Headlines

ಇವರಿಬ್ಬರು ತಂಡದಿಂದ ಹೊರಬಿದ್ದರೆ ಟೀಂ ಇಂಡಿಯಾ ಸರ್ವನಾಶ; ಗಂಗೂಲಿ ಆಕ್ರೋಶ – Kannada News | Sourav Ganguly Slams India’s Youngsters: Stop Relying on Rohit Kohli, Take Responsibility!

ಲಾರ್ಡ್ಸ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯವನ್ನು ಭಾರತ ತಂಡ 27 ರನ್‌ಗಳಿಂದ ಸೋತಿತು. ಈ ಸೋಲಿನೊಂದಿಗೆ ತಂಡ ಸರಣಿ ಕೂಡ ಕಳೆದುಕೊಂಡಿತು. ಇಂಗ್ಲೆಂಡ್‌ ನೀಡಿದ 388 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ನಾಯಕ ಶುಭ್​ಮನ್ ಗಿಲ್ ಹಾಗೂ ತಂಡದ ಹಿರಿಯ ಆಟಗಾರರಾದ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಗೆಲುವಿಗಾಗಿ ಹೋರಾಟ ನೀಡಿದರೂ, ಯುವ ಆಟಗಾರರ ಕಳಪೆ ಬ್ಯಾಟಿಂಗ್​ನಿಂದಾಗಿ ತಂಡ ಸೋಲಿಗೆ ಕೊರಳೊಡ್ಡಬೇಕಾಯಿತು….

Read More

ಬೆಂಗಳೂರಿಗೂ ಲಗ್ಗೆ ಇಟ್ಟ ಚಿರತೆ: ಬೀದಿ ನಾಯಿ ಮೇಲೆ ಅಟ್ಯಾಕ್, ಬೆಚ್ಚಿಬಿದ್ದ ಸ್ಥಳೀಯರು – Kannada News | Leopard enters in Bengaluru, 4 Time spotted around Yashwanthpur Assembly constituency, scares People

ಬೆಂಗಳೂರು, (ಜುಲೈ 20): ಯಶವಂತಪುರ (Yashwanthpur) ವಿಧಾನಸಭಾ ಕ್ಷೇತ್ರದ ಬ್ಯಾಡರಹಳ್ಳಿಯ ಒಂಟಿ ಚಿರತೆ (Leopard) ಪದೇ ಪದೇ ಕಾಣಿಸಿಕೊಳ್ಳುತ್ತಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸೆರೆ ಹಿಡಿಯಲು ಮುಂದಾಗ್ತಿಲ್ಲ ಅನ್ಸುತ್ತೆ. ಕಳೆದ ವಾರ ಮೂರು ಬಾರಿ ಚಿರತೆ ಕಾಣಿಸಿಕೊಂಡಿತ್ತು, ನಂತರ ಗಿಡಮರಗಳನ್ನೆಲ್ಲ ತೆರವು ಮಾಡಿದ್ರು, ನಿವಾಸಿಗಳು ಇನ್ಮುಂದೆ ಚಿರತೆ ಬರೋದಿಲ್ಲ ಎಂದು ನಿಟ್ಟುಸಿರು ಬಿಟ್ಟಿದ್ರು. ಆದರೆ ಇದೀಗ ಮತ್ತೆ ಪಕ್ಕದ ರೋಡ್ ನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ನಿವಾಸಿಗಳಲ್ಲಿ ಮತ್ತೆ ಆತಂಕ ಹೆಚ್ಚಾಗಿದೆ. ಜುಲೈ 9ರಿಂದ ಈತನಕ 4 ಸಲ…

Read More

ಲಿಫ್ಟ್​ನಲ್ಲಿ ಸಿಲುಕಿಕೊಂಡ ತಾಯಿ-ಮಗು; ಪೊಲೀಸರು ರಕ್ಷಿಸಿದ್ದು ಹೇಗೆ? – Kannada News | Hyderabad Mother and child trapped inside lift how police rescued them

ಹೈದರಾಬಾದ್, ಜುಲೈ 20: ತೆಲಂಗಾಣದ (Telangana) ಮೇಡ್ಚಲ್-ಮಲ್ಕಜ್‌ಗಿರಿ ಜಿಲ್ಲೆಯ ಕುಕತ್‌ಪಲ್ಲಿ ಪ್ರದೇಶದ ಕೆಪಿಎಚ್‌ಬಿ ಕಾಲೋನಿಯಲ್ಲಿ ತಾಯಿ ಮತ್ತು ಮಗು ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದರು. ಕೆಪಿಎಚ್‌ಬಿ ಹಂತ 9ರಲ್ಲಿರುವ ಕೋಟಕ್ ಮಹೀಂದ್ರಾ ಬ್ಯಾಂಕ್ ಕಟ್ಟಡದ ಲಿಫ್ಟ್‌ನೊಳಗೆ ಮಹಿಳೆಯೊಬ್ಬರು ತನ್ನ ಮಗುವಿನೊಂದಿಗೆ ಹೋದಾಗ ತಾಂತ್ರಿಕ ದೋಷದಿಂದಾಗಿ ಲಿಫ್ಟ್ ಮಧ್ಯದಲ್ಲಿ ನಿಂತುಹೋಯಿತು. ಇದರಿಂದಾಗಿ ತಾಯಿ ಮತ್ತು ಮಗು ಸ್ವಲ್ಪ ಸಮಯದವರೆಗೆ ಲಿಫ್ಟ್‌ನಲ್ಲಿ ಸಿಲುಕಿಕೊಂಡರು. ಅವರ ಕಿರುಚಾಟ ಕೇಳಿ ಸ್ಥಳೀಯರು ಭಯಭೀತರಾದರು. ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಮಾಹಿತಿ ಪಡೆದ ಕೆಪಿಎಚ್‌ಬಿ ಪೊಲೀಸರು…

Read More

ರಿಷಬ್ ಶೆಟ್ಟಿ ನಟನೆಯ ‘ಛತ್ರಪತಿ ಶಿವಾಜಿ ಮಹಾರಾಜ್’ ಚಿತ್ರಕ್ಕೆ ‘ಗೇಮ್ ಆಫ್ ಥ್ರೋನ್ಸ್’ ಸಾಹಸ ನಿರ್ದೇಶಕ – Kannada News | Rishab Shetty Chhatrapati Shivaji Maharaj Game of Thrones Action Director Mark Henson

‘ಕಾಂತಾರ’ ಖ್ಯಾತಿಯ ರಾಷ್ಟ್ರ ಪ್ರಶಸ್ತಿ ವಿಜೇತ ನಟ ರಿಷಬ್ ಶೆಟ್ಟಿ (Rishab Shetty) ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ, ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಷ್ಠಿತ ಹಾಗೂ ಬೃಹತ್ ಬಜೆಟ್‌ನ ಐತಿಹಾಸಿಕ ಸಿನಿಮಾ ‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ (The Pride of Bharat: Chhatrapati Shivaji Maharaj) ಚಿತ್ರದ ಬಗ್ಗೆ ಬಿಗ್ ಅಪ್ಡೇಟ್ ಹೊರಬಿದ್ದಿದೆ. ಈ ಚಿತ್ರದ ಯುದ್ಧ ಮತ್ತು ಆ್ಯಕ್ಷನ್ ದೃಶ್ಯಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೂಡಿಸಲು ಹಾಲಿವುಡ್‌ನ ಘಟಾನುಘಟಿ ಆ್ಯಕ್ಷನ್ ಡೈರೆಕ್ಟರ್‌ಗಳ ತಂಡ…

Read More

ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಚಾರ್ ಧಾಮ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ – Kannada News | Char Dham Yatra Suspended Temporarily amid Heavy Rainfall and Landslides In Uttarakhand

ಡೆಹ್ರಾಡೂನ್, ಜುಲೈ 20: ಉತ್ತರಾಖಂಡ (Uttarakhand Rains) ರಾಜ್ಯಾದ್ಯಂತ ಮುಂದುವರಿದಿರುವ ನಿರಂತರ ಮಳೆ, ಭೀಕರ ಭೂಕುಸಿತ ಮತ್ತು ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಇಂದಿನಿಂದ (ಸೋಮವಾರ) ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ‘ಚಾರ್ ಧಾಮ್ ಯಾತ್ರೆ’ಯನ್ನು(Char Dham Yatra) ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ ಹಲವು ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಿದ ಬೆನ್ನಲ್ಲೇ, ಯಾತ್ರಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಿರುವ ಉತ್ತರಾಖಂಡ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ….

Read More

ವೀಳ್ಯದೆಲೆಯ ಆರೋಗ್ಯ ರಹಸ್ಯ: ತಲೆನೋವು, ಗ್ಯಾಸ್, ಬಾಯಿ ದುರ್ವಾಸನೆಗೆ ನೈಸರ್ಗಿಕ ಪರಿಹಾರ – Kannada News | Betel Leaves for Headache Relief: Natural Home Remedy Explained

ಭಾರತೀಯ ಸಂಪ್ರದಾಯದಲ್ಲಿ ತಾಂಬೂಲ ಎಲೆ (Betel Leaf) ಕೇವಲ ಪೂಜೆ ಅಥವಾ ಆತಿಥ್ಯಕ್ಕೆ ಮಾತ್ರ ಸೀಮಿತವಲ್ಲ. ಆಯುರ್ವೇದದಲ್ಲಿ ಸಾವಿರಾರು ವರ್ಷಗಳಿಂದ ಔಷಧೀಯ ಸಸ್ಯವಾಗಿ ಬಳಕೆಯಲ್ಲಿರುವ ತಂಬೂಲ ಎಲೆ ಜೀರ್ಣಕ್ರಿಯೆ ಸುಧಾರಿಸುವುದು, ಬಾಯಿಯ ಆರೋಗ್ಯ ಕಾಪಾಡುವುದು, ತಲೆನೋವಿಗೆ ತಾತ್ಕಾಲಿಕ ನೆಮ್ಮದಿ ನೀಡುವುದು ಸೇರಿದಂತೆ ಹಲವು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎಂದು ತಜ್ಞರು ಹೇಳುತ್ತಾರೆ. ಆದರೆ ಇದೇ ಎಲೆಯನ್ನು ತಂಬಾಕು, ಜರ್ದಾ, ಸುಣ್ಣದ ಅಧಿಕ ಬಳಕೆಯೊಂದಿಗೆ ಸೇವಿಸಿದರೆ ಗಂಭೀರ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗಬಹುದು ಎಂಬ ಎಚ್ಚರಿಕೆಯನ್ನೂ ವೈದ್ಯರು ನೀಡುತ್ತಾರೆ. ಇತ್ತೀಚಿನ…

Read More

‘ವ್ಯವಸ್ಥೆ ಶುದ್ಧೀಕರಿಸದಿದ್ದರೆ ಅರ್ಹತೆಯಿರುವ ಯುವಜನತೆ ನರಳುತ್ತಾರೆ’: KPSC ಅಧ್ಯಕ್ಷಗೆ ಶಾಕ್ ಕೊಟ್ಟ ಕೋರ್ಟ್ – Kannada News | KPSC Chairman Case: High Court Issues Notice on CBI Probe Against Shivashankarappa Sahukar

ಬೆಂಗಳೂರು, ಜುಲೈ 20: ಸುಳ್ಳು ಜಾತಿ ಹಾಗೂ ಆದಾಯ ಪ್ರಮಾಣಪತ್ರ ಸಲ್ಲಿಸಿ ಪುತ್ರಿಯರಿಗೆ ಸರ್ಕಾರಿ ನೌಕರಿ ಗಿಟ್ಟಿಸಿಕೊಂಡ ಆರೋಪ ಎದುರಿಸುತ್ತಿರುವ ಕರ್ನಾಟಕ ಲೋಕಸೇವಾ ಆಯೋಗದ (KPSC) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಂಕಷ್ಟ ಮತ್ತಷ್ಟು ಬಿಗಿಗೊಂಡಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ (High Court), ಇಂದು ರಾಜ್ಯ ಸರ್ಕಾರ ಹಾಗೂ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ…

Read More

ಪ್ರಜ್ವಲ್ ರೇವಣ್ಣ ಮನವಿಗೆ ಸ್ಪಂದಿಸಿದ ಕೋರ್ಟ್, ಮಾಜಿ ಎಂಪಿ ಬೇಡಿಕೆ ಈಡೇರಿಕೆ – Kannada News | Special Court Accepts Prajwal revanna Requests, Give Permission to Meet Friends And Relations In Jail

ಬೆಂಗಳೂರು, (ಜುಲೈ 20): ಜೈಲಿನಲ್ಲಿ ಸ್ನೇಹಿತರು, ಸಂಬಂಧಿಗಳ ಭೇಟಿಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಮಾಡಿದ್ದ ಮನವಿಗೆ ಕೋರ್ಟ್​ ಪುರಸ್ಕರಿಸಿದೆ. ಹೌದು…ಸ್ನೇಹಿತರು, ಸಂಬಂಧಿಗಳ ಭೇಟಿಗೆ ಅನುಮತಿ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಪುರಸ್ಕರಿಸಿದ್ದು, ಜೈಲು ಕೈಪಿಡಿಗನುಗುಣವಾಗಿ ಅನುಮತಿ ನೀಡುವಂತೆ ಆದೇಶ ಹೊರಡಿಸಿದೆ. ಈ ಬಗ್ಗೆ ಜೈಲಿನ‌ ಮುಖ್ಯ ಅಧೀಕ್ಷಕರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆ ನೀಡಿದ್ದು, ಒಂದು ವೇಳೆ ಅನುಮತಿ ನಿರಾಕರಿಸಿದರೆ ಅದರ ಮಾಹಿತಿ ಪ್ರಜ್ವಲ್‌ಗೆ ನೀಡಲು ಸೂಚಿಸಿದೆ….

Read More

‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ; ಏನದು? – Kannada News | Duniya Vijay talks about Kandamma song ft Vinay Rajkumar Monisha Vijaykumar City Lights movie

‘ಸಿಟಿ ಲೈಟ್ಸ್’ ಸಿನಿಮಾದ ಹೊಸ ಹಾಡು ಬಿಡುಗಡೆ ಆಗಿದೆ. ಈ ಸಿನಿಮಾಗೆ ದುನಿಯಾ ವಿಜಯ್ (Duniya Vijay) ಅವರು ನಿರ್ದೇಶನ ಮಾಡಿದ್ದಾರೆ. ವಿನಯ್ ರಾಜ್​ಕುಮಾರ್, ಮೋನಿಷಾ ವಿಜಯ್ ಅವರು ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ‘ಕಂದಮ್ಮ’ ಹಾಡಿಗೆ ಚರಣ್ ರಾಜ್ ಸಂಗೀತ, ನಾಗಾರ್ಜುನ ಶರ್ಮಾ ಅವರ ಸಾಹಿತ್ಯವಿದೆ. ಹಾಡಿನ ಬಿಡುಗಡೆ ವೇಳೆ ದುನಿಯಾ ವಿಜಯ್ ಅವರು ಮಾತನಾಡಿದರು. ‘ಈ ಹಾಡಿನ ವಿಷಯವಾಗಿ ನನಗೂ ಮತ್ತು ನನ್ನ ಮಗಳಿಗೂ ಒಂದು ಗಲಾಟೆ ಆಯಿತು’ ಎಂದು ಅವರು ಹೇಳಿದರು. ಯಾಕೆ ಎಂಬುದನ್ನು ಅವರು…

Read More

3 ವರ್ಷಗಳಿಂದ ಅವಕಾಶಗಳಿಲ್ಲ; ವಿದೇಶಿ ತಂಡದ ಪರ ಅದೃಷ್ಟ ಪರೀಕ್ಷೆಗಿಳಿದ ಚಾಹಲ್ – Kannada News | Yuzvendra Chahal’s County Cricket Comeback: Targeting India Team Return with Northamptonshire

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ (Yuzvendra Chahal) ತಂಡದಲ್ಲಿ ಕಾಣಿಸಿಕೊಂಡು ವರ್ಷಗಳೇ ಕಳೆದಿವೆ. ಒಂದು ಸಮಯದಲ್ಲಿ ಭಾರತ ತಂಡದ ಪ್ರಮುಖ ಸ್ಪಿನ್ನರ್ ಎನಿಸಿಕೊಂಡಿದ್ದ ಚಾಹಲ್​ರನ್ನು ನಿರ್ಲಕ್ಷಿಸಲಾಗುತ್ತಿದೆ. ಚಾಹಲ್ ಕೊನೆಯ ಬಾರಿಗೆ 2023 ರಲ್ಲಿ ಭಾರತೀಯ ಜೆರ್ಸಿಯಲ್ಲಿ ಆಡಿದ್ದರು. 2024 ರಲ್ಲಿ ಟಿ20 ವಿಶ್ವಕಪ್ ಗೆದ್ದ ಭಾರತೀಯ ತಂಡದ ಭಾಗವಾಗಿದ್ದರೂ, ಇಡೀ ಪಂದ್ಯಾವಳಿಯಲ್ಲಿ ಅವರಿಗೆ ಒಂದೇ ಒಂದು ಪಂದ್ಯದಲ್ಲಿ ಆಡುವ ಅವಕಾಶ ಸಿಗಲಿಲ್ಲ. ಆದರೂ ಸೋಲೊಪ್ಪಿಕ್ಕೊಳ್ಳದ ಚಾಹಲ್ ಮತ್ತೆ ಪುಟಿದೇಳಲು ನಿರ್ಧರಿಸಿ ವಿದೇಶಿ…

Read More