Headlines

ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಚಾರ್ ಧಾಮ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ – Kannada News | Char Dham Yatra Suspended Temporarily amid Heavy Rainfall and Landslides In Uttarakhand

ಡೆಹ್ರಾಡೂನ್, ಜುಲೈ 20: ಉತ್ತರಾಖಂಡ (Uttarakhand Rains) ರಾಜ್ಯಾದ್ಯಂತ ಮುಂದುವರಿದಿರುವ ನಿರಂತರ ಮಳೆ, ಭೀಕರ ಭೂಕುಸಿತ ಮತ್ತು ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಇಂದಿನಿಂದ (ಸೋಮವಾರ) ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ‘ಚಾರ್ ಧಾಮ್ ಯಾತ್ರೆ’ಯನ್ನು(Char Dham Yatra) ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ ಹಲವು ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಿದ ಬೆನ್ನಲ್ಲೇ, ಯಾತ್ರಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಿರುವ ಉತ್ತರಾಖಂಡ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ….

Read More

ವೀಳ್ಯದೆಲೆಯ ಆರೋಗ್ಯ ರಹಸ್ಯ: ತಲೆನೋವು, ಗ್ಯಾಸ್, ಬಾಯಿ ದುರ್ವಾಸನೆಗೆ ನೈಸರ್ಗಿಕ ಪರಿಹಾರ – Kannada News | Betel Leaves for Headache Relief: Natural Home Remedy Explained

ಭಾರತೀಯ ಸಂಪ್ರದಾಯದಲ್ಲಿ ತಾಂಬೂಲ ಎಲೆ (Betel Leaf) ಕೇವಲ ಪೂಜೆ ಅಥವಾ ಆತಿಥ್ಯಕ್ಕೆ ಮಾತ್ರ ಸೀಮಿತವಲ್ಲ. ಆಯುರ್ವೇದದಲ್ಲಿ ಸಾವಿರಾರು ವರ್ಷಗಳಿಂದ ಔಷಧೀಯ ಸಸ್ಯವಾಗಿ ಬಳಕೆಯಲ್ಲಿರುವ ತಂಬೂಲ ಎಲೆ ಜೀರ್ಣಕ್ರಿಯೆ ಸುಧಾರಿಸುವುದು, ಬಾಯಿಯ ಆರೋಗ್ಯ ಕಾಪಾಡುವುದು, ತಲೆನೋವಿಗೆ ತಾತ್ಕಾಲಿಕ ನೆಮ್ಮದಿ ನೀಡುವುದು ಸೇರಿದಂತೆ ಹಲವು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎಂದು ತಜ್ಞರು ಹೇಳುತ್ತಾರೆ. ಆದರೆ ಇದೇ ಎಲೆಯನ್ನು ತಂಬಾಕು, ಜರ್ದಾ, ಸುಣ್ಣದ ಅಧಿಕ ಬಳಕೆಯೊಂದಿಗೆ ಸೇವಿಸಿದರೆ ಗಂಭೀರ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗಬಹುದು ಎಂಬ ಎಚ್ಚರಿಕೆಯನ್ನೂ ವೈದ್ಯರು ನೀಡುತ್ತಾರೆ. ಇತ್ತೀಚಿನ…

Read More

‘ವ್ಯವಸ್ಥೆ ಶುದ್ಧೀಕರಿಸದಿದ್ದರೆ ಅರ್ಹತೆಯಿರುವ ಯುವಜನತೆ ನರಳುತ್ತಾರೆ’: KPSC ಅಧ್ಯಕ್ಷಗೆ ಶಾಕ್ ಕೊಟ್ಟ ಕೋರ್ಟ್ – Kannada News | KPSC Chairman Case: High Court Issues Notice on CBI Probe Against Shivashankarappa Sahukar

ಬೆಂಗಳೂರು, ಜುಲೈ 20: ಸುಳ್ಳು ಜಾತಿ ಹಾಗೂ ಆದಾಯ ಪ್ರಮಾಣಪತ್ರ ಸಲ್ಲಿಸಿ ಪುತ್ರಿಯರಿಗೆ ಸರ್ಕಾರಿ ನೌಕರಿ ಗಿಟ್ಟಿಸಿಕೊಂಡ ಆರೋಪ ಎದುರಿಸುತ್ತಿರುವ ಕರ್ನಾಟಕ ಲೋಕಸೇವಾ ಆಯೋಗದ (KPSC) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಂಕಷ್ಟ ಮತ್ತಷ್ಟು ಬಿಗಿಗೊಂಡಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ (High Court), ಇಂದು ರಾಜ್ಯ ಸರ್ಕಾರ ಹಾಗೂ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ…

Read More

ಪ್ರಜ್ವಲ್ ರೇವಣ್ಣ ಮನವಿಗೆ ಸ್ಪಂದಿಸಿದ ಕೋರ್ಟ್, ಮಾಜಿ ಎಂಪಿ ಬೇಡಿಕೆ ಈಡೇರಿಕೆ – Kannada News | Special Court Accepts Prajwal revanna Requests, Give Permission to Meet Friends And Relations In Jail

ಬೆಂಗಳೂರು, (ಜುಲೈ 20): ಜೈಲಿನಲ್ಲಿ ಸ್ನೇಹಿತರು, ಸಂಬಂಧಿಗಳ ಭೇಟಿಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಮಾಡಿದ್ದ ಮನವಿಗೆ ಕೋರ್ಟ್​ ಪುರಸ್ಕರಿಸಿದೆ. ಹೌದು…ಸ್ನೇಹಿತರು, ಸಂಬಂಧಿಗಳ ಭೇಟಿಗೆ ಅನುಮತಿ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಪುರಸ್ಕರಿಸಿದ್ದು, ಜೈಲು ಕೈಪಿಡಿಗನುಗುಣವಾಗಿ ಅನುಮತಿ ನೀಡುವಂತೆ ಆದೇಶ ಹೊರಡಿಸಿದೆ. ಈ ಬಗ್ಗೆ ಜೈಲಿನ‌ ಮುಖ್ಯ ಅಧೀಕ್ಷಕರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆ ನೀಡಿದ್ದು, ಒಂದು ವೇಳೆ ಅನುಮತಿ ನಿರಾಕರಿಸಿದರೆ ಅದರ ಮಾಹಿತಿ ಪ್ರಜ್ವಲ್‌ಗೆ ನೀಡಲು ಸೂಚಿಸಿದೆ….

Read More

‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ; ಏನದು? – Kannada News | Duniya Vijay talks about Kandamma song ft Vinay Rajkumar Monisha Vijaykumar City Lights movie

‘ಸಿಟಿ ಲೈಟ್ಸ್’ ಸಿನಿಮಾದ ಹೊಸ ಹಾಡು ಬಿಡುಗಡೆ ಆಗಿದೆ. ಈ ಸಿನಿಮಾಗೆ ದುನಿಯಾ ವಿಜಯ್ (Duniya Vijay) ಅವರು ನಿರ್ದೇಶನ ಮಾಡಿದ್ದಾರೆ. ವಿನಯ್ ರಾಜ್​ಕುಮಾರ್, ಮೋನಿಷಾ ವಿಜಯ್ ಅವರು ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ‘ಕಂದಮ್ಮ’ ಹಾಡಿಗೆ ಚರಣ್ ರಾಜ್ ಸಂಗೀತ, ನಾಗಾರ್ಜುನ ಶರ್ಮಾ ಅವರ ಸಾಹಿತ್ಯವಿದೆ. ಹಾಡಿನ ಬಿಡುಗಡೆ ವೇಳೆ ದುನಿಯಾ ವಿಜಯ್ ಅವರು ಮಾತನಾಡಿದರು. ‘ಈ ಹಾಡಿನ ವಿಷಯವಾಗಿ ನನಗೂ ಮತ್ತು ನನ್ನ ಮಗಳಿಗೂ ಒಂದು ಗಲಾಟೆ ಆಯಿತು’ ಎಂದು ಅವರು ಹೇಳಿದರು. ಯಾಕೆ ಎಂಬುದನ್ನು ಅವರು…

Read More

3 ವರ್ಷಗಳಿಂದ ಅವಕಾಶಗಳಿಲ್ಲ; ವಿದೇಶಿ ತಂಡದ ಪರ ಅದೃಷ್ಟ ಪರೀಕ್ಷೆಗಿಳಿದ ಚಾಹಲ್ – Kannada News | Yuzvendra Chahal’s County Cricket Comeback: Targeting India Team Return with Northamptonshire

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ (Yuzvendra Chahal) ತಂಡದಲ್ಲಿ ಕಾಣಿಸಿಕೊಂಡು ವರ್ಷಗಳೇ ಕಳೆದಿವೆ. ಒಂದು ಸಮಯದಲ್ಲಿ ಭಾರತ ತಂಡದ ಪ್ರಮುಖ ಸ್ಪಿನ್ನರ್ ಎನಿಸಿಕೊಂಡಿದ್ದ ಚಾಹಲ್​ರನ್ನು ನಿರ್ಲಕ್ಷಿಸಲಾಗುತ್ತಿದೆ. ಚಾಹಲ್ ಕೊನೆಯ ಬಾರಿಗೆ 2023 ರಲ್ಲಿ ಭಾರತೀಯ ಜೆರ್ಸಿಯಲ್ಲಿ ಆಡಿದ್ದರು. 2024 ರಲ್ಲಿ ಟಿ20 ವಿಶ್ವಕಪ್ ಗೆದ್ದ ಭಾರತೀಯ ತಂಡದ ಭಾಗವಾಗಿದ್ದರೂ, ಇಡೀ ಪಂದ್ಯಾವಳಿಯಲ್ಲಿ ಅವರಿಗೆ ಒಂದೇ ಒಂದು ಪಂದ್ಯದಲ್ಲಿ ಆಡುವ ಅವಕಾಶ ಸಿಗಲಿಲ್ಲ. ಆದರೂ ಸೋಲೊಪ್ಪಿಕ್ಕೊಳ್ಳದ ಚಾಹಲ್ ಮತ್ತೆ ಪುಟಿದೇಳಲು ನಿರ್ಧರಿಸಿ ವಿದೇಶಿ…

Read More

ಉಕ್ರೇನ್‌ನ ಒಡೆಸ್ಸಾ ಬಂದರಿನಲ್ಲಿ ಹಡಗಿನ ಮೇಲೆ ಭೀಕರ ದಾಳಿ; 4 ಭಾರತೀಯರ ಸಾವು – Kannada News | 4 Indians killed one critically Injured after attack on ship at Odesa port in Ukraine

ಕೈವ್, ಜುಲೈ 20: ರಷ್ಯಾ-ಉಕ್ರೇನ್ ನಡುವೆ ಯುದ್ಧ ನಡೆಯುತ್ತಿದ್ದು, ಉಕ್ರೇನ್‌ನ (Russia-Ukraine War) ಒಡೆಸ್ಸಾ ಬಂದರಿನಲ್ಲಿ ಭೀಕರ ದಾಳಿಯೊಂದು ನಡೆದಿದೆ. ಈ ದಾಳಿಯಲ್ಲಿ ಕಮರ್ಷಿಯಲ್ ಸರಕು ಸಾಗಣೆ ಹಡಗಿನಲ್ಲಿದ್ದ 4 ಮಂದಿ ಭಾರತೀಯ ನಾವಿಕರು ಕೂಡ ಸಾವನ್ನಪ್ಪಿದ್ದಾರೆ. ಅದೇ ಹಡಗಿನಲ್ಲಿದ್ದ ಮತ್ತೊಬ್ಬ ಭಾರತೀಯ ನಾವಿಕ ತೀವ್ರವಾಗಿ ಗಾಯಗೊಂಡಿದ್ದು, ಅವರ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಭಾನುವಾರ ಸಂಜೆ ಒಡೆಸ್ಸಾ ಬಂದರಿನಿಂದ ಹೊರಡುತ್ತಿದ್ದ ವೇಳೆ ಈ ಹಡಗಿನ ಮೇಲೆ ಭೀಕರ ದಾಳಿ…

Read More

ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಪಾತಾಳಕ್ಕೆ ಕುಸಿದ ತಂಡದ ಪ್ರದರ್ಶನ – Kannada News | Shubman Gill Captaincy: Has Team India Lost Winning Edge and No.1 ODI Rank?

ರೋಹಿತ್ ಶರ್ಮಾರನ್ನು (Rohit Sharma) ನಾಯಕತ್ವದಿಂದ ಕೆಳಗಿಳಿಸಿ ಶುಭ್​ಮನ್ ಗಿಲ್​ಗೆ (Shubman Gill) ತಂಡದ ನಾಯಕತ್ವ ಹಸ್ತಾಂತರಿಸಲಾಯಿತು. ರೋಹಿತ್ ನಾಯಕತ್ವದಲ್ಲಿ ಅಪರೂಪಕ್ಕೊಮ್ಮೆ ಸೋಲುತ್ತಿದ್ದ ಟೀಂ ಇಂಡಿಯಾ ಗಿಲ್ ನಾಯಕನಾದ ಮೇಲೆ ಗೆಲ್ಲುವುದನ್ನೇ ಮರೆತಂತೆ ಕಾಣುತ್ತಿದೆ. ಕಳೆದ 9 ತಿಂಗಳಲ್ಲಿ ಟೀಂ ಇಂಡಿಯಾ ಗೆದ್ದಿದ್ದು ಒಂದೇ ಒಂದು ಏಕದಿನ ಸರಣಿಯನ್ನ. ಗಿಲ್ ಅಕ್ಟೋಬರ್ 2025 ರಲ್ಲಿ ಏಕದಿನ ತಂಡದ ನಾಯಕತ್ವ ವಹಿಸಿಕೊಂಡಾಗಿನಿಂದ, ತಂಡವು ಗೆದ್ದಿದ್ದಕ್ಕಿಂತ ಮೂರು ಪಟ್ಟು ಹೆಚ್ಚು ಸರಣಿಗಳನ್ನು ಕಳೆದುಕೊಂಡಿದೆ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ವಿರುದ್ಧ ಸೋತ…

Read More

ಅಸ್ವಸ್ಥಗೊಂಡಿದ್ದ ಬಾಲಕಿಗೆ ಸಕಾಲಕ್ಕೆ ಸಿಗದ ಚಿಕಿತ್ಸೆ: ಬಾಳಿ ಬದುಕಬೇಕಿದ್ದ 8 ವರ್ಷದ ಮಗು ದುರಂತ ಸಾವು – Kannada News | Girl’s Death at Peresandra Government Hospital Sparks Protest Over Lack of Doctors

ಚಿಕ್ಕಬಳ್ಳಾಪುರ, ಜುಲೈ 20: ಸರ್ಕಾರಿ ಆಸ್ಪತ್ರೆಯಲ್ಲಿ (Govt Hospital) ವೈದ್ಯರು ಹಾಗೂ ವೈದ್ಯಕೀಯ ಸೌಲಭ್ಯಗಳಿಲ್ಲದೆ ಸಕಾಲಕ್ಕೆ ಚಿಕಿತ್ಸೆ ಸಿಗದೆ ಬಾಲಕಿ ಮೃತಪಟ್ಟಿರುವ (death) ಆರೋಪ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡ ಮೃತ ಬಾಲಕಿಯ ಸಂಬಂಧಿಕರು ಹಾಗೂ ಗ್ರಾಮಸ್ಥರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ (chikkaballapur) ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ಘಟನೆ ನಡೆದಿದೆ. ಸರ್ಕಾರಿ ಆಸ್ಪತ್ರೆ ಬೇಜವಾಬ್ದಾರಿ ಹಾಗೂ ಕರ್ತವ್ಯಲೋಪ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ…

Read More

ದೆಹಲಿ ಪ್ರತಿಭಟನಾಕಾರರ ಮೇಲೆ ದೌರ್ಜನ್ಯ; ಉಪವಾಸ ಸತ್ಯಾಗ್ರಹ ಮುಂದುವರಿಸಲು ಸೋನಮ್ ವಾಂಗ್ಚುಕ್ ನಿರ್ಧಾರ – Kannada News | I Will Continue My Fast Sonam Wangchuk vows to continue hunger strike

ನವದೆಹಲಿ, ಜುಲೈ 20: ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದ ಪ್ರತಿಭಟನಾಕಾರರ ಮೇಲಿನ ಪೊಲೀಸರ ಲಾಠಿ ಚಾರ್ಜ್ ಅನ್ನು ಖಂಡಿಸಿರುವ ಸೋನಮ್ ವಾಂಗ್ಚುಕ್ (Sonam Wangchuk), ತಮ್ಮ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುವುದಾಗಿ ಘೋಷಿಸಿದ್ದಾರೆ. ತಾವೀಗ ದಾಖಲಾಗಿರುವ ದೆಹಲಿಯ ಆಸ್ಪತ್ರೆಗೆ ಸಂಸದರು ಬರುವವರೆಗೆ ಅಥವಾ ಸಿಜೆಪಿ ಯುವ ನಾಯಕರಿಗೆ ಸಂಸತ್ ಭವನದಲ್ಲಿ ಸಂಸದರನ್ನು ಭೇಟಿಯಾಗಲು ಅನುಮತಿ ನೀಡುವವರೆಗೆ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ…

Read More