Headlines

ಜುಲೈನಲ್ಲಿ ಇವಿ ಮಾರಾಟದಲ್ಲಿ ಹೊಸ ದಾಖಲೆ; ಒಂದೇ ತಿಂಗಳಲ್ಲಿ 3.28 ಲಕ್ಷ ಎಲೆಕ್ಟ್ರಿಕ್ ವಾಹನಗಳು ಸೇಲ್ – Kannada News | Electric Vehicles retail sales see 66pc rise in 2026 July, with over 3 lakh units sold in 1 month

ನವದೆಹಲಿ, ಆಗಸ್ಟ್ 7: ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ (EV) ಬಳಕೆ ದಿನದಿಂದ ದಿನಕ್ಕೆ ವೇಗವಾಗಿ ಹೆಚ್ಚಾಗುತ್ತಿದ್ದು, ಜುಲೈ ತಿಂಗಳ ರಿಟೇಲ್ ಮಾರಾಟದಲ್ಲಿ ಸಾರ್ವಕಾಲಿಕ ದಾಖಲೆ ನಿರ್ಮಾಣವಾಗಿದೆ. ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ಸ್ ಒಕ್ಕೂಟ (FADA) ನೀಡಿರುವ ಅಂಕಿ-ಅಂಶಗಳ ಪ್ರಕಾರ, ಜುಲೈನಲ್ಲಿ ಒಟ್ಟು 3,27,901 ಎಲೆಕ್ಟ್ರಿಕ್ ವಾಹನಗಳು ಮಾರಾಟವಾಗಿವೆ. ಇದು ಕಳೆದ ವರ್ಷದ (ಜುಲೈ 2025) ಮಾರಾಟಕ್ಕೆ ಹೋಲಿಸಿದರೆ ಶೇ. 66 ಕ್ಕಿಂತ ಹೆಚ್ಚು ವೃದ್ಧಿ ಕಂಡಿದೆ. ಈ ಮೂಲಕ ದೇಶದಲ್ಲಿ ಮಾರಾಟವಾದ ಪ್ರತಿ 8 ವಾಹನಗಳಲ್ಲಿ 1 ಎಲೆಕ್ಟ್ರಿಕ್…

Read More

ಬೆಂಗಳೂರಿನಲ್ಲಿ ಡಬಲ್ ಮರ್ಡರ್: ಹೆತ್ತ ತಂದೆ-ತಾಯಿಯನ್ನೇ ಕೊಂದ ಮಗ – Kannada News | A Son Kills His Father And Mother In Bengaluru

ಬೆಂಗಳೂರು, (ಫೆಬ್ರವರಿ 11): ಪುತ್ರನೇ ತನ್ನ ಹೆತ್ತ ತಂದೆ ಹಾಗೂ ತಾಯಿಯನ್ನು (Father And Mother) ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ನವೀನ್ ಚಂದ್ರ ಭಟ್(60), ಡಾ.ಶ್ಯಾಮಲಾ ಭಟ್(55) ಕೊಲೆಯಾದವರು. ಕೊಲೆಯಾದ ನವೀನ್ ಚಂದ್ರ ಭಟ್ ನೌಕಾಪಡೆಯ ನಿವೃತ್ತ ಕ್ಯಾಪ್ಟನ್‌ ಆಗಿದ್ದರೆ, ಡಾ.ಶ್ಯಾಮಲಾ ಭಟ್ ದಂತ ವೈದ್ಯೆಯಾಗಿದ್ದರು. ಕೌಟುಂಬಿಕ ವಿಚಾರಕ್ಕೆ ಪುತ್ರ ರೋಹನ್ ಭಟ್(33) ಈ ಕೃತ್ಯ ಎಸಗಿದ್ದಾನೆ ಎಂದು ಶಂಕಿಸಲಾಗಿದ್ದು, ಸದ್ಯ…

Read More

Video: ಶಾಲಾ ವಿದ್ಯಾರ್ಥಿನಿಗೆ ಕ್ಯಾನರ್ ಬಂದಿದ್ದಕ್ಕೆ ಶಿಕ್ಷಕಿ ಮಾಡಿದ್ದೇನು ನೋಡಿ – Kannada News | Teacher Shaves Her Head to Stand With Student Battling Cancer

ಕ್ಯಾನ್ಸರ್ ಎಂಬುದು ಮನುಷ್ಯನ ಇಡೀ ಜೀವನವನ್ನೇ ನರಕಕ್ಕೆ ತಳ್ಳಿಬಿಡುತ್ತದೆ. ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ಗುಣಪಡಿಸಬಲ್ಲ ಚಿಕಿತ್ಸೆಗಳು ಲಭ್ಯವಿಲ್ಲದ ಕಾರಣ ಜನರು ಕಷ್ಟದಲ್ಲೇ ದಿನದೂಡಬೇಕಾಗುತ್ತದೆ. ಶಾಲಾ ವಿದ್ಯಾರ್ಥಿನಿಗೆ ಕ್ಯಾನ್ಸರ್ ಬಂದಿದ್ದಕ್ಕೆ ಶಿಕ್ಷಕಿ ನಡೆದುಕೊಂಡ ರೀತಿ ಎಲ್ಲರ ಮನ ಗೆದ್ದಿದೆ. ಕ್ಯಾನ್ಸರ್ ಬಂದಾಗ ಕೀಮೋ ಥೆರಪಿ ಮಾಡುವುದು ಸಾಮಾನ್ಯ, ಆಗ ತಲೆ ಕೂದಲನ್ನು ತೆಗೆಯುತ್ತಾರೆ.  ಶಾಲೆಗೆ ಬಂದಾಗ ಈ ವಿದ್ಯಾರ್ಥಿನಿಗೆ   ಮುಜುಗರವಾಗುವುದು ಸಹಜ, ಹಾಗಾಗಬಾರದೆಂದು ಶಿಕ್ಷಕಿಯೊಬ್ಬರು ತಾನು ತಲೆ ಬೋಳಿಸಿಕೊಂಡಿದ್ದಲ್ಲದೆ, ವಿದ್ಯಾರ್ಥಿನಿಯ ಸಹಪಾಠಿಯ ಕೂದಲನ್ನೂ ತೆಗೆಸಿರುವ ವಿಡಿಯೋ ವೈರಲ್ ಆಗಿದೆ….

Read More

ಬೆಂಗಳೂರು: ತಂದೆಗೆ ಔಷಧಿ ತರಲು ಹೋಗಿದ್ದ ಬಾಲಕನ ಮೇಲೆ ಹರಿದ ಖಾಸಗಿ ಬಸ್; ದುರಂತ ಅಂತ್ಯ ​ – Kannada News | Bengaluru Tragedy: Private Bus Runs Over Boy Carrying Medicine for Father

ಮೃತ ಬಾಲಕ, ಖಾಸಗಿ ಬಸ್​Image Credit source: tv9 kannada ಬೆಂಗಳೂರು, ಮೇ 02: ತಂದೆಗೆ ಔಷಧಿ ತರಲೆಂದು ಮನೆಯಿಂದ ಹೊರಟಿದ್ದ ಹನ್ನೊಂದು ವರ್ಷದ ಬಾಲಕನೊಬ್ಬ ದಾರುಣವಾಗಿ ಅಪಘಾತಕ್ಕೀಡಾಗಿ ಮೃತಪಟ್ಟಿರುವ (death) ಹೃದಯವಿದ್ರಾವಕ ಘಟನೆ ನಗರದ ಹೆಣ್ಣೂರು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಸ್ತೆ ದಾಟುತ್ತಿದ್ದ ವೇಳೆ ತಲೆಸುತ್ತಿ ಬಿದ್ದ ಬಾಲಕನ ಮೇಲೆ ಖಾಸಗಿ ಬಸ್​​ ಹರಿದು ಮೃತಪಟ್ಟಿದ್ದಾನೆ. ವರುಣ್ (11) ಮೃತ ಬಾಲಕ. ಮಗ‌ನ ಭವಿಷ್ಯದ ಕನಸು ಕಾಣುತ್ತಿದ್ದ ಕಂದನನ್ನು ಕಳೆದುಕೊಂಡ ಪೋಷಕರು ಇದೀಗ ಗೋಳಾಡುವಂತಾಗಿದೆ….

Read More

Wolf Moon: ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್ – Kannada News | Wolf Moon 2026 First supermoon of the year witnessed in Guwahati

ಗುವಾಹಟಿ, ಜನವರಿ 3: ವುಲ್ಫ್ ಮೂನ್ (Wolf Moon) ಎಂದು ಕರೆಯಲ್ಪಡುವ 2026ರ ಮೊದಲ ಸೂಪರ್ ಮೂನ್ ಇಂದು ಭಾರತದ ಕೋಲ್ಕತ್ತಾ ಮತ್ತು ಲಕ್ನೋ, ಗುವಾಹಟಿ ಸೇರಿದಂತೆ ಹಲವಾರು ನಗರಗಳಲ್ಲಿ ಕಂಡುಬಂದಿತು. ಗುವಾಹಟಿಯ (Guwahati) ಆಕಾಶದಲ್ಲಿ ಕಂಡುಬಂದ ಸೂಪರ್ ಮೂನ್ ವಿಡಿಯೋ ಇಲ್ಲಿದೆ. ಈ ವೇಳೆ ಚಂದ್ರನು ಸರಾಸರಿ ಹುಣ್ಣಿಮೆಗಿಂತ ಶೇ. 30ರಷ್ಟು ಹೆಚ್ಚು ಪ್ರಕಾಶಮಾನವಾಗಿ ಕಾಣಿಸಿಕೊಂಡಿದ್ದನು. ಸೂರ್ಯಾಸ್ತದ ನಂತರ ಸ್ವಲ್ಪ ಸಮಯದ ನಂತರ ಈ ದೃಶ್ಯವು ಗೋಚರಿಸಿದೆ. ಇದು ವುಲ್ಫ್ ಮೂನ್. 2026ರ ವರ್ಷದ ಮೊದಲ…

Read More

ಭಾರತದಲ್ಲಿ ಕ್ರಾಂತಿ ಮಾಡಿದ ಡಿಜಿಟಲ್ ಇಂಡಿಯಾಗೆ 11 ವರ್ಷದ ಸಂಭ್ರಮ – Kannada News | Digital India Completes 11 Years: A Decade of Digital Transformation

ಡಿಜಿಟಲ್​ ಇಂಡಿಯಾ (ಸಂಗ್ರಹ ಚಿತ್ರ)Image Credit source: digitalindia.gov.in ದೆಹಲಿ, ಜೂನ್​​ 27: ಭಾರತದ ಆಡಳಿತ ವ್ಯವಸ್ಥೆ ಮತ್ತು ಜನಸಾಮಾನ್ಯರ ದೈನಂದಿನ ಬದುಕಿನಲ್ಲಿ ಅಭೂತಪೂರ್ವ ತಾಂತ್ರಿಕ ಬದಲಾವಣೆ ತಂದಿರುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಡಿಜಿಟಲ್ ಇಂಡಿಯಾ’ (Digital India) ಉಪಕ್ರಮವು ಡಿಜಿಟಲ್ ಪರಿವರ್ತನೆಯ ಪಯಣದಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಿದೆ. ಈ  ಉಪಕ್ರಮವು ಜುಲೈ 1ರಂದು ಯಶಸ್ವಿಯಾಗಿ 11 ವರ್ಷ ಪೂರೈಸಲಿದೆ. ಅತ್ಯಾಧುನಿಕ ತಂತ್ರಜ್ಞಾನವನ್ನು ಕೇವಲ ನಗರ ಪ್ರದೇಶಗಳಿಗೆ ಸೀಮಿತಗೊಳಿಸದೆ, ದೇಶದ ಕಟ್ಟಕಡೆಯ ಪ್ರಜೆಯ ಸಬಲೀಕರಣದ ಪ್ರಬಲ ಅಸ್ತ್ರವನ್ನಾಗಿ…

Read More

ಸಂಸ್ಕರಿತ ಯುರೇನಿಯಂ ಬಿಟ್ಟುಕೊಡಲು ಇರಾನ್ ಒಪ್ಪಿಗೆ; ಅಮೆರಿಕದ ಹೊಸ ಒಪ್ಪಂದದಲ್ಲೇನಿದೆ? – Kannada News | Iran agreed to surrender enriched uranium aas part of new US Peace deal

ಟೆಹ್ರಾನ್, ಮೇ 24: ಅಮೆರಿಕ ಪ್ರಸ್ತಾಪಿಸಿರುವ ಐತಿಹಾಸಿಕ ಶಾಂತಿ ಒಪ್ಪಂದದ (Peace Deal) ಭಾಗವಾಗಿ ತನ್ನ ಬಳಿ ಇರುವ ಸಂಸ್ಕರಿತ ಯುರೇನಿಯಂ (Enriched Uranium) ದಾಸ್ತಾನನ್ನು ಸಂಪೂರ್ಣವಾಗಿ ಒಪ್ಪಿಸಲು ಇರಾನ್ (Iran War) ಒಪ್ಪಿಕೊಂಡಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಜಾಗತಿಕ ರಾಜಕಾರಣ ಮತ್ತು ಮಧ್ಯಪ್ರಾಚ್ಯದ ಭದ್ರತೆಯ ದೃಷ್ಟಿಯಿಂದ ಈ ಬೆಳವಣಿಗೆಯನ್ನು ಅತ್ಯಂತ ಮಹತ್ವದ ತಿರುವು ಎಂದು ಪರಿಗಣಿಸಲಾಗಿದೆ. ಪ್ರಮುಖ ಮುಖ್ಯಾಂಶಗಳು: ಸಂಸ್ಕರಿತ ಯುರೇನಿಯಂ ಬಿಟ್ಟುಕೊಡಲು ಇರಾನ್ ಒಪ್ಪಿಗೆ ಇರಾನ್-ಅಮೆರಿಕದ ನಡುವಿನ ಸಂಘರ್ಷದಲ್ಲಿ ಮಹತ್ವದ ತಿರುವು…

Read More

ENG vs NZ: 18 ವರ್ಷಗಳ ನಂತರ ಕಿವೀಸ್ ತಂಡದಿಂದ ಸಿಡಿಯಿತು ಅಪರೂಪದ ಶತಕ – Kannada News | Glenn Phillips’ Maiden Test Ton Breaks 18 Year NZ Record Against England

ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ (New Zealand vs England) ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ದಿ ಓವಲ್​ನಲ್ಲಿ ನಡೆಯುತ್ತಿದೆ. ಲಾರ್ಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋತಿದ್ದ ನ್ಯೂಜಿಲೆಂಡ್ ತಂಡ, ಎರಡನೇ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 391 ರನ್ ಕಲೆಹಾಕಿದೆ. ಒಂದು ಹಂತದಲ್ಲಿ ನ್ಯೂಜಿಲೆಂಡ್ ತಂಡ 188 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಆದರೆ ಆ ನಂತರ, 7…

Read More

ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ! – Kannada News | Dharwad Job Aspirants Protest for Vacant Posts Amidst Police Opposition

ಧಾರವಾಡ, ಫೆಬ್ರವರಿ 24: ಧಾರವಾಡದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಮತ್ತೊಮ್ಮೆ ಸಿಡಿದೆದ್ದಿದ್ದಾರೆ. ವಿದ್ಯಾರ್ಥಿಗಳು ಮತ್ತು ಯುವಕರು ಶ್ರೀನಗರ ವೃತ್ತದಲ್ಲಿ ಜಮಾಯಿಸಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಆಗ್ರಹಿಸಿದ್ದಾರೆ. ಪೊಲೀಸರ ವಿರೋಧದ ಮಧ್ಯೆಯೂ ಪ್ರತಿಭಟನಾಕಾರರು ಜಯನಗರ ವೃತ್ತದ ಕಡೆಗೆ ಮೆರವಣಿಗೆ ನಡೆಸಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಧಾರವಾಡ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಜನಾಸಮಂಕರ ವೇದಿಕೆಯ ಅಡಿಯಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಕಾಂಗ್ರೆಸ್ ನಾಯಕರ ಫೋಟೋಗಳನ್ನು ಹಿಡಿದು ತಮ್ಮ…

Read More

IND vs ZIM: ವಿಶ್ವಕಪ್ ಫೈನಲ್‌ನಲ್ಲಿ 175 ರನ್! ಮತ್ತೆ ಅಬ್ಬರಿಸ್ತಾರಾ ವೈಭವ್?

ಇಂಗ್ಲೆಂಡ್ ಪ್ರವಾಸದಲ್ಲಿ ಸತತ ಮೂರು ಪಂದ್ಯಗಳಲ್ಲಿ ಆಡುವ ಅವಕಾಶ ಸಿಕ್ಕರೂ 15 ವರ್ಷದ ವೈಭವ್ ಸೂರ್ಯವಂಶಿಗೆ ನಿರೀಕ್ಷೆಗೆ ತಕ್ಕಂತಹ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಹೀಗಾಗಿ ವೈಭವ್ ಸೂರ್ಯವಂಶಿಯನ್ನು ಟೀಕಿಸುವವರ ಸಂಖ್ಯೆಯೂ ಹೆಚ್ಚಾಗಿದೆ. ಇದೀಗ ವೈಭವ್ ತನ್ನ ಬ್ಯಾಟಿಂಗ್ ಅಬ್ಬರದಿಂದ ಭಾರತಕ್ಕೆ ವಿಶ್ವಕಪ್ ಗೆದ್ದುಕೊಟ್ಟ ಮೈದಾನದಲ್ಲೇ ಮತ್ತೊಮ್ಮೆ ಅಬ್ಬರಿಸಿ ಟೀಕಾಕಾರರಿಗೆ ಉತ್ತರಿಸಲು ಸಜ್ಜಾಗಿದ್ದಾರೆ(PC-PTI). ವಾಸ್ತವವಾಗಿ ವೈಭವ್ ಸೂರ್ಯವಂಶಿಗೆ ಇಂಗ್ಲೆಂಡ್‌ ಪ್ರವಾಸದಲ್ಲಿ ಒಂದೇ ಒಂದು ಅರ್ಧಶತಕ ಬಾರಿಸಲು ಸಾಧ್ಯವಾಗಲಿಲ್ಲ. ಮೊದಲ ಪಂದ್ಯದಲ್ಲಿ ಕೇವಲ 14 ರನ್​ಗಳಿಗೆ ಸುಸ್ತಾಗಿದ್ದ ವೈಭವ್ ಎರಡನೇ…

Read More