ತ್ರಿಕೋನ ಸರಣಿಗೆ ಭಾರತ ಎ ತಂಡ ಪ್ರಕಟ; ವೈಭವ್ ಸೂರ್ಯವಂಶಿಗೆ ತಂಡದಲ್ಲಿ ಸ್ಥಾನ – Kannada News | IPL Stars Join India A Squad for Sri Lanka Tri Series: Parag and Suryavanshi Included

2026 ರ ಐಪಿಎಲ್ (IPL 2026) ಮುಗಿಯುವ ಹಂತಕ್ಕೆ ಬಂದಿದೆ. ಕೆಲವೇ ದಿನಗಳಲ್ಲಿ ಪ್ಲೇಆಫ್ ಸುತ್ತು ಆರಂಭವಾಗಲಿದೆ. ಐಪಿಎಲ್ ಅಂತ್ಯದೊಂದಿಗೆ ಟೀಂ ಇಂಡಿಯಾದ (Team India) ಅಂತರರಾಷ್ಟ್ರೀಯ ಕ್ಯಾಲೆಂಡರ್ ಕೂಡ ಶುರುವಾಗಲಿದೆ. ಅದರಂತೆ, ಭಾರತ ಎ ತಂಡವು ಶ್ರೀಲಂಕಾ ಪ್ರವಾಸ ಮಾಡಲಿದ್ದು, ಈ ಪ್ರವಾಸದಲ್ಲಿ ಶ್ರೀಲಂಕಾ ಎ, ಭಾರತ ಎ ಮತ್ತು ಅಫ್ಘಾನಿಸ್ತಾನ ಎ ತಂಡಗಳನ್ನು ಒಳಗೊಂಡ ಏಕದಿನ ತ್ರಿಕೋನ ಸರಣಿ (Tri-Series) ನಡೆಯಲಿದೆ. ಇದೀಗ ಬಿಸಿಸಿಐ ಈ ಸರಣಿಗೆ ಭಾರತ ಎ ತಂಡವನ್ನು ಪ್ರಕಟಿಸಿದೆ. ಐಪಿಎಲ್‌ನಲ್ಲಿ…

Read More

ಅಸಲಿ ಬದಲು ನಕಲಿ ಚಿನ್ನ ಇಟ್ಟು 3 ಲಕ್ಷ ರೂ. ಮೌಲ್ಯದ ಬಂಗಾರ ಕದ್ದ ಕದೀಮರು! – Kannada News | Crime Wave in Karnataka: Bengaluru Gold Theft, Hassan Home Break in, Mysore Temple Robbery

ಅಸಲಿ ಬದಲು ನಕಲಿ ಚಿನ್ನ ಇಟ್ಟು 3 ಲಕ್ಷ ರೂ. ಮೌಲ್ಯದ ಬಂಗಾರ ಕದ್ದ ಕದೀಮರು! ನೆಲಮಂಗಲ, ಫೆಬ್ರವರಿ 22: ಚಿನ್ನದ ಬೆಲೆ ಗಗನಕ್ಕೇರುತ್ತಿರುವ ಬೆನ್ನಲ್ಲೇ ನಾಗಸಂದ್ರದ ಪೂರನ್ ಜ್ಯುವೆಲರ್ಸ್‌ನಲ್ಲಿ ಚಿನ್ನ ಖರೀದಿ ನೆಪದಲ್ಲಿ ಬಂದಿದ್ದ ಕಳ್ಳನು (Gold Theft) ಅಟೆಂಶನ್ ಡೈವರ್ಶನ್ ತಂತ್ರ ಬಳಸಿ ಸುಮಾರು 3 ಲಕ್ಷ ರೂ. ಮೌಲ್ಯದ 18 ಗ್ರಾಂ ಚಿನ್ನಾಭರಣ ಕಳವು ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮಹೇಂದ್ರ ಅವರ ಮಾಲಿಕತ್ವದ ಅಂಗಡಿಯಲ್ಲಿ ಉಂಗುರ ತೂಕ ತೋರಿಸುವಂತೆ ಕೇಳಿ ಗಮನ…

Read More

ವಿದ್ಯುತ್ ವಿತರಣೆ ಪರವಾನಗಿಗೆ ಟಾಟಾ ಅರ್ಜಿ: ಕರೆಂಟ್ ಖಾಸಗೀಕರಣಕ್ಕೆ ವಿರೋಧ, ಬೆಸ್ಕಾಂ ಆಕ್ಷೇಪ – Kannada News | Tata Power Applies for Electricity Distribution License in 19 Karnataka Districts, BESCOM Strongly Objects

ಬೆಂಗಳೂರು, ಜೂನ್ 24: ಕರ್ನಾಟಕದಲ್ಲಿ ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಟಾಟಾ ಪವರ್ ಕಂಪನಿ ಲಿಮಿಟೆಡ್ ರಾಜ್ಯದ 19 ಜಿಲ್ಲೆಗಳಲ್ಲಿ ವಿದ್ಯುತ್ ವಿತರಣೆ ಪರವಾನಿಗೆಗಾಗಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ)ಕ್ಕೆ ಅರ್ಜಿ ಸಲ್ಲಿಸಿದೆ. ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಆರು ಜಿಲ್ಲೆಗಳಲ್ಲಿ ವಿದ್ಯುತ್ ವಿತರಣೆಗೆ ಅವಕಾಶ ಕೋರಿ ಟಾಟಾ ಸಂಸ್ಥೆ ಅರ್ಜಿ ಸಲ್ಲಿಸಿದೆ. ಆದರೆ, ಈ ಪ್ರಸ್ತಾವನೆಗೆ ರಾಜ್ಯದ ಬೆಸ್ಕಾಂ, ಹೆಸ್ಕಾಂ, ಚೆಸ್ಕಾಂ, ಮೆಸ್ಕಾಂ ಸೇರಿದಂತೆ…

Read More

T20 World Cup: ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿ ಗಂಭೀರ್ ದಾಖಲೆ ಸರಿಗಟ್ಟಿದ ಅಭಿಷೇಕ್ – Kannada News | Abhishek Sharma’s T20 World Cup Debut Disaster: Golden Duck Equates Gambhir’s Record

ಅಭಿಷೇಕ್ ಶರ್ಮಾ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಔಟಾದ ನಂತರ ಅಮೆರಿಕ ವಿರುದ್ಧದ ಪಂದ್ಯದ ಚಿತ್ರಣವೇ ಬದಲಾಯಿತು. ಭಾರತದ ಅಗ್ರ ಕ್ರಮಾಂಕವು ಕ್ಷಣಾರ್ಧದಲ್ಲಿ ಕುಸಿಯಿತು. ಭಾರತವು ಕೇವಲ 46 ರನ್‌ಗಳಿಗೆ ತನ್ನ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು. ಅಭಿಷೇಕ್, ತಿಲಕ್, ಇಶಾನ್, ದುಬೆ, ಹಾರ್ದಿಕ್ ಪಾಂಡ್ಯ ಮತ್ತು ರಿಂಕು ಸಿಂಗ್ ಕೂಡ ಬೇಗನೆ ವಿಕೆಟ್ ಒಪ್ಪಿಸಿದರು. Source link

Read More

ಮನ್​ ಕಿ ಬಾತ್​​ನಲ್ಲಿ ಬೆಳಗಾವಿ ರೈತನ ಸಾಧನೆ ಪ್ರಸ್ತಾಪ: ಹಾಡಿಹೊಗಳಿದ ಪ್ರಧಾನಿ ಮೋದಿ

ಬೆಳಗಾವಿ, ಮಾರ್ಚ್​ 29: ಬೆಳಗಾವಿ ತಾಲೂಕಿನ ಬೋಡಕ್ಯಾನಟ್ಟಿ ಗ್ರಾಮದ ರೈತ ಶಿವಲಿಂಗಪ್ಪ ಸಾತಪ್ಪ ಹುದ್ದಾರ ಮೀನು ಸಾಕಾಣಿಕೆಯಲ್ಲಿ (Fish Farming) ಯಶಸ್ಸು ಕಂಡಿದ್ದಾರೆ. ಅವರ ಸಾಧನೆ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ಮನ್ ಕಿ ಬಾತ್​​ನಲ್ಲಿ ಉಲ್ಲೇಖಿಸಿದ್ದಾರೆ. ಆ ಮೂಲಕ ದೇಶಾದ್ಯಂತ ಕನ್ನಡಿಗನ ಹೆಸರು ಮೊಗಿದೆ. ಲಕ್ಷಾಂತರ ರೂ ಆದಾಯ ಗಳಿಸುತ್ತಿರುವ ಶಿವಲಿಂಗಪ್ಪ ಸಾತಪ್ಪ ಹುದ್ದಾರ ಅವರ ಕಥೆ ನಿಜಕ್ಕೂ ರೋಚಕವಾಗಿದೆ. ಸದ್ಯ ಹುದ್ದಾರ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. 30…

Read More

ಕರ್ನಾಟಕ ಹವಾಮಾನ ವರದಿ: ಇಂದೂ ಮುಂದುವರೆದ ವರುಣನ ಆರ್ಭಟ! 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಮಾರ್ಚ್​ 28: ರಾಜ್ಯದ ಹಲವೆಡೆ ಕಳೆದ ಮೂರು-ನಾಲ್ಕು ದಿನಗಳಿಂದ ಗುಡುಗು ಸಹಿತ ಮಳೆಯಾಗಿದೆ. ಇಂದೂ ಸಹ ಹಲವೆಡೆ ಮಳೆಯಾಗುವ (Weather Forecast)  ಸೂಚನೆಯಿದ್ದು, ಹವಾಮಾನ ಇಲಾಖೆ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕೆಲ ಭಾಗಗಳಲ್ಲಿ ಒಣ ಹವೆಯ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಎಲ್ಲೆಲ್ಲಿ ಮಳೆಯಾಗುವ…

Read More