Headlines

ಏಕಾಏಕಿ ಎಂಟ್ರಿ ಕೊಟ್ಟ ‘ಪೆದ್ದಿ’ ಸಿನಿಮಾ; ಅಭಿಮಾನಿಗಳಿಗೆ ಶುರುವಾಗಿದೆ ಆತಂಕ – Kannada News | Peddi Release: Ram Charan Janhvi Kapoor Film Hits Screens June 4 Amid Buzz and Hurdles

ರಾಮ್ ಚರಣ್ ಮತ್ತು ಜಾನ್ವಿ ಕಪೂರ್ ಅಭಿನಯದ, ಬುಚಿಬಾಬು ಸನಾ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ‘ಪೆದ್ದಿ’ ಜೂನ್ 4ರಂದು ಬಿಡುಗಡೆಯಾಗಲಿದೆ. ಈ ಸಮಯದಲ್ಲಿ ‘ಟಾಕ್ಸಿಕ್’ ಚಿತ್ರ ತೆರೆಗೆ ಬರಬೇಕಿತ್ತು. ಅದು ಮುಂದಕ್ಕೆ ಹೋಗಿರುವುದುರಿಂದ ‘ಪೆದ್ದಿ’ ಸಿನಿಮಾ ತೆರೆಗೆ ಬರುತ್ತಿದೆ. ಈ ಘೋಷಣೆಯ ಬೆನ್ನಲ್ಲೇ ಸಿನಿಮಾ ವಲಯದಲ್ಲಿ ಹಲವು ಚರ್ಚೆಗಳು ಶುರುವಾಗಿವೆ. ಮೊದಲು ಏಪ್ರಿಲ್ 30ಕ್ಕೆ ನಿಗದಿಯಾಗಿದ್ದ ಈ ಚಿತ್ರ, ಈಗ ಜೂನ್ 4ಕ್ಕೆ ಮುಂದೂಡಲ್ಪಟ್ಟಿದೆ. ಈ ಕುರಿತು ಮಾತನಾಡಿದ ನಿರ್ದೇಶಕ ಬುಚಿಬಾಬು ಸನಾ, ‘ಏಪ್ರಿಲ್ 30ರಂದು ಬರಲಾಗದಿದ್ದಕ್ಕೆ…

Read More

ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ಬೃಹತ್ ತಗಡಿನ ಶೀಟ್: ತಪ್ಪಿದ ಭಾರೀ ಅನಾಹುತ

ಬೆಂಗಳೂರು, ಮಾ.11: ರಾಜಧಾನಿಯ ಹೃದಯಭಾಗದ ಶೇಷಾದ್ರಿಪುರಂನಿಂದ ಆನಂದರಾವ್ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಅಂಡರ್ ಪಾಸ್‌ನಲ್ಲಿ ಇಂದು ಬೆಳಿಗ್ಗೆ ದೊಡ್ಡ ಮಟ್ಟದ ಅಪಾಯವೊಂದು ತಪ್ಪಿದೆ. ರೈಲ್ವೆ ಬ್ರಿಡ್ಜ್ ಕೆಳಭಾಗಕ್ಕೆ ಅಳವಡಿಸಲಾಗಿದ್ದ ಬೃಹತ್ ತಗಡಿನ ಶೀಟ್ ಸಂಚರಿಸುತ್ತಿದ್ದ ಬಸ್‌ಗೆ ತಗುಲಿ ನಡುರಸ್ತೆಯಲ್ಲೇ ಕಳಚಿಬಿದ್ದಿದೆ. ಅಂಡರ್ ಪಾಸ್‌ನ ಮೇಲ್ಭಾಗದ ಶೀಟ್‌ಗಳನ್ನು ಹಿಡಿದಿಟ್ಟಿದ್ದ ಕಬ್ಬಿಣದ ಕ್ಲಿಪ್‌ಗಳು ತುಕ್ಕು ಹಿಡಿದು ಕಟ್ ಆಗಿದ್ದವು. ಈ ವೇಳೆ ಬಸ್ಸು ಹಾದುಹೋಗುವಾಗ ಶೀಟ್‌ಗೆ ತಗುಲಿದ ಪರಿಣಾಮ, ಭಾರೀ ಗಾತ್ರದ ತಗಡು ರಸ್ತೆಗೆ ಬಿದ್ದಿದೆ. ಸದಾ ವಾಹನ…

Read More

ಗೆಳೆಯರನ್ನು ಸಿನಿಮಾ ನಿರ್ಮಾಪರನ್ನಾಗಿಸಿದ ಅಲ್ಲು ಅರ್ಜುನ್ – Kannada News | Allu Arjun made his close friends his movie producers

ಇತ್ತೀಚೆಗಷ್ಟೆ ಸ್ನೇಹಿತರ ದಿನ ಮುಗಿದಿದೆ. ಸ್ನೇಹಿತರ ದಿನದಂದು ಸಾಮಾನ್ಯ ಆಚರಣೆಯೆಂದರೆ ಹಳೆಯ ಸ್ನೇಹಿತರೆಲ್ಲ ಸೇರಿ ಎಣ್ಣೆ ಹೊಡೆಯುತ್ತಾರೆ, ಹಳೆಯ ದಿನಗಳನ್ನು ನೆನಪು ಮಾಡಿಕೊಳ್ಳುತ್ತಾರೆ. ಪರಸ್ಪರ ಶುಭ ಸಂದೇಶಗಳನ್ನು ಕಳಿಸಿಕೊಳ್ಳುತ್ತಾರೆ. ಆದರೆ ಸ್ಟಾರ್ ನಟ ಅಲ್ಲು ಅರ್ಜುನ್, ಸ್ನೇಹಿತರ ದಿನದಂದು ತಮ್ಮ ಗೆಳೆಯರಿಂದ ಅದ್ಭುತವಾದ ಅವಕಾಶವೊಂದನ್ನು ಸೃಷ್ಟಿಸಿ ಕೊಟ್ಟಿದ್ದಾರೆ. ಯಾರೂ ನೀಡದ ಅಪರೂಪದ ಉಡುಗೊರೆಯೊಂದನ್ನು ತಮ್ಮ ಆಪ್ತ ಸ್ನೇಹಿತರಿಗೆ ಅಲ್ಲು ಅರ್ಜುನ್ (Allu Arjun) ನೀಡಿದ್ದಾರೆ. ಟಾಲಿವುಡ್‌ನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಕೈಯಲ್ಲಿ ಹಲವು ಸಿನಿಮಾಗಳಿವೆ. ಭಾರತದ…

Read More

ಪ್ರತ್ಯೇಕ ರಸ್ತೆ ಅಪಘಾತ: ನವ ವಿವಾಹಿತೆ ಸೇರಿ ಮೂವರು ದಾರುಣ ಸಾವು; ಹಲವರಿಗೆ ಗಂಭೀರ ಗಾಯ – Kannada News | Tragic Accidents in Karnataka: Newlywed Woman Among Three Killed in Separate Road Mishaps

ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿImage Credit source: Tv9 Kannada ತುಮಕೂರು/ಮೈಸೂರು, ಜುಲೈ 17: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಟ್ರ್ಯಾಕ್ಟರ್​​ನಲ್ಲಿದ್ದ ಛತ್ತೀಸ್‌ಗಢದ ಬಾರಿ ಲಾಲ್(30) ಮತ್ತು ಗೋಲು(35) ಮೃತ ದುರ್ದೈವಿಗಳಾಗಿದ್ದಾರೆ. ಬೆಂಗಳೂರು ಕಡೆ ಬರುತ್ತಿದ್ದ ಟ್ರ್ಯಾಕ್ಟರ್‌ಗೆ ಬೆಳಿಗ್ಗಿನ ಜಾವ 3 ಗಂಟೆ ಸುಮಾರಿಗೆ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್​​ನಲ್ಲಿ ಕೂಲಿಗೆಂದು ಬಂದಿದ್ದ ಹಲವರು ಇದ್ದರು…

Read More

ಬಿಗ್ ಬಾಸ್ ಕನ್ನಡ: ಟಾಪ್ 6 ಆಟದಿಂದ ಗಿಲ್ಲಿ ನಟ ಔಟ್; ಎಲ್ಲರಿಗೂ ಶಾಕ್ – Kannada News | Dhruvanth defeats Gilli Nata in Ticket to Top 6 task in Bigg Boss Kannada Season 12

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಈಗ ‘ಟಿಕೆಟ್ ಟು ಫಿನಾಲೆ’ (Ticket to Finale) ಟಾಸ್ಕ್ ನಡೆಯುತ್ತಿದೆ. ಅಂದರೆ ಈ ಟಾಸ್ಕ್​​ನಲ್ಲಿ ಗೆಲ್ಲುವವರು ಫಿನಾಲೆಯ ಟಿಕೆಟ್ ಪಡೆಯುತ್ತಾರೆ. ಆದರೆ ಈ ಟಾಸ್ಕ್ ಪ್ರಕ್ರಿಯೆಯ ಆರಂಭದಲ್ಲೇ ಒಂದು ಶಾಕ್ ನೀಡಲಾಗಿದೆ. ಒಬ್ಬರನ್ನು ಟಾಸ್ಕ್​​ನಿಂದ ಹೊರಗಿಡಲು ನಿರ್ಧರಿಸಲಾಗಿದೆ. ಅಚ್ಚರಿ ಎಂದರೆ ಈ ಪ್ರಕ್ರಿಯೆಯಲ್ಲಿ ಧ್ರುವಂತ್ (Dhruvanth) ಮತ್ತು ಗಿಲ್ಲಿ ನಟ ನಡುವೆ ಪೈಪೋಟಿ ಬೆಳೆಯಿತು. ಮೊದಲ ಹಂತದಲ್ಲೇ ಧ್ರುವಂತ್ ಅವರು ಗಿಲ್ಲಿಯನ್ನು ಸೋಲಿಸಿದರು. ಆದ್ದರಿಂದ ಗಿಲ್ಲಿ ನಟ…

Read More

ಹುಬ್ಬಳ್ಳಿಯ ಮಾಲ್​ನಲ್ಲಿ ಅಗ್ನಿ ಅವಘಡ: ಅಕ್ಕಪಕ್ಕದ ಮನೆಗೂ ತಗುಲಿದೆ ಕಿಡಿ; ವೃದ್ಧ ದಂಪತಿ ಬಚಾವ್ – Kannada News | Hubballi Sukhasagara Mall Fire: Short Circuit Causes Lakhs in Damage

ಹುಬ್ಬಳ್ಳಿ, ಜನವರಿ 23: ಅದು ನಗರದ ಪ್ರಮುಖ ವ್ಯಾಪಾರ ಏರಿಯಾ. ಆದರೆ ರಾತ್ರಿ ಸಮಯದಲ್ಲಿ ನಾಲ್ಕು ಅಂತಸ್ತಿನ ಮಾಲ್​ನಲ್ಲಿ (Mall) ಹೊತ್ತಿಕೊಂಡ ಬೆಂಕಿ (Fire) ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣ ಮಾಡಿತ್ತು. ಮಾಲ್​ನಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದ್ದರೆ, ಮತ್ತೊಂದೆಡೆ ಸುತ್ತಮುತ್ತಲಿನ ವಸತಿ ಕಟ್ಟಡಗಳಿಗೂ ಬೆಂಕಿ ವ್ಯಾಪಿಸಲು ಆರಂಭಿಸಿತ್ತು. ಅಷ್ಟರಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. ನಡೆದದ್ದೇನು? ಮರಾಠ ಗಲ್ಲಿಯಲ್ಲಿರುವ ಸುಪ್ರಸಿದ್ಧ ಸುಖಸಾಗರ ಮಾಲ್​ನಲ್ಲಿ ಕಳೆದ ರಾತ್ರಿ 12 ಗಂಟೆ ಸಮಯಕ್ಕೆ…

Read More

ನಿತ್ಯ ಭವಿಷ್ಯ: ಇಂದು ಈ ರಾಶಿಯವರಿಂದ ವಿವಾಹದ ವಸ್ತುಸ್ಥಿತಿಯ ಅರಿವು, ಅತಿಯಾದ ದುಃಖ – Kannada News | Horoscope Today July 21: What Your Zodiac Sign Reveals for Financial and Family Life

ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಗ್ರೀಷ್ಮ ಋತುವಿನ ಆಷಾಢ ಮಾಸದ ಶುಕ್ಲ ಪಕ್ಷದ ಸಪ್ತಮೀ ತಿಥಿಯ ಮಂಗಳವಾರದಂದು ಕೇಳಿಕೊಂಡಿದ್ದು ಸಿಹದು, ಮುಖ್ಯವಾದುದರ ನಷ್ಟ, ಸಮಯ ಪಾಲನೆ ಅಸ್ತವ್ಯಸ್ತ, ಒಳ್ಳೆಯ ಅಭ್ಯಾಸಗಳ ಆರಂಭ, ಆಹಾರದಿಂದ ತೊಂದರೆ, ಅನಿರೀಕ್ಷಿತ ಒತ್ತಡ, ವೈವಾಹಿಕ ಜೀವನದ ಚಿಂತೆ ಇವೆಲ್ಲ ಇಂದಿನ ಭವಿಷ್ಯ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಪುನರ್ವಸು, ವಾರ : ಮಂಗಳ,…

Read More

ಆನೆಗೆ ಗುಲಾಬಿ ಬಣ್ಣ ಹಚ್ಚಿ ಫೋಟೊಶೂಟ್, ಒಂದು ತಿಂಗಳಲ್ಲೇ ಆನೆ ಸಾವು

ಜೈಪುರ, ಏಪ್ರಿಲ್ 02: ವಿದೇಶಿ ಛಾಯಾಗ್ರಾಹಕ ಫೋಟೊಶೂಟ್​ಗೆ ಬಳಸಿಕೊಂಡಿದ್ದ ಆನೆ ‘ಚಂಚಲ್’ ಸಾವನ್ನಪ್ಪಿದೆ. ಅಂದು ಆನೆ(Elephant) ಹಾಗೂ ಮಾಡೆಲ್​ ಇಬ್ಬರಿಗೂ ಗುಲಾಬಿ ಬಣ್ಣವನ್ನು ಬಳಿಯಲಾಗಿತ್ತು ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಇದಾಗಿ ಒಂದು ತಿಂಗಳಿಗೆ ಆನೆ ಸಾವನ್ನಪ್ಪಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಚಂಚಲ್ ಎಂಬ ಹೆಸರಿನ ಈ ಆನೆಗೆ 65 ವರ್ಷ ವಯಸ್ಸಾಗಿದ್ದು, ಕಳೆದ ತಿಂಗಳು ಸಾವನ್ನಪ್ಪಿದೆ. ಜೈಪುರ ಆನೆಗಳ ಸಂಘವು ಇದು ಸಹಜ ಸಾವು ಎಂದು ದೃಢಪಡಿಸಿದೆ. ಆನೆ ಗ್ರಾಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬಲ್ಲು…

Read More

ಹಾವೇರಿಯಲ್ಲಿ ಅಮಾನವೀಯ ಕೃತ್ಯ: 9ಕ್ಕೂ ಹೆಚ್ಚು ಶ್ವಾನಗಳನ್ನ ಹತ್ಯೆಗೈದು ವಾಮಾಚಾರ ಮಾಡಿದ ದುಷ್ಕರ್ಮಿಗಳು! – Kannada News | Miscreants kill over nine dogs and perform black magic rituals

ಪ್ರಾತಿನಿಧಿಕ ಚಿತ್ರImage Credit source: Getty images ಹಾವೇರಿ, ಆಗಸ್ಟ್​ 01: ಕೋಳಿ ಅಥವಾ ಕೋಳಿಯ ಮೊಟ್ಟೆಯನ್ನ ಬಳಸಿ ವಾಮಾಚಾರ (Black magic) ಮಾಡುವುದನ್ನ ನೋಡಿದ್ದೇವೆ. ಆದರೆ ಹಾವೇರಿ (haveri) ಜಿಲ್ಲೆಯ ಅದೊಂದು ಗ್ರಾಮದ ಬಳಿ 9ಕ್ಕೂ ಹೆಚ್ಚು ಶ್ವಾನಗಳನ್ನು ಹತ್ಯೆ ಮಾಡಿ ವಾಮಾಚಾರ ಮಾಡಲಾಗಿದೆ. ಈ ವಿಚಿತ್ರ ಘಟನೆಯಿಂದ ಜನರು ಅಕ್ಷರಶಃ ಬೆಚ್ಚಿಬಿದಿದ್ದಾರೆ. ಅಷ್ಟೇ ಅಲ್ಲದೆ ದುಷ್ಕರ್ಮಿಗಳ ಪತ್ತೆಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ನಡೆದಿದ್ದೇನು? ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಮಂಟಗಣಿ, ಕಳಸೂರು, ಹತ್ತಿಮತ್ತೂರು ಹಾಗೂ ಕಲ್ಲಕೋಟಿ…

Read More

ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು! ವಿಡಿಯೋ ನೋಡಿ – Kannada News | CRPF 38 Battalion Celebrates Holi 2026 with Enthusiasm in Poonch, Jammu and Kashmir, Video goes viral

ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ CRPF 38ನೇ ಬೆಟಾಲಿಯನ್ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದೆ. ಕರ್ತವ್ಯ ನಿರ್ವಹಿಸುತ್ತಿರುವ ಮಧ್ಯೆಯೇ ಯೋಧರು ಬಣ್ಣ ಹಚ್ಚಿಕೊಂಡು ಹಬ್ಬದ ಸಂಭ್ರಮದಲ್ಲಿ ಭಾಗಿಯಾದರು. ಈ ಕುರಿತು CRPF 38ನೇ ಬೆಟಾಲಿಯನ್ ಇನ್ಸ್‌ಪೆಕ್ಟರ್ ರಾಜ್ ಸಿಂಗ್ ಮಾತನಾಡಿ, ‘ನಾವು ಇಲ್ಲಿ ನಮ್ಮ ಕರ್ತವ್ಯವನ್ನು ನಿಭಾಯಿಸುತ್ತಿದ್ದೇವೆ. ಜತೆಗೆ ಹೋಳಿ ಹಬ್ಬವನ್ನು ಸಹ ಆಚರಿಸುತ್ತಿದ್ದೇವೆ’ ಎಂದು ತಿಳಿಸಿದ್ದಾರೆ. ಭದ್ರತಾ ಕರ್ತವ್ಯಗಳ ನಡುವೆಯೂ ಯೋಧರು ಹಬ್ಬದ ಸಂಭ್ರಮದಿಂದ ಕುಣಿದು ಕುಪ್ಪಳಿಸಿದ ವಿಡಿಯೋ ಗಮನ ಸೆಳೆದಿದೆ. ವಿಡಿಯೋ ಕೃಪೆ: ಎಎನ್​ಐ ಇನ್ನಷ್ಟು…

Read More