Headlines

ರಾಮಾಯಣ ಟೀಸರ್: ‘ಇದಕ್ಕಿಂತ ಆದಿಪುರುಷ್ ಎಷ್ಟೋ ಚೆನ್ನಾಗಿತ್ತು’ ಎಂದ ನೆಟ್ಟಿಗರು

ಭಾರತೀಯ ಚಿತ್ರರಂಗದ ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ‘ರಾಮಾಯಣ’ (Ramayana) ಸಿನಿಮಾದ ಟೀಸರ್ ಅದ್ದೂರಿಯಾಗಿ ಬಿಡುಗಡೆಯಾಗಿದೆ. ನಿತೇಶ್ ತಿವಾರಿ ನಿರ್ದೇಶನದ ಈ ಸಿನಿಮಾದಲ್ಲಿ ದೊಡ್ಡ ತಾರಾಗಣ ಇದೆ. ಆದರೆ, ಟೀಸರ್ (Ramayana Teaser) ಬಿಡುಗಡೆಯಾದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಮುಖ್ಯವಾಗಿ ರಣಬೀರ್ ಕಪೂರ್ (Ranbir Kapoor) ಅವರ ಶ್ರೀರಾಮನ ಅವತಾರ ನೆಟ್ಟಿಗರ ವಿಮರ್ಶೆಗೆ ಗುರಿಯಾಗಿದೆ. ಅಲ್ಲದೇ, ಈ ಟೀಸರ್​ನ ವಿಎಫ್​ಎಕ್ಸ್ ದೃಶ್ಯಗಳು ಸಮಾಧಾನಕರವಾಗಿಲ್ಲ ಎಂದು ಜನರು ಅಭಿಪ್ರಾಯ ತಿಳಿಸುತ್ತಿದ್ದಾರೆ. ಅದ್ದೂರಿ ಕಾರ್ಯಕ್ರಮದ…

Read More

‘ಧುರಂಧರ್ 2’ ಬಗ್ಗೆ ಶಾರುಖ್ ಖಾನ್​ ಮೌನ: ಆದರೂ ರಣವೀರ್ ಸಿಂಗ್ ಜೊತೆ ಪಾರ್ಟಿ

ಬಾಲಿವುಡ್ ಅಂಗಳದಲ್ಲಿ ಈಗ ಎಲ್ಲಿ ನೋಡಿದರೂ ನಟ ರಣವೀರ್ ಸಿಂಗ್ (Ranveer Singh) ಅವರದ್ದೇ ಹವಾ. ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ (Dhurandhar 2) ಚಿತ್ರದ ಭರ್ಜರಿ ಯಶಸ್ಸಿನಿಂದ ರಣವೀರ್ ಸಿಂಗ್ ಅವರು ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ. ಆದರೆ, ಈ ಯಶಸ್ಸಿನ ನಡುವೆಯೂ ಒಂದು ಸಣ್ಣ ಅಸಮಾಧಾನ ಅಭಿಮಾನಿಗಳಲ್ಲಿ ಮನೆಮಾಡಿತ್ತು. ಅದೇನೆಂದರೆ, ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ (Shah Rukh Khan) ಅವರು ರಣವೀರ್ ಅವರ ಈ ದೊಡ್ಡ ಸಾಧನೆಯ ಬಗ್ಗೆ ಯಾಕೆ ಮೌನವಾಗಿದ್ದಾರೆ ಎಂಬುದು….

Read More

Video: ತನಗೆ ಬೊಗಳಿದ ಶ್ವಾನವನ್ನು ಒದ್ದು ಓಡಿಸಿದ ಗಜರಾಜ – Kannada News | An elephant taught wisdom to a dog that barked at him

ಆನೆಗಳು (Elephants) ಮಾಡುವ ಚೇಷ್ಟೆಗಳು, ತುಂಟಾಟಗಳು ನೋಡುವುದೇ ಖುಷಿ. ಆನೆಗಳ ತುಂಟಾಟದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಆದರೆ ಈ ಆನೆಗಳಿಗೆ ಕೋಪಬಂದರೆ ಅತೀರೇಕವಾಗಿ ವರ್ತಿಸುತ್ತವೆ. ಸುಖಾ ಸುಮ್ಮನೆ ತನ್ನೊಂದಿಗೆ ಕಿರಿಕ್ ಮಾಡಲು ಬರುವ ಯಾರನ್ನು ಕೂಡ ಸುಮ್ಮನೆ ಬಿಡಲ್ಲ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ತನಗೆ ಬೊಗಳಿದ ಶ್ವಾನವನ್ನು ಆನೆಯು ಒದ್ದು ಓಡಿಸಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಲೆಕ್ ಚೈರ್ಲಟ್ (lek_chailert) ಹೆಸರಿನ ಖಾತೆಯಲ್ಲಿ ಈ…

Read More

ಮೊಬೈಲ್ ಟಾರ್ಚ್ ಬೆಳಕಲ್ಲಿ ಆಪರೇಷನ್; 12 ವರ್ಷಗಳ ಬಳಿಕ ವೈದ್ಯರ ವಿರುದ್ಧ ಪ್ರಕರಣ ದಾಖಲು

ಮುಂಬೈ, ಮಾರ್ಚ್ 23: ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲಿ ರೋಗಿಗೆ ಆಪರೇಷನ್ (Operation) ಮಾಡಿ ಆ ರೋಗಿ ಮೃತಪಟ್ಟಿದ್ದರು. ಇದಾದ 12 ವರ್ಷಗಳವರೆಗೂ ಆ ವೈದ್ಯರಿಗೆ ಶಿಕ್ಷೆ ಕೊಡಿಸಲು ಮೃತಪಟ್ಟ ರೋಗಿಯ ತಾಯಿ ತೀವ್ರ ಹೋರಾಟ ನಡೆಸಿದ್ದರು. ಆ ಘಟನೆ ನಡೆದು 12 ವರ್ಷಗಳ ಬಳಿಕ ಇದೀಗ ಈ ಹೋರಾಟಕ್ಕೆ ಸ್ವಲ್ಪ ಮಟ್ಟಿಗಿನ ಯಶಸ್ಸು ಸಿಕ್ಕಿದ್ದು, 12 ವರ್ಷಗಳ ನಂತರ ಆ ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದೆ. 2014ರಲ್ಲಿ ನಡೆದ ದುರಂತ ಘಟನೆಯಲ್ಲಿ ಮಹಾರಾಷ್ಟ್ರದ ಗೋವಂಡಿಯ 23…

Read More

Indian Army Recruitment: ಭಾರತೀಯ ಸೇನೆಯಲ್ಲಿ ಅಗ್ನಿವೀರ್ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ – Kannada News | Agnipath 2026: Indian Army Agniveer Recruitment Notification Out! Apply Now, Eligibility, CEE Dates

ಭಾರತೀಯ ಸೇನೆಯು 2026ರ ಅಗ್ನಿವೀರ್ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದೇಶಸೇವೆಗೆ ತೊಡಗಿಸಿಕೊಳ್ಳಲು ಆಸಕ್ತ ಯುವಕರಿಗೆ ಇದು ಮಹತ್ವದ ಅವಕಾಶವಾಗಿದೆ. ಫೆಬ್ರವರಿ 13ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಏಪ್ರಿಲ್ 1ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ joinindianarmy.nic.in ಮೂಲಕ ಅರ್ಜಿ ಸಲ್ಲಿಸಬಹುದು. ಅಗ್ನಿವೀರ್ ನೇಮಕಾತಿ ಸಾಮಾನ್ಯ ಪ್ರವೇಶ ಪರೀಕ್ಷೆ (CEE) ಜೂನ್ 1ರಿಂದ ಜೂನ್ 15ರ ನಡುವೆ ನಡೆಯಲಿದೆ. ಶೈಕ್ಷಣಿಕ ಅರ್ಹತೆ: ಅಗ್ನಿವೀರ್ ಹುದ್ದೆಗಳ ಪ್ರಕಾರ ಶೈಕ್ಷಣಿಕ…

Read More