Headlines

ನಿಮ್ಮ ಅಂಗೈಯಲ್ಲಿದೆ ಸರ್ಕಾರಿ ಉದ್ಯೋಗದ ಯೋಗ? ರೇಖೆಗಳು ಹೇಳುವ ಭವಿಷ್ಯ ಹೀಗಿದೆ!

ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ಅಂಗೈಯಲ್ಲಿರುವ ರೇಖೆಗಳು ಕೇವಲ ವಿಧಿಲಿಖಿತವಲ್ಲ, ಅವು ವೃತ್ತಿಜೀವನ ಮತ್ತು ಭವಿಷ್ಯದ ದಾರಿದೀಪಗಳಾಗಿವೆ. ಕೈಯಲ್ಲಿರುವ ಪರ್ವತ ರೇಖೆ, ಸೂರ್ಯ ರೇಖೆ ಮತ್ತು ವಿಜಯ ರೇಖೆಗಳು ಒಬ್ಬ ವ್ಯಕ್ತಿಯ ಜೀವನದ ಯಶಸ್ಸನ್ನು ನಿರ್ಧರಿಸುತ್ತವೆ. ಅದರಲ್ಲೂ ವಿಶೇಷವಾಗಿ, ಸಮಾಜದಲ್ಲಿ ಗೌರವ ತಂದುಕೊಡುವ ‘ಸರ್ಕಾರಿ ಕೆಲಸ’ ಪಡೆಯುವ ಯೋಗ ನಿಮ್ಮ ಕೈ ರೇಖೆಯಲ್ಲಿದೆಯೇ ಎಂದು ತಿಳಿಯಲು ಈ ಕೆಳಗಿನ ಅಂಶಗಳನ್ನು ಗಮನಿಸಬೇಕು. ಹಸ್ತಸಾಮುದ್ರಿಕ ಶಾಸ್ತ್ರದಲ್ಲಿ ಸರ್ಕಾರಿ ಉದ್ಯೋಗವನ್ನು ಗುರುತಿಸಲು ಸೂರ್ಯ ಪರ್ವತ ಮತ್ತು ಗುರು ಪರ್ವತಗಳು ಅತ್ಯಂತ ನಿರ್ಣಾಯಕ…

Read More

ಕದನವಿರಾಮದ ಮಾತುಕತೆಯ ಗಡುವು ಮುಗಿವ ಮೊದಲೇ ಇರಾನ್​ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ ದಾಳಿ

ಟೆಹ್ರಾನ್, ಏಪ್ರಿಲ್ 7: ಇರಾನ್‌ನ ಪ್ರಮುಖ ಕಚ್ಚಾ ತೈಲ ರಫ್ತು ಕೇಂದ್ರವಾದ ಖಾರ್ಗ್ ದ್ವೀಪದ ಮೇಲೆ ಅಮೆರಿಕ ಇಂದು ಅನೇಕ ದಾಳಿಗಳನ್ನು ನಡೆಸಿದೆ. ಈ ದ್ವೀಪ ಇರಾನ್ (Iran War) ದೇಶದ ತೈಲ ರಫ್ತಿನ ಬಹುಭಾಗವನ್ನು ನಿರ್ವಹಿಸುತ್ತದೆ. ಹಾರ್ಮುಜ್ ಜಲಸಂಧಿಯನ್ನು (Strait of Hormuz) ತೆರೆಯಲು ಮತ್ತು ಶಾಂತಿ ಮಾತುಕತೆಗೆ ಒಪ್ಪಿಗೆ ಸೂಚಿಸಲು ಅಮೆರಿಕ ಇರಾನ್​ಗೆ 10 ದಿನ ಗಡುವು ನೀಡಿತ್ತು. ಆ ಗಡುವು ಮುಗಿಯಲು ಕೆಲವೇ ಗಂಟೆಗಳು ಬಾಕಿ ಇವೆ. ಅಷ್ಟರೊಳಗೆ ಅಮೆರಿಕ ಮತ್ತೆ ಇರಾನ್…

Read More

Kala Sarpa Dosh: ಜಾತಕದಲ್ಲಿ ಕಾಲಸರ್ಪ ದೋಷವಿದ್ದರೆ ತಿಳಿಯುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯ ಜಾತಕದಲ್ಲಿ ‘ಕಾಲಸರ್ಪ ದೋಷ’ವಿದ್ದರೆ ಅವರು ಜೀವನದ ವಿವಿಧ ಹಂತಗಳಲ್ಲಿ ಅನೇಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ. ವಿಶೇಷವಾಗಿ ಆರ್ಥಿಕ ಸಂಕಷ್ಟಗಳು ಮತ್ತು ಮಾನಸಿಕ ನೆಮ್ಮದಿಯ ಕೊರತೆ ಈ ದೋಷದ ಪ್ರಮುಖ ಲಕ್ಷಣಗಳಾಗಿವೆ. ಅಷ್ಟಕ್ಕೂ ಈ ಕಾಲಸರ್ಪ ದೋಷ ಹೇಗೆ ಸಂಭವಿಸುತ್ತದೆ ಮತ್ತು ಇದರ ಪ್ರಭಾವ ಎಂತಹದ್ದು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಕಾಲಸರ್ಪ ದೋಷ ಎಂದರೇನು? ಕಾಲಸರ್ಪ ದೋಷವು ನೆರಳು ಗ್ರಹಗಳಾದ ರಾಹು ಮತ್ತು ಕೇತುಗಳ ನಡುವೆ ಉಂಟಾಗುತ್ತದೆ. ಜಾತಕದಲ್ಲಿ…

Read More

RR vs MI IPL 2026 Live Score: ರಾಜಸ್ಥಾನ್ ರಾಯಲ್ಸ್ vs ಮುಂಬೈ ಇಂಡಿಯನ್ಸ್ – Kannada News | Rajasthan Royals vs Mumbai Indians IPL 2026 Live Cricket Score RR vs MI Match on April 07  latest news in Kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 13ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RR) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ಗುವಾಹಟಿಯ ಬರ್ಸಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೇಲೇರಲಿದೆ. ಏಕೆಂದರೆ ರಾಜಸ್ಥಾನ್ ರಾಯಲ್ಸ್ ತಂಡವು ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರೋಚಕ ಜಯ ಸಾಧಿಸಿದ್ದು, ಈ ಗೆಲುವಿನ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಅತ್ತ ಮುಂಬೈ ಇಂಡಿಯನ್ಸ್ ತಂಡವು ಕಳೆದ ಮ್ಯಾಚ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್…

Read More

ಜಿಬಿಎ ಚುನಾವಣೆ: ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?

ಬೆಂಗಳೂರು, ಏಪ್ರಿಲ್​​ 07: ಗ್ರೇಟರ್​​ ಬೆಂಗಳೂರು ಪ್ರಾಧಿಕಾರದ (GBA) ಚುನಾವಣೆಗೆ ಬಿಜೆಪಿ ಮತತು ಜೆಡಿಎಸ್​​ ಮೈತ್ರಿಯಾಗಿಯೇ ಕಣಕ್ಕೆ ಇಳಿಯುತ್ತವೆಯೇ ಎಂಬ ಪ್ರಶ್ನೆಗೆ ವಿಪಕ್ಷ ನಾಯಕ ಆರ್​​. ಅಶೋಕ್​​ ಉತ್ತರಿಸಿದ್ದು, ಮೈತ್ರಿ ಕುರಿತ ಯಾವುದೇ ನಿರ್ಧಾರ ತಮ್ಮ ಕೈಯಲ್ಲಿಲ್ಲ. ಆ ತಿರ್ಮಾನ ನಮ್ಮ ರಾಷ್ಟ್ರೀಯ ಅಧ್ಯಕ್ಷರಿಗೆ ಸೇರಿದ್ದು. ಮೈತ್ರಿ ಇದೆ ಎಂದರೆ ಇದೆ, ಇಲ್ಲ ಎಂದರೆ ಇಲ್ಲ. ಆದರೆ, ನಾವು ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಅವರು ತಿಳಿಸಿದ್ದಾರೆ. ಜೆಡಿಎಸ್ ಶೇಕಡಾ 50ರಷ್ಟು ಸ್ಥಾನಗಳನ್ನು ಕೇಳುತ್ತಿದೆ ಎಂಬ ಮಾತುಗಳ…

Read More

ದಾಳಿಂಬೆ ಹಣ್ಣು ಮಾತ್ರವಲ್ಲ, ಅದರ ಸಿಪ್ಪೆಯಲ್ಲೂ ಇವೆ ಸಾಕಷ್ಟು ಪ್ರಯೋಜನ

ತಿನ್ನಲು ತುಂಬಾನೇ ರುಚಿಕರವಾಗಿರುವ ದಾಳಿಂಬೆ ಹಣ್ಣು (pomegranate) ಆರೋಗ್ಯಕ್ಕೂ ತುಂಬಾನೇ ಪ್ರಯೋಜನಕಾರಿ. ಅದಕ್ಕಾಗಿಯೇ ದಾಳಿಂಬೆ ಹಣ್ಣಿಗೆ ಹೆಚ್ಚಿನ ಬೇಡಿಕೆ. ಆದರೆ ನಾವೆಲ್ಲರೂ ದಾಳಿಂಬೆ ಹಣ್ಣು ತಿಂದ ನಂತರ ಅದರ ಸಿಪ್ಪೆಯನ್ನು ಕಸದ ಬುಟ್ಟಿಗೆ ಎಸೆದು ಬಿಡುತ್ತೇವೆ. ಆದ್ರೆ ಏನ್‌ ಗೊತ್ತಾ ದಾಳಿಂಬೆ ಹಣ್ಣಿನಂತೆ ಅದರ ಸಿಪ್ಪೆಯೂ ತುಂಬಾನೇ ಪ್ರಯೋಜನಕಾರಿಯಾಗಿದ್ದು,  ಅದರ ಸೇವನೆಯಿಂದ ದೇಹಕ್ಕೆ ಹಲವು ಲಾಭಗಳನ್ನು ಪಡೆಯಬಹುದು. ಹೌದು ದಾಳಿಂಬೆ ಸಿಪ್ಪೆಯಲ್ಲಿ ಫಿನಾಲಿಕ್‌ ಆಮ್ಲ, ಫ್ಲೇವನಾಯ್ಡ್‌,  ಟ್ಯಾನಿನ್‌, ಪೊಟ್ಯಾಸಿಯಮ್‌, ಕ್ಯಾಲ್ಸಿಯಂ, ಪ್ರೋಟೀನ್‌, ಕೊಬ್ಬಿನಾಮ್ಲಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು…

Read More

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಕ್ರಾಂತಿ’ ನಟಿ ನಿಮಿಕಾ ರತ್ನಾಕರ್: ಚಿತ್ರಗಳ ನೋಡಿ

ದರ್ಶನ್ ನಟನೆಯ ‘ಕ್ರಾಂತಿ’ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ನಿಮಿಕಾ ರತ್ನಾಕರ್ ಮದುವೆಯಾಗಿ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ. ‘ಅಬ್ಬರ’, ‘ಮಿಸ್ಟರ ಬ್ಯಾಚುಲರ್’, ‘ಕ್ರಾಂತಿ’, ‘ಫ್ಲರ್ಟ್’ ಇನ್ನೂ ಕೆಲವಾರು ಸಿನಿಮಾಗಳಲ್ಲಿ ನಿಮಿಕಾ ರತ್ನಾಕರ್ ನಟಿಸಿದ್ದಾರೆ. ಮಂಗಳೂರು ಮೂಲದವರೇ ಆದ ನಿಮಿಕಾ ಅವರು ಇದೀಗ ಮಂಗಳೂರಿನಲ್ಲೇ ವಿವಾಹವಾಗಿದ್ದು, ಮದುವೆಯ ಸಂಭ್ರಮದ ಚಿತ್ರಗಳನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಿಮಿಕಾ ರತ್ನಾಕರ್ ಅವರ ವಿವಾಹ ನಡೆದಿದ್ದು, ಆಶಿಶ್ ಎಂಬುವರೊಟ್ಟಿಗೆ ನಿಮಿಕಾ ರತ್ನಾಕರ್ ಸಪ್ತಪದಿ ತುಳಿದಿದ್ದಾರೆ. ಇದೀಗ ನಿಮಿಕಾ ರತ್ನಾಕರ್ ಅವರು ಮಂಗಳೂರಿನಲ್ಲಿ…

Read More

ಗ್ಲಾಮರಸ್ ಫೋಟೋ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ಅವರು ದಕ್ಷಿಣ ಭಾರತದ ಚಿತ್ರರಂಗ ಮಾತ್ರವಲ್ಲದೇ ಬಾಲಿವುಡ್​ ಸಿನಿಮಾಗಳಲ್ಲೂ ಮಿಂಚುತ್ತಿದ್ದಾರೆ. ಅವರು ನಟಿಸುತ್ತಿರುವ ‘ಕಾಕ್ಟೇಲ್ 2’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇದೆ. ‘ಕಾಕ್ಟೇಲ್ 2’ ಸಿನಿಮಾದ ಹೊಸ ಪೋಸ್ಟರ್​ಗಳನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರು ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಿಂದ ಹೊಸ ಹಾಡು ರಿಲೀಸ್ ಆಗಲಿದೆ. ರಶ್ಮಿಕಾ ಮಂದಣ್ಣ ಜೊತೆ ಬಾಲಿವುಡ್ ಬೆಡಗಿ ಕೃತಿ ಸನನ್ ಕೂಡ ಅಭಿನಯಿಸುತ್ತಿದ್ದಾರೆ. ಅವರ ಪಾತ್ರ ಕೂಡ ಸಖತ್ ಬೋಲ್ಡ್…

Read More

1971ರ ಯುದ್ಧ ನೆನಪಿಸಿಕೊಳ್ಳಿ; ಕೊಲ್ಕತ್ತಾ ಮೇಲೆ ದಾಳಿಯ ಬೆದರಿಕೆ ಹಾಕಿದ ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ

ನವದೆಹಲಿ, ಏಪ್ರಿಲ್ 7: ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಭಾರತದಿಂದ ಮುಂದಿನ ದಿನಗಳಲ್ಲಿ ಯಾವುದೇ ತೊಂದರೆ ಎದುರಾದರೆ ಕೊಲ್ಕತ್ತಾವನ್ನು ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದರು. ಆ ಹೇಳಿಕೆಗೆ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಪ್ರತಿಕ್ರಿಯೆ ನೀಡಿದ್ದು, ನೀವೇನಾದರೂ ಭಾರತದ ಮೇಲೆ ದಾಳಿ ನಡೆಸಿದರೆ ಏನಾಗುತ್ತದೆ ಎಂಬುದನ್ನು ಇನ್ನೊಮ್ಮೆ ಪ್ರಯತ್ನಿಸಿ ನೋಡಿ. 1971ರಲ್ಲಿ ಏನಾಗಿತ್ತೆಂಬುದನ್ನು ನೆನಪಿಸಿಕೊಳ್ಳಿ ಎಂದಿದ್ದಾರೆ. ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ರಾಜನಾಥ್ ಸಿಂಗ್, 1971ರ…

Read More

6 ತಂಡಗಳ ‘ಆಫ್ರಿಕಾ ಕಪ್’ ಆಯೋಜನೆಗೆ ಭರ್ಜರಿ ಪ್ಲ್ಯಾನ್

ಏಷ್ಯಾದಲ್ಲಿ ನಡೆಯುವ ‘ಏಷ್ಯಾ ಕಪ್‘ ಮಾದರಿಯಲ್ಲೇ ಆಫ್ರಿಕಾ ಖಂಡದಲ್ಲೂ ಬಲಿಷ್ಠ ಕ್ರಿಕೆಟ್ ರಾಷ್ಟ್ರಗಳ ನಡುವೆ ಆಫ್ರಿಕಾ ಕಪ್ ಪಂದ್ಯಾವಳಿ ನಡೆಸಲು ಭರ್ಜರಿ ಪ್ಲ್ಯಾನ್ ರೂಪಿಸಲಾಗಿದೆ. 6 ತಂಡಗಳ ಟೂರ್ನಿಯಲ್ಲಿ ಆಫ್ರಿಕಾದ ಅಗ್ರಗಣ್ಯ ತಂಡಗಳಾದ ಸೌತ್ ಆಫ್ರಿಕಾ (South Africa), ಝಿಂಬಾಬ್ವೆ (Zimbabwe) ಮತ್ತು ನಮೀಬಿಯಾ (Namibia) ತಂಡಗಳು ಕಣಕ್ಕಿಳಿಯುವುದು ಖಚಿತವಾಗಿದೆ. ಇವುಗಳ ಜೊತೆಗೆ ಅರ್ಹತಾ ಸುತ್ತಿನ ಮೂಲಕ ಆಯ್ಕೆಯಾದ ಇತರೆ ಮೂರು ಆಫ್ರಿಕನ್ ದೇಶಗಳು ಭಾಗವಹಿಸಲಿವೆ. ಟೂರ್ನಿಯ ಮುಖ್ಯ ಉದ್ದೇಶ: ಆಫ್ರಿಕಾ ಕಪ್ ಟೂರ್ನಿಯ ಮುಖ್ಯ ಉದ್ದೇಶ,…

Read More