Headlines

ಒಂದೇ ಒಂದು ಪಂದ್ಯ ಗೆದ್ದಿರುವ RCB ಮತ್ತು RR ನಡುವೆ ಭಾರೀ ಅಂತರ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ ಮೂರು ದಿನಗಳು ಕಳೆದಿವೆ. ಈ ಮೂರು ದಿನಗಳಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿದಿವೆ. ಈ ಆರು ತಂಡಗಳಲ್ಲಿ ಅತ್ಯಧಿಕ ನೆಟ್​ ರನ್ ರೇಟ್ ಪಡೆದಿರುವುದು ರಾಜಸ್ಥಾನ್ ರಾಯಲ್ಸ್. ಅದು ಸಹ ಸಿಎಸ್​ಕೆ ತಂಡವನ್ನು ಹೀನಾಯವಾಗಿ ಸೋಲಿಸುವ ಮೂಲಕ ಎಂಬುದು ವಿಶೇಷ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ಮುಂಬೈ ಇಂಡಿಯನ್ಸ್ ತಂಡವು ಕೆಕೆಆರ್ ತಂಡವನ್ನು…

Read More

ಮೆಡಿಕಲ್ ಆಕಾಂಕ್ಷಿಗಳಿಗೆ ಸಿಇಟಿ ನಡೆಸಲು ರಾಜ್ಯಗಳಿಗೆ ಅವಕಾಶ ಕೊಡಿ: ಸಿದ್ದರಾಮಯ್ಯ ಆಗ್ರಹ – Kannada News | Siddaramaiah urges Central to Allow state Governments for conduct CET for medical aspirants

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್…

Read More

Rishabh Pant: ಹೆಚ್ಚುತ್ತಿದೆ ವಿವಾದ.. ಲಕ್ನೋ ತಂಡದ ನಾಯಕ ಸ್ಥಾನದಿಂದ ಪಂತ್ ವಜಾ?, ಮುಂದಿನ ಕ್ಯಾಪ್ಟರ್ ಯಾರು? – Kannada News | IPL 2026 Consecutive defeats, poor form Rishabh Pant sacked as captain of LSG team?

ಬೆಂಗಳೂರು (ಮೇ. 05): ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಐಪಿಎಲ್ 2026 ಸೀಸನ್ ಅದ್ಭುತವಾಗಿಲ್ಲ. ಸತತ ಸೋಲುಗಳಿಂದ ಕಂಗೆಟ್ಟಿರುವ ತಂಡದ ಪ್ಲೇಆಫ್ ಭರವಸೆ ಬಹುತೇಕ ಕಮರಿಹೋಗಿದೆ. ಇದರ ಜೊತೆಗೆ, ತಂಡದ ಪ್ರದರ್ಶನದ ಬಗ್ಗೆಯೂ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಮಾಜಿ ಕ್ರಿಕೆಟಿಗರು ನಾಯಕ ರಿಷಭ್ ಪಂತ್ (Rishabh Pant) ನಾಯಕತ್ವವನ್ನು ಟೀಕಿಸುತ್ತಿದ್ದಾರೆ. ಮಾಜಿ ಆಟಗಾರರಾದ ಮನೋಜ್ ತಿವಾರಿ ಮತ್ತು ರೋಹನ್ ಗವಾಸ್ಕರ್ ಪಂತ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಮುಕ್ತವಾಗಿ ಬ್ಯಾಟಿಂಗ್ ಮಾಡಲು ಅವಕಾಶ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಮುಂಬೈ ಇಂಡಿಯನ್ಸ್…

Read More

ಕರಾವಳಿ ಕಂಬಳ ಆಯೋಜಕರಿಗೆ ಸರ್ಕಾರ ಗುಡ್​ನ್ಯೂಸ್​​! 1.15 ಕೋಟಿ ರೂ ಅನುದಾನ ಘೋಷಣೆ – Kannada News | Good News for Coastal Kambala Organizers: Government Announces 1.15 Crore Grant

ಉಡುಪಿ, ಜುಲೈ 17: ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ (Kambala) ಆಚರಣೆ ಕುರಿತು ಪರ-ವಿರೋಧ ಚರ್ಚೆಗಳು ಜೋರಾಗಿರುವ ಸಂದರ್ಭದಲ್ಲೇ ರಾಜ್ಯ ಸರ್ಕಾರ ಕಂಬಳ ಆಯೋಜಕರಿಗೆ ಸಿಹಿ ಸುದ್ದಿ ನೀಡಿದೆ. 2025-26ನೇ ಸಾಲಿನ ಕರಾವಳಿಯಲ್ಲಿ ನಡೆಯುವ 23 ಕಂಬಳಗಳಿಗೆ ತಲಾ 5 ಲಕ್ಷ ರೂ ಅಂತೆ ಒಟ್ಟು 1 ಕೋಟಿ 15 ಲಕ್ಷ ರೂ ಅನುದಾನ (Grant) ಘೋಷಣೆ ಮಾಡಿದೆ. ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಲಾಗಿದ್ದು, ಸರ್ಕಾರದ ಈ ನಿರ್ಧಾರವನ್ನು ಕಂಬಳ ಸಂಘಟಕರು ಸ್ವಾಗತಿಸಿದ್ದಾರೆ. ರಾಜ್ಯ ಸರ್ಕಾರ…

Read More

National Testing Agency: ನೀಟ್ ಪರೀಕ್ಷೆ ವಿವಾದ; ದೇಶದ ಅತಿದೊಡ್ಡ ಪರೀಕ್ಷಾ ಸಂಸ್ಥೆ ‘NTA’ ಕುರಿತು ನೀವು ತಿಳಿಯಬೇಕಾದ ಪ್ರಮುಖ ವಿಷಯಗಳಿವು – Kannada News | Beyond NEET: Understanding NTA – India’s National Testing Agency and Its Exams

ಇತ್ತೀಚೆಗೆ ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ವಿದ್ಯಾರ್ಥಿಗಳಿಂದ ಭಾರಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ್ ಅವರು ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಪ್ರಲ್ಹಾದ್ ಜೋಶಿ ಅವರನ್ನು ನಿಯೋಜಿಸಲಾಗಿದೆ. ಆದ್ದರಿಂದ ದೇಶಾದ್ಯಂತ ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್‌ಗಳಿಗೆ ಅಗತ್ಯವಿರುವ ಪ್ರವೇಶ ಪರೀಕ್ಷೆಗಳನ್ನು ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency – NTA)ಯ ಜವಾಬ್ದಾರಿ ಹಾಗೂ ನೀಟ್ ಹೊರತಾಗಿ ಇದು ನಡೆಸುವ…

Read More

ಕುಲ್ಗಾಮ್​ನಲ್ಲಿ ಭೀಕರ ಅಪಘಾತ; ಕಾರು ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿ ಸಾವು

ಕುಲ್ಗಾಮ್, ಏಪ್ರಿಲ್ 28: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಪ್ರದೇಶದಲ್ಲಿ ಐ-20 ಕಾರು (Car Accident) ಮೂವರು ಶಾಲಾ ಬಾಲಕಿಯರಿಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬಳು ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೂವರನ್ನು ತಕ್ಷಣ ಚಿಕಿತ್ಸೆಗಾಗಿ ಖಾಜಿಗುಂಡ್‌ನ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಒಬ್ಬಳು ಬಾಲಕಿ ಗಾಯಗಳಿಂದ ಸಾವನ್ನಪ್ಪಿದ್ದಾಳೆ. ಮೃತಳನ್ನು ಫಾತಿಮಾ ಜಾನ್ ಎಂದು ಗುರುತಿಸಲಾಗಿದೆ.   ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಬೆಂಗಳೂರು: ಕುಡಿದವನಿಗೆ ಟೆಸ್ಟ್ ಡ್ರೈವ್​ಗೆ ಕಾರು ನೀಡಿದ ಶೋರೂಂ ಸಿಬ್ಬಂದಿ, ನಾಲ್ಕು ವಾಹನಗಳು ಜಖಂ, ಓರ್ವನ ಕಾಲು ಮುರಿತ! – Kannada News | Bengaluru Mahindra Showroom Test Drive Blunder: Drunk Driver Crashes into 4 Vehicles, Injures Pedestrian in Mahadevapura

ಕುಡಿದವನಿಗೆ ಟೆಸ್ಟ್ ಡ್ರೈವ್​ಗೆ ಕಾರು ನೀಡಿದ ಶೋರೂಂ ಸಿಬ್ಬಂದಿ, ನಾಲ್ಕು ವಾಹನಗಳು ಜಖಂImage Credit source: tv9 ಬೆಂಗಳೂರು, ಏಪ್ರಿಲ್ 17: ಶೋರೂಂ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ಟೆಸ್ಟ್ ಡ್ರೈವ್ ವೇಳೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಬೆಂಗಳೂರಿನ (Bangalore) ಮಹದೇವಪುರದಲ್ಲಿ ನಡೆದಿದೆ. ಮದ್ಯಪಾನ ಮಾಡಿ ಬಂದಿದ್ದ ವ್ಯಕ್ತಿಗೆ ಕಾರು ಚಲಾಯಿಸಲು ನೀಡಿದ್ದೇ ಈ ಅನಾಹುತಕ್ಕೆ ಕಾರಣವಾಗಿದ್ದು, ಸದ್ಯ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಬೆಂಗಳೂರಿನ ಮಹದೇವಪುರದ ವಿಜ್ಞೇಶ್ವರ ನಗರದಲ್ಲಿ ಘಟನೆ ಸಂಭವಿಸಿದೆ. ಕುಡಿದು ಬಂದು ಟೆಸ್ಟ್ ಡ್ರೈವ್​ಗೆ…

Read More

ಮುಸ್ಲಿಂ ನಾಯಕರ ಬೆನ್ನಿಗೆ ನಿಂತ ಸತೀಶ್ ಜಾರಕಿಹೊಳಿ, ಡಿಕೆಶಿ ಭೇಟಿಯ ಗುಟ್ಟು ರಟ್ಟು – Kannada News | Minister Satish Jarkiholi Stand With Muslim Leaders, here Is details Why He Met DK Shivakumar

ಬೆಂಗಳೂರು, (ಏಪ್ರಿಲ್ 17): ದಾವಣಗೆರೆ ದಕ್ಷಿಣ ಉಪ ಚುನಾವಣೆ  (Davanagere South By Election) ಬಳಿಕ ಕಾಂಗ್ರೆಸ್‌ನಲ್ಲಿ (Congress) ಒಳಜಗಳ ಭುಗಿಲೆದ್ದಿದೆ. ದಾವಣೆಗರೆ ಬೈ ಎಲೆಕ್ಷನ್​​ನಲ್ಲಿ ಟಿಕೆಟ್ ಕೃತಪ್ಪಿದ್ದಕ್ಕೆ ಕಲ ಮುಸ್ಲಿಂ ನಾಯಕರು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಪರ ಕೆಲಸ ಮಾಡಿಲ್ಲ. ಬದಲಿಗೆ ಸೋಲಿಸಲು ಷಡ್ಯಂತ್ರ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಆರೋಪ ಬೆನ್ನಲ್ಲೇ ವಿಧಾನ ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಲಾಗಿದೆ. ಅಲ್ಲದೇ ನಾಸೀರ್ ಅಹ್ಮದ್ ಅವರನ್ನು…

Read More

ರಾಜ್ಯಸಭೆ ಸಚಿವಾಲಯದ ಕಾರ್ಯದರ್ಶಿಯಾದ ಕನ್ನಡಿಗ: ಭಾಷಾಂತರಕಾರಾಗಿ ಉನ್ನತ ಹುದ್ದೆಗೇರಿದ ಸೋಮಶೇಖರ್ ಯಾರು? – Kannada News | Kolar Based K S Somashekhar appointed as Rajya Sabha secretary, Who Is He?

ಬೆಂಗಳೂರು, (ಏಪ್ರಿಲ್ 19): ಕರ್ನಾಟಕದ ಡಾ. ಕೆ.ಎಸ್. ಸೋಮಶೇಖರ್ (Dr KS Somashekhar) ಅವರು ರಾಜ್ಯಸಭೆ ಸಚಿವಾಲಯದ ನೂತನ ಕಾರ್ಯದರ್ಶಿಯಾಗಿ (Rajya Sabha secretary) ನೇಮಕಗೊಂಡಿದ್ದಾರೆ. ಕೋಲಾರ (Kolar) ಮೂಲದ ಡಾ. ಕೆ.ಎಸ್‌.ಸೋಮಶೇಖರ್‌ ಅವರನ್ನು ನೇಮಕ ಮಾಡಿ ರಾಜ್ಯಸಭೆಯ ಸಭಾಧ್ಯಕ್ಷ, ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಆದೇಶ ಹೊರಡಿಸಿದ್ದಾರೆ. ಕಳೆದ ಮೂರು ದಶಕಗಳಿಂದ ಸಂಸದೀಯ ಸೇವೆಯಲ್ಲಿರುವ ಇವರು, ಭಾಷಾಂತರಕಾರರಾಗಿ ವೃತ್ತಿ ಆರಂಭಿಸಿ ಇದೀಗ ಉನ್ನತ ಹುದ್ದೆಗೇರಿದ್ದಾರೆ. ಇದರೊಂದಿಗೆ ಕರ್ನಾಟಕ ಸರ್ಕಾರದಲ್ಲಿ ವಿವಿಧ ಹುದ್ದೆ ಮತ್ತು ಕಳೆದ 3 ದಶಕಗಳಿಂದ ವಿವಿಧ…

Read More

Apply Now: ಸ್ಟ್ರೈಡ್ಸ್ ಫಾರ್ಮಾ ಸಂಸ್ಥೆಯಲ್ಲಿ ಕೆಲಸದ ಜೊತೆಗೆ ಉಚಿತ ಪದವಿ ಪಡೆಯುವ ಸುವರ್ಣಾವಕಾಶ! – Kannada News | Strides Pharma Science: Free B.Voc Student Trainee Jobs in Bengaluru via Mangaluru Interview

ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿನ ಉದ್ಯೋಗಕ್ಕಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಮಂಗಳೂರಿನ ಪಡೀಲ್‌ನಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಈ ನೇಮಕಾತಿ ಪ್ರಕ್ರಿಯೆಯು ನಡೆಯಲಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಬೆಂಗಳೂರಿನ ‘ಸ್ಟ್ರೈಡ್ಸ್ ಫಾರ್ಮಾ ಸೈನ್ಸ್ ಲಿಮಿಟೆಡ್’ ಸಂಸ್ಥೆಯು ಖಾಲಿ ಇರುವ ‘ಸ್ಟೂಡೆಂಟ್ ಟ್ರೈನಿ’ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ಐಟಿಐ, ಪಿಯುಸಿ, ಡಿಪ್ಲೋಮಾ ಅಥವಾ…

Read More