Headlines

Video: ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ – Kannada News | CCTV Captures Alleged Daylight Abduction of Child in Mohali

ಮೊಹಾಲಿ, ಮೇ 21: ಪಂಜಾಬ್‌ನ ಮೊಹಾಲಿ ಜಿಲ್ಲೆಯ ಕುರಾಲಿಯಲ್ಲಿ ಇಡೀ ಸಮಾಜವೇ ಬೆಚ್ಚಿಬೀಳುವಂತಹ ಆಘಾತಕಾರಿ ಘಟನೆಯೊಂದು ನಡೆದಿದ್ದು, ನಾಲ್ಕೂವರೆ ವರ್ಷದ ಹೆಣ್ಣು ಮಗುವನ್ನು ಹಗಲು ಹೊತ್ತಿನಲ್ಲೇ ನಡುರಸ್ತೆಯಲ್ಲಿ ಅಪಹರಿಸಲಾಗಿದೆ. ಈ ಭೀಕರ ದೃಶ್ಯವು ಸ್ಥಳೀಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸಂಪೂರ್ಣವಾಗಿ ಸೆರೆಯಾಗಿದೆ. ವರದಿಗಳ ಪ್ರಕಾರ, ಮಗು ತನ್ನ ಅಜ್ಜ-ಅಜ್ಜಿಯೊಂದಿಗೆ ಬೈಕ್​​ನಲ್ಲಿ ಮನೆಯ ಸಮೀಪ ಬಂದಿದೆ. ಅಜ್ಜಿ ಬೈಕ್​ನಿಂದ ಇಳಿದು ಮನೆಯ ಗೇಟ್ ತೆರೆಯಲು ಹೋಗಿದ್ದಾರೆ, ಆಗ ದುಷ್ಕರ್ಮಿಗಳು ಮಗುವನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಕಾರಿನೊಳಗೆ ತಳ್ಳಿದ್ದಾರೆ. ಕಣ್ಣೆದುರೇ…

Read More

ಚಿಂತೆಯೆಲ್ಲಾ ಬಿಟ್ಟು ಸಂತೋಷದಿಂದ ಜೀವನ ನಡೆಸಲು ಈ ಸಿಂಪಲ್‌ ಸಲಹೆ ಪಾಲಿಸಿದರೆ ಸಾಕು – Kannada News | Just follow this simple advice to live a happy life without worrying

ಹಣವಿದ್ದರೆ ಸಂತೋಷದಿಂದ ಜೀವನ (happy life) ಸಾಗಿಸಬಹುದು ಎಂದು ಹಲವರು ಭಾವಿಸುತ್ತಾರೆ. ಆದರೆ ವಾಸ್ತವ ಏನೆಂದರೆ ಹಣವೊಂದರಿಂದಲೇ ಸಂತೋಷದಿಂದಿರಲು ಸಾಧ್ಯವಿಲ್ಲ, ಹಣದಿಂದ ಸಂತೋಷವನ್ನು ಖರೀದಿಸಲು ಸಾಧ್ಯವಿಲ್ಲ. ಬದಲಿಗೆ ನಮ್ಮಲ್ಲೇ ನಾವು ಕೆಲವೊಂದು ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಸಂತೋಷವನ್ನು ಕಂಡುಕೊಳ್ಳಬಹುದು. ಇಂದಿನ ಈ ಬ್ಯುಸಿ ಜೀವನದಲ್ಲಿ ಹೆಚ್ಚಿನವರು ಚಿಂತೆಯಲ್ಲಿಯೇ ಸಮಯ ಕಳೆಯುತ್ತಿದ್ದಾರೆ. ಈ ಚಿಂತೆಯಿಂದ ನೆಮ್ಮದಿ ಹಾಳಾಗುವುದಂತೂ ಖಂಡಿತ. ಹಾಗಾಗಿ ಈ ಕೆಲವೊಂದು ಸರಳ ಸೂತ್ರಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಂತೋಷದ ಜೀವನವನ್ನು ನಡೆಸಿ. ಸಂತೋಷವಾಗಿರಲು ಏನು ಮಾಡಬೇಕು?…

Read More

Brain Teaser: ನಿಮ್ಮ ಬುದ್ಧಿವಂತಿಕೆಗೊಂದು ಸವಾಲ್; ಈ ಪ್ರಶ್ನೆಯಲ್ಲೇ ಅಡಗಿರುವ ಉತ್ತರವನ್ನು ಹೇಳಬಲ್ಲಿರಾ? – Kannada News

ಆಪ್ಟಿಕಲ್‌ ಇಲ್ಯೂಷನ್‌ (optical illusion) ಅಥವಾ ಒಗಟನ್ನು ಬಿಡಿಸುವಂತಹ ಕೆಲವು ಆಟಗಳು ಎಲ್ಲರ ಗಮನ ಸೆಳೆಯುತ್ತಿರುತ್ತವೆ. ಈ ಒಗಟಿನ ಪ್ರಶ್ನೆ ಬಿಡಿಸುವುದು ಖುಷಿಕೊಟ್ಟರೂ ನೀವು ನಿಮ್ಮ ಬುದ್ಧಿ ಖರ್ಚು ಮಾಡಬೇಕಾಗುತ್ತದೆ. ಕೆಲವರು ನೀರು ಕುಡಿದಂತೆ ಸಲೀಸಾಗಿ ಒಗಟು ಬಿಡಿಸುತ್ತಾರೆ. ಈ ಕುಟುಂಬದಲ್ಲಿ ಇಬ್ಬರೂ ಅಪ್ಪಂದಿರು, ಇಬ್ಬರೂ ಮಕ್ಕಳು ಇದ್ದರೂ ಇಲ್ಲಿರುವುದು ಮೂರೇ ಜನ, ಅದೇಗೆ ಎನ್ನುವ ಪ್ರಶ್ನೆ ನಿಮ್ಮಲ್ಲಿ ಮೂಡುತ್ತದೆ. ಈ ಪ್ರಶ್ನೆಗೆ ಉತ್ತರ ಹುಡುಕುವ ಕೆಲಸ ನಿಮ್ಮದು, ನೀವು ಈ ಟ್ರಿಕ್ಕಿ ಒಗಟು ಬಿಡಿಸಲು ರೆಡಿ…

Read More

ಮಂತ್ರಾಲಯದ ಕರ್ನಾಟಕ ಅತಿಥಿ ಗೃಹದಲ್ಲಿ ಭ್ರಷ್ಟಾಚಾರದ ಹೊಗೆ: ಅಸ್ವಚ್ಛತೆ, ದುರಾಡಳಿತ ವಿರುದ್ಧ ಉಪಲೋಕಾಯುಕ್ತರ ಗರಂ!

ರಾಯಚೂರು, ಮಾ.31: ಮಂತ್ರಾಲಯಕ್ಕೆ ಭೇಟಿ ನೀಡುವ ಕನ್ನಡಿಗರಿಗಾಗಿ ನಿರ್ಮಿಸಲಾದ ‘ಕರ್ನಾಟಕ ಅತಿಥಿ ಗೃಹ’ವು ಈಗ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್ಟಿದೆ. ಅತಿಥಿ ಗೃಹದ ದುರವಸ್ಥೆಯನ್ನು ಕಂಡು ಆಘಾತಕ್ಕೊಳಗಾದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರ ಸೂಚನೆಯಂತೆ, ರಾಯಚೂರು ಲೋಕಾಯುಕ್ತ ಡಿವೈಎಸ್‌ಪಿ ರವಿ ಪುರುಷೋತ್ತಮ್ ಅವರು ನೀಡಿದ ವರದಿಯ ಆಧಾರದ ಮೇಲೆ ಇದೀಗ ಸ್ವಯಂಪ್ರೇರಿತ ದೂರು ದಾಖಲಾಗಿದೆ. 2022ರ ಆಗಸ್ಟ್‌ನಲ್ಲಿ ಲೋಕಾರ್ಪಣೆಗೊಂಡ ಈ ಸುಸಜ್ಜಿತ ಅತಿಥಿ ಗೃಹವು ಕೇವಲ ಮೂರೇ ವರ್ಷಗಳಲ್ಲಿ ಪಾಳುಬಿದ್ದಂತಾಗಿದೆ. ಲೋಕಾಯುಕ್ತರ ತನಿಖಾ ವರದಿಯಲ್ಲಿ ಈ ಕೆಳಗಿನ ಗಂಭೀರ…

Read More

ಟೀಮ್ ಇಂಡಿಯಾ ಪ್ಲೇಯಿಂಗ್ 11: ಬಲಗೈ ಬದಲು ಎಡಗೈ ವೇಗಿಗೆ ಸ್ಥಾನ – Kannada News | India’s Predicted Playing XI For 3rd ODI Against New Zealand

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರನೇ ಏಕದಿನ ಪಂದ್ಯವು ಭಾನುವಾರ (ಜ.18) ನಡೆಯಲಿದೆ. ಇಂದೋರ್​ನ ಹೋ್ಲ್ಕರ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ. ಅದರಲ್ಲೂ ಬಲಗೈ ವೇಗಿಯನ್ನು ಹೊರಗಿಟ್ಟು ಎಡಗೈ ವೇಗದ ಬೌಲರ್​ಗೆ ಸ್ಥಾನ ನೀಡುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಬಲಗೈ ವೇಗಿಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಅದರಲ್ಲೂ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ವಿಕೆಟ್…

Read More

ಧ್ರುವ್ ವಿಕ್ರಮ್ ಜತೆ ನಟಿ ಅನುಪಮಾ ಪರಮೇಶ್ವರನ್ ಬ್ರೇಕಪ್‌? ವೈರಲ್ ಆಯ್ತು ಹೊಸ ಪೋಸ್ಟ್ – Kannada News | Anupama Parameswaran Dhruv Vikram Breakup rumours viral Instagram posts

ದಕ್ಷಿಣ ಭಾರತದ ಖ್ಯಾತ ನಟಿ ಅನುಪಮಾ ಪರಮೇಶ್ವರನ್ (Anupama Parameswaran) ಮತ್ತು ತಮಿಳು ನಟ ಧ್ರುವ್ ವಿಕ್ರಮ್ (Dhruv Vikram) ನಡುವಿನ ಪ್ರೀತಿ ಹಾಗೂ ಬ್ರೇಕಪ್ ವದಂತಿಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿವೆ. ಕಳೆದ ಕೆಲವು ತಿಂಗಳುಗಳಿಂದ ಇನ್‌ಸ್ಟಾಗ್ರಾಮ್‌ನಿಂದ ದೂರವಿದ್ದ ಅನುಪಮಾ, ಈಗ ಹಂಚಿಕೊಂಡಿರುವ ಸಾಲು ಸಾಲು ಪೋಸ್ಟ್‌ಗಳು ಇಬ್ಬರ ನಡುವಿನ ಬ್ರೇಕಪ್‌ (Anupama Parameswaran Breakup) ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿವೆ. ಕ್ಯಾಪ್ಷನ್‌ನಲ್ಲಿ ಅಡಗಿದೆ ದೊಡ್ಡ ಸುಳಿವು ತಮ್ಮ ಪೋಸ್ಟ್ ಒಂದರಲ್ಲಿ ಅನುಪಮಾ…

Read More

‘ವಾರಣಾಸಿ’ ಸಿನಿಮಾ ಶೂಟಿಂಗ್​​ನ ಕಷ್ಟದ ಸನ್ನಿವೇಶ ಯಾವುದು: ವಿವರಿಸಿದ ರಾಜಮೌಳಿ – Kannada News | SS Rajamouli talks about difficult part to shoot in Varanasi movie

ರಾಜಮೌಳಿ (Rajamouli), ಈಗ ವಿಶ್ವದ ಟಾಪ್ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ರಾಜಮೌಳಿ ಸಿನಿಮಾಕ್ಕಾಗಿ ವಿಶ್ವದಾದ್ಯಂತ ಸಿನಿಮಾ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ‘ಆರ್​​ಆರ್​​ಆರ್’ ಸಿನಿಮಾದ ಬಳಿಕ ಅವರ ಜನಪ್ರಿಯತೆ ಪ್ಯಾನ್ ವರ್ಲ್ಡ್ ಮಟ್ಟಕ್ಕೆ ಏರಿದೆ. ‘ಆರ್​​ಆರ್​​ಆರ್’ ನೋಡಿದ ಕೆಲ ಹಾಲಿವುಡ್ ದಿಗ್ಗಜರೇ ರಾಜಮೌಳಿಗೆ ತಮ್ಮ ಇಂಡಸ್ಟ್ರಿಗೆ ಬಂದು ಬಿಡುವಂತೆ ಆಫರ್ ನೀಡಿದ್ದಾರೆ. ಆದರೆ ರಾಜಮೌಳಿ, ಭಾರತೀಯ ಚಿತ್ರರಂಗದಲ್ಲೇ ಮುಂದುವರೆಯುವುದಾಗಿ ಹೇಳಿದ್ದಾರೆ. ಇದೀಗ ‘ವಾರಣಾಸಿ’ ಸಿನಿಮಾ ನಿರ್ದೇಶನ ಮಾಡುತ್ತಿರುವ ರಾಜಮೌಳಿ, ಇಡೀ ಸಿನಿಮಾದ ಚಿತ್ರೀಕರಣದಲ್ಲಿ ಯಾವ ದೃಶ್ಯಗಳ ಚಿತ್ರೀಕರಣ ಕಷ್ಟಕರವಾಗಿತ್ತು ಎಂದು…

Read More

ಬಿಜೆಪಿಯ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟ; 11 ನಾಯಕರಿಗೆ ಟಿಕೆಟ್ – Kannada News

ದೆಹಲಿ, ಜೂನ್ 4: ಮುಂಬರುವ ರಾಜ್ಯಸಭೆಯ ಉಪಚುನಾವಣೆ (Rajya Sabha Elections) ಹಾಗೂ ಖಾಲಿ ಇರುವ ಸ್ಥಾನಗಳಿಗಾಗಿ ಬಿಜೆಪಿ ತನ್ನ 11 ಅಧಿಕೃತ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಪಕ್ಷದ ಹಿರಿಯ ನಾಯಕರು ಮತ್ತು ವಿವಿಧ ರಾಜ್ಯಗಳ ಪ್ರಮುಖ ಮುಖಂಡರಿಗೆ ಈ ಪಟ್ಟಿಯಲ್ಲಿ ಸ್ಥಾನ ಕಲ್ಪಿಸಲಾಗಿದ್ದು, ರಾಜಸ್ಥಾನದಿಂದ ಸತೀಶ್ ಪೂನಿಯಾ ಮತ್ತು ಮಧ್ಯಪ್ರದೇಶದಿಂದ ತರುಣ್ ಚುಗ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಬಿಜೆಪಿಯಿಂದ ರಾಜಸ್ಥಾನದಿಂದ ಸತೀಶ್ ಪೂನಿಯಾ ಮತ್ತು ಮಧ್ಯಪ್ರದೇಶದಿಂದ ತರುಣ್ ಚುಗ್ ಅವರನ್ನು ಕಣಕ್ಕಿಳಿಸಲಾಗಿದೆ. ಅರುಣಾಚಲ ಪ್ರದೇಶದಿಂದ ತಾಯಿ…

Read More

Video: ಹೈವೇ ಮಧ್ಯದಲ್ಲಿ ಕಪಲ್ ಫೋಟೊಶೂಟ್, ವೇಗವಾಗಿ ಬಂದ ಕಾರು, ಆಮೇಲೇನಾಯ್ತು? – Kannada News | Risky Highway Photoshoot by Couple Triggers Online Backlash

ಹೆದ್ದಾರಿಯಲ್ಲಿ ಪಕ್ಕಕ್ಕೆ ಬೈಕ್ ನಿಲ್ಲಿಸಿಕೊಂಡು ನಡು ರಸ್ತೆಯಲ್ಲಿ ದಂಪತಿ ಫೋಟೊಶೂಟ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಕಾರೊಂದು ವೇಗವಾಗಿ ಬರುತ್ತಿರುತ್ತದೆ. ರಸ್ತೆ ಸ್ವಲ್ಪ ಇಳಿಜಾರಿರುತ್ತದೆ, ಅದೇ ವೇಗದಲ್ಲಿ ಮುಂದೆ ಬಂದಾಗ ಎದುರಿಗೆ ನಡುರಸ್ತೆಯಲ್ಲಿ ಕುಳಿತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ದಂಪತಿಯನ್ನು ನೋಡಿ ಬ್ರೇಕ್ ಹಾಕಿದ್ದಾರೆ. ಒಂದು ಸೆಕೆಂಡ್ ಹೆಚ್ಚು ಕಡಿಮೆಯಾಗಿದ್ದರೂ ಅವರ ಪ್ರಾಣವೇ ಹೋಗುತ್ತಿತ್ತು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಮದುವೆಯಾಗಿ ಒಂದುವರೆ ವರ್ಷಕ್ಕೆ ವಿವಾಹಿತೆ ಸಾವು: ಅಳಿಯನೇ ಕೊಲೆಗೈದದ್ದು ಎಂದ ಮಹಿಳೆ ಪೋಷಕರು

ಬೆಂಗಳೂರು, ಮಾರ್ಚ್​​ 15: ಅವರದ್ದು ಕರ್ನಾಟಕದ ಗಡಿ ಭಾಗ. ಪಾವಗಡ ಮೂಲದ ಯುವತಿಗೆ ಅದೇ ಊರಿನ ಯುವಕನೊಂದಿಗೆ ಮದುವೆ ಮಾಡಿದ್ದರು. ಇನ್ನೇನು ಚೆನ್ನಾಗಿ ಇರ್ತಾರೆ ಎನ್ನುವಷ್ಟರಲ್ಲೇ ವಿವಾಹಿತ ಮಹಿಳೆ ಹೆಣವಾಗಿದ್ದಾಳೆ (death). ವರಿಸಿದವನೇ ಕೊಂದಿದ್ದಾನೆ ಎನ್ನವು ಆರೋಪ ಕೇಳಿಬರ್ತಿದೆ. ಯಲಹಂಕ ನ್ಯೂಟೌನ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು? ಬೆಂಗಳೂರಿನ ಯಲಹಂಕ ನ್ಯೂಟೌನ್​​​ನ ಬೃಂದಾವನ ಲೇಔಟ್​​ನಲ್ಲಿ ವಾಸವಿದ್ದ 24 ವರ್ಷದ ಶೃತಿ ಇಂದು ಹೆಣವಾಗಿ ಬಿದ್ದಿದ್ದಾಳೆ. ಕಳೆದ 2024ರ ಡಿಸೆಂಬರ್‌ನಲ್ಲಿ ಪವನ್ ಕಲ್ಯಾಣ್ ಎಂಬಾತನ ಜೊತೆ ಶೃತಿ…

Read More