Headlines

ರೈತರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ: 1 ಲೀಟರ್ ಹಾಲಿಗೆ ಪ್ರೋತ್ಸಾಧನ 7 ರೂ.ಗೆ ಏರಿಕೆ, ಸಿದ್ದರಾಮಯ್ಯ ಘೋಷಣೆ – Kannada News | Good News for Farmers as CM Siddaramaiah Announces Hike in Milk Incentive to Rs 7 per Litre

ಬೆಳಗಾವಿ, ಡಿಸೆಂಬರ್ 19: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಹಿತದೃಷ್ಟಿಯಿಂದ ಮಹತ್ವದ ಘೋಷಣೆ ಮಾಡಿದ್ದಾರೆ. ಸದ್ಯ ಪ್ರತಿ ಲೀಟರ್ ಹಾಲಿಗೆ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹಧನವನ್ನು ಈ ವರ್ಷದ ಅವಧಿಯಲ್ಲಿ 7 ರೂಪಾಯಿಗೆ ಹೆಚ್ಚಿಸುವುದಾಗಿ ತಿಳಿಸಿದರು. ಪ್ರಸ್ತುತ ಪ್ರೋತ್ಸಾಹಧನವು ರೈತರಿಗೆ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬೆಲೆ ಏರಿಕೆ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತದೆ ಎಂದು ಭರವಸೆ ನೀಡಿದರು. ತಮ್ಮ ಸರ್ಕಾರದ ಹಿಂದಿನ ಅವಧಿಯ (2013-18) ಪ್ರಣಾಳಿಕೆ ಭರವಸೆಗಳನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ,…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿ, ರಾಜ್ಯದೆಲ್ಲೆಡೆ ಒಣ ಹವೆ – Kannada News | Bengaluru temperature: Cold weather in Bengaluru, Dry weather all over karnataka

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿ, ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು, ಜನವರಿ 24: ಹಲವು ದಿನಗಳಿಂದ ರಾಜ್ಯದಲ್ಲಿ ಶೀತ ಮತ್ತು ಒಣಹವೆಯ (Weather Forecast) ವಾತಾವರಣದವಿದೆ. ಇಂದೂ ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದೆಲ್ಲೆಡೆ ಕಳೆದ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದ್ದು, ಇನ್ನೂ ನಾಲ್ಕು ದಿನ ಇದೇ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು…

Read More

ಬೆತ್ತಲೆ ಓಡಾಟ, ಫೋನ್ ನೋಡಿ ಲೈಂಗಿಕ ಕ್ರಿಯೆಗೆ ಒತ್ತಾಯ: ಸೈಕೋ ಪತಿ ಕಾಟಕ್ಕೆ ಪತ್ನಿ ಕಂಗಾಲು – Kannada News | Wife lodges a complaint against husband alleging assault and unacceptable behavior in Bengaluru

ಬೆಂಗಳೂರು, ಡಿಸೆಂಬರ್​​ 30: ಅವರಿಬ್ಬರು ಒಂದೇ ಖಾಸಗಿ ಕಂಪನಿಯಲ್ಲಿ ಸಹೋದ್ಯೋಗಿಗಳು. ಹೆಚ್​​ಆರ್​​ ಆಗಿದ್ದ ಇಬ್ಬರ ಪರಿಚಯ ಬಳಿಕ ಪ್ರೀತಿಗೆ ತಿರುಗಿತ್ತು. ಯುವತಿಯನ್ನು ಪ್ರೀತಿಸಿದ್ದ ಆತ ಆಕೆಯ ಮನೆಯವರನ್ನೂ ಒಪ್ಪಿಸಿದ್ದ. ಬಳಿಕ ಸೆಪ್ಟೆಂಬರ್​​ 03, 2025ರಂದು ಚಿಂತಾಮಣಿಯಲ್ಲಿ ಕುಟುಂಬಸ್ಥರೇ ನಿಂತು ಇವರ ವಿವಾಹವನ್ನೂ ನಡೆಸಿದ್ದರು. ಆದರೀಗ ಸೈಕೋ ಪತಿ ಕಾಟಕ್ಕೆ ಪತ್ನಿ ಬೆಚ್ಚಿಬಿದ್ದಿದ್ದಾಳೆ. ತಾನು ಮದುವೆಯಾಗಿದ್ದು ಇಂತವನನ್ನಾ ಎಂದು ಗೋಗರೆಯುತ್ತಿದ್ದಾಳೆ. ಹೌದು, ಮದುವೆಯಾಗಿ ಕೆಲ ದಿನಗಳು ಚೆನ್ನಾಗಿಯೇ ಇದ್ದ ಪತಿ ಮಂಜುನಾಥ್ ಈಗ​ ಸೈಕೋ ರೀತಿ ವರ್ತಿಸುತ್ತಿರೋದನ್ನು ಕಂಡು…

Read More

ಮದುವೆಗೂ ಮುನ್ನ ಗುಡ್ ನ್ಯೂಸ್ ನೀಡಿದ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ – Kannada News | Rashmika Mandanna and Vijay Deverakonda announce new movie Ranabaali ahead of marriage

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರು ಕೆಲವೇ ದಿನಗಳಲ್ಲಿ ಹಸೆಮಣೆ ಏರಲಿದ್ದಾರೆ. ಪರಸ್ಪರ ಪ್ರೀತಿಸುತ್ತಿರುವ ಅವರು ಈ ವಿಚಾರವನ್ನು ಬಹಿರಂಗವಾಗಿ ಒಪ್ಪಿಕೊಂಡಿಲ್ಲ. ಅವರ ಮದುವೆಗೆ ಸಕಲ ಸಿದ್ಧತೆ ನಡೆದಿದೆ. ಅದರ ನಡುವೆಯೇ ಅವರಿಬ್ಬರು ಒಂದು ಗುಡ್ ನ್ಯೂಸ್ ನೀಡಿದ್ದಾರೆ. ಅದೇನೆಂದರೆ, ಮತ್ತೊಮ್ಮೆ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರು ಜೊತೆಯಾಗಿ ನಟಿಸಲಿದ್ದಾರೆ. ಈಗಾಗಲೇ ‘ಡಿಯರ್ ಕಾಮ್ರೇಡ್’, ‘ಗೀತ ಗೋವಿಂದಂ’ ಸಿನಿಮಾಗಳಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದ್ದ ಅವರು ಈಗ ಹೊಸ…

Read More

‘ಜೀ ಕನ್ನಡ’ದಲ್ಲಿ ಮಾರ್ಚ್ 9ರಿಂದ ‘ಕೃಷ್ಣ ರುಕ್ಕು’; ಇದು ಪ್ರೀತಿ-ದ್ವೇಷದ ಕಥೆ – Kannada News | Zee Kannada’s New Serial ‘Krishna Rukku’: Premiere, Plot and Cast Details

ಜೀ ಕನ್ನಡ ವಾಹಿನಿ ಹೊಸ ಹೊಸ ಕಥೆಗಳ ಜೊತೆ ಪ್ರೇಕ್ಷಕರ ಎದುರು ಬರುತ್ತಿದೆ. ಈಗ ಹೊಸ ಧಾರಾವಾಹಿ ಮೂಲಕ ಪ್ರೇಕ್ಷಕರ ಎದುರು ಬರಲು ಜೀ ವಾಹಿನಿ ರೆಡಿ ಆಗಿದೆ. ಅದುವೇ ‘ಕೃಷ್ಣ ರುಕ್ಕು’. ಮಾರ್ಚ್ 9ರಿಂದ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 6.30ಕ್ಕೆ ಧಾರಾವಾಹಿ ಪ್ರಸಾರ ಕಾಣಲಿದೆ. ಈ ಮೊದಲು ಈ ಸ್ಲಾಟ್​​ನಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಸಾರ ಕಾಣುತ್ತಿತ್ತು. ಈ ಸೀರಿಯಲ್ ಮಾರ್ಚ್ 6ರಂದು ಕೊನೆ ಆಗುತ್ತಿದೆ. ಆ ಜಾಗಕ್ಕೆ ‘ಕೃಷ್ಣ ರುಕ್ಕು’ ಧಾರಾವಾಹಿ ಬಂದಿದೆ. ಜೀ…

Read More

Apply Now: ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಸಾಕು! – Kannada News | IAF Agniveer Vayu Recruitment 2026: Apply Now! Eligibility and Selection

ಅಗ್ನಿವೀರ್ ನೇಮಕಾತಿಗೆ ತಯಾರಿ ನಡೆಸುತ್ತಿರುವವರಿಗೆ ಗುಡ್​ ನ್ಯೂಸ್​ ಇಲ್ಲಿದೆ. ಭಾರತೀಯ ವಾಯುಪಡೆಯಲ್ಲಿ (IAF) ಅಗ್ನಿವೀರ್ ಆಗಲು ಇದು ಒಂದು ಅವಕಾಶ. ಭಾರತೀಯ ವಾಯುಪಡೆಯು ಅಗ್ನಿವೀರ್ ವಾಯು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಹೇಗೆ ಮತ್ತು ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಫೆಬ್ರವರಿ 1 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ: ಭಾರತೀಯ ವಾಯುಪಡೆಯು ಜನವರಿ 12 ರಂದು ಅಗ್ನಿವೀರ್ವಾಯು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿತು. ಅಧಿಕೃತ ವೆಬ್‌ಸೈಟ್ iafrecruitment.edcil.co.in ಗೆ ಭೇಟಿ ನೀಡುವ…

Read More

ಮೆಟ್ರೊ ಟಿಕೆಟ್ ದರ ಏರಿಕೆ ಬಗ್ಗೆ ಕೊನೆಗೂ ಮೌನಮುರಿದ ಸಿದ್ದರಾಮಯ್ಯ ಹೇಳಿದ್ದಿಷ್ಟು – Kannada News | Bengaluru Metro Fare Hike: CM Siddaramaiah Assures Talks With Central Government

ಸಿಎಂ ಸಿದ್ದರಾಮಯ್ಯ, ಮೆಟ್ರೋ Image Credit source: tv9 kannada ಬೆಂಗಳೂರು, ಫೆಬ್ರವರಿ 06: ಬೆಂಗಳೂರಿಗರ ಜೀವನಾಡಿ ಮೆಟ್ರೋ (Metro) ಪ್ರಯಾಣ ದರ ಫೆಬ್ರವರಿ 9ರಿಂದ ಶೇಕಡಾ 5ರಷ್ಟು ಏರಿಕೆ ಆಗಲಿದೆ. ಜನರ ವಿರೋಧದ ನಡುವೆ ಟಿಕೆಟ್​​ ದರ ಹೆಚ್ಚಿಸಲಾಗಿದ್ದು, BMRCL ವಿರುದ್ಧ ಆಕ್ರೋಶದ ಕಟ್ಟೆಯೊಡಿದಿದೆ. ಸಾಮಾಜಿಕ ಜಾಲತಾಣದಲ್ಲಿ ಮೆಟ್ರೋ ಬಾಯ್ಕಾಟ್ ಕ್ಯಾಂಪೇನ್ ನಡೆಸಲಾಗುತ್ತಿದೆ. ಅಷ್ಟೇ ಅಲ್ಲದೆ ಈ ವಿಚಾರ ರಾಜ್ಯ ಸರ್ಕಾರ ಮತ್ತು ಬಿಜೆಪಿ ಮಧ್ಯೆ ರಾಜಕೀಯ ಜಟಾಪಟಿಗೂ ಕಾರಣವಾಗಿದೆ. ಇದೆಲ್ಲದರ ಮಧ್ಯೆ ಕೇಂದ್ರ ಸರ್ಕಾರದ…

Read More

Money Plant Vastu: ಮನಿ ಪ್ಲಾಂಟ್‌ನ ಬುಡದಲ್ಲಿ ಒಂದು ನಾಣ್ಯ ಹೂತಿಡಿ; ಪ್ರಯೋಜನ ಸಾಕಷ್ಟಿವೆ – Kannada News | Money Plant Vastu: Place a Coin for Wealth and Prosperity Tips

ವಾಸ್ತು ಶಾಸ್ತ್ರದ ಪ್ರಕಾರ ಮನಿ ಪ್ಲಾಂಟ್ ಅನ್ನು ಅತ್ಯಂತ ಶುಭ ಸಸ್ಯವೆಂದು ಪರಿಗಣಿಸಲಾಗುತ್ತದೆ. ಇದನ್ನು ಸಂಪತ್ತನ್ನು ಆಕರ್ಷಿಸುವ ಸಸ್ಯ ಎಂದೂ ಹೇಳಲಾಗುತ್ತದೆ. ಮನಿ ಪ್ಲಾಂಟ್ ಗಿಡದ ಬುಡದಲ್ಲಿ ಒಂದು ರೂಪಾಯಿ ಅಥವಾ ಯಾವುದೇ ನಾಣ್ಯವನ್ನು ಇಡುವುದರಿಂದ ಅದರ ಸಕಾರಾತ್ಮಕ ಪರಿಣಾಮಗಳು ಹಲವು ಪಟ್ಟು ಹೆಚ್ಚಾಗುತ್ತವೆ ಎಂದು ಜ್ಯೋತಿಷ್ಯ ಶಾಸ್ತ್ರವು ತಿಳಿಸುತ್ತದೆ. ಮನಿ ಪ್ಲಾಂಟ್‌ನ ಬುಡದಲ್ಲಿ ನಾಣ್ಯವನ್ನು ಹೂತಿಟ್ಟರೆ, ಅದು ಹಣದ ಆಕರ್ಷಣೆಯನ್ನು ವೇಗಗೊಳಿಸುತ್ತದೆ ಎಂಬ ನಂಬಿಕೆಯಿದೆ. ನಾಣ್ಯವು ಸ್ವತಃ ಸಂಪತ್ತಿನ ಸಂಕೇತವಾಗಿದ್ದು, ಮನಿ ಪ್ಲಾಂಟ್ ಜೊತೆಗೆ ಅದರ…

Read More

ಕೊಪ್ಪಳ: ಅಲ್ಪಸಂಖ್ಯಾತ ಇಲಾಖೆ ವಸತಿ ಶಾಲೆಯ ಪಿಯು ವಿದ್ಯಾರ್ಥಿನಿ ಗರ್ಭಿಣಿ! – Kannada News | PU Student Found Pregnant at Koppal Morarji Desai Residential School; Accused Arrested, Safety Concerns Raised

ಕೊಪ್ಪಳ, ಫೆಬ್ರವರಿ 24: ಕೊಪ್ಪಳ (Koppal) ಜಿಲ್ಲೆಯ ಅಲ್ಪಸಂಖ್ಯಾತ ಇಲಾಖೆ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿಶಾಲೆಯಲ್ಲಿ ಪಿಯು ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮದುವೆಯಾಗುವುದಾಗಿ ಆಮಿಷವೊಡ್ಡಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ಆರೋಪಿಯು ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ. ಮದುವೆಯ ಆಮಿಷವೊಡ್ಡಿ ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಈ ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಫೆಬ್ರವರಿ…

Read More

ಉಪಚುನಾವಣಾ ಫಲಿತಾಂಶದ ಬಗ್ಗೆ ಸಚಿವ ಜಮೀರ್​ ಎದುರು ಸಿಎಂ ಹೇಳಿದ್ದೇನು? – Kannada News | What did the CM Siddaramaiah say to Minister zameer ahmed about the by election results

ಬೆಂಗಳೂರು, ಏಪ್ರಿಲ್​ 16: ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್ ರಚನೆ ಗೊಂದಲದ ನಡುವೆ ದಾವಣಗೆರೆ ಉಪ ಚುನಾವಣೆಗೆ ಸಂಬಂಧ ರಾಜ್ಯ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಸಚಿವ ಜಮೀರ್ ಕೂಡ ಪ್ರಚಾರದಲ್ಲಿ ಭಾಗಿಯಾಗದ ಕಾರಣ ಮುಂದಿನ ಟಾರ್ಗೆಟ್ ಜಮೀರ್ ಎನ್ನಲಾಗ್ತಿದೆ. ಸಚಿವ ಸಂಪುಟ ಪುನಾರಚನೆಯಾದ್ರೆ ಜಮೀರ್ ಕೈ ಬಿಡ್ತಾರೆಂಬ ಚರ್ಚೆ ಕಾಂಗ್ರೆಸ್ ಮನೆಯಲ್ಲಿ ಸದ್ದು ಮಾಡುತ್ತಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಸಚಿವ ಜಮೀರ್​ ಅಹ್ಮದ್​ಗೆ ಸಲಹೆ ನೀಡಿದ್ದಾರೆ. ಬಳಿಕ ವಿಧಾನಸೌಧದ ಕೆಂಗಲ್…

Read More