಲ್ಲಿ ಹೇಗಿದೆ ತಾಪಮಾನ?

ಬೆಂಗಳೂರು, ಏ.2: ರಾಜಧಾನಿ ಬೆಂಗಳೂರಿನಲ್ಲಿ ಇಂದೂ ಕೂಡ ಒಣ ಹವಾಮಾನ ಮುಂದುವರಿಯಲಿದೆ. ಗರಿಷ್ಠ ಉಷ್ಣಾಂಶವು 35°C ನಿಂದ 37°C ವರೆಗೆ ದಾಖಲಾಗುವ ಸಾಧ್ಯತೆಯಿದೆ. ಸಂಜೆಯ ವೇಳೆಗೆ ಆಕಾಶ ಭಾಗಶಃ ಮೋಡದಿಂದ ಕೂಡಿದ್ದರೂ ಮಳೆಯ ಮುನ್ಸೂಚನೆ ತೀರಾ ಕಡಿಮೆ ಇದೆ. ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಬಿಸಿಲ ಧಗೆ ವಿಪರೀತವಾಗಿರಲಿದೆ. ಇಲ್ಲಿನ ಕೆಲವು ಭಾಗಗಳಲ್ಲಿ ಉಷ್ಣಾಂಶವು 41°C ದಾಟುವ ಸಾಧ್ಯತೆಯಿದ್ದು, ಮಧ್ಯಾಹ್ನದ ವೇಳೆ ಬಿಸಿಗಾಳಿ (Heat Wave) ಬೀಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಂಗಳೂರು,…

Read More

ನಿನ್ನೆ ಪಂದ್ಯ ಗೆದ್ದ ಟೀಮ್ ಇಂಡಿಯಾಗೆ ಇವತ್ತು ಮತ್ತೆ ಮ್ಯಾಚ್! – Kannada News | Back to Back Clash: India Aim to Whitewash Zimbabwe

ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಲ್ಲಿ ಸರಣಿ ಸೋತು ನಿರಾಸೆ ಅನುಭವಿಸಿದ್ದ ಟೀಮ್ ಇಂಡಿಯಾ, ಇದೀಗ ಝಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಭರ್ಜರಿ ಕಮಬ್ಯಾಕ್ ಮಾಡಿದೆ. ಈಗಾಗಲೇ ಸರಣಿಯ ಮೊದಲ ಎರಡು ಪಂದ್ಯಗಳನ್ನು ಗೆದ್ದು 2-0 ಅಂತರದಿಂದ ಸರಣಿ ಕೈವಶ ಮಾಡಿಕೊಂಡಿರುವ ಶ್ರೇಯಸ್ ಅಯ್ಯರ್ ಪಡೆ, ಇಂದು (ಜುಲೈ 26, 2026) ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯಲಿರುವ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಆತಿಥೇಯರನ್ನು ‘ಕ್ಲೀನ್ ಸ್ವೀಪ್’ ಮಾಡುವ ಇರಾದೆಯಲ್ಲಿದೆ. ಅಂದರೆ ಶನಿವಾರ ಪಂದ್ಯವಾಡಿರುವ ಟೀಮ್ ಇಂಡಿಯಾ ಇದೀಗ…

Read More

ಎಲ್ಲರೂ ಫೈನಲ್​ಗೆ… 10 ಚಿನ್ನದ ಪದಕಗಳ ಮೇಲೆ ಭಾರತೀಯರ ಕಣ್ಣು! – Kannada News | All Into the Finals: 10 Indian Boxers Eye Golden Glory at CWG

ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ 2026 (CWG 2026) ರ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾರತೀಯ ಕ್ರೀಡಾಪಟುಗಳು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಸೆಮಿಫೈನಲ್ ತಲುಪಿದ್ದ ಎಲ್ಲಾ 10 ಭಾರತೀಯ ಬಾಕ್ಸರ್‌ಗಳು ಭರ್ಜರಿ ಜಯಗಳಿಸಿ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಈ ಅದ್ಭುತ ಪ್ರದರ್ಶನದಿಂದಾಗಿ ಎಲ್ಲರಿಗೂ ಕನಿಷ್ಠ ಬೆಳ್ಳಿ ಪದಕ ಖಚಿತವಾಗಿದ್ದು, ಭಾರತಕ್ಕೆ ಬಾಕ್ಸಿಂಗ್ ಒಂದರಲ್ಲೇ 10 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಳ್ಳುವ ಸುವರ್ಣ ಅವಕಾಶ ಒದಗಿಬಂದಿದೆ. ಆಗಸ್ಟ್ 1 ರಂದು (ಶನಿವಾರ) ನಡೆಯಲಿರುವ ಫೈನಲ್ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಮತ್ತು ಮುಖಾಮುಖಿ…

Read More

ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು? – Kannada News | Krishi Thapanda friend Vaishak death, here is his old talks about it

ನಟಿ ಕೃಷಿ ತಾಪಂಡ (Krishi Tapanda) ಅವರ ಮನೆಯಲ್ಲಿ ಉದ್ಯಮಿ ವೈಶಾಖ್ ನಿಧನ ಹೊಂದಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ನಟಿ ಕೃಷಿ ತಾಪಂಡಗೆ ಸಂದೇಶ ಕಳಿಸಿ, ವೈಶಾಖ್ ನಿಧನ ಹೊಂದಿದ್ದಾರೆ. ಆರ್​​ಆರ್​ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ವೈಶಾಖ್ ಉದ್ಯಮಿ ಆಗಿದ್ದು, ಈ ಹಿಂದೆ ಕೃಷಿ ತಾಪಂಡ ಮತ್ತು ಉದ್ಯಮಿ ಅರವಿಂದ್ ರೆಡ್ಡಿ ನಡುವಿನ ವಿವಾದದಲ್ಲಿ ಪೊಲೀಸರಿಂದ ಬಂಧನಕ್ಕೂ ಒಳಗಾಗಿದ್ದರು. ವೈಶಾಖ್ ನಿಧನದ ಬಗ್ಗೆ ಅವರ ಆಪ್ತ ಗೆಳೆಯ, ವೈಶಾಖ್ ಅನ್ನು ಬಹಳ ವರ್ಷಗಳಿಂದ ಬಲ್ಲ…

Read More

ಜಾತಿ ನಿಂದನೆ ಕೇಸ್: ಕರ್ನಾಟಕ ಬಿಜೆಪಿ ಎಂಎಲ್​​​​ಎಗೆ ಅರೆಸ್ಟ್ ವಾರೆಂಟ್, ಏನಿದು ಪ್ರಕರಣ? – Kannada News | Bengaluru Special Court Arrest Warrants Issued Against harihar BJP MLA BP Harish In Alleged caste abuse Case

ಬೆಂಗಳೂರು, (ಮೇ 05):  ಜಾತಿನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ (BJP MLA BP Harish) ವಿರುದ್ಧ ಹರಿಹರ ಟೌನ್ ಠಾಣೆ  ಪ್ರಕರಣ ದಾಖಲಾಗಿದ್ದು, ಇದೀಗ ಈ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್​ಗೆ ಕೋರ್ಟ್ ಬಂಧನದ ವಾರಂಟ್ (Arrest Warrant)  ಜಾರಿ ಮಾಡಿದೆ. ಜಾತಿ ನಿಂದನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಜಡ್ಜ್ ಸಂತೋಷ್ ಗಜಾನನ ಭಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದು, ಮೇ 7ರಂದು ಕೋರ್ಟ್​ಗೆ…

Read More

ಆರಾಧ್ಯ ಗುರುಗಳ ಭವಿಷ್ಯದಿಂದ ಚಿಗುರೊಡೆದ ಡಿಕೆ ಶಿವಕುಮಾರ್ ಸಿಎಂ ಆಗುವ ಆಸೆ – Kannada News | DK Shivakumar become a Karnataka CM Predicted By Nonavinakere Swamiji

ಬೆಂಗಳೂರು, (ಮೇ 24): ಕರ್ನಾಟಕ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ (DK Shivakumar) ನಡುವಿನ ರಾಜಕೀಯ ಪ್ರಹಸನಗಳು ನಡೆದಿವೆ. ಇದರ ಮಧ್ಯೆ ‘ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ’ ಎಂದು ಕಾಡಸಿದ್ದೇಶ್ವರ ಮಠದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ( Nonavinakere Swamiji Predication) ನುಡಿದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಸಿಎಂ ಆಗುವ ಸಂಕಲ್ಪ ಮಾಡಿದ್ದು, ಅವರ ಮೇಲೆ ಶ್ರೀಮಠದ ಆಶೀರ್ವಾದವಿದೆ. ಸಮಯ ಅವಕಾಶಕ್ಕಾಗಿ ಕಾಯುತ್ತಿದೆ, ಆದಷ್ಟು…

Read More

ಅಕ್ರಮವಾಗಿ ‘ಜನ ನಾಯಗನ್’ ಟಿಕೆಟ್ ದರ ಏರಿಕೆ: ಕ್ರಮ ತೆಗೆದುಕೊಳ್ಳಲು ವಿಜಯ್ ಅಭಿಮಾನಿಗಳ ಆಗ್ರಹ – Kannada News | CM Vijay starrer Jana Nayagan movie Ticket Prices illegally Hiked Fans demand action

ಖ್ಯಾತ ನಟ, ತಮಿಳುನಾಡು ಸಿಎಂ ವಿಜಯ್ (CM Vijay) ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಸಿನಿಮಾ ಜುಲೈ 23ರಂದು ತೆರೆಕಾಣುತ್ತಿದೆ. ಆದರೆ, ತಮಿಳುನಾಡಿನಲ್ಲಿ ಸರ್ಕಾರಿ ನಿಯಮಾವಳಿಯಂತೆ ಟಿಕೆಟ್ ದರವನ್ನು 190 ರೂಪಾಯಿಗೆ ಮಿತಿಗೊಳಿಸಲಾಗಿದ್ದರೂ, ಕೆಲವು ಚಿತ್ರಮಂದಿರಗಳಲ್ಲಿ ಅಕ್ರಮವಾಗಿ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಮಾಡುತ್ತಿರುವುದು ತೀವ್ರ ಗೊಂದಲ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಚಿತ್ರಮಂದಿರವೊಂದರ ಮುಂದೆ ಅಭಿಮಾನಿಗಳು ಹಾಗೂ ಚಿತ್ರಮಂದಿರದ ಮಾಲೀಕರ ನಡುವೆ ತೀವ್ರ ವಾಗ್ವಾದ ನಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 150…

Read More

ಕೇವಲ 2 ಸಾವಿರದಲ್ಲಿ BJP ಮಾಜಿ ಎಂಎಲ್​​ಸಿಯ 30 ಕೋಟಿ ರೂ ಆಸ್ತಿ ಲಪಟಾಯಿಸಲು ಯತ್ನ – Kannada News | Mysuru land fraud ex mlc siddaraju 30 cr property targeted with fake docs

ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು ಮೈಸೂರು, ಡಿಸೆಂಬರ್​​ 26: ಬಿಜೆಪಿ ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜುಗೆ (former mlc siddaraju) ಸೇರಿರುವ ಆಸ್ತಿಗೆ (land) ಕನ್ನ ಹಾಕಲು ಖದೀಮರು ಯತ್ನಿಸಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. 30 ಕೋಟಿ‌ ರೂ. ಆಸ್ತಿಯನ್ನು ಕೇವಲ 2 ಸಾವಿರ ರೂ. ಖರ್ಚು ಮಾಡಿ, ನಕಲಿ ದಾಖಲೆ ಸೃಷ್ಟಿಸಿ 30 ಕೋಟಿ ರೂ. ಮೌಲ್ಯದ 22 ನಿವೇಶನಗಳನ್ನು ಬರೆಸಿಕೊಳ್ಳಲು ಯತ್ನಿಸಿರುವಂತಹ ಆರೋಪ ಕೇಳಿಬಂದಿದೆ. ವಿಷಯ ತಿಳಿದು ಉಪ ನೋಂದಣಾಧಿಕಾರಿ ಕಚೇರಿಗೆ…

Read More