ಫ್ಯಾಟಿ ಲಿವರ್ ಅನ್ನು ನೈಸರ್ಗಿಕವಾಗಿ ಮತ್ತೆ ಮೊದಲಿನ ಸ್ಥಿತಿಗೆ ತರಬೇಕೇ? ಹಾಗಿದ್ರೆ ತಪ್ಪದೆ ಈ ಕೆಲಸಗಳನ್ನು ಮಾಡಿ – Kannada News | How To Reverse Fatty Liver Naturally

ಇತ್ತೀಚಿನ ದಿನಗಳಲ್ಲಿ ಫ್ಯಾಟಿ ಲಿವರ್ (Fatty Liver) ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಅನೇಕ ವರದಿಗಳ ಪ್ರಕಾರ, ಪ್ರತಿ ಮೂವರಲ್ಲಿ ಒಬ್ಬರಿಗೆ ಫ್ಯಾಟಿ ಲಿವರ್ ಸಮಸ್ಯೆ ಕಾಣಿಸುತ್ತಿದೆ. ಅಸ್ವಸ್ಥ ಆಹಾರ ಪದ್ಧತಿ, ವ್ಯಾಯಾಮದ ಕೊರತೆ, ಅತಿಯಾದ ತೂಕ ಮತ್ತು ಮದ್ಯಪಾನದ ಅಭ್ಯಾಸಗಳು ಇದರ ಪ್ರಮುಖ ಕಾರಣಗಳಾಗಿವೆ. ಆದರೆ ತಜ್ಞರ ಪ್ರಕಾರ, ಆರಂಭಿಕ ಹಂತದಲ್ಲೇ ಗಮನಿಸಿದರೆ ಫ್ಯಾಟಿ ಲಿವರ್ ಅನ್ನು ಬಹುಮಟ್ಟಿಗೆ ರಿವರ್ಸ್ ಮಾಡಬಹುದು. ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಮನೀಷ್ ಹೇಳುವ ಪ್ರಕಾರ, ಲಿವರ್‌ನಲ್ಲಿ ಫೈಬ್ರೋಸಿಸ್ ಉಂಟಾಗುವ ಮುನ್ನವೇ ಸರಿಯಾದ ಜೀವನಶೈಲಿ…

Read More

ರೈತರಿಗೆ ‘ಖಾರ’ವಾದ ಮೆಣಸಿನಕಾಯಿ: ಸಂಕಷ್ಟಕ್ಕೆ ಸಿಲುಕಿದ ಅನ್ನದಾತ – Kannada News | Dharwad Chilli Farmers in Despair: High Costs, Low Prices Force Farmers to Abandon Crops

ಧಾರವಾಡ, ಆಗಸ್ಟ್​​ 08: ಜಿಲ್ಲೆಯಲ್ಲಿ ಈ ಬಾರಿ ಅನಾವೃಷ್ಟಿ ಎದುರಾಗಿದೆ. ಇದರಿಂದಾಗಿ ರೈತರು (farmers) ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ಮಧ್ಯೆ ಅನೇಕ ರೈತರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯೂ ಆಗಿದ್ದಾರೆ. ಆದರೆ ದರ ಕುಸಿತದ ಪರಿಣಾಮದಿಂದಾಗಿ ಚಿಂತೆಗೀಡಾಗಿದ್ದಾರೆ. ನೀರು ಹಾಯಿಸಿ ಮೆಣಸಿನಕಾಯಿಯನ್ನ (chili) ದಷ್ಟಪುಷ್ಟವಾಗಿ ಬೆಳೆಸಿರುವ ರೈತರು ಇದೀಗ ದರ ಕುಸಿತದಿಂದಾಗಿ ಗಿಡದಲ್ಲಿಯೇ  ಬಿಟ್ಟು ಬಿಟ್ಟಿದ್ದಾರೆ. ಕೈ ಕೊಟ್ಟ ಮಳೆ: ಸಂಕಷ್ಟದಲ್ಲಿ ರೈತರು ಧಾರವಾಡ ಜಿಲ್ಲೆಯಲ್ಲಿ ಮೆಣಸಿನಕಾಯಿಯೂ ಒಂದು ಪ್ರಮುಖ ಬೆಳೆ. ಈ ಬಾರಿಯೂ ಜಿಲ್ಲೆಯ…

Read More

‘ನೀರಿಗೆ ಬಾರೆ ಚನ್ನಿ’ ಹಾಡಿಗೆ ರಚಿತಾ-ದುನಿಯಾ ವಿಜಯ್ ಡ್ಯಾನ್ಸ್

ರಚಿತಾ ರಾಮ್ ಹಾಗೂ ದುನಿಯಾ ವಿಜಯ್ ಅವರು ಇತ್ತೀಚೆಗೆ ಲ್ಯಾಂಡ್​ ಲಾರ್ಡ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದರು. ಇವರು ಇತ್ತೀಚೆಗೆ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ ಮತ್ತೆ ಒಟ್ಟಾಗಿ ಕಾಣಿಸಿಕೊಂಡರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಇಬ್ಬರೂ ‘ನೀರಿಗೆ ಬಾರೆ ಚನ್ನಿ..’ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಈ ಹಾಡು ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಕಡಿಮೆ ಸ್ಕ್ರೀನ್ ಟೈಮ್ ಇದ್ದರೂ ‘ಜನ ನಾಯಗನ್’ ಒಪ್ಪಿದ್ದೇಕೆ ಪೂಜಾ ಹೆಗ್ಡೆ? ಅಸಲಿ ಕಾರಣ ಇಲ್ಲಿದೆ – Kannada News | Why Pooja Hegde Accepted Vijay Jana Nayagan Despite Short Screentime

ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಇಂದು (ಜುಲೈ 23) ಜಗತ್ತಿನಾದ್ಯಂತ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ಸ್ಟಾರ್ ನಟಿ ಪೂಜಾ ಹೆಗ್ಡೆ ಕೂಡ ನಟಿಸಿದ್ದಾರೆ. ಆದರೆ ಈ ಚಿತ್ರದಲ್ಲಿ ಅವರಿಗೆ ತುಂಬಾ ಕಡಿಮೆ ಸ್ಕ್ರೀನ್ ಟೈಮ್ ಇದೆ ಎಂದು ನಿರ್ದೇಶಕ ಎಚ್. ವಿನೋದ್ ಇತ್ತೀಚೆಗೆ ಹೇಳಿದ್ದರು. ಆದರೂ ಪೂಜಾ ಹೆಗ್ಡೆ ಈ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದು ಯಾಕೆ ಎಂಬ ಅಸಲಿ ಕಾರಣ ಈಗ ಹೊರಬಿದ್ದಿದೆ. ವಿಜಯ್ ಮೇಲಿನ ಗೌರವಕ್ಕಾಗಿ ಒಪ್ಪಿದ ಪೂಜಾ ‘ಈ ಸಿನಿಮಾದಲ್ಲಿ…

Read More

ಜಂತರ್ ಮಂತರ್ ಸೀಸನ್ 2 ಶೀಘ್ರದಲ್ಲೇ ಆರಂಭ; ಹೊಸ ಪ್ರತಿಭಟನೆಯ ಸುಳಿವು ನೀಡಿದ ಸಿಜೆಪಿ ನಾಯಕ ದಿಪ್ಕೆ – Kannada News | Jantar Mantar Season 2 to start soon CJP Leader Abhijeet Dipke hints new protest

ನವದೆಹಲಿ, ಆಗಸ್ಟ್ 12: ಕಾಕ್ರೋಚ್ ಜನತಾ ಪಾರ್ಟಿ (CJP) ಶೀಘ್ರದಲ್ಲೇ ಮತ್ತೊಂದು ಬೃಹತ್ ಪ್ರತಿಭಟನಾ ಆಂದೋಲನವನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಸಿಜೆಪಿ ಸಂಸ್ಥಾಪಕ ಅಭೀಜಿತ್ ದಿಪ್ಕೆ ಇದನ್ನು “ಜಂತರ್ ಮಂತರ್‌ನ ಸೀಸನ್ 2” ಎಂದು ಕರೆದಿದ್ದಾರೆ. ದೆಹಲಿಯ ನಾರಾಯಣದಲ್ಲಿ ಆಯೋಜಿಸಲಾಗಿದ್ದ ಸಿಜೆಪಿ ಕಾರ್ಯಕರ್ತರ ಸಭೆಯ ಬುಕ್ಕಿಂಗ್ ಅನ್ನು ಬ್ಯಾಂಕ್ವೆಟ್ ಹಾಲ್ ಮಾಲೀಕರು ಕೊನೆಯ ಕ್ಷಣದಲ್ಲಿ ರದ್ದುಗೊಳಿಸಿದ ನಂತರ ಈ ಘೋಷಣೆ ಹೊರಬಿದ್ದಿದೆ. ಬಿಜೆಪಿ ನೀಡಿದ ಒತ್ತಡದಿಂದಾಗಿ ಬ್ಯಾಂಕ್ವೆಟ್ ಹಾಲ್ ಮಾಲೀಕರು ಈ ರೀತಿ ಮಾಡಿದ್ದಾರೆ ಎಂದು ದಿಪ್ಕೆ ಆರೋಪಿಸಿದ್ದಾರೆ….

Read More

ಸಿದ್ದರಾಮಯ್ಯ ಬೆನ್ನಲ್ಲೇ ಈಗ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ಹುಬ್ಲೋಟ್‌ ವಾಚ್‌

ಕೊಪ್ಪಳ (ಮಾರ್ಚ್ 13): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಇದ್ದ ದುಬಾರಿ ಹ್ಯೂಬ್ಲೋಟ್ ವಾಚ್ ಪ್ರಕರಣ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಹ್ಯೂಬ್ಲೋಟ್ ವಾಚ್ ಅಂದ್ರೆ ಸಾಕು ಥಂಟ್ ಅಂತ ಸಿಎಂ ಸಿದ್ದರಾಮಯ್ಯನವರರು ನೆನಪಾಗುತ್ತಾರೆ. ಅಷ್ಟರ ಮಟ್ಟಿಗೆ ಸಿದ್ದರಾಮಯ್ಯನವರ ಹ್ಯೂಬ್ಲೋಟ್ ವಾಚ್ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿತ್ತು. ಅಲ್ಲದೇ ಅವರನ್ನು ಮುಜುಗರಕ್ಕೀಡು ಮಾಡಿತ್ತು. ಇದೀಗ ಸಿದ್ದರಾಮಯ್ಯನವರ ಆಪ್ತ ಶಾಸಕ ರಾಘವೇಂದ್ರ ಹಿಟ್ನಾಳ್ ಬಳಿಯೂ ಸಹ ದುಬಾರಿ ಮೌಲ್ಯದ ಹ್ಯೂಬ್ಲೋಟ್ ವಾಚ್ ಇರುವುದು ಬೆಳಕಿಗೆ ಬಂದಿದೆ. ಹೌದು..ಸುಮಾರು…

Read More

ಹೋಟೆಲ್ ರೂಮ್‌ಗಳಲ್ಲಿ ಬೆಡ್ ಮುಂದೆ ಕನ್ನಡಿ ಅಳವಡಿಸುವುದರ ಹಿಂದಿದೆ ಈ ಕಾರಣ – Kannada News | Why are mirrors installed in front of the bed in hotel rooms?

ಸಾಮಾನ್ಯವಾಗಿ ಟ್ರಾವೆಲ್, ಟ್ರಿಪ್ ಎಂದು ಹೊರಗಡೆ ಹೋಟೆಲ್ ರೂಮ್ (Hotel Room) ಅಥವಾ ಲಾಡ್ಜ್ ಬುಕ್ ಮಾಡುವುದು ಸಹಜ. ವಿಶ್ರಾಂತಿ ಪಡೆಯಲೆಂದು ಹೋಟೆಲ್ ರೂಮ್‌ಗೆ ಹೋಗಿ ಬೆಡ್ ಮೇಲೆ ಕುಳಿತುಕೊಂಡಾಗ ಕಣ್ಣ ಮುಂದೆ ಕಾಣುವುದೇ ಈ ಫಳ ಫಳ ಹೊಳೆಯುವ ಕನ್ನಡಿ. ಬೆಡ್ ಮುಂದೆಯೆ ಯಾಕೆ ಕನ್ನಡಿ ಅಳವಡಿಸಲಾಗಿರುತ್ತದೆ ಎಂಬ ಬಗ್ಗೆ ಯಾರು ಕೂಡ ಯೋಚನೆ ಮಾಡಲ್ಲ. ಹೋಟೆಲ್ ರೂಮ್‌ನಲ್ಲಿ ಮಿರರ್‌ಗಳನ್ನು ಅಳವಡಿಸುವುದರ ಹಿಂದೆ ಕೆಲ ಕಾರಣಗಳಿವೆ. ಈ ಮಿರರ್‌ಗಳು ಬೆಳಕನ್ನು ರೂಮ್ ಒಳಗೆ ಬರುವಂತೆ ಮಾಡುತ್ತದೆ. …

Read More

ಇರಾನ್ ಆರ್ಥಿಕತೆ ಪಾತಾಳಕ್ಕೆ, ನಿರುದ್ಯೋಗ, ಹಣದುಬ್ಬರದಿಂದ ಬೇಸತ್ತು ಬೀದಿಗಿಳಿದ ಜನ, ಪ್ರತಿಭಟನೆಯಲ್ಲಿ 35 ಮಂದಿ ಸಾವು – Kannada News | Iran Sees Deadly Unrest Amid Economic Protests India Advises Citizens to Stay Alert

ಇರಾನ್, ಜನವರಿ 06: ಇರಾನ್​(Iran)ನ ರಾಜಧಾನಿ ಟೆಹ್ರಾನ್​ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಹಿಂಸಾಚಾರ ತೀವ್ರ ಸ್ವರೂಪವನ್ನು ಪಡೆದಿದ್ದು ಇಲ್ಲಿಯವರೆಗೆ 35ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 1,200 ಮಂದಿಯನ್ನು ಬಂಧಿಸಲಾಗಿದೆ. ಕೇವಲ ನಗರ ಮಾತ್ರವಲ್ಲ ಹಳ್ಳಿಯ ಜನರು ಕೂಡ ಬೀದಿಗಿಳಿದಿದ್ದಾರೆ.ಡಿಸೆಂಬರ್ ಅಂತ್ಯದಲ್ಲಿ ಪ್ರಾರಂಭವಾದ ಪ್ರತಿಭಟನೆಗಳು ಈಗ ದೊಡ್ಡ ಪ್ರಮಾಣದಲ್ಲಿ ಉಲ್ಬಣಗೊಂಡಿವೆ. ಹದಗೆಡುತ್ತಿರುವ ಆರ್ಥಿಕತೆ, ಹಣದುಬ್ಬರ ಮತ್ತು ನಿರುದ್ಯೋಗ ಸಮಸ್ಯೆ ದೇಶದಲ್ಲಿ ತಾಂಡವವಾಡುತ್ತಿದ್ದು, ಆಯತೊಲ್ಲಾ ಅಲಿ ಖಮೇನಿ ವಿರುದ್ಧ ಜನರು ಬೀದಿಗಿಳಿದಿದ್ದಾರೆ. ಬೀದಿಗಿಳಿಯುತ್ತಿರುವ ಸಾರ್ವಜನಿಕರು ಸರ್ವಾಧಿಕಾರ ವಿರೋಧಿ ಘೋಷಣೆಗಳನ್ನು ಕೂಗುತ್ತಿದ್ದಾರೆ,…

Read More

ದಾವಣಗೆರೆ ದಂಗಲ್​, ಕಾಂಗ್ರೆಸ್ ಕಂಗಾಲು: ‘ಕೈ’ಕೊಡ್ತಾ ಉಪಚುನಾವಣೆ ರಿಸಲ್ಟ್? – Kannada News | Davanagere South By Election Turmoil: Why Congress Sacked Naseer Ahmed, Jabbar Resigned, Know complete details here

ಕರ್ನಾಟಕ ಕಾಂಗ್ರೆಸ್ ಬಿಕ್ಕಟ್ಟು (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಏಪ್ರಿಲ್ 14: ದಾವಣಗೆರೆ (Davanagere) ದಕ್ಷಿಣದ ಉಪಚುನಾವಣೆಯಲ್ಲಿನ ಒಳಪೆಟ್ಟು ಈಗ ಕರ್ನಾಟಕ ಕಾಂಗ್ರೆಸ್​ನ (Congress) ಕೆಲ ನಾಯಕರಿಗೆ ಸಂಕಷ್ಟ ತಂದಿಡುತ್ತಿದೆ. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್​ ರಾಜೀನಾಮೆ ಬೆನ್ನಲ್ಲೇ ನಸೀರ್​ ಅಹ್ಮದ್​ಗೆ ಹೈಕಮಾಂಡ್ ಶಾಕ್ ಕೊಟ್ಟಿದೆ. ಸ್ವತಃ ಹೈಕಮಾಂಡ್​ ಸೂಚನೆ ನೀಡಿದರೂ ರಾಜೀನಾಮೆ ನೀಡಲು ಹಿಂದೇಟು ಹಾಕಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್​​ರನ್ನು ಹುದ್ದೆಯಿಂದ ಬಿಡುಗಡೆಗೊಳಿಸುವ ಮೂಲಕ ಹೈಕಮಾಂಡ್ ತಲೆದಂಡದ…

Read More

Swapna Shastra: ಕನಸಿನಲ್ಲಿ ಬಟ್ಟೆ ಒಗೆಯುವುದು ಕಂಡರೆ ಏನರ್ಥ? ಅದೃಷ್ಟದ ಸಂಕೇತವೇ, ಎಚ್ಚರಿಕೆಯೇ? – Kannada News | Dream of Washing Clothes: Swapanashastra Meanings and Future Signs

ಸ್ವಪ್ನಶಾಸ್ತ್ರದ ಪ್ರಕಾರ, ನಿದ್ರೆಯ ಸಮಯದಲ್ಲಿ ಬೀಳುವ ಪ್ರತಿಯೊಂದು ಕನಸು ಕೂಡ ಅರ್ಥಹೀನವಲ್ಲ. ಪ್ರತಿಯೊಂದು ದೃಶ್ಯದ ಹಿಂದೆ ಒಂದು ವಿಶೇಷ ಸಂದೇಶ ಹಾಗೂ ಭವಿಷ್ಯದ ಸುಳಿವು ಅಡಗಿರುತ್ತದೆ ಎಂದು ನಂಬಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನಾವು ಕಾಣುವ ಕನಸುಗಳು ನಮ್ಮ ಜೀವನದಲ್ಲಿ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಒಳ್ಳೆಯ ಅಥವಾ ಕೆಟ್ಟ ಸನ್ನಿವೇಶಗಳನ್ನು ಮುನ್ಸೂಚನೆಯಾಗಿ ನೀಡುತ್ತವೆ. ಈ ಹಿನ್ನೆಲೆಯಲ್ಲಿ, ಕನಸಿನಲ್ಲಿ ಬಟ್ಟೆ ಒಗೆಯುವ ಕ್ರಿಯೆಯು ವಿಭಿನ್ನ ಅರ್ಥಗಳನ್ನು ಹೊಂದಿದೆ. ಸ್ವಚ್ಛವಾದ ಬಟ್ಟೆ ಒಗೆಯುತ್ತಿರುವುದು: ಒಂದು ವೇಳೆ ನಿಮ್ಮ ಕನಸಿನಲ್ಲಿ ನೀವು…

Read More