Headlines

ಕೊಪ್ಪಳ: ಅಲ್ಪಸಂಖ್ಯಾತ ಇಲಾಖೆ ವಸತಿ ಶಾಲೆಯ ಪಿಯು ವಿದ್ಯಾರ್ಥಿನಿ ಗರ್ಭಿಣಿ! – Kannada News | PU Student Found Pregnant at Koppal Morarji Desai Residential School; Accused Arrested, Safety Concerns Raised

ಕೊಪ್ಪಳ, ಫೆಬ್ರವರಿ 24: ಕೊಪ್ಪಳ (Koppal) ಜಿಲ್ಲೆಯ ಅಲ್ಪಸಂಖ್ಯಾತ ಇಲಾಖೆ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿಶಾಲೆಯಲ್ಲಿ ಪಿಯು ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮದುವೆಯಾಗುವುದಾಗಿ ಆಮಿಷವೊಡ್ಡಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ಆರೋಪಿಯು ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ. ಮದುವೆಯ ಆಮಿಷವೊಡ್ಡಿ ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಈ ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಫೆಬ್ರವರಿ…

Read More

‘ಗಾಳಿ ಸುದ್ದಿ ನಂಬಬೇಡಿ’; ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ಪ್ರತಿಕ್ರಿಯೆ – Kannada News

ಬೆಂಗಳೂರು, ಜೂನ್, 12: ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಟ್ವಿಸ್ಟ್ ಎದುರಾಗಿದೆ. ತನ್ನನ್ನು ಕೆಲವರು ಬಳಸಿಕೊಂಡು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಚಿನ್ನಯ್ಯ ಹೇಳಿದ್ದಾನೆ. ಅಲ್ಲದೆ, ಈತ ಪ್ರಕಾಶ್ ರಾಜ್ ಹೆಸರನ್ನು ರಿಟ್ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾನೆ. ಈ ಬೆನ್ನಲ್ಲೇ, ನಟ ಪ್ರಕಾಶ್ ರಾಜ್ ಅವರು (Prakash Raj) ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹೆಸರು ಕೇಳಿಬರುತ್ತಿದ್ದಂತೆ ಅಧಿಕೃತ ಸ್ಪಷ್ಟನೆ ನೀಡಿರುವ ಅವರು, ತಮ್ಮ ಬಗ್ಗೆ ಹರಡುತ್ತಿರುವುದು ಸುಳ್ಳು ಸುದ್ದಿ ಎಂದು…

Read More

ಮದುವೆಗೂ ಮುನ್ನ ಲಿವ್-ಇನ್ ರಿಲೇಶನ್‌ಶಿಪ್ ಅಗತ್ಯ: 74ನೇ ವಯಸ್ಸಿನ ನಟಿಯ ಬೋಲ್ಡ್ ಹೇಳಿಕೆ – Kannada News | Actress Zeenat Aman supports Live In Relationships before Marriage

ಮದುವೆಯಂತಹ ಲೈಫ್ ಟೈಮ್ ಬದ್ಧತೆಗೆ ಒಳಗಾಗುವ ಮುನ್ನ ಹುಡುಗ-ಹುಡುಗಿ ಒಟ್ಟಿಗೆ ವಾಸಿಸಬೇಕು (ಲಿವ್-ಇನ್ ರಿಲೇಶನ್‌ಶಿಪ್) ಎಂದು ಬಾಲಿವುಡ್‌ನ ಹಿರಿಯ ನಟಿ ಜೀನತ್ ಅಮಾನ್ (Zeenat Aman) ಅವರು ಹೇಳಿದ್ದಾರೆ. ಜೀನತ್ ಅಮಾನ್ ಅವರಿಗೆ 74 ವರ್ಷ ವಯಸ್ಸು. ಸಾಯಿರಾ ಬಾನು ಮತ್ತು ಮುಮ್ತಾಜ್ ಅವರಂತಹ ಸಮಕಾಲೀನ ನಟಿಯರಿಂದ ತೀವ್ರ ಟೀಕೆಗಳು ವ್ಯಕ್ತವಾಗಿದ್ದರೂ, ಜೀನತ್ ಅವರು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಇತ್ತೀಚೆಗೆ ಶುಭ್ರಾ ಅಯ್ಯಪ್ಪ ಅವರೊಂದಿಗಿನ ಸಂದರ್ಶನದಲ್ಲಿ, ಇಂದಿನ ಜಗತ್ತಿಗೆ ಲಿವ್-ಇನ್ ಸಂಬಂಧಗಳು (Live In Relationships) ಏಕೆ…

Read More

ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸಿದ ವಂದೇ ಭಾರತ್ ಸ್ಲೀಪರ್ ರೈಲು; ಪರೀಕ್ಷೆಯ ವಿಡಿಯೋ ಇಲ್ಲಿದೆ – Kannada News | Vande Bharat Sleeper train clocks 180 kmph between Kota and Nagda section watch video

ನವದೆಹಲಿ, ಡಿಸೆಂಬರ್ 30: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಇಂದು ಸಾಮಾಜಿಕ ಮಾಧ್ಯಮದಲ್ಲಿ ಕೋಟಾ-ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸುವ ವಂದೇ ಭಾರತ್ ಸ್ಲೀಪರ್ ರೈಲಿನ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ರೈಲಿನಲ್ಲಿ “ನೀರಿನ ಪರೀಕ್ಷೆ” ಕೂಡ ನಡೆಸಲಾಗಿದೆ. “ಇಂದು ರೈಲ್ವೆ ಸುರಕ್ಷತಾ ಆಯುಕ್ತರು ವಂದೇ ಭಾರತ್ ಸ್ಲೀಪರ್ ಅನ್ನು ಪರೀಕ್ಷಿಸಿದ್ದಾರೆ. ಇದು ಕೋಟಾ-ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ಓಡಿತು. ಈ ನೀರಿನ ಪರೀಕ್ಷೆ ವಂದೇ…

Read More

Madikeri: ಅರಣ್ಯ ಸಿಬ್ಬಂದಿಯಿಂದಲೇ ಮರಗಳ್ಳತನ; ರಕ್ಷಕನೇ ಇಲ್ಲಿ ಭಕ್ಷಕ! – Kannada News | Karnataka Timber Theft: Kodagu Forest Staff Involved in Teak Smuggling

ವಶಪಡಿಸಿಕೊಳ್ಳಲಾಗಿರುವ ಮರದ ದಿಮ್ಮಿಗಳು. ಮಡಿಕೇರಿ, ಡಿಸೆಂಬರ್​​ 23: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಕೊಡಗಿನಲ್ಲಿ ಅಕ್ಷರಶಃ ಸತ್ಯವಾಗಿದೆ. ಕಾಡಿನಲ್ಲಿರುವ ಅಪಾರ ಬೆಲೆ ಬಾಳುವ ಮರಗಳ ರಕ್ಷಣೆ ಕೆಲಸ ಮಾಡಬೇಕಿದ್ದ ಸಿಬ್ಬಂದಿಯೇ ಅವುಗಳ ಮಾರಣ ಹೋಮ ಮಾಡಿ ಕಳ್ಳತನ ನಡೆಸುತ್ತಿದ್ದ ಎಂಬ ಆಘಾತಕಾರಿ ವಿಷಯ ಇಲಾಖೆ ಕಾರ್ಯಾಚರಣೆ ವೇಳೆ ಬೆಳಕಿಗೆ ಬಂದಿದೆ.  ಮರಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಹಿಡಿಯಲು ಹೋದ ಅರಣ್ಯ ಇಲಾಖೆಯ ಸಿಬ್ಬಂದಿಯೇ ಘಟನೆಯಿಂದಾಗಿ ಶಾಕ್​​ ಆಗಿದ್ದಾರೆ. ಘಟನೆ ಏನು? ಮರಗಳ್ಳತನದ ಉದ್ದೇಶದಿಂದ ಗ್ಯಾಂಗೊಂದು ಸೋಮವಾರಪೇಟೆ…

Read More

ಮಾರ್ಚ್ ತಿಂಗಳಲ್ಲಿ ವೃಶ್ಚಿಕ ರಾಶಿಯವರು ಈ ಕೆಲಸವನ್ನು ಮಾಡಲೇ ಬಾರದು… – Kannada News | March 2026 Scorpio Astrology: Navigate Planetary Transits and Boost Your Luck

ಮಾರ್ಚ್ 2026ರ ಗ್ರಹಗತಿಗಳ ಆಧಾರದ ಮೇಲೆ ವೃಶ್ಚಿಕ ರಾಶಿಯವರಿಗೆ ಈ ತಿಂಗಳು ಮಿಶ್ರಫಲಗಳಿಂದ ಕೂಡಿದೆ. ಶನಿ, ಗುರು ಮತ್ತು ರಾಹು-ಕೇತುಗಳ ಸ್ಥಾನಪಲ್ಲಟವು ನಿಮ್ಮ ಜೀವನದ ಮೇಲೆ ವಿಭಿನ್ನ ಪ್ರಭಾವ ಬೀರಲಿದೆ. ​ನಿಮ್ಮ ರಾಶಿಗೆ ಮಾರ್ಚ್ 2026 ರಲ್ಲಿ ಯಾವ ದಶೆಗಳು ಉತ್ತಮ, ಮಧ್ಯಮ ಮತ್ತು ಅಧಮ ಎಂಬುದರ ವಿವರವಿದು. ​ವೃಶ್ಚಿಕ ರಾಶಿ: ಮಾರ್ಚ್ 2026ರ ದಶಫಲ ವಿಶ್ಲೇಷಣೆ ​ಮಾರ್ಚ್ ತಿಂಗಳಲ್ಲಿ ಗ್ರಹಗಳ ಸಂಚಾರವು ವೃಶ್ಚಿಕ ರಾಶಿಯವರಿಗೆ ಸವಾಲು ಮತ್ತು ಅವಕಾಶಗಳೆರಡನ್ನೂ ಸಮಾನವಾಗಿ ನೀಡಲಿದೆ. ​ಉತ್ತಮ ಫಲ ​ಈ…

Read More

Gold Rate: ಸತತ ಏರಿಕೆ ಬಳಿಕ ಕಡಿಮೆಗೊಂಡ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ – Kannada News | Gold Price Today on 22nd May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 22: ಚಿನ್ನದ ಬೆಲೆಯಲ್ಲಿ ಏರುಪೇರು ಮುಂದುವರಿದಿದೆ. ಇಂದು ಶುಕ್ರವಾರ ಚಿನ್ನದ ಬೆಲೆ (Gold Rates) ಗ್ರಾಮ್​ಗೆ 40 ರೂ ಹೆಚ್ಚಿದೆ. ಕಳೆದ ನಾಲ್ಕು ದಿನಗಳಿಂದ ಇದರ ಬೆಲೆ 340 ರೂಗಳಷ್ಟು ಏರಿತ್ತು. ಈಗ ಸ್ವಲ್ಪ ತಗ್ಗಿದೆ. ವಿದೇಶಗಳಲ್ಲೂ ಅಲ್ಪಸ್ವಲ್ಪ ಪ್ರಮಾಣದಲ್ಲಿ ಏರಿಳಿತವಾಗಿದೆ. ಬೆಳ್ಳಿ ಬೆಲೆಯಲ್ಲಿ ಇವತ್ತು ವ್ಯತ್ಯಯ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,46,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,59,490 ರುಪಾಯಿ…

Read More

NZ vs WI: ಐಪಿಎಲ್​ನಲ್ಲಿ ಹರಾಜಾಗದ ಆಟಗಾರ ಒಂದೇ ಪಂದ್ಯದಲ್ಲಿ 327 ರನ್ ಚಚ್ಚಿದ

ಐಪಿಎಲ್ 2026 ರ ಹರಾಜು ಡಿಸೆಂಬರ್ 16 ರಂದು ಅಬುಧಾಬಿಯಲ್ಲಿ ನಡೆಯಿತು. ಈ ಹರಾಜಿನಲ್ಲಿ ಕೆಲವು ಆಟಗಾರರಿಗೆ ಬಂಗಾರದ ಬೆಲೆ ಸಿಕ್ಕರೆ, ಇನ್ನೂ ಅನೇಕರು ಮಾರಾಟವಾಗದೆ ಉಳಿದರು. ಮಾರಾಟವಾಗದೆ ಉಳಿದವರಲ್ಲಿ ನ್ಯೂಜಿಲೆಂಡ್​ನ ಡೆವೊನ್ ಕಾನ್ವೇ ಕೂಡ ಒಬ್ಬರು. ಮೂಲ ಬೆಲೆ 2 ಕೋಟಿ ರೂಗಳೊಂದಿಗೆ ಹರಾಜಿಗೆ ಬಂದಿದ್ದ ಕಾನ್ವೇ ಅವರನ್ನು ಯಾವ ಫ್ರಾಂಚೈಸಿಯೂ ಖರೀದಿಸಲಿಲ್ಲ. ಆದರೆ ಹರಾಜು ಮುಗಿದ ಬಳಿಕ ಅಬ್ಬರಿಸಿರುವ ಕಾನ್ವೇ ಒಂದೇ ಪಂದ್ಯದಲ್ಲಿ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಭೀತುಪಡಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ…

Read More