Ali Khamenei Death: ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಹತ್ಯೆ, ಮುಂದಿನ ನಾಯಕ ಯಾರಾಗಬಹುದು? – Kannada News | Who Will Succeed Ali Khamenei Inside Iran’s Supreme Leader Selection Process

ಇರಾನ್, ಮಾರ್ಚ್​ 01: ಇರಾನ್​​ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ(86) ಇಸ್ರೇಲ್-ಅಮೆರಿಕ(America) ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಘೋಷಿಸಿದ್ದಾರೆ. ಒಂದೊಮ್ಮೆ ಅವರ ಮಾತು ನಿಜವಾದಲ್ಲಿ ಮುಂದೆ ಇರಾನ್​​ ಅನ್ನು ಮುನ್ನಡೆಸುವ ನಾಯಕ ಯಾರು ಎನ್ನುವ ಪ್ರಶ್ನೆ ಮೂಡುತ್ತದೆ. ಕೆಲವು ದಿನಗಳ ಹಿಂದಷ್ಟೇ ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್​ ಎಚ್ಚರಿಕೆಯೊಂದನ್ನು ನೀಡಿದ್ದರು. ಅದರಲ್ಲಿ ಇರಾಕಿನ ಮಾಜಿ ನಾಯಕ ಸದ್ದಾಂ ಹುಸೇನ್​​ರಂತೆಯೇ ಅದೇ ಗತಿಯನ್ನು ಎದುರಿಸಬಹುದು ಎಂದು ಹೇಳಿದ್ದರು.ಇತ್ತೀಚಿನ ದಿನಗಳಲ್ಲಿ ಖಮೇನಿ ನಂತರ ಇರಾನ್‌ನ…

Read More

IPL 2026: ಈ ಆಟಗಾರನನ್ನು ಖರೀದಿಸಿದ್ದೇ ಕೆಎಲ್ ರಾಹುಲ್​ಗಾಗಿ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್​ ಬಲಿಷ್ಠ ಪಡೆಯನ್ನು ರೂಪಿಸಿದೆ. ಹರಾಜಿಗೂ ಮುನ್ನ 17 ಆಟಗಾರರನ್ನು ಉಳಿಸಿಕೊಂಡಿದ್ದ ಡೆಲ್ಲಿ ಫ್ರಾಂಚೈಸಿ, ಆಕ್ಷನ್​ ಮೂಲಕ 8 ಆಟಗಾರರನ್ನು ಖರೀದಿಸಿದ್ದಾರೆ. ಈ ಎಂಟು ಆಟಗಾರರಲ್ಲಿ ಐವರು ವಿದೇಶಿ ಪ್ಲೇಯರ್ಸ್ ಎಂಬುದು ವಿಶೇಷ. ಈ ಐವರು ವಿದೇಶಿ ಆಟಗಾರರಲ್ಲಿ ಬೆನ್ ಡಕೆಟ್ ಕೂಡ ಒಬ್ಬರು. ಇಂಗ್ಲೆಂಡ್ ತಂಡದ ಆರಂಭಿಕ ದಾಂಡಿಗ ಬೆನ್ ಡಕೆಟ್ ಇದೇ ಮೊದಲ ಬಾರಿಗೆ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದರೆ ಕಳೆದ 18 ಸೀಸನ್​ಗಳಲ್ಲಿ…

Read More

ನೈಜರ್​ನ ಅಂತಾರಾಷ್ಟ್ರೀಯ ಏರ್​ಪೋರ್ಟ್​​ನಲ್ಲಿ ಗುಂಡಿನ ದಾಳಿ, 13 ಮಂದಿ ಸಾವು – Kannada News | Niger Airport Attack: 13 Dead in Al Qaeda Claimed Niamey Violence

ನೈಜರ್, ಜೂನ್ 19: ಪಶ್ಚಿಮ ಆಫ್ರಿಕಾದ ನೈಜರ್​ನ ನಿಯಾಮಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ನಲ್ಲಿ ಗುಂಡಿನ ದಾಳಿ(Firing) ನಡೆದಿದ್ದು, ಘಟನೆಯಲ್ಲಿ 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಯಲ್ಲಿ ಇಪ್ಪತ್ತೆರಡು ಶಸ್ತ್ರಸಜ್ಜಿತ ದಾಳಿಕೋರರು ಸಹ ಸಾವನ್ನಪ್ಪಿದ್ದಾರೆ ಮತ್ತು ಸುಮಾರು 20 ಶಂಕಿತರನ್ನು ಬಂಧಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಅಲ್ ಖೈದಾ ಉಗ್ರ ಗುಂಪು ನೈಜರ್ ರಾಜಧಾನಿಯಲ್ಲಿರುವ ವಿಮಾನ ನಿಲ್ದಾಣ ಮತ್ತು ಮಿಲಿಟರಿ ವಾಯುನೆಲೆಯ ಮೇಲೆ ನಡೆದ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಗುರುವಾರ ನಿಯಾಮಿಯಲ್ಲಿ ಬೆಳಗ್ಗೆ 6 ಗಂಟೆಗೆ ಗುಂಡಿನ…

Read More

ಜ್ಯುವೆಲ್ಲರಿಯಿಂದ ರಾತ್ರೋರಾತ್ರಿ 10 ಲಕ್ಷ ರೂ. ಮೌಲ್ಯದ ಆಭರಣ ಮಾಯ! ಕಳ್ಳರೇ ಬಾರದೆ ವಜ್ರ, ಚಿನ್ನಾಭರಣ ಕಳವಾಗಿದ್ಹೇಗೆ ಗೊತ್ತೇ? – Kannada News | Tumakuru Jewellery Shop Theft Mystery Solved: Rat Stole Rs 10 Lakh Gold and Diamond Jewellery

ಕಾಣೆಯಾಗಿದ್ದ ಆಭರಣಗಳು ಹಾಗೂ ಅವುಗಳು ಪತ್ತೆಯಾದ ಇಲಿ ಬಿಲImage Credit source: tv9 ತುಮಕೂರು, ಜುಲೈ 30: ಸಿನಿಮಾ ಕಥೆಯನ್ನೂ ಮೀರಿಸುವಂತಿರುವ ವಿಚಿತ್ರ ಘಟನೆಯೊಂದು ತುಮಕೂರು (Tumakur) ನಗರದಲ್ಲಿ ನಡೆದಿದೆ. ಪ್ರತಿಷ್ಠಿತ ಜ್ಯುವೆಲರಿ ಶಾಪ್‌ನಲ್ಲಿ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ 10 ಲಕ್ಷ ರೂ. ಮೌಲ್ಯದ ವಜ್ರ ಹಾಗೂ ಚಿನ್ನಾಭರಣಗಳು ನಾಪತ್ತೆಯಾಗಿದ್ದವು. ಆದರೆ ಜ್ಯುವೆಲ್ಲರಿಯ ಶಟರ್ ಮುರಿದಿರಲಿಲ್ಲ, ಹೊರಗಿನಿಂದ ಯಾರೂ ಒಳನುಗ್ಗಿದ ಕುರುಹು ಕೂಡ ಇರಲಿಲ್ಲ. ಕೊನೆಗೆ ಸಿಸಿಟಿವಿ ಪರಿಶೀಲಿಸಿದಾಗ ಇಡೀ ಪ್ರಕರಣದ ಅಸಲಿ ರಹಸ್ಯ ಬಯಲಾಗಿದೆ! ತುಮಕೂರು…

Read More

ಬಿಗ್​​ಬಾಸ್ ಕನ್ನಡ 12ರ ವಿನ್ನರ್ ಯಾರು: ಪ್ರಶಾಂತ್ ಸಂಬರ್ಗಿ ಹೇಳಿದ್ದು ಹೀಗೆ – Kannada News | Bigg Boss Kannada 12: Prashanth Sambargi pics his contestant

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss) ರ ಫಿನಾಲೆ ಹತ್ತಿರವಾಗುತ್ತಿದೆ. ಮನೆಯಲ್ಲಿ ಸದ್ಯಕ್ಕೆ ಎಂಟು ಮಂದಿ ಸದಸ್ಯರಿದ್ದಾರೆ. ಗಿಲ್ಲಿ ಸದ್ಯದ ವಿನ್ನರ್ ಎನ್ನಲಾಗುತ್ತಿದೆ. ಆದರೆ ಅಶ್ವಿನಿ, ರಕ್ಷಿತಾ, ಧನುಶ್ ಸಹ ವಿನ್ನರ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದೀಗ ಕೆಲವು ಮಾಜಿ ಸ್ಪರ್ಧಿಗಳು ತಮ್ಮ ಮೆಚ್ಚಿನ ಸ್ಪರ್ಧಿ ಯಾರು? ಈ ಬಾರಿ ಗೆಲ್ಲಬಹುದು ಎಂಬ ಊಹೆಯನ್ನು ಸಹ ಮಾಡುತ್ತಿದ್ದಾರೆ. ಎರಡು ಬಾರಿ ಬಿಗ್​​ಬಾಸ್ ಸ್ಪರ್ಧೆಯಲ್ಲಿ ಭಾಗವಹಿಸಿರುವ ಪ್ರಶಾಂತ್ ಸಂಬರ್ಗಿ ಅವರು ಈ ಬಾರಿ ತಮ್ಮ ಮೆಚ್ಚಿನ…

Read More