Headlines

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಟಿ ಜಯಮಾಲಾ – Kannada News | Jayamala takes charge as new president of Karnataka Film Chamber of Commerce

ಇತ್ತೀಚೆಗೆ ನಡೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ಚುನಾವಣೆಯಲ್ಲಿ ನಟಿ ಜಯಮಾಲಾ ಅವರು ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಚಿತ್ರರಂಗದಲ್ಲಿ ಅಪಾರ ಅನುಭವ ಹೊಂದಿರುವ ಅವರು ಈಗ ಅಧಿಕಾರ ವಹಿಸಿಕೊಂಡಿದ್ದಾರೆ. ಮಾಜಿ ಅಧ್ಯಕ್ಷರಾದ ನರಸಿಂಹಲು ಅವರು ಅಧಿಕಾರ ಹಸ್ತಾಂತರಿಸಿದ್ದಾರೆ. ನೂತನ ಅಧ್ಯಕ್ಷರಾಗಿ ಆಯ್ಕೆ ಆದ ಜಯಮಾಲಾ (Jayamala) ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸಿದ್ದಾರೆ. 1970ರ ದಶಕದಿಂದಲೂ ನಟಿಯಾಗಿ ಜಯಮಾಲಾ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಈ ಮೊದಲು ಕೂಡ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆಯಾಗಿ (Karnataka…

Read More

ಊಟ ಮಾಡಿದ ತಕ್ಷಣ ಟೀ ಕುಡಿದ್ರೆ ಆರೋಗ್ಯದ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತೆ ಗೊತ್ತಾ? – Kannada News | ಊಟ ಮಾಡಿದ ತಕ್ಷಣ ಟೀ ಕುಡಿಯುವ ಅಭ್ಯಾಸದಿಂದ ಆಗುವ ತೊಂದರೆಗಳು ಅಷ್ಟಿಷ್ಟಲ್ಲ

ನಮ್ಮಲ್ಲಿ ಬಹುತೇಕ ಹೆಚ್ಚಿನವರಿಗೆ ಚಹಾ (tea) ಅಂದ್ರೆ ಪಂಚಪ್ರಾಣ. ಅವರ ದಿನ ಆರಂಭವಾಗುವುದೇ ಒಂದು ಕಪ್‌ ಚಹಾದೊಂದಿಗೆ. ಅದರಲ್ಲೂ ಕೆಲವರಂತೂ ಊಟ ಮಾಡಿದ ತಕ್ಷಣವೇ ಟೀ ಕುಡಿದು ಬಿಡುತ್ತಾರೆ. ಹೌದು ವಿಶೇಷವಾಗಿ ಮಧ್ಯಾಹ್ನ ಊಟ ಮಾಡಿದ ನಂತರ ಬರುವ ನಿದ್ರೆ, ಆಲಸ್ಯವನ್ನು ಹೋಗಲಾಡಿಸಲು ಚಹಾ ಕುಡಿಯುತ್ತಾರೆ. ಹೀಗೆ ಊಟ ಮಾಡಿದ ತಕ್ಷಣವೇ ಟೀ ಕುಡಿಯುವುದರಿಂದ ಚಹಾದಲ್ಲಿರುವ ಅಂಶಗಳು ದೇಹವು ಆಹಾರದ ಪೋಷಕಾಂಶಗಳನ್ನು ಹೀರಿಕೊಳ್ಳುವುದನ್ನು ತಡೆಯುತ್ತದೆ. ನೀವು ಎಷ್ಟೇ ಆರೋಗ್ಯಕರ ಅಥವಾ ವಿಟಮಿನ್ ಭರಿತ ಆಹಾರವನ್ನು ಸೇವಿಸಿದ್ದರೂ, ನೀವು…

Read More

ಮೂವರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ, ದುಡುಕಿನ‌ ನಿರ್ಧಾರಕ್ಕೆ 3 ಜೀವಗಳು ಬಲಿ – Kannada News | Mother kills three children in Bagalkot, then attempts suicide for Family Dispute

ಪರಿಶೀಲನೆ ಮಾಡುತ್ತಿರುವ ಪೊಲೀಸ್ರು ಬಾಗಲಕೋಟೆ, (ಫೆಬ್ರವರಿ 01): ಮಹಿಳೆಯೊಬ್ಬರು (Woman) ತನ್ನ ಮೂವರು ಮಕ್ಕಳನ್ನು ಕೊಂದು ತಾನೂ ಸಹ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಬಾಗಲಕೋಟೆ (Bagalkot) ಜಿಲ್ಲೆ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ರೂಪಾ ಎನ್ನುವ ಮಹಿಳೆ ತನ್ನ ಮೂರು ಮಕ್ಕಳನ್ನು ನೇಣಿಗೆ ಹಾಕಿ ಕೊಂದು ಬಳಿಕ ತಾನೂ ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸಮೃದ್ಧಿ(5), ಪ್ರೀತಮ್(4), ಸುಕ್ಷಿತ್(2) ಮೃತ ಮಕ್ಕಳು. ಇನ್ನು ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ರೂಪಾ…

Read More

ಆ ನಟನಿಗಿಂತ ನಾನು ದೊಡ್ಡ ಸ್ಟಾರ್: ರಜನೀಕಾಂತ್ ಹೇಳಿದ್ದು ಯಾರ ಬಗ್ಗೆ? – Kannada News | Rajinikanth talks about Mohan Babu in his 50 year function

ರಜನೀಕಾಂತ್ (Rajinikanth) ಭಾರತದ ನಂಬರ್ 1 ಸ್ಟಾರ್. ಅವರಿಗೆ ಇರುವಷ್ಟು ಅಭಿಮಾನಿಗಳು ಬಹುಷಃ ಇನ್ಯಾವ ನಟರಿಗೂ ಇದ್ದಂತಿಲ್ಲ. ಭಾರತ ಮಾತ್ರವಲ್ಲ, ಅಮೆರಿಕ, ಸಿಂಗಪುರ, ಮಲೇಷ್ಯಾ, ಜಪಾನ್ ಇನ್ನೂ ಹಲವು ದೇಶಗಳಲ್ಲಿ ಈಗಲ್ಲ, ದಶಕಗಳ ಹಿಂದೆಯೇ ಸ್ಟಾರ್ ನಟ ಅವರು. ಎಷ್ಟೇ ದೊಡ್ಡ ಸ್ಟಾರ್ ನಟ ಆಗಿದ್ದರೂ ಸಹ ಬಹಳ ವಿನಯಂತ, ಸಜ್ಜನ ರಜನೀಕಾಂತ್. ಅಧ್ಯಾತ್ಮದಲ್ಲಿ ಆಸಕ್ತಿ ಉಳ್ಳ ರಜನೀಕಾಂತ್ ತಮ್ಮನ್ನು ತಾವು ಹೊಗಳಿಕೊಂಡಿದ್ದು, ಅಹಂ ಭಾವ ಪ್ರದರ್ಶಿಸಿದ್ದೆಲ್ಲ ಇಲ್ಲ. ಆದರೆ ಇತ್ತೀಚೆಗಿನ ಕಾರ್ಯಕ್ರಮ ಒಂದರಲ್ಲಿ ಮತ್ತೊಬ್ಬ ಸ್ಟಾರ್…

Read More

ಚಿಮುಲ್ ಚುನಾವಣೆಯಲ್ಲಿ ಹರಿದ ಹಣದ ಹೊಳೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ! – Kannada News | Chikkaballapur Chimul Election: Cash and Silver Plates Offered for Votes

ಚಿಕ್ಕಬಳ್ಳಾಪುರ, ಫೆ. 01: ಚಿಮುಲ್ ಚುನಾವಣೆಯಲ್ಲಿ ಮತದಾರರಿಗೆ ಹಣ ಮತ್ತು ಬೆಳ್ಳಿ ತಟ್ಟೆಗಳ ಮೂಲಕ ಭಾರಿ ಆಮಿಷ ಒಡ್ಡಲಾಗಿರು ದೃಶ್ಯಗಳು ಟಿವಿ9 ಕ್ಯಾಮರಾದಲ್ಲಿ ಸೆರೆಯಾಗಿವೆ. ಮತಗಟ್ಟೆಗಳ ಬಳಿಯೇ ಮತದಾರರಿಗೆ ಆಮಿಷ ಒಡ್ಡಲಾಗಿದ್ದು, ಕೈವಾರ ಕ್ಷೇತ್ರದಲ್ಲಿ ಮತದಾರರಿಗೆ ತಲಾ 2 ಲಕ್ಷ ರೂಪಾಯಿ ಹಂಚಿಕೆ ಮಾಡಲಾಗಿದೆ. ಇತ್ತ ನಂದಿ ಕ್ಷೇತ್ರದಲ್ಲಿ ತಲಾ 8 ಲಕ್ಷ ರೂಪಾಯಿಯವರೆಗೂ ಆಮಿಷ ಒಡ್ಡಲಾಗಿದ್ದರೆ, ಒಬ್ಬ ಅಭ್ಯರ್ಥಿ ಮುಕ್ಕಾಲು ಕೆ.ಜಿ. ತೂಕದ ಬೆಳ್ಳಿ ತಟ್ಟೆ ಹಾಗೂ 2 ಲಕ್ಷ ರೂಪಾಯಿ ನಗದು ನೀಡಿದ್ದಾರೆ. ಮತ್ತೊಬ್ಬ…

Read More

ಏರ್​ಪೋರ್ಟ್ ರಸ್ತೆಯಲ್ಲಿ ಅಪಘಾತ ಹೆಚ್ಚಳ: 1 ವರ್ಷದಲ್ಲಿ 50ಕ್ಕೂ ಅಧಿಕ ಜನ ಸಾವು, ಜಾಗೃತಿ ಮೂಡಿಸಲು ಬಂದ ಯಮ – Kannada News | Devanahalli Airport Road Safety: Yamaraja Campaign Tackles Accidents and Helmet Use

ರಸ್ತೆ ಸಂಚಾರದ ಬಗ್ಗೆ ಯಮರಾಜನಿಂದ ಜಾಗೃತಿImage Credit source: tv9 kannada ದೇವನಹಳ್ಳಿ, ಫೆಬ್ರವರಿ 01: ಏರ್​ಪೋರ್ಟ್​​ ರಸ್ತೆ (Airport Road) ನಿತ್ಯ ಸಾವಿರಾರು ವಾಹನಗಳ ಸಂಚಾರದಿಂದ 24 ಗಂಟೆಯೂ ಫುಲ್ ಬ್ಯುಸಿಯಾಗಿರುವ ನಗರದ ಪ್ರಮುಖ ರಸ್ತೆ. ಹೀಗಾಗಿ ಈ ರಸ್ತೆಯಲ್ಲಿ ನೂರಾರು ಅಪಘಾತಗಳು, ಹತ್ತಾರು ಜನರ ಸಾವುಗಳು (deacth) ಸಂಭವಿಸುತ್ತಿದ್ದರು ವಾಹನ ಸವಾರರು ಮಾತ್ರ ಎಚ್ಚೆತ್ತುಕೊಂಡಿರಲಿಲ್ಲ. ಹಾಗಾಗಿ ಸಂಚಾರ ನಿಯಮ ತಿಳಿಸುವುದಕ್ಕೆ ಅಂತ ಸ್ವತಃ ಯಮರಾಜನೇ ರಸ್ತೆಗಿಳಿದಿದ್ದು, ಸವಾರರಿಗೆ ಎಚ್ಚರಿಕೆ ನೀಡಿದ್ದಾನೆ. ಚಿತ್ರಗುಪ್ತ ಮತ್ತು ಯಮರಾಜರಿಂದ…

Read More

Goddess saraswati: ಸರಸ್ವತಿ ದೇವಿಯನ್ನು ಜ್ಞಾನದ ದೇವತೆ ಎಂದು ಏಕೆ ಕರೆಯಲಾಗುತ್ತದೆ? – Kannada News | Saraswati: Unveiling True Knowledge and Wisdom in Indian Culture’s Ancient Philosophy

ಭಾರತೀಯ ಸಂಸ್ಕೃತಿಯಲ್ಲಿ ಜ್ಞಾನ ಎಂದರೆ ಕೇವಲ ಪುಸ್ತಕದ ಮಾಹಿತಿ ಅಥವಾ ಪರೀಕ್ಷಾ ಅಂಕಗಳು ಅಲ್ಲ. ಅದು ತಿಳುವಳಿಕೆ, ಆತ್ಮಪರಿಶೀಲನೆ ಮತ್ತು ಜೀವನದಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಬುದ್ಧಿವಂತಿಕೆ. ಈ ಆಳವಾದ ಅರ್ಥವನ್ನೇ ಪ್ರತಿನಿಧಿಸುವ ದೇವತೆಯಾಗಿ ಸರಸ್ವತಿಯನ್ನು ಪೂಜಿಸಲಾಗುತ್ತದೆ. ಲಕ್ಷ್ಮಿ ಸಮೃದ್ಧಿಯ ಸಂಕೇತ, ದುರ್ಗಾ ಶಕ್ತಿಯ ರೂಪವಾಗಿದ್ದರೆ, ಸರಸ್ವತಿಯನ್ನು ಮಾತ್ರ ಜ್ಞಾನದ ದೇವತೆಯೆಂದು ಏಕೆ ಕರೆಯಲಾಗುತ್ತದೆ ಎಂಬ ಪ್ರಶ್ನೆ ಅನೇಕರಿಗೆ ಮೂಡುತ್ತದೆ. ಇದರ ಉತ್ತರ ಪ್ರಾಚೀನ ವೇದಗಳು, ಭಾಷಾಶಾಸ್ತ್ರ ಮತ್ತು ಆಧುನಿಕ ಮನೋವಿಜ್ಞಾನದಲ್ಲಿದೆ. ‘ಸರಸ್ವತಿ’ ಎಂಬ ಹೆಸರಿನ ಅರ್ಥವೇನು?…

Read More

ಕೊಟ್ಟೂರು ತ್ರಿಬಲ್​​ ಮರ್ಡರ್​​ಗೆ ಹೊಸ ಟ್ವಿಸ್ಟ್​​​​​: ಮರ್ಯಾದಾ ಹತ್ಯೆಯೋ? ಹಣಕ್ಕಾಗಿ ಕೊಲೆಯೋ? – Kannada News | Vijaynagara Triple Murder: Honour Killing or Money Motive? Police Probe Continues

ಆರೋಪಿ ಅಕ್ಷಯ್​ ಮತ್ತು ಮೃತ ಮೂವರುImage Credit source: Tv9 Kannada ಬೆಂಗಳೂರು, ಫೆ. 01: ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ತ್ರಿವಳಿ ಕೊಲೆ ಪ್ರಕರಣ ದಿನಕ್ಕೊಂದು ಟ್ವಿಸ್ಟ್​​ ಪಡೆಯುತ್ತಿದೆ. ಆರೋಪಿ ಅಕ್ಷಯ್, ತಂಗಿಯ ಪ್ರೇಮ ಪ್ರಕರಣ ಮತ್ತು ಆಕೆ ಗರ್ಭಿಣಿಯಾಗಿರುವುದು ತಿಳಿದು ಮರ್ಯಾದಾ ಹತ್ಯೆ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದ. ಆದ್ರೆ ತನಿಖೆ ವೇಳೆ ತಂಗಿ ಗರ್ಭಿಣಿ ಎಂದು ಈತ ಕತೆ ಕಟ್ಟಿದ್ದಾನಾ ಎನ್ನುವ ಶಂಕೆಯೀಗ ಪೊಲೀಸರನ್ನು ಕಾಡ್ತಿದೆ. ಬೆಟ್ಟಿಂಗ್, ಗ್ಯಾಂಬ್ಲಿಂಗ್ ಚಟಕ್ಕೆ ಬಿದ್ದಿದ್ದ ಆರೋಪಿ ಅಕ್ಷಯ್, …

Read More

T20 World Cup: ಭಾರತಕ್ಕೆ ಬಂದ ಪಾಕ್ ಮೂಲದ ಆಟಗಾರರಿಗೆ ತಿಲಕವಿಟ್ಟು ಸ್ವಾಗತ – Kannada News | 2026 T20 World Cup: USA Cricket Team Receives Traditional Indian Welcome, Gears Up for Group A

2026 ರ ಟಿ20 ವಿಶ್ವಕಪ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 7, 2026 ರಂದು ಪ್ರಾರಂಭವಾಗಿ ಮಾರ್ಚ್ 8 ರವರೆಗೆ ನಡೆಯಲಿರುವ ಈ ಪಂದ್ಯಾವಳಿಯಲ್ಲಿ 20 ತಂಡಗಳು ಭಾಗವಹಿಸಲಿವೆ. ಈ ಟೂರ್ನಿಗೆ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆತಿಥ್ಯವಹಿಸುತ್ತಿವೆ. ಹೀಗಾಗಿ ಭಾರತ ಮತ್ತು ಶ್ರೀಲಂಕಾಕ್ಕೆ ಟೂರ್ನಿಯಲ್ಲಿ ಭಾಗವಹಿಸುವ ತಂಡಗಳು ಆಗಮಿಸಲು ಪ್ರಾರಂಭಿಸಿವೆ. ಅದರಂತೆ ಭಾರತಕ್ಕೆ ಆಗಮಿಸಿದ ಯುಎಸ್ಎ ಕ್ರಿಕೆಟ್ ತಂಡವನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು. ಭಾರತೀಯ ಸಂಪ್ರದಾಯಕ್ಕೆ ಅನುಗುಣವಾಗಿ ಆಟಗಾರರನ್ನು ಸ್ವಾಗತಿಸಲಾಗುತ್ತಿರುವ ವೀಡಿಯೊ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್…

Read More

February Weekly Horoscope 2026: ನಿಮ್ಮ ರಾಶಿಗನುಗುಣವಾಗಿ ಫೆಬ್ರವರಿ ಮೊದಲ ವಾರದ ಭವಿಷ್ಯ ತಿಳಿಯಿರಿ – Kannada News | February Weekly Horoscope 2026: Zodiac Predictions and Planetary Effects for Your Rashi

2026ರ ಫೆಬ್ರವರಿಯ ಮೊದಲ ವಾರ ಇದಾಗಿದ್ದು ಗ್ರಹಗತಿಗಳ ನಿಖರ ಸ್ಥಾನವನ್ನು ಆಧರಿಸಿ, ಶುಭಾಶುಭಗಳು ನಿರ್ಣಯವಾಗುವುದು. ​ಮುಖ್ಯವಾಗಿ ಈ ಸಮಯದಲ್ಲಿ ಶನಿ ಮೀನ ರಾಶಿಯಲ್ಲಿ, ಗುರು ಮಿಥುನ ರಾಶಿಯಲ್ಲಿ ಮತ್ತು ರಾಹು ಕುಂಭ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಇವರ ಆಧಾರದ ಮೇಲೆ ಈ ವಾರ ಫಲಗಳು ಹೇಗಿರಲಿವೆ? ಮೇಷ ರಾಶಿ: ನಿಮ್ಮ ರಾಶ್ಯಾಧಿಪತಿ ಮಂಗಳನ ಶುಭ ದೃಷ್ಟಿಯಿಂದ ವೃತ್ತಿಯಲ್ಲಿ ಉತ್ಸಾಹ ಇರಲಿದೆ. ತೃತೀಯ ಗುರುವು ಧೈರ್ಯ ನೀಡಲಿದ್ದು, ಸಹೋದರರಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಹೂಡಿಕೆಗೆ ಲಾಭದಾಯಕ ಸಮಯ. ಆದರೆ ಶನಿಯ…

Read More