Headlines

ದಾಳಿಂಬೆ ಹಣ್ಣು ಮಾತ್ರವಲ್ಲ, ಅದರ ಸಿಪ್ಪೆಯಲ್ಲೂ ಇವೆ ಸಾಕಷ್ಟು ಪ್ರಯೋಜನ

ತಿನ್ನಲು ತುಂಬಾನೇ ರುಚಿಕರವಾಗಿರುವ ದಾಳಿಂಬೆ ಹಣ್ಣು (pomegranate) ಆರೋಗ್ಯಕ್ಕೂ ತುಂಬಾನೇ ಪ್ರಯೋಜನಕಾರಿ. ಅದಕ್ಕಾಗಿಯೇ ದಾಳಿಂಬೆ ಹಣ್ಣಿಗೆ ಹೆಚ್ಚಿನ ಬೇಡಿಕೆ. ಆದರೆ ನಾವೆಲ್ಲರೂ ದಾಳಿಂಬೆ ಹಣ್ಣು ತಿಂದ ನಂತರ ಅದರ ಸಿಪ್ಪೆಯನ್ನು ಕಸದ ಬುಟ್ಟಿಗೆ ಎಸೆದು ಬಿಡುತ್ತೇವೆ. ಆದ್ರೆ ಏನ್‌ ಗೊತ್ತಾ ದಾಳಿಂಬೆ ಹಣ್ಣಿನಂತೆ ಅದರ ಸಿಪ್ಪೆಯೂ ತುಂಬಾನೇ ಪ್ರಯೋಜನಕಾರಿಯಾಗಿದ್ದು,  ಅದರ ಸೇವನೆಯಿಂದ ದೇಹಕ್ಕೆ ಹಲವು ಲಾಭಗಳನ್ನು ಪಡೆಯಬಹುದು. ಹೌದು ದಾಳಿಂಬೆ ಸಿಪ್ಪೆಯಲ್ಲಿ ಫಿನಾಲಿಕ್‌ ಆಮ್ಲ, ಫ್ಲೇವನಾಯ್ಡ್‌,  ಟ್ಯಾನಿನ್‌, ಪೊಟ್ಯಾಸಿಯಮ್‌, ಕ್ಯಾಲ್ಸಿಯಂ, ಪ್ರೋಟೀನ್‌, ಕೊಬ್ಬಿನಾಮ್ಲಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು…

Read More

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಕ್ರಾಂತಿ’ ನಟಿ ನಿಮಿಕಾ ರತ್ನಾಕರ್: ಚಿತ್ರಗಳ ನೋಡಿ

ದರ್ಶನ್ ನಟನೆಯ ‘ಕ್ರಾಂತಿ’ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ನಿಮಿಕಾ ರತ್ನಾಕರ್ ಮದುವೆಯಾಗಿ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ. ‘ಅಬ್ಬರ’, ‘ಮಿಸ್ಟರ ಬ್ಯಾಚುಲರ್’, ‘ಕ್ರಾಂತಿ’, ‘ಫ್ಲರ್ಟ್’ ಇನ್ನೂ ಕೆಲವಾರು ಸಿನಿಮಾಗಳಲ್ಲಿ ನಿಮಿಕಾ ರತ್ನಾಕರ್ ನಟಿಸಿದ್ದಾರೆ. ಮಂಗಳೂರು ಮೂಲದವರೇ ಆದ ನಿಮಿಕಾ ಅವರು ಇದೀಗ ಮಂಗಳೂರಿನಲ್ಲೇ ವಿವಾಹವಾಗಿದ್ದು, ಮದುವೆಯ ಸಂಭ್ರಮದ ಚಿತ್ರಗಳನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಿಮಿಕಾ ರತ್ನಾಕರ್ ಅವರ ವಿವಾಹ ನಡೆದಿದ್ದು, ಆಶಿಶ್ ಎಂಬುವರೊಟ್ಟಿಗೆ ನಿಮಿಕಾ ರತ್ನಾಕರ್ ಸಪ್ತಪದಿ ತುಳಿದಿದ್ದಾರೆ. ಇದೀಗ ನಿಮಿಕಾ ರತ್ನಾಕರ್ ಅವರು ಮಂಗಳೂರಿನಲ್ಲಿ…

Read More

ಗ್ಲಾಮರಸ್ ಫೋಟೋ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ಅವರು ದಕ್ಷಿಣ ಭಾರತದ ಚಿತ್ರರಂಗ ಮಾತ್ರವಲ್ಲದೇ ಬಾಲಿವುಡ್​ ಸಿನಿಮಾಗಳಲ್ಲೂ ಮಿಂಚುತ್ತಿದ್ದಾರೆ. ಅವರು ನಟಿಸುತ್ತಿರುವ ‘ಕಾಕ್ಟೇಲ್ 2’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇದೆ. ‘ಕಾಕ್ಟೇಲ್ 2’ ಸಿನಿಮಾದ ಹೊಸ ಪೋಸ್ಟರ್​ಗಳನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರು ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಿಂದ ಹೊಸ ಹಾಡು ರಿಲೀಸ್ ಆಗಲಿದೆ. ರಶ್ಮಿಕಾ ಮಂದಣ್ಣ ಜೊತೆ ಬಾಲಿವುಡ್ ಬೆಡಗಿ ಕೃತಿ ಸನನ್ ಕೂಡ ಅಭಿನಯಿಸುತ್ತಿದ್ದಾರೆ. ಅವರ ಪಾತ್ರ ಕೂಡ ಸಖತ್ ಬೋಲ್ಡ್…

Read More

1971ರ ಯುದ್ಧ ನೆನಪಿಸಿಕೊಳ್ಳಿ; ಕೊಲ್ಕತ್ತಾ ಮೇಲೆ ದಾಳಿಯ ಬೆದರಿಕೆ ಹಾಕಿದ ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ

ನವದೆಹಲಿ, ಏಪ್ರಿಲ್ 7: ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಭಾರತದಿಂದ ಮುಂದಿನ ದಿನಗಳಲ್ಲಿ ಯಾವುದೇ ತೊಂದರೆ ಎದುರಾದರೆ ಕೊಲ್ಕತ್ತಾವನ್ನು ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದರು. ಆ ಹೇಳಿಕೆಗೆ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಪ್ರತಿಕ್ರಿಯೆ ನೀಡಿದ್ದು, ನೀವೇನಾದರೂ ಭಾರತದ ಮೇಲೆ ದಾಳಿ ನಡೆಸಿದರೆ ಏನಾಗುತ್ತದೆ ಎಂಬುದನ್ನು ಇನ್ನೊಮ್ಮೆ ಪ್ರಯತ್ನಿಸಿ ನೋಡಿ. 1971ರಲ್ಲಿ ಏನಾಗಿತ್ತೆಂಬುದನ್ನು ನೆನಪಿಸಿಕೊಳ್ಳಿ ಎಂದಿದ್ದಾರೆ. ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ರಾಜನಾಥ್ ಸಿಂಗ್, 1971ರ…

Read More

6 ತಂಡಗಳ ‘ಆಫ್ರಿಕಾ ಕಪ್’ ಆಯೋಜನೆಗೆ ಭರ್ಜರಿ ಪ್ಲ್ಯಾನ್

ಏಷ್ಯಾದಲ್ಲಿ ನಡೆಯುವ ‘ಏಷ್ಯಾ ಕಪ್‘ ಮಾದರಿಯಲ್ಲೇ ಆಫ್ರಿಕಾ ಖಂಡದಲ್ಲೂ ಬಲಿಷ್ಠ ಕ್ರಿಕೆಟ್ ರಾಷ್ಟ್ರಗಳ ನಡುವೆ ಆಫ್ರಿಕಾ ಕಪ್ ಪಂದ್ಯಾವಳಿ ನಡೆಸಲು ಭರ್ಜರಿ ಪ್ಲ್ಯಾನ್ ರೂಪಿಸಲಾಗಿದೆ. 6 ತಂಡಗಳ ಟೂರ್ನಿಯಲ್ಲಿ ಆಫ್ರಿಕಾದ ಅಗ್ರಗಣ್ಯ ತಂಡಗಳಾದ ಸೌತ್ ಆಫ್ರಿಕಾ (South Africa), ಝಿಂಬಾಬ್ವೆ (Zimbabwe) ಮತ್ತು ನಮೀಬಿಯಾ (Namibia) ತಂಡಗಳು ಕಣಕ್ಕಿಳಿಯುವುದು ಖಚಿತವಾಗಿದೆ. ಇವುಗಳ ಜೊತೆಗೆ ಅರ್ಹತಾ ಸುತ್ತಿನ ಮೂಲಕ ಆಯ್ಕೆಯಾದ ಇತರೆ ಮೂರು ಆಫ್ರಿಕನ್ ದೇಶಗಳು ಭಾಗವಹಿಸಲಿವೆ. ಟೂರ್ನಿಯ ಮುಖ್ಯ ಉದ್ದೇಶ: ಆಫ್ರಿಕಾ ಕಪ್ ಟೂರ್ನಿಯ ಮುಖ್ಯ ಉದ್ದೇಶ,…

Read More

RSS ಬಗ್ಗೆ ಅವಹೇಳನಕಾರಿ ಮಾತು: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸಿಡಿದೆದ್ದ ಬಿಜೆಪಿ, ದೂರು ದಾಖಲು

ಬೆಂಗಳೂರು, (ಏಪ್ರಿಲ್ 07): ಅಸ್ಸಾಂ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಆರ್​​ಎಸ್​ಎಸ್ (RSS)​ ಹಾಗೂ ಬಿಜೆಪಿ ವಿರುದ್ಧ ವಿವದಾತ್ಮಕ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC President mallikarjun kharge) ವಿರುದ್ಧ ಕರ್ನಾಟಕ ಬಿಜೆಪಿ ದೂರು ನೀಡಿದೆ. ಶಾಸಕರಾದ ಸಿ.ಕೆ.ರಾಮಮೂರ್ತಿ, ಮುನಿರಾಜು ನೇತೃತ್ವದ ಬಿಜೆಪಿ (BJP) ಇಂದು (ಏಪ್ರಿಲ್ 07) ಬೆಂಗಳೂರಿನ (Bengaluru) ಡಿಜಿ & ಐಜಿಪಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು ನೀಡಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರ ವಿರುದ್ಧ ಬಹಿರಂಗವಾಗಿ…

Read More

Navy Submarine Career: ಭಾರತೀಯ ನೌಕಾಪಡೆಯ ಸಬ್‌ಮರೀನ್ ವಿಭಾಗ ಸೇರುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇತ್ತೀಚೆಗೆ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಐಎನ್ಎಸ್ ಅರಿದಮಾನ್ (INS Aridhaman) ಸುದ್ದಿಯಲ್ಲಿದೆ. ಇದು ದೇಶದ ಮೂರನೇ ಪರಮಾಣು ಚಾಲಿತ ಜಲಾಂತರ್ಗಾಮಿಯಾಗಿದ್ದು, ಭೂಮಿ, ಆಕಾಶ ಮತ್ತು ಸಮುದ್ರದ ಆಳದಿಂದ ಪರಮಾಣು ಶಸ್ತ್ರಾಸ್ತ್ರಗಳನ್ನು ಉಡಾಯಿಸುವ ‘ನ್ಯೂಕ್ಲಿಯರ್ ಟ್ರಯಾಡ್’ ಸಾಮರ್ಥ್ಯವನ್ನು ಭಾರತಕ್ಕೆ ನೀಡಿದೆ. ಈ ಸುದ್ದಿಯ ಬೆನ್ನಲ್ಲೇ, ಸಾಹಸಮಯ ಸಮುದ್ರದ ಆಳದ ಜೀವನ ಮತ್ತು ನೌಕಾಪಡೆಯ ಜಲಾಂತರ್ಗಾಮಿ ವಿಭಾಗದಲ್ಲಿ ಕೆಲಸ ಪಡೆಯುವುದು ಹೇಗೆ ಎಂಬ ಕುತೂಹಲ ಅನೇಕರಲ್ಲಿ ಮೂಡಿದೆ. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ. ಜಲಾಂತರ್ಗಾಮಿ (Submarine) ಎಂದರೇನು? ಜಲಾಂತರ್ಗಾಮಿ ಎಂದರೆ…

Read More

ಬಾಕಿ ವೇತನ ಕೇಳಿದ್ದಕ್ಕೆ ‘ಸಿದ್ಧಗಂಗಾ ಟೂರ್ಸ್’ ಮಾಲೀಕರಿಂದ ಚಾಲಕನಿಗೆ ಹಲ್ಲೆ: ಪೊಲೀಸರಿಂದಲೇ ಸಾಕ್ಷ್ಯ ನಾಶದ ಪ್ರಯತ್ನ?

ಬೆಂಗಳೂರು, ಏ.7: ನಗರದ ಖಾಸಗಿ ಬಸ್ ಸಂಸ್ಥೆಯೊಂದರಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ರಾಮೇಗೌಡ ಎಂಬುವವರ ಮೇಲೆ ಮಾಲೀಕರು ಮತ್ತು ಮ್ಯಾನೇಜ್‌ಮೆಂಟ್ ಸಿಬ್ಬಂದಿ ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕುಟುಂಬದ ಏಕೈಕ ಆಧಾರ ಸ್ತಂಭವಾಗಿದ್ದ ಚಾಲಕನಿಗೆ ಕಳೆದ ಹಲವು ತಿಂಗಳುಗಳಿಂದ ಸಂಬಳ ನೀಡದೆ ಸತಾಯಿಸುತ್ತಿದ್ದ ಸಂಸ್ಥೆ, ಈಗ ಅವರ ಮೇಲೆ ದೈಹಿಕ ದೌರ್ಜನ್ಯ ಎಸಗಿದೆ ಎಂದು ಆರೋಪಿಸಲಾಗಿದೆ. ರಾಮೇಗೌಡ ಅವರು ‘ಸಿದ್ಧಗಂಗಾ ಟೂರ್ಸ್ ಅಂಡ್ ಟ್ರಾವೆಲ್ಸ್’ (Siddaganga Tours and Travels) ಸಂಸ್ಥೆಯಲ್ಲಿ ಚಾಲಕರಾಗಿ ಕೆಲಸ…

Read More

ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​ ಕೊಟ್ಟ BWSSB: ಮೂರು ತಿಂಗಳ ಅವಧಿಗೆ OTS ಯೋಜನೆ ಜಾರಿಗೆ

ಬೆಂಗಳೂರು, ಏಪ್ರಿಲ್​​ 07: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ನಗರದ ನಿವಾಸಿಗಳಿಗೆ ಗುಡ್​​ ನ್ಯೂಸ್​​ ನೀಡಿದೆ. ಬಾಕಿ ಇರುವ ನೀರಿನ ಬಿಲ್‌ಗಳನ್ನು ವಸೂಲಿ ಮಾಡುವ ಉದ್ದೇಶದಿಂದ ಮೂರು ತಿಂಗಳ ಅವಧಿಗೆ ಒನ್ ಟೈಮ್ ಸೆಟಲ್‌ಮೆಂಟ್ (OTS) ಯೋಜನೆಯನ್ನು ಜಾರಿಗೆ ತಂದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಮಂಡಳಿಯ ಅಧ್ಯಕ್ಷ ರಾಮ ಪ್ರಸಾತ್ ಮನೋಹರ್ , ಪ್ರಸ್ತುತ ನೀರಿನ ಬಿಲ್‌ಗಳ ಜೊತೆಗೆ OTS ನೋಟಿಸ್‌ಗಳನ್ನು ನೀಡಲಾಗುವುದು. BWSSB ವ್ಯಾಪ್ತಿಯ ಸುಮಾರು 11 ಲಕ್ಷ ನೀರಿನ…

Read More

Ruturaj Gaikwad: ನಾನು ನಿಂತಿದ್ರೆ ಫಲಿತಾಂಶ ಬೇರೆ ಇರುತ್ತಿತ್ತು..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರ ಆರಂಭದಲ್ಲೇ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಅದರಲ್ಲೂ ತನ್ನ ಬದ್ಧವೈರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸಿಎಸ್​ಕೆ ಪಡೆ ಮಕಾಡೆ ಮಲಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅತ್ತ ಟಾಸ್ ಗೆದ್ದಿದ್ದರಿಂದ ಸಿಎಸ್​ಕೆ ತಂಡವು ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿತ್ತು. ಆದರೆ ರಾಯಲ್ ಚಾಲೆಂಜರ್ಸ್ …

Read More