Headlines

Vybhava Lakshmi Rajayoga: ವೈಭವ ಲಕ್ಷ್ಮಿ ರಾಜಯೋಗ; ಶುಕ್ರ-ಚಂದ್ರರ ಸಂಯೋಗದಿಂದ ಈ 4 ರಾಶಿಗೆ ಕುಬೇರ ಯೋಗ! – Kannada News | Vybhava Lakshmi Rajayoga: Shukra Chandra Conjunction brings immense wealth to 4 signs!

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ಚಲನೆಯು ಮಾನವನ ಜೀವನದ ಮೇಲೆ ಗಾಢವಾದ ಪ್ರಭಾವ ಬೀರುತ್ತದೆ. ಪ್ರಸ್ತುತ ಶುಕ್ರನು ಈಗಾಗಲೇ ಮೇಷ ರಾಶಿಯಲ್ಲಿ ವಿರಾಜಮಾನನಾಗಿದ್ದಾನೆ. ಆದರೆ, ಏಪ್ರಿಲ್ 17 ರಂದು ಮನಃಕಾರಕ ಚಂದ್ರನು ಸಹ ಮೇಷ ರಾಶಿಯನ್ನು ಪ್ರವೇಶಿಸುತ್ತಿದ್ದಾನೆ. ಈ ಮೂಲಕ ಮೇಷ ರಾಶಿಯಲ್ಲಿ ಶುಕ್ರ ಮತ್ತು ಚಂದ್ರರ ಅಪರೂಪದ ಸಂಯೋಜನೆ ಏರ್ಪಡುತ್ತಿದೆ. ಈ ಸಂಯೋಗವು ಜ್ಯೋತಿಷ್ಯದಲ್ಲಿ ಅತ್ಯಂತ ಮಂಗಳಕರವೆಂದು ಪರಿಗಣಿಸಲ್ಪಟ್ಟಿರುವ ‘ವೈಭವ ಲಕ್ಷ್ಮಿ ರಾಜಯೋಗ’ವನ್ನು ಸೃಷ್ಟಿಸುತ್ತಿದೆ. ಈ ರಾಜಯೋಗದ ಪ್ರಭಾವದಿಂದಾಗಿ ವಿಶೇಷವಾಗಿ ನಾಲ್ಕು ರಾಶಿಗಳ ಜನರಿಗೆ ಅದೃಷ್ಟದ…

Read More

Vastu Tips: ಮನೆಯಲ್ಲಿ ಹಂಸಗಳ ಫೋಟೋ ಇಡುವುದು ಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Vastu Tips: Swan Images for Home Prosperity and Harmony; Vastu Benefits

ವಾಸ್ತು ಶಾಸ್ತ್ರವು ಮನೆಯಲ್ಲಿ ಯಾವ ರೀತಿಯ ವಸ್ತುಗಳನ್ನು ಇಡಬೇಕು? ಯಾವ ರೀತಿಯ ವಸ್ತುಗಳನ್ನು ಇಡಬಾರದು ಎಂಬುದನ್ನು ಹೇಳುತ್ತದೆ. ಅವುಗಳನ್ನು ಎಲ್ಲಿ ಇಡಬೇಕು ಎಂಬುದನ್ನು ಸಹ ಇದು ವಿವರಿಸುತ್ತದೆ. ಅನೇಕ ಜನರು ತಮ್ಮ ಮನೆ ನಿರ್ಮಾಣ ಮತ್ತು ಮನೆಯಲ್ಲಿರುವ ವಸ್ತುಗಳನ್ನು ವಾಸ್ತು ಪ್ರಕಾರ ಆಯಾ ದಿಕ್ಕಿನಲ್ಲಿ ಜೋಡಿಸುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಕೆಲವು ಚಿತ್ರಗಳು ಅಥವಾ ಪ್ರತಿಮೆಗಳನ್ನು ಹೊಂದಿರುವುದು ಒಳ್ಳೆಯದು. ಇವುಗಳನ್ನು ಮನೆಯಲ್ಲಿ ಇಡುವುದು ಪವಿತ್ರವೆಂದು ಪರಿಗಣಿಸಲಾಗುತ್ತದೆ. ಪೂರ್ವ ದಿಕ್ಕಿನಲ್ಲಿ ಹಂಸಗಳ ಚಿತ್ರ ಇದ್ದರೆ ಶುಭ: ವಾಸ್ತು…

Read More

ಬೆಂಗಳೂರಿನ ವಿದ್ಯಾರ್ಥಿನಿಯಿಂದ ‘ಡೆಕ್ ಆಫ್ ಕಿಂಗ್ಸ್’ ಕಾರ್ಡ್ ಗೇಮ್: ಇತಿಹಾಸ ಕಲಿಕೆಗೆ ಹೊಸ ಸ್ಪರ್ಶ – Kannada News | Bengaluru Teen Creates ‘Deck of Kings’ History Card Game

ಬೆಂಗಳೂರಿನ ವಿದ್ಯಾರ್ಥಿನಿಯಿಂದ ‘ಡೆಕ್ ಆಫ್ ಕಿಂಗ್ಸ್’ ಕಾರ್ಡ್ ಗೇಮ್ ಬೆಂಗಳೂರು, ಆಗಸ್ಟ್ 15: ನಗರದ (Bengaluru) 10ನೇ ತರಗತಿಯ 15 ವರ್ಷದ ವಿದ್ಯಾರ್ಥಿನಿ ಸಿಂಚನಾ ಎಸ್. ಇತಿಹಾಸದ ಪಾಠಗಳನ್ನು ಸುಲಭವಾಗಿ ಮತ್ತು ಆಸಕ್ತಿದಾಯಕವಾಗಿ ಕಲಿಯಲು ‘ಡೆಕ್ ಆಫ್ ಕಿಂಗ್ಸ್’ (Deck of Kings) ಎಂಬ ವಿಶೇಷ ಕಾರ್ಡ್ ಗೇಮ್ ಅನ್ನು ವಿನ್ಯಾಸಗೊಳಿಸಿದ್ದಾಳೆ. ಇತಿಹಾಸದ ಪಠ್ಯಪುಸ್ತಕಗಳಲ್ಲಿನ ಹೆಸರು ಮತ್ತು ದಿನಾಂಕಗಳನ್ನು ನೆನಪಿಟ್ಟುಕೊಳ್ಳಲು ಕಷ್ಟಪಡುವ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಆಟವನ್ನು ರೂಪಿಸಲಾಗಿದೆ. ಪೋಕೆಮೋನ್ ಪ್ರೇರಣೆ ‘ಪೋಕೆಮೋನ್’ (Pokemon)…

Read More

VIDEO: ಚೆನ್ನೈನಲ್ಲಿ ಹೈಡ್ರಾಮಾ: ಅಂಪೈರ್​ ಜೊತೆ ನಿತೀಶ್ ರಾಣಾ ವಾಗ್ವಾದ!

IPL 2026: ಐಪಿಎಲ್ 2026ರ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಿನ ಪಂದ್ಯದಲ್ಲಿ ವೇಳೆ ಅಂಪೈರ್ ತೆಗೆದುಕೊಂಡ ನಿರ್ಧಾರವು ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.  ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ 20 ಓವರ್​ಗಳಲ್ಲಿ 212 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 18 ಓವರ್​ಗಳಲ್ಲಿ 181 ರನ್​ ಗಳಿಸಿದ್ದರು. ಅದರಂತೆ ಕೊನೆಯ 12 ಎಸೆತಗಳಲ್ಲಿ 31 ರನ್​ಗಳು ಬೇಕಿದ್ದವು….

Read More

ಬಂಧನದ ಮೂಲಕ ನನ್ನನ್ನು ಅವಮಾನಿಸುವ ಅಗತ್ಯವಿಲ್ಲ: ಪವನ್​ ಖೇರಾ – Kannada News | Pawan Khera Bail Plea: SC Reserves Order on Fake Passport and Defamation Case

ನವದೆಹಲಿ, ಏಪ್ರಿಲ್ 30: ಕಾಂಗ್ರೆಸ್ ನಾಯಕ ಪವನ್ ಖೇರಾ(Pawan Khera) ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ದೂರಿನ ಮೇರೆಗೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ ಮತ್ತು ನ್ಯಾಯಮೂರ್ತಿ ಅತುಲ್ ಚಂದೂರ್ಕರ್ ಅವರ ಪೀಠವು ಈ ವಿಚಾರಣೆ ನಡೆಸಿತು. ಖೇರಾ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಈ…

Read More

ಮೊಬೈಲ್ ಕೊಡದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ: ಪೊಲೀಸ್ ಕಮಿಷನರ್ ಹೇಳಿದ್ದೇನು ನೋಡಿ – Kannada News | Hubballi Tragedy: 14 Year Old Boy ends life After Mother Takes Away Mobile Phone; Police Chief Issues Advisory

ಮೊಬೈಲ್ ಕೊಡದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆImage Credit source: tv9 ಹುಬ್ಬಳ್ಳಿ, ಏಪ್ರಿಲ್ 24: ಮೊಬೈಲ್ ಗೇಮ್‌ಗೆ (Mobile Game) ದಾಸನಾಗಿದ್ದ ಬಾಲಕನೊಬ್ಬ ತಾಯಿ ಫೋನ್ ಕಿತ್ತುಕೊಂಡಿದ್ದಕ್ಕೆ ಮನನೊಂದು ನೇಣಿಗೆ ಶರಣಾಗಿರುವ ದಾರುಣ ಘಟನೆ ಹುಬ್ಬಳ್ಳಿಯ ಉದಯನಗರದಲ್ಲಿ ನಡೆದಿದೆ. 14 ವರ್ಷದ ಸಮರ್ಥ್ ಆತ್ಮಹತ್ಯೆ ಮಾಡಿಕೊಂಡ ಬಾಲಕ. ಉದಯನಗರದ ನಿವಾಸಿಯಾದ ಸಮರ್ಥ್ ಕಳೆದ ಕೆಲವು ದಿನಗಳಿಂದ ‘ಫ್ರೀಫೈರ್’ (Free Fire) ನಂತಹ ಆನ್‌ಲೈನ್ ಗೇಮ್‌ಗಳಿಗೆ ವಿಪರೀತ ಅಡಿಕ್ಟ್ ಆಗಿದ್ದ. ಗುರುವಾರ ರಾತ್ರಿ ಸತತವಾಗಿ ಗೇಮ್…

Read More

ಭಾಸ್ಕರ ಪರ್ವ: ಮಾಧ್ಯಮ ಲೋಕದ ಧೀಮಂತ ಗುರು ಡಾ. ಭಾಸ್ಕರ ಹೆಗಡೆಗೆ ವಿಶಿಷ್ಟ ಬೀಳ್ಕೊಡುಗೆ, ಸನ್ಮಾನ – Kannada News | Bhaskara Parva: SDM Ujire to Honor Journalism Legend Dr. Bhaskara Hegde on Jan 31

ಡಾ. ಭಾಸ್ಕರ ಹೆಗಡೆ ಮಂಗಳೂರು, ಜನವರಿ 29: ಶಿಕ್ಷಣ ಮತ್ತು ಪತ್ರಿಕೋದ್ಯಮ (Journalism) ಕ್ಷೇತ್ರದಲ್ಲಿ ಕಳೆದ ಮೂರೂವರೆ ದಶಕಗಳಿಂದ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಉಜಿರೆ ಎಸ್‌ಡಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ (Dr. Bhaskara Hegde) ಅವರು ಜನವರಿ 31ರಂದು ವೃತ್ತಿ ಬದುಕಿನಿಂದ ನಿವೃತ್ತರಾಗುತ್ತಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಸ್ಮರಣೀಯವಾಗಿಸಲು ಹಿರಿಯ-ಕಿರಿಯ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದದ ವತಿಯಿಂದ ‘ಭಾಸ್ಕರ ಪರ್ವ – ಮಾಧ್ಯಮ ಗುರುವಿಗೆ ಅಭಿನಂದನೆ’ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ….

Read More

ಗಂಭೀರ್ ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದರು: ಶ್ರೀಶಾಂತ್ ಗಂಭೀರ ಆರೋಪ  – Kannada News | Gautam Gambhir Called Me Deshdrohi: S. Sreesanth

ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಗೌತಮ್ ಗಂಭೀರ್ ಹಾಗೂ ಎಸ್​. ಶ್ರೀಶಾಂತ್ ನಡುವಿನ ಹಳೆಯ ಜಗಳ ಮತ್ತೆ ಮುನ್ನಲೆಗೆ ಬಂದಿದೆ. ಹೀಗೆ ಹಳೆಯ ಕಿತ್ತಾಟದ ಮುನ್ನಲೆಗೆ ಬರಲು ಮುಖ್ಯ ಕಾರಣ ಶ್ರೀಶಾಂತ್ ಇತ್ತೀಚೆಗೆ ನೀಡಿದ ಹೇಳಿಕೆ. ಸಂದರ್ಶನವೊಂದರಲ್ಲಿ ಮಾತನಾಡಿದ್ದ ಶ್ರೀಶಾಂತ್, ಗೌತಮ್ ಗಂಭೀರ್ ತನ್ನ ವಿರುದ್ಧ ಅತ್ಯಂತ ಅಸಭ್ಯ ಪದಗಳನ್ನು ಬಳಸಿದ್ದರು ಎಂಬ ವಿಚಾರವನ್ನು ಬಹಿರಂಗಪಡಿಸಿದ್ದಾರೆ. 2023ರ ಲೆಜೆಂಡ್ಸ್ ಲೀಗ್ ಕ್ರಿಕೆಟ್​ ಟೂರ್ನಿಯಲ್ಲಿ ಗೌತಮ್ ಗಂಭೀರ್ ಇಂಡಿಯಾ ಕ್ಯಾಪಿಟಲ್ಸ್​ ಹಾಗೂ ಶ್ರೀಶಾಂತ್ ಗುಜರಾತ್ ಜೈಂಟ್ಸ್ ಪರ ಕಣಕ್ಕಿಳಿದಿದ್ದರು….

Read More

ಕೈಲಾದೇವಿ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದ ವಾಹನ ಅಪಘಾತ, ಐವರು ಸಾವು, ಮೂವರಿಗೆ ಗಾಯ

ಆಗ್ರಾ, ಮಾರ್ಚ್​ 20: ಆಗ್ರಾದಲ್ಲಿ ಭಕ್ತರಿಂದ ತುಂಬಿದ್ದ ಬೊಲೆರೊ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ಮೃತರಲ್ಲಿ ಪತಿ, ಮಗ, ಸೊಸೆ ಮತ್ತು ಮೊಮ್ಮಗಳು ಸೇರಿದ್ದಾರೆ. ಈ ಮಧ್ಯೆ, ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಅಪಘಾತದ ನಂತರ, ಗ್ರಾಮಸ್ಥರು ಕಾರಿನ ಗಾಜುಗಳನ್ನು ಒಡೆದು ಎಲ್ಲರನ್ನೂ ಹೊರಗೆಳೆದರು. ಇಟಾವಾದ ಕುಟುಂಬವು ರಾಜಸ್ಥಾನದ ಕೈಲಾ ದೇವಿ ದೇವಸ್ಥಾನಕ್ಕೆ ಹೋಗಿತ್ತು. ತಡರಾತ್ರಿ ಹಿಂತಿರುಗುತ್ತಿದ್ದಾಗ ಚಿತ್ರಹಾತ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ವೈದ್ಯರು…

Read More