Headlines

ವಿರಾಟ್ ಕೊಹ್ಲಿಯ ದಾಖಲೆ ಮುರಿದ ಗುರ್ಬಾಝ್ – Kannada News | Rahmanullah gurbaz breaks Virat Kohli’s record

T20 World Cup 2026: ಟಿ20 ವಿಶ್ವಕಪ್‌ನ 13ನೇ ಪಂದ್ಯದಲ್ಲಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ ಅಫ್ಘಾನಿಸ್ತಾನ್ ಬ್ಯಾಟರ್ ರಹಮಾನುಲ್ಲಾ ಗುರ್ಬಾಝ್ (Rahmanullah Gurbaz) ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆಯೊಂದಿಗೆ ವಿರಾಟ್ ಕೊಹ್ಲಿಯನ್ನು (Virat Kohli) ಹಿಂದಿಕ್ಕಿದ್ದಾರೆ. Source link

Read More

IND vs NZ: ಗುರು ಯುವರಾಜ್ ದಾಖಲೆ ಮುರಿದು ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ

ಟೀಂ ಇಂಡಿಯಾದ ಸ್ಫೋಟಕ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ 2026 ರ ವರ್ಷವನ್ನು ಅಬ್ಬರದಿಂದ ಆರಂಭಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆರಂಭಿಕನಾಗಿ ಅಬ್ಬರದ ಇನ್ನಿಂಗ್ಸ್ ಆಡಿದ ಅಭಿಷೇಕ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟಿದಲ್ಲದೆ ಸ್ಫೋಟಕ ಅರ್ಧಶತಕವನ್ನು ಬಾರಿಸಿದ್ದಾರೆ. ಇದು ಈ ವರ್ಷದಲ್ಲಿ ಅಭಿಷೇಕ್ ಅವರ ಮೊದಲ ಅರ್ಧಶತಕವಾಗಿದೆ. ನಾಗ್ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಹೊಡಿಬಡಿ ಆಟವನ್ನಾಡಿದ ಅಭಿಷೇಕ್ ಕೇವಲ 22 ಎಸೆತಗಳಲ್ಲಿ ನಾಲ್ಕು…

Read More

Horoscope Today 07 January: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ – Kannada News | Daily Horoscope for January 7th 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 07, ಬುಧವಾರದ ದಿನಭವಿಷ್ಯವನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ಚೌತಿ, ಮಖಾ ನಕ್ಷತ್ರ, ಆಯುಷ್ಮಾನ್ ಯೋಗ ಮತ್ತು ಬಾಲವಕರಣದಿಂದ ಕೂಡಿದೆ. ಬುಧವಾರದಂದು ವಿಷ್ಣು, ಕಾಲಭೈರವ ಮತ್ತು ವಿನಾಯಕರಿಗೆ ವಿಶೇಷ ದಿನವಾಗಿದೆ. ರವಿಯು ಧನುಸ್ಸು ರಾಶಿಯಲ್ಲಿ ಮತ್ತು ಚಂದ್ರನು ಸಿಂಹ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾರೆ. ರಾಹುಕಾಲ ಮಧ್ಯಾಹ್ನ 12:25 ರಿಂದ 1:50…

Read More

ಆಸ್ಪತ್ರೆಯಲ್ಲಿ ನವಜಾತ ಶಿಶು ಬಿಟ್ಟು ಎಸ್ಕೇಪ್: ತನಿಖೆಯಲ್ಲಿ ತಾಯಿ ಅವಿವಾಹಿತೆ ಎನ್ನುವುದು ಪತ್ತೆ – Kannada News | Newborn Abandoned at Hospital; investigation reveals mother is unmarried

ಪ್ರಾತಿನಿಧಿಕ ಚಿತ್ರImage Credit source: tv9 kannada ಚಿಕ್ಕಬಳ್ಳಾಪುರ, ಜುಲೈ 29: ಆಸ್ಪತ್ರೆಯಲ್ಲಿ ನವಜಾತ ಶಿಶು (Newborn baby) ಬಿಟ್ಟು ಎಸ್ಕೇಪ್​ ಆಗಿದ್ದ ತಾಯಿ ಅವಿವಾಹಿತೆ ಎನ್ನುವುದು ಇದೀಗ ತನಿಖೆಯಲ್ಲಿ ಪತ್ತೆ ಆಗಿದೆ. ಮಗು ಬಿಟ್ಟು ಹೋಗಿದ್ದ ತಾಯಿ ಇದೀಗ ಚಿಕ್ಕಬಳ್ಳಾಪುರ (chikkaballapur) ಮಕ್ಕಳ ರಕ್ಷಣಾಧಿಕಾರಿ ಮುಂದೆ ಪ್ರತ್ಯಕ್ಷವಾಗಿದ್ದಾರೆ. ಇನ್ನೊಂದೆಡರ ತಾಯಿ ಮಗು ಬಿಟ್ಟು ಹೋದ ದಿನ ಪೊಲೀಸರು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡದೆ ದೇವನಹಳ್ಳಿಯ ನಕ್ಷತ್ರಾ ಖಾಸಗಿ ಆಸ್ಪತ್ರೆ ವೈದ್ಯರಿಂದ ಲೂ ಎಡವಟ್ಟಾಗಿದೆ. ಈಗಲೂ…

Read More

ಕಾಡಿನಿಂದ ನಾಡಿಗೆ ಬಂದ್ವು ಮೂರು ಕಾಡಾನೆಗಳು!

ರಾಮನಗರ, ಫೆಬ್ರವರಿ 10: ತಾಲೂಕಿನ ಗೋಪಳ್ಳಿ ಗ್ರಾಮದ ಬಳಿ ಮೂರು ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದೆ. ಅರಣ್ಯದಿಂದ ನಾಡಿಗೆ ಬಂದ ಈ ಗಜಪಡೆಯು ಗ್ರಾಮಸ್ಥರ ಗಮನ ಸೆಳೆದಿದೆ. ಈ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನಲ್ಲಿ ಸಂಭವಿಸಿದ್ದು, ಸ್ಥಳೀಯರಲ್ಲಿ ಕುತೂಹಲ ಮತ್ತು ಎಚ್ಚರಿಕೆ ಮೂಡಿಸಿದೆ. ಆನೆಗಳು ಗೋಪಳ್ಳಿ ಗ್ರಾಮಕ್ಕೆ ಪ್ರವೇಶಿಸಿದ್ದರಿಂದ, ಸ್ಥಳೀಯರು ಪರಿಸ್ಥಿತಿಯನ್ನು ಗಮನಿಸುತ್ತಿರುವುದು ಕಂಡುಬಂದಿದೆ. ಆನೆಗಳ ಚಲನವಲನಗಳ ಕುರಿತು ನಿರಂತರ ಕಾರ್ಯಾಚರಣೆ ನಡೆಯುತ್ತಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಗ್ರಾಮಸ್ಥರು ಈ ಆನೆಗಳನ್ನು…

Read More

ಅಮೆರಿಕ: ಮದುವೆಯಾಗಿ ಕೆಲವೇ ಗಂಟೆಗಳಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತ ಮೂಲದ ಪೈಲಟ್ ಸಾವು, ವಧು ಅಪಾಯದಿಂದ ಪಾರು

ಅಟ್ಲಾಂಟಾ, ಜೂನ್ 01: ಆಗಷ್ಟೇ ಇಬ್ಬರೂ ಸಪ್ತಪದಿ ತುಳಿದಿದ್ದರು, ಇನ್ನುಮುಂದೆ ಜೀವನದಲ್ಲಿ ಕಷ್ಟ, ಸುಖ ಏನೇ ಇರಲಿ ಇಬ್ಬರು ಒಟ್ಟಿಗೆ ಸಾಗೋಣ ಎನ್ನವು ಪ್ರಮಾಣ ಮಾಡಿದ್ದರು. ಸಾವಿರಾರು ಕನಸುಗಳನ್ನು ಹೊತ್ತಿದ್ದರು. ಆದರೆ ವಿಧಿಯ ಆಟವೇ ಬೇರೆ ಇತ್ತು. ಮದುವೆಯಾಗಿ ಕೆಲವೇ ಗಂಟೆಗಳಲ್ಲಿ ವರ ಹೆಲಿಕಾಪ್ಟರ್ ಅಪಘಾತ(Accident)ದಲ್ಲಿ ಪ್ರಾಣ ಕಳೆದುಕೊಂಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಅಮೆರಿಕದ ಜಾರ್ಜಿಯಾದಲ್ಲಿ ನಡೆದ ಭೀಕರ ಹೆಲಿಕಾಪ್ಟರ್ ಅಪಘಾತವೊಂದರಲ್ಲಿ ತೀವ್ರ ಗಾಯಗಳ ನಡುವೆಯೂ ಭಾರತ ಮೂಲದ ನವವಧು ಜೆಸ್ನಿ ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ….

Read More

IND vs NZ: ರಾಜ್‌ಕೋಟ್​ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಕೆಎಲ್ ರಾಹುಲ್ – Kannada News | KL Rahul Century: Unbeaten 112* vs NZ in Rajkot ODI – A Historic Knock

ಈ ಶತಕದೊಂದಿಗೆ ವಿಶೇಷ ಪಟ್ಟಿಗೆ ಸೇರಿರುವ ರಾಹುಲ್, ಭಾರತದಲ್ಲಿ ಮತ್ತು ನ್ಯೂಜಿಲೆಂಡ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಶತಕ ಬಾರಿಸಿದ ಆರನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ರಾಹುಲ್​ಗೂ ಮೊದಲು, ಈ ಪಟ್ಟಿಯಲ್ಲಿ ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಸೇರಿದ್ದಾರೆ. Source link

Read More

‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು – Kannada News | H.D. Deve Gowda’s Wife Chennamma Passes Away: Brother Recalls Her Humble Life and Support

ಹಾಸನ, ಜುಲೈ 18: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಕುಟುಂಬದ ಸದಸ್ಯರಿಗೆ ಆಘಾತ ಉಂಟಾಗಿದೆ. ಚೆನ್ನಮ್ಮ ಅವರ ಸಹೋದರ ವಿಶ್ವನಾಥ್, ಅಕ್ಕನ ನಿಧನಕ್ಕೆ ಅತೀವ ದುಃಖ ವ್ಯಕ್ತಪಡಿಸಿದ್ದು, ‘‘ಅವರು ನಮ್ಮ ಕುಟುಂಬಕ್ಕೆ ದೇವರಾಗಿದ್ದರು. ನಮ್ಮನ್ನು ಸಾಕಿ, ಬೆಳೆಸಿದ್ದು ಅವರೇ. ಕುಟುಂಬದ ಎಲ್ಲಾ ಜವಾಬ್ದಾರಿಗಳನ್ನು ಚೆನ್ನಮ್ಮ ವಹಿಸಿಕೊಂಡಿದ್ದರು. ನಾವು ಅವರ ಹಾಕಿದ ಗೆರೆ ದಾಟುತ್ತಿರಲಿಲ್ಲ. ಅವರು ನಮಗೆ ದೇವರು. ಅವರ ನೆರವಿನಿಂದಲೇ ನಾವು ಉತ್ತಮ ಉದ್ಯೋಗ ಪಡೆದು ಗೌರವಯುತ ಜೀವನ ನಡೆಸಲು ಸಾಧ್ಯವಾಯಿತು. ಪತಿ…

Read More

ಅಮೆರಿಕ ಸೇನಾ ನೆಲೆ ಮೇಲೆ ಇರಾನ್ ಪ್ರತಿ ದಾಳಿ

ಇರಾನ್, ಮೇ 28: ಬಂದರ್ ಅಬ್ಬಾಸ್ ಬಳಿ ದಾಳಿಯ ಬಳಿಕ ಇರಾನ್(Iran) ಅಮೆರಿಕದ ಸೇನಾ ನೆಲೆ ಮೇಲೆ ಪ್ರತೀಕಾರದ ದಾಳಿ ನಡೆಸಿದೆ. ಅಮೆರಿಕದ ದಾಳಿಗೆ ಪ್ರತೀಕಾರವಾಗಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಗುರುವಾರ ಅಮೆರಿಕದ ನೆಲೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಬಂದರ್ ಅಬ್ಬಾಸ್ ವಿಮಾನ ನಿಲ್ದಾಣದ ಹೊರವಲಯದಲ್ಲಿರುವ ಸ್ಥಳದ ಮೇಲೆ ಇಂದು ಬೆಳಗ್ಗೆ ಅಮೆರಿಕ ಸೇನೆ ನಡೆಸಿದ ದಾಳಿ ಬಳಿಕ ಈ ದಾಳಿ ನಡೆದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮವನ್ನು 60 ದಿನಗಳವರೆಗೆ…

Read More

ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ? – Kannada News | Ranveer Singh visited Chamundi temple to asks apology as per High Court order

ನಟ ರಣ್ವೀರ್ ಸಿಂಗ್ (Ranveer Singh) ಕೆಲ ತಿಂಗಳ ಹಿಂದೆ ಗೋವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ‘ಕಾಂತಾರ’ ಸಿನಿಮಾದ ಅನುಕರಣೆ ಮಾಡುತ್ತಾ ತುಳು ನಾಡಿನ ದೈವವನ್ನು ಕೆಟ್ಟದಾಗಿ ಅನುಕರಣೆ ಮಾಡಿದ್ದರು. ಅದರ ವಿರುದ್ಧ ಪ್ರಕರಣ ದಾಖಲಾಗಿ, ಕರ್ನಾಟಕ ಹೈಕೋರ್ಟ್​​ನಲ್ಲಿ ವಿಚಾರಣೆ ಸಹ ನಡೆದಿತ್ತು. ನ್ಯಾಯಾಲಯವು, ರಣ್ವೀರ್ ಸಿಂಗ್ ಮಾಡಿದ್ದು ತಪ್ಪೆಂದು ಅಭಿಪ್ರಾಯ ವ್ಯಕ್ತಪಡಿಸಿ, ಚಾಮುಂಡಿ ದೇವಾಲಯಕ್ಕೆ ಭೇಟಿ ನೀಡಿ ಕ್ಷಮೆ ಕೇಳಬೇಕೆಂದು ಸೂಚಿಸಿತ್ತು. ಅಂತೆಯೇ ಇದೀಗ ನಟ ರಣ್ವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು ದೈವಕ್ಕೆ…

Read More