Zimbabwe vs India T20, Live Score: ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ – Kannada News | Zimbabwe vs India 1st T20, Live Cricket Score IND vs ZIM Full Scorecard Match Updates from Harare in Kannada

LIVE NEWS & UPDATES 23 Jul 2026 04:06 PM (IST) IND vs ZIM 1st T20 Live: ಟಾಸ್ ಗೆದ್ದ ಟೀಂ ಇಂಡಿಯಾ ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಭಾರತ ಮತ್ತು ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಇಂದಿನಿಂದ ಅಂದರೆ ಜುಲೈ 23 ರಿಂದ ಪ್ರಾರಂಭವಾಗಿದೆ. ಸರಣಿಯ ಮೂರೂ ಪಂದ್ಯಗಳು ಹರಾರೆ…

Read More

Daily Devotional: ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ? – Kannada News | Is Baldness a Sign of Good Luck? Astrological Benefits and Insights by Dr. Basavaraja Guruji

ಬೋಳು ತಲೆ ಇದ್ದವರಿಗೆ ಅದೃಷ್ಟ ಯಾವ ರೀತಿ ಇರಲಿದೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ವೈಜ್ಞಾನಿಕವಾಗಿ, ಆಹಾರ ಪದ್ಧತಿ, ವಾಸಿಸುವ ಸ್ಥಳ, ಮತ್ತು ಅನುವಂಶೀಯತೆ (ಹೆರಿಡಿಟ್ರಿ) ಕೂದಲು ಉದುರುವಿಕೆಗೆ ಪ್ರಮುಖ ಕಾರಣಗಳಾಗಿವೆ. ಆದರೆ ಜ್ಯೋತಿಷ್ಯದ ಪ್ರಕಾರ, ರವಿ, ಮಂಗಳ ಮತ್ತು ಕೇತು ಗ್ರಹಗಳ ಪ್ರಭಾವ ಅಥವಾ ಅವುಗಳ ನೀಚ ದೃಷ್ಟಿಯು ಬೋಳುತಲೆಗೆ ಕಾರಣವಾಗಬಹುದು. ಜಾತಕದಲ್ಲಿ ಮೊದಲನೇ ಮನೆಯಾದ ಶಿರಸ್ಸಿಗೆ ಸಂಬಂಧಿಸಿದಂತೆ ಈ ಗ್ರಹಗಳ ಸ್ಥಾನಗಳು ಮಹತ್ವಪೂರ್ಣವಾಗಿವೆ. ಆಧ್ಯಾತ್ಮಿಕವಾಗಿ, ಬೋಳುತಲೆಯನ್ನು ಸೂರ್ಯ…

Read More

ಪ್ರೇಯಸಿ ಮದ್ವೆ ಮಂಟಪಕ್ಕೆ ಬರುವಷ್ಟರಲ್ಲೇ ಬೇರೊಂದು ಯುವತಿಗೆ ತಾಳಿಕಟ್ಟಿದ್ದ ಪ್ರಿಯಕರ ಅರೆಸ್ಟ್ – Kannada News | Man Arrested For Cheating His Girlfriend And Marrying Other Woman In Chikkamagaluru

ಚಿಕ್ಕಮಗಳೂರು, (ಡಿಸೆಂಬರ್ 23): ಪ್ರೇಯಸಿಗೆ ವಂಚಿಸಿ ಬೇರೆ ಯುವತಿ ಜತೆ ಮದುವೆಯಾಗಿದ್ದ ಶರತ್​ ಎನ್ನುವಾತನ್ನು ಪೊಲೀಸರು ಬಂಧಿಸಿದ್ದು, ಸದ್ಯ ಕೋರ್ಟ್​ ನವವಿವಾಹಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಚಿಕ್ಕಮಗಳೂರಿನ (Chikkamagaluru) ಶರತ್ ಎನ್ನುವಾತ ಯುವತಿಯನ್ನು ಪ್ರೀತಿಸಿದ್ದ. ಅಲ್ಲದೇ ಮದುವೆಯಾಗುವುದಾಗಿ ಆಕೆಯನ್ನು ಲೈಂಗಿಕವಾಗಿ ಸಹ ಬಳಿಸಿಕೊಂಡಿದ್ದ. ಆದ್ರೆ, ಏಕಾಏಕಿ ಶರತ್ ಇದೇ ಡಿಸೆಂಬರ್ 14ರಂದು ಚಿಕ್ಕಮಗಳೂರಿನ ದೊಡ್ಡೇಗೌಡ ಕಲ್ಯಾಣಮಂಟಪದಲ್ಲಿ ಬೇರೊಂದು ಯುವತಿ ಜತೆ ಮದುವೆಯಾಗಿದ್ದ. ಪ್ರಿಯಕರನ ಮದುವೆ ವಿಚಾರ ತಿಳಿಯುತ್ತಿದ್ದಂತೆಯೇ ಪ್ರೇಯಸಿ ಮದುವೆ ಮಂಟಪಕ್ಕೆ ಬಂದು ವಿರೋಧ ವ್ಯಕ್ತಪಡಿಸಿದ್ದಳು. ಆದ್ರೆ,…

Read More

Video: ಪ್ರಪೋಸ್ ಮಾಡಿದ ಯುವಕನ ಮೇಲೆ ಟೀ ಟ್ರೇ ಎಸೆದ ಯುವತಿ, ಆಮೇಲೇನಾಯ್ತು ನೋಡಿ

ಹರಿಯಾಣ, ಮಾರ್ಚ್​ 24: ಪ್ರಪೋಸ್ ಮಾಡಲು ದಿನ, ಗಳಿಗೆಗಳೆಲ್ಲವನ್ನು ಯಾರೂ ನೋಡುವುದಿಲ್ಲ, ಮನಸ್ಸಿನಲ್ಲಿ ಅವರೇ ಸಂಗಾತಿಯಾಗಬೇಕೆಂದು ಬಯಸಿದರೆ ಅವರು ಇಷ್ಟ ಪಡುತ್ತಾರೋ ಇಲ್ಲವೋ ಗೊತ್ತಿಲ್ಲ ಪ್ರಪೋಸ್ ಮಾಡಿಬಿಡೋದೆ. ಕೆಲವೊಮ್ಮೆ ಅದು ಅಕ್ಸೆಪ್ಟ್ ಆಗುತ್ತೆ, ಕೆಲವೊಮ್ಮೆ ರಿಜೆಕ್ಟ್​ ಆಗುತ್ತೆ. ಹಾಗೆಯೇ ಹರಿಯಾಣದಲ್ಲಿ ರಸ್ತೆಯಲ್ಲಿ ಎಲ್ಲರೆದುರು ಯುವಕ ಯುವತಿಯೊಬ್ಬಳಿಗೆ ಪ್ರಪೋಸ್ ಮಾಡಿದ್ದಾನೆ, ಆಗ ಆಕೆ ಅಲ್ಲೇ ಇರುವ ಟೀ ಟ್ರೇಯನ್ನು ಆತನ ಮೈಗೆ ಎಸೆದಿದ್ದಾಳೆ. ಕೂಡಲೇ ಕೋಪಗೊಂಡ ವ್ಯಕ್ತಿ ಅಲ್ಲೇ ಶುಚಿಗೊಳಿಸಲು ಇಟ್ಟಿದ ಮಾಪ್​ನ ಕೋಲಿನಿಂದ ಆಕೆಗೆ ಥಳಿಸಿರುವ ವಿಡಿಯೋ…

Read More

ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್: ನೋವಿನ ಕಥೆ ಬಿಚ್ಚಿಟ್ಟ ಮಾಲೀಕ

ಬೆಂಗಳೂರು, ಮಾರ್ಚ್​ 24: ಬೆಂಗಳೂರಿನ ಬಾರ್​ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಗ್ಯಾಸ್ ಸಿಲಿಂಡರ್​ಗಳ ಕೊರತೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಗ್ಯಾಸ್ ಸಿಲಿಂಡರ್ ಅಭಾವದ ಎಫೆಕ್ಟ್​​ಗೆ ಮಾಂಸಾಹಾರ ಪದಾರ್ಥಗಳನ್ನು ತಯಾರಿಸಲು ಸಾಧ್ಯವಾಗುತ್ತಿಲ್ಲ, ಇದರಿಂದ ಗ್ರಾಹಕರು ಇಷ್ಟಪಡುವ ಚಿಕನ್, ಮಟನ್ ಮತ್ತು ಫಿಶ್ ಐಟಂಗಳನ್ನು ನೀಡಲು ಮಾಲೀಕರಿಗೆ ಕಷ್ಟವಾಗಿದೆ. ಸದ್ಯ ಸಲಾಡ್ ಮತ್ತು ಕೆಲವು ಸರಳ ಐಟಂಗಳನ್ನು ಮಾತ್ರ ನೀಡಲಾಗುತ್ತಿದೆ. ವ್ಯಾಪಾರದಲ್ಲಿ ಶೇ.40ರಷ್ಟು ಕುಸಿತ ಕಂಡುಬಂದಿದೆ. ಗ್ರಾಹಕರು ನಾನ್-ವೆಜ್‌ಗಾಗಿ ಬರುತ್ತಿದ್ದರೂ, ಗ್ಯಾಸ್ ಇಲ್ಲದ ಕಾರಣ ಅವರಿಗೆ ಬೇಕಾದ ಆಹಾರವನ್ನು ಪೂರೈಸಲು…

Read More

ರಣ್ವೀರ್ ಸಿಂಗ್​​ಗೆ ಮುಂಚೆ ಬಾಲಿವುಡ್​​ನಲ್ಲಿ ನಿಷೇಧಕ್ಕೊಳಗಾಗಿದ್ದ ನಟರಿವರು

ಈಗಿನ ಖ್ಯಾತ ನಟಿ ಅನನ್ಯಾ ಪಾಂಡೆ ಅವರ ತಂದೆ, ಒಂದು ಕಾಲದ ಸ್ಟಾರ್ ನಟ ಚಂಕಿ ಪಾಂಡೆ ವಿರುದ್ಧ 1987ರಲ್ಲೇ ನಿಷೇಧ ಹೇರಲಾಗಿತ್ತು. ಇಡೀ ಚಿತ್ರರಂಗ ಪ್ರತಿಭಟನೆ ಮಾಡುತ್ತಿದ್ದಾಗ ಚಂಕಿ ಪಾಂಡೆ, ಪೆಹ್ಲಾಜ್ ನಿಹಲಾನಿ ನಿರ್ದೇಶನದ ಸಿನಿಮಾನಲ್ಲಿ ನಟಿಸುತ್ತಿದ್ದರು. ಪ್ರತಿಭಟನೆ ಇದ್ದಾಗಿಯೂ ಬೆಂಗಳೂರು ಮತ್ತು ಊಟಿಯಲ್ಲಿ ಚಿತ್ರೀಕರಣ ಮಾಡಲಾಗಿತ್ತು. ಹಾಗಾಗಿ ಚಂಕಿ ಮೇಲೆ ನಿಷೇಧ ಹೇರಲಾಗಿತ್ತು. ವಾರದ ಬಳಿಕ ಚಂಕಿ ಪಾಂಡೆ ಕ್ಷಮೆ ಕೇಳಿದರು. ನಿಷೇಧವನ್ನು ತೆರವು ಮಾಡಲಾಯ್ತು. ಖ್ಯಾತ ಗಾಯಕ ಮತ್ತು ನಟ ದಿಲ್ಜೀತ್ ದೊಸ್ಸಾಂಜ್…

Read More

ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದು ಪ್ರಜ್ಞೆ ತಪ್ಪಿದ್ದ ತಾಯಿ-ಮಗುವನ್ನು ತಮ್ಮ ಬಸ್ಸಿನಲ್ಲಿ ಆಸ್ಪತ್ರೆಗೆ ಸಾಗಿಸಿ ಪ್ರಾಣ ಉಳಿಸಿದ ಚಾಲಕ, ಕಂಡಕ್ಟರ್

ಮಂಗಳೂರು, ಮೇ,30 : ಕರಾವಳಿಯ ಜನರ ರಕ್ತದಲ್ಲೇ ಮಾನವೀಯತೆ ಇದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಇದು. ಮಂಗಳೂರು ನಗರದಲ್ಲಿ ಚಲಿಸುತ್ತಿದ್ದ ಬಸ್ಸಿನಿಂದ ಆಕಸ್ಮಿಕವಾಗಿ ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿ ಮತ್ತು ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಚಾಲಕ ಮತ್ತು ನಿರ್ವಾಹಕ, ಸಾರ್ವಜನಿಕ ಪ್ರಯಾಣಿಕರನ್ನು ಕೆಳಗಿಳಿಸಿ ಅದೇ ಬಸ್ಸಿನಲ್ಲಿ ಗಾಯಾಳುಗಳನ್ನು ನೇರವಾಗಿ ಆಸ್ಪತ್ರೆಗೆ ಕೊಂಡೊಯ್ಯುವ ಮೂಲಕ ರಿಯಲ್ ಹೀರೊಗಳಾಗಿದ್ದಾರೆ. ಇದೀಗ ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆಯನ್ನು ಪಡೆದುಕೊಂಡಿದ್ದಾರೆ. ಶುಕ್ರವಾರ ಮಂಗಳೂರಿನ ಕಾವೂರು ಕಡೆಯಿಂದ ಕುಂಜತ್ತಬೈಲ್…

Read More

ಕೋಪದಲ್ಲಿ ಒದ್ದ ಚೆಂಡಿನಿಂದ ಪಂದ್ಯವೇ ಟೈ ಆಯ್ತು! – Kannada News | Crazy DPL Finish: Accidental Footy Kick Saves Match Into Tie

ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕಾಣದ ಅತ್ಯಂತ ರೋಚಕ ಹೋರಾಟಕ್ಕೆ ಡೆಲ್ಲಿ ಪ್ರೀಮಿಯರ್ ಲೀಗ್ ಸಾಕ್ಷಿಯಾಗಿದೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ನ್ಯೂ ಡೆಲ್ಲಿ ಟೈಗರ್ಸ್ ಮತ್ತು ಔಟರ್ ಡೆಲ್ಲಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮೊದಲು ಬ್ಯಾಟ್ ಮಾಡಿದ ನ್ಯೂ ಡೆಲ್ಲಿ ಟೈಗರ್ಸ್ ತಂಡವು ನಿಗದಿತ 15 ಓವರ್​ಗಳಲ್ಲಿ 155 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಔಟರ್ ಡೆಲ್ಲಿ ವಾರಿಯರ್ಸ್ ತಂಡದ ಬ್ಯಾಟರ್​ಗಳು 14 ಓವರ್​ಗಳ ಮುಕ್ತಾಯದ ವೇಳೆಗೆ 147 ರನ್ ಗಳಿಸಿದ್ದರು….

Read More

ದೆಹಲಿಯಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರರ ಜಾಲ ಪತ್ತೆ; 7 ಮಂದಿ ಬಂಧನ – Kannada News | Pakistan ISI backed terror network busted in Delhi 7 arrested

ನವದೆಹಲಿ, ಜೂನ್ 16: ದೇಶದ ಭದ್ರತಾ ಸಂಸ್ಥೆಗಳ ನಿರಂತರ ನಿಗಾ ಮತ್ತು ಸಮಯೋಚಿತ ಕಾರ್ಯಾಚರಣೆಯಿಂದಾಗಿ ದೆಹಲಿಯಲ್ಲಿ (Delhi) ಸಂಭವಿಸಬೇಕಿದ್ದ ಭಾರಿ ದುರಂತವೊಂದು ತಪ್ಪಿದೆ. ಪಾಕಿಸ್ತಾನದ ನೆರವಿನಿಂದ ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಅಂತಾರಾಷ್ಟ್ರೀಯ ಉಗ್ರ ಜಾಲದ 7 ಜನ ಸಕ್ರಿಯ ಸದಸ್ಯರನ್ನು ದೆಹಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಹಬ್ಬಗಳ ಸಂದರ್ಭದಲ್ಲಿ ದೆಹಲಿ ಮತ್ತು ದೇಶದ ಇತರ ಪ್ರಮುಖ ನಗರಗಳಲ್ಲಿ ಜನನಿಬಿಡ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಪ್ರಾಥಮಿಕ…

Read More

ಮಧ್ಯಪ್ರಾಚ್ಯದ ವಾರ್​​ ಎಫೆಕ್ಟ್​​: ರೈತರ ಕಣ್ಣಲ್ಲಿ ನೀರು ತರಿಸಿದ ಈರುಳ್ಳಿ; ಪಾತಾಳಕ್ಕಿಳಿದ ಬೆಲೆ

ಬೀದರ್​​, ಮಾರ್ಚ್​​ 27: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ದೇಶ ಸೇರಿದಂತೆ ರಾಜ್ಯದ ಹಲವು ಉದ್ಯಮಗಳು ಈಗಾಗಲೇ ತತ್ತರಿಸಿ ಹೋಗಿವೆ. ಈ ನಡುವೆ ವಾರ್​​ ಎಫೆಕ್ಟ್​​ ಅನ್ನದಾತರ ಕೈಸುಡಲೂ ಆರಂಭಿಸಿದ್ದು, ಬೀದರ್​​ನಲ್ಲಿ ರೈತರು ಬೆಳೆದಿದ್ದ ಈರುಳ್ಳಿ ಬೆಳೆ ಅವರ ಕಣ್ಣಲ್ಲೇ ಈಗ ನೀರು ತರಿಸುತ್ತಿದೆ. ಯುದ್ಧದ ಹಿನ್ನೆಲೆ ಗಲ್ಫ್​​ ರಾಷ್ಟ್ರಗಳಿಗೆ ರಫ್ತಾಗುತ್ತಿದ್ದ ಈರುಳ್ಳಿ ರಫ್ತು ನಿಂತಿರುವ ಕಾರಣ ಬೆಲೆ ಪಾತಾಳಕ್ಕೆ ಕುಸಿದಿದೆ. ಪ್ರತಿ ಕೆ.ಜಿ. ಈರುಳ್ಳಿ 4ರಿಂದ 6 ರೂಪಾಯಿವರೆಗೆ ಮಾರಾಟವಾಗುತ್ತಿರುವ ಕಾರಣ ಬೆಳೆಗಾರರು ಭಾರಿ ನಷ್ಟ…

Read More