Headlines

Holi 2026: ಹೋಳಿ ಹಬ್ಬದಲ್ಲಿ ಓಕುಳಿಯಾಡುವಾಗ ಬಿಳಿ ಬಣ್ಣದ ಬಟ್ಟೆಗಳನ್ನೇ ಧರಿಸುವುದೇಕೆ ಗೊತ್ತಾ? – Kannada News | Holi 2026: Why do people wear white clothes on Holi? Here’s the information

ಬಣ್ಣಗಳ ಹಬ್ಬ ಎಂದೂ ಕರೆಯಲ್ಪಡುವ ಹೋಳಿಯನ್ನು (Holi) ದೇಶಾದ್ಯಂತ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಕೆಟ್ಟದರ ವಿರುದ್ಧ ವಿಜಯದ ಸಂಕೇತವಾಗಿ ಆಚರಿಸಲಾಗುವ ಈ ಹಬ್ಬದಲ್ಲಿ ಜನರು ತಮ್ಮ ದುಃಖ ನೋವುಗಳನ್ನು ಮರೆತು ಎಲ್ಲರೂ ಒಗ್ಗೂಡಿ ಬಣ್ಣಗಳಿಂದ ಓಕುಳಿಯಾಡಿ ಹೋಳಿಯನ್ನು ಸಂಭ್ರಮಿಸುತ್ತಾರೆ. ಈ ಓಕುಳಿಯಾಟದ ಸಂದರ್ಭದಲ್ಲಿ ಹೆಚ್ಚಿನ ಜನರು ಬಿಳಿ ಬಣ್ಣದ ಬಟ್ಟೆಗಳನ್ನೇ ಧರಿಸುತ್ತಾರೆ. ಹೋಳಿ ಹಬ್ಬದಲ್ಲಿ ಬಿಳಿ ಬಣ್ಣದ ಬಟ್ಟೆಯನ್ನೇ ಏಕೆ ಧರಿಸುತ್ತಾರೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಹೆಚ್ಚಿನವರು ಇದೊಂದು ಫ್ಯಾಶನ್‌ ಅಂದುಕೊಳ್ಳುತ್ತಾರೆ. ಆದರೆ ಇದರ ಹಿಂದೆಯೂ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಆಕಾಂಕ್ಷೆಗಳು ಅಲ್ಪವಾದರೂ ಈಡೇರಿ, ಸಂತಸ… – Kannada News | Horoscope May 16 Satursday 2026; Dina Rashi Bhavishya Today, Checkout the details here

ಮೇಷ ರಾಶಿ: ಒಂದೇ ರೀತಿಯ ಕೆಲಸದಿಂದ ಆಸಕ್ತಿ ಕುಂದಬಹುದು.‌ ಮಧ್ಯ ಸಣ್ಣ ವಿರಾಮವನ್ನು ನೀವು ಬಯಸುವಿರಿ. ನಿಮ್ಮನ್ನು ಲಕ್ಷಿಸಲು ಸಾಧ್ಯವಾಗದ ದೊಡ್ಡ ವ್ಯಕ್ತಿತ್ವ ನಿಮ್ಮದಾಗುವುದು. ಸ್ವಕೀಯರೇ ನಿಮ್ಮ ನಿಜವಾದ ವೇಗವನ್ನು ಕುಂಠಿತಗೊಳಿಸುವರು. ತಪ್ಪು ಮಾಹಿತಿ ನೀಡಿ ನಿಮ್ಮ ದಾರಿ ತಪ್ಪಿಸಬಹುದು. ನಿಮ್ಮ ಕೈಲಾಗುವ ಕೆಲಸವನ್ನು ಮಾಡಿ ಕಿಂಚಿತ್ ಆದಾಯವನ್ನು ಮಾಡಿಕೊಳ್ಳುವಿರಿ. ನಿಮ್ಮ ಪ್ರಗತಿಯ ಬಗ್ಗೆ ಇತರರು ಪ್ರಶಂಸಿಸಬಹುದು. ಉದ್ಯಮದ ವಿಚಾರದಲ್ಲಿ ನೌಕರರಿಂದ ಹಿನ್ನಡೆಯಾಗಲಿದೆ. ವೃಷಭ ರಾಶಿ: ಅತಿಯಾದ ತಂಪು ವಸ್ತುಗಳನ್ನು ಸೇವಿಸಿ ಆರೋಗ್ಯ ಕೆಡುವುದು. ನಿಮ್ಮ ದೌರ್ಬಲ್ಯವನ್ನು…

Read More

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: 45 ಮಂದಿ ವಶಕ್ಕೆ ಪಡೆದು ವಿಚಾರಣೆ ಹಾಗೂ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | NEET Paper Leak Case: 45 Detained for Questioning; CM Vijay Closes 717 Liquor Shops and Other Major News Updates

ಜೈಪುರ/ನವದೆಹಲಿ, ಮೇ 12: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ (SOG) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 45 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ಪೈಕಿ ಅರ್ಧಕ್ಕಿಂತ ಹೆಚ್ಚು ಜನರನ್ನು ಸದ್ಯ ಪೊಲೀಸ್ ಕಸ್ಟಡಿಯಲ್ಲೇ ಇರಿಸಲಾಗಿದೆ. ಕೇಂದ್ರ ಸರ್ಕಾರವು ಈಗಾಗಲೇ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ (CBI) ವಹಿಸಲು ಆದೇಶಿಸಿದ್ದು, ಶೀಘ್ರದಲ್ಲೇ ಈ ಆರೋಪಿಗಳನ್ನು ಸಿಬಿಐ ವಶಕ್ಕೆ ಒಪ್ಪಿಸುವ ಸಾಧ್ಯತೆಯಿದೆ. ದೇಶಾದ್ಯಂತ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ…

Read More

Viral Video: ಇಬ್ಬರು ಅಪ್ರಾಪ್ತ ಬಾಲಕಿಯರ ಗರ್ಭಧಾರಣೆಗೆ ಕಾರಣನಾದ 14 ವರ್ಷದ ಬಾಲಕ!

ಹದಿಹರೆಯದವರ ನಡುವಿನ ಅರಿವಿನ ಕೊರತೆ ಮತ್ತು ಸಾಮಾಜಿಕ ಜವಾಬ್ದಾರಿಯ ಬಗ್ಗೆ ಗಂಭೀರ ಚರ್ಚೆ ಹುಟ್ಟುಹಾಕುವಂತಹ ಘಟನೆಯೊಂದು ವರದಿಯಾಗಿದೆ. 14 ವರ್ಷದ ಬಾಲಕನೊಬ್ಬನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿಯಾಗಿರುವ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ಮತ್ತು ಆತಂಕಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಹರಿದಾಡುತ್ತಿರುವ ವಿಡಿಯೋವೊಂದರ ಪ್ರಕಾರ, 14 ವರ್ಷದ ಬಾಲಕನೊಬ್ಬ ಇಬ್ಬರು ಬಾಲಕಿಯರ ಗರ್ಭಧಾರಣೆಗೆ ಕಾರಣನಾಗಿದ್ದಾನೆ ಎನ್ನಲಾಗಿದೆ. ಈ ಬಾಲಕಿಯರೂ ಸಹ ಅಪ್ರಾಪ್ತ ವಯಸ್ಕರಾಗಿದ್ದು, ಘಟನೆಯು ಸಮುದಾಯವನ್ನು ದಿಗ್ಭ್ರಮೆಗೊಳಿಸಿದೆ. ಇನ್ನು ಈ ಘಟನೆ…

Read More

DC vs PBKS: ಡೆಲ್ಲಿ ಬೌಲರ್​ ಲುಂಗಿ ಎನ್​ಗಿಡಿಗೆ ಗಂಭೀರ ಗಾಯ; ಆಸ್ಪತ್ರೆಗೆ ರವಾನೆ – Kannada News | Lungi Ngidi Suffers Serious Head Injury During Match; IPL Future in Doubt for DC Bowler

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಮಹಾ ಅವಘಡವೊಂದು ಸಂಭವಿಸಿದೆ. ಕ್ಯಾಚ್ ಹಿಡಿಯುವ ಯತ್ನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ವೇಗದ ಬೌಲರ್ ಲುಂಗಿ ಎನ್​ಗಿಡಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪಂಜಾಬ್ ಬ್ಯಾಟರ್ ಪ್ರಿಯಾಂಶ್ ಆರ್ಯ ನೀಡಿದ ಕ್ಯಾಚ್ ಹಿಡಿಯುವ ಯತ್ನದಲ್ಲಿ ಎನ್​ಗಿಡಿ ಅವರ ತಲೆ ನೆಲಕ್ಕೆ ಜೋರಾಗಿ ಅಪ್ಪಳಿಸಿತು. ಇದರಿಂದ ಎನ್​ಗಿಡಿ ಮೈದಾನದಲ್ಲೇ ಬಿದ್ದು ನೋವಿನಲ್ಲಿ ನರಳಾಡಲಾರಂಬಿಸಿದರು. ಎನ್​ಗಿಡಿ ಅವರ ಗಾಯದ ತೀವ್ರತೆ ಎಷ್ಟಿತ್ತೆಂದರೆ ಅವರಿಗೆ ಮೇಲೇಳಲು…

Read More

ಸಾಧುಗಳ ಸೋಗಿನಲ್ಲಿ ಬರ್ತಾರೆ; ಹಣ ಒಡವೆ ದೋಚುತ್ತಾರೆ! ಈ ಖತರ್ನಾಕ್ ಗ್ಯಾಂಗ್ ಹೇಗೆ ನಿಮ್ಮನ್ನು ಯಾಮಾರಿಸುತ್ತೆ ಗೊತ್ತಾ? – Kannada News | Raichur Crime: Hypnotic ‘Sadhu’ Gang Robs Medical Shop Owner in Sindhanoor

ಖದೀಮ ಸಾಧುಗಳ ಓಡಾಟದ ಸಿಸಿಟಿವಿ ದೃಶ್ಯ ರಾಯಚೂರು, ಮೇ 16: ಕಾವಿ ಬಟ್ಟೆ ಹಾಕಿಕೊಂಡು, ಸಾಧು ಸಂತರಂತೆ ಬಂದು ನಿಮ್ಮನ್ನ ಹಾಡಿ ಹೊಗಳುವವರನ್ನು ನಂಬುವುದು ಎಷ್ಟು ಅಪಾಯಕಾರಿ ಎಂಬುದಕ್ಕೆ ರಾಯಚೂರಿನ (Raichur) ಸಿಂಧನೂರು ನಗರದಲ್ಲಿ ನಡೆದ ಘಟನೆಯೇ ಸಾಕ್ಷಿ. ನಗರದಲ್ಲಿ ಸಾಧು ಸಂತರ ಸೋಗಿನಲ್ಲಿ ಬಂದು, ಹೂವುಗಳನ್ನು ನೀಡಿ, ಸಮ್ಮೋಹನ (Hypnotize) ಮಾಡುವ ಮೂಲಕ ಸಾರ್ವಜನಿಕರ ಹಣ ಮತ್ತು ಚಿನ್ನಾಭರಣಗಳನ್ನು ದೋಚುತ್ತಿರುವ ಖದೀಮರ ಕೃತ್ಯ ಈಗ ಸಿಸಿಟಿವಿ ಕ್ಯಾಮೆರಾದಲ್ಲಿ ಸರೆಸಿಕ್ಕಿದೆ. ಧರ್ಮ, ಭಕ್ತಿ ಮತ್ತು ಸತ್ಕಾರದ ಹೆಸರಿನಲ್ಲಿ…

Read More

ಡಿಕೆ ಶಿವಕುಮಾರ್​ ಪ್ರಮಾಣವಚನ: ಸಮಾರಂಭಕ್ಕೆ ಆಗಮಿಸುವವರಿಗೆ ಕೆಲ ಸೂಚನೆಗಳು ಪೊಲೀಸ್ರು – Kannada News

ಬೆಂಗಳೂರು, (ಜೂನ್ 02): ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್  (DK Shivakumar) ಅವರ ಪ್ರಮಾಣವಚನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. ನಗರದ ಎಲ್ಲಾ ಜಂಟಿ ಪೊಲೀಸ್ ಆಯುಕ್ತರು, ಲಾ ಅಂಡ್ ಆರ್ಡರ್ ಡಿಸಿಪಿಗಳು ಹಾಗೂ ಟ್ರಾಫಿಕ್ ಡಿಸಿಪಿಗಳ ಜೊತೆ ಸಭೆ ನಡೆಸಿ ಬಂದೋಬಸ್ತ್ ಹಾಗೂ ಸಂಚಾರ ವ್ಯವಸ್ಥೆ ಕುರಿತು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. ಜೂನ್ 03ರ ಸಂಜೆ 4.05ಕ್ಕೆ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆಯಲಿರುವ…

Read More