Headlines

‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!

ಬಾಗಲಕೋಟೆ, ಮಾರ್ಚ್​ 28: ಬಾಗಲಕೋಟೆ ಉಪಚುನಾವಣೆ (By election) ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು, ರಾಜಕೀಯ ಪಕ್ಷಗಳು ತಮ್ಮದೇ ಆದ ತಂತ್ರಗಳನ್ನು ಅನುಸರಿಸುತ್ತಿವೆ. ಈ ಸಂದರ್ಭದಲ್ಲಿ, ರಾಜ್ಯದ ಪ್ರಮುಖ ಅಲ್ಪಸಂಖ್ಯಾತ ನಾಯಕರೆಂದು ಗುರುತಿಸಿಕೊಂಡಿರುವ ವಕ್ಫ್ ಸಚಿವ ಜಮೀರ್ ಅಹ್ಮದ್ ಅವರಿಗೆ ಬಾಗಲಕೋಟೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಇಲ್ಲಿನ ಅಂಜುಮನ್ ಸಮಿತಿಯ ಪದಾಧಿಕಾರಿಗಳು ಹಾಗೂ ಬೆಂಬಲಿಗರು ಜಮೀರ್ ಅಹ್ಮದ್ ಅವರು ಪ್ರಚಾರಕ್ಕೆ ಬರುವುದನ್ನು ವಿರೋಧಿಸಿ ‘ಗೋ ಬ್ಯಾಕ್ ಜಮೀರ್​ ಅಹ್ಮದ್’ ಅಭಿಯಾನ ನಡೆಸಿದ್ದಾರೆ. ಈ ವಿರೋಧಕ್ಕೆ ಪ್ರಮುಖ ಕಾರಣ,…

Read More

JEE Main 2026: ಜೆಇಇ ಆಕಾಂಕ್ಷಿಗಳಿಗೆ ಗೂಗಲ್‌ನಿಂದ ಗುಡ್​ ನ್ಯೂಸ್​​; ಉಚಿತ JEE Main ಅಣಕು ಪರೀಕ್ಷೆ ಆರಂಭ – Kannada News | Google Offers Free JEE Main Mock Tests for IIT Aspirants on Gemini

ಐಐಟಿ ಪ್ರವೇಶದ ಕನಸು ಕಾಣುತ್ತಿರುವ ಲಕ್ಷಾಂತರ ಜೆಇಇ ಆಕಾಂಕ್ಷಿಗಳಿಗೆ ಇದೀಗ ದೊಡ್ಡ ಮಟ್ಟದ ಪರಿಹಾರ ಸಿಕ್ಕಿದೆ. ಜೆಇಇ ಮುಖ್ಯ ಪರೀಕ್ಷೆಗೆ ತಯಾರಾಗಲು ಇಷ್ಟು ದಿನಗಳು ದುಬಾರಿ ತರಬೇತಿ ಕೇಂದ್ರಗಳು ಮತ್ತು ಅಣಕು ಪರೀಕ್ಷೆಗಳ ಮೇಲೆಯೇ ಅವಲಂಬಿಸಬೇಕಾಗಿದ್ದ ವಿದ್ಯಾರ್ಥಿಗಳಿಗೆ, ಗೂಗಲ್ ಉಚಿತ ಪೂರ್ಣ ಪ್ರಮಾಣದ ಜೆಇಇ ಅಣಕು ಪರೀಕ್ಷೆಯನ್ನು ಆರಂಭಿಸುವ ಮೂಲಕ ಹೊಸ ಅವಕಾಶವನ್ನು ಒದಗಿಸಿದೆ. ಈ ಉಪಕ್ರಮದ ಮೂಲಕ ವಿದ್ಯಾರ್ಥಿಗಳು ಯಾವುದೇ ಶುಲ್ಕವಿಲ್ಲದೆ, ನೈಜ ಜೆಇಇ ಪರೀಕ್ಷೆಯ ಮಾದರಿಯಲ್ಲಿಯೇ ಅಣಕು ಪರೀಕ್ಷೆಯನ್ನು ಬರೆಯಬಹುದು. ಇದರಿಂದ ಪರೀಕ್ಷೆಯ ಮಾದರಿಯನ್ನು…

Read More

ವಿವಾದಗಳ ಮಧ್ಯೆ ಅಕ್ಷಯ್ ಖನ್ನಾ ಪರ ಬ್ಯಾಟ್ ಬೀಸಿದ ಬಾಲಿವುಡ್ ಹೀರೋ – Kannada News | Akshaye Khanna Drishyam 3 Controversy: Arshad Warsi Reveals Truth About His Nature

‘ಧುರಂಧರ್’ ನಟ ಅಕ್ಷಯ್ ಖನ್ನಾ (Akshaye Khanna) ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ರೆಹಮಾನ್ ದಕೈತ್ ಪಾತ್ರದ ಮೂಲಕ ಅವರು ಪ್ರೇಕ್ಷಕರ ಗಮನ ಸೆಳೆದರು. ಹಲವು ವರ್ಷಗಳ ನಂತರ ಅಕ್ಷಯ್ ಅವರ ಯಶಸ್ಸನ್ನು ನೋಡಿ ಅಭಿಮಾನಿಗಳು ಸಂತೋಷಪಟ್ಟಿದ್ದಾರೆ. ಅಕ್ಷಯ್ ಅವರಿಗೆ ಹೆಚ್ಚಿನ ಚಿತ್ರಗಳು ಸಿಕ್ಕರೆ ಮತ್ತೆ ಅವರನ್ನು ದೊಡ್ಡ ಪರದೆಯ ಮೇಲೆ ನೋಡಬಹುದು ಎಂಬ ಬಯಕೆಯನ್ನು ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ಅವರು ಮಾಡಿಕೊಂಡ ವಿವಾದದ ಬಗ್ಗೆ ಚರ್ಚೆ ಶುರುವಾಗಿದೆ. ‘ದೃಶ್ಯಂ 3′ ಚಿತ್ರದಿಂದಾಗಿ…

Read More

Video: ಇದು ಬೇಸಿಗೆ ರಜೆಯ ಎಫೆಕ್ಟ್; ಆಟದ ನಡುವೆ ಜಗಳಕ್ಕಿಳಿದ ಮಕ್ಕಳು – Kannada News | Big fight between kids during summer vacation, video goes viral

ಬೇಸಿಗೆ ರಜೆ (summer holiday) ಶುರುವಾಯಿತೆಂದರೆ ಮಕ್ಕಳಿಗೆ ಎಲ್ಲಿಲ್ಲದ ಖುಷಿ. ಈಗಾಗಲೇ ರಜೆ ಶುರುವಾಗಿದೆ, ಮಕ್ಕಳಂತೂ (children) ಈ ರಜೆಯನ್ನು ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಆದರೆ ಹೆತ್ತವರಿಗೆ ಯಾಕಾದ್ರೂ ಮಕ್ಕಳಿಗೆ ರಜೆ ಶುರುವಾಯಿತು, ಈ ಮಕ್ಕಳ ಕಾಟ ಹೇಗಪ್ಪಾ ತಡೆದುಕೊಳ್ಳೊಕೆ ಆಗ್ತಾ ಇಲ್ಲ ಎನ್ನುತ್ತಿದ್ದಾರೆ. ಈ ವಿಡಿಯೋ ನೋಡಿದ್ರೆ ಈ ಮಕ್ಕಳನ್ನು ಹೆತ್ತವರು ಹೇಗೆ ಸಹಿಸಿಕೊಳ್ತಾರೆ ಎಂದು ನಿಮಗೆ ಅನಿಸಬಹುದು. ಈ ಪುಟಾಣಿಗಳ ನಡುವೆ ಜಗಳ ಶುರುವಾಗಿದ್ದು, ನಾನಾ ನೀನಾ ನೋಡೇ ಬಿಡೋಣ ಎನ್ನುವಂತೆ ಕಿತ್ತಾಡಿಕೊಂಡಿದ್ದಾರೆ. ಈ…

Read More

ತ್ರಿಪುರದ ವಿದ್ಯಾರ್ಥಿಯ ಭೀಕರ ಹತ್ಯೆಗೆ ಕಠಿಣ ಕ್ರಮದ ಭರವಸೆ ನೀಡಿದ ಸಿಎಂ; ಮರಣೋತ್ತರ ಪರೀಕ್ಷೆಯಲ್ಲೇನಿದೆ? – Kannada News | Tripura student killing Bleeding In Brain Damage To Spine what is in Medical Report

ಡೆಹ್ರಾಡೂನ್, ಡಿಸೆಂಬರ್ 29: ಡೆಹ್ರಾಡೂನ್‌ನಲ್ಲಿ ಓದುತ್ತಿದ್ದ ತ್ರಿಪುರದ ವಿದ್ಯಾರ್ಥಿಯ ಹತ್ಯೆಯಲ್ಲಿ ಭಾಗಿಯಾಗಿರುವ ಆರನೇ ಆರೋಪಿಯನ್ನು ಬಂಧಿಸಲು ಉತ್ತರಾಖಂಡದ (Uttarakhand) ಪೊಲೀಸರು ನೇಪಾಳಕ್ಕೆ ತಮ್ಮ ತಂಡವನ್ನು ಕಳುಹಿಸಿದ್ದಾರೆ. 24 ವರ್ಷದ ಏಂಜೆಲ್ ಚಕ್ಮಾ ಎಂಬ ಯುವಕ ಡೆಹ್ರಾಡೂನ್‌ನ ಖಾಸಗಿ ವಿಶ್ವವಿದ್ಯಾಲಯದಲ್ಲಿ ಎಂಬಿಎ ಓದುತ್ತಿದ್ದ. ಆತನ ಮೇಲೆ ಡಿಸೆಂಬರ್ 9ರಂದು 6 ಜನರ ಗುಂಪೊಂದು ಸಣ್ಣ ಜಗಳದ ಬಳಿಕ ಹಲ್ಲೆ ಮಾಡಿದ್ದರು. 17 ದಿನಗಳ ಜೀವನ್ಮರಣದ ಹೋರಾಟದ ಬಳಿಕ ಆತ ಡಿ. 26ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದ. ಈ ಹತ್ಯೆ…

Read More

ಪಾಕಿಸ್ತಾನದ ಕೋರ್ಟ್, ಕಚೇರಿಗಳಿಗೇ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಮೈಸೂರಿನ ‘ಹುಸಿ ಬಾಂಬ್’ ಕಿಂಗ್‌ಪಿನ್!

ಮೈಸೂರು, ಏಪ್ರಿಲ್ 7: ದೇಶಾದ್ಯಂತ ಶಾಲೆಗಳು, ನ್ಯಾಯಾಲಯಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಹುಸಿ ಬಾಂಬ್ ಬೆದರಿಕೆ (Hoax Bomb Threat) ಇಮೇಲ್ ಕಳುಹಿಸಿ ಆತಂಕ ಸೃಷ್ಟಿಸಿದ್ದ ಮೈಸೂರಿನ (Mysuru) ಶ್ರೀನಿವಾಸ್ ಲೂಯಿಸ್ (SrinivasLouis) (47), ಅಂತರಾಷ್ಟ್ರೀಯ ಮಟ್ಟದಲ್ಲೂ ಇಂತಹ ಕಿಡಿಗೇಡಿತನ ಮಾಡಿರುವುದು ದೆಹಲಿ ಪೊಲೀಸರ ವಿಚಾರಣೆ ವೇಳೆ ಬಹಿರಂಗವಾಗಿದೆ. ಈತ ಪಾಕಿಸ್ತಾನದ ನ್ಯಾಯಾಲಯಗಳು, ಶಾಲಾ-ಕಾಲೇಜುಗಳು ಮತ್ತು ಅಲ್ಲಿನ ಸರ್ಕಾರಿ ಕಚೇರಿಗಳಿಗೂ ಹುಸಿ ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದ ಎಂಬುದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಡಾರ್ಕ್ ವೆಬ್ ಮೂಲಕ…

Read More

ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪ: ಪುತ್ರನಿಗೆ ಬೈ ಎಲೆಕ್ಷನ್ ಟಿಕೆಟ್‌ಗಾಗಿ ರಾಜಕೀಯ ದಾಳ? – Kannada News | Minister SS Mallikarjuns Resignation Offer Sparks Davangere By Election Ticket Controversy

ಬೆಂಗಳೂರು, ಫೆಬ್ರವರಿ 19: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ತಮ್ಮನ್ನು ಸಚಿವ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದಾರೆ. ವ್ಯವಹಾರಿಕ ಒತ್ತಡ ಮತ್ತು ಕ್ಷೇತ್ರದ ಕೆಲಸಗಳ ಕಾರಣ ನೀಡಿ, ಕಳೆದ ವಾರವೇ ಸಿಎಂ ಎದುರು ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರಂತೆ. ಈ ಬೆಳವಣಿಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ.  ಸಾಮಾನ್ಯವಾಗಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಯುವ ಸಂದರ್ಭದಲ್ಲಿ, ಹಾಲಿ ಸಚಿವರೊಬ್ಬರು ರಾಜೀನಾಮೆ ನೀಡಲು ಮುಂದಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 6ರ ದಿನಭವಿಷ್ಯ – Kannada News | Numerology 4: Daily Predictions for Money, Work and Health

ಜನ್ಮಸಂಖ್ಯೆಗೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 6ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಈಗಿಂದ ಈಗಲೇ ಕೆಲಸ ಆಗಬೇಕು, ಹೆಚ್ಚಿಗೆ ಹಣ ಆದರೂ ಕೊಡಲು ತಯಾರಾಗಿದ್ದೀವಿ ಅಂತ ನಿಮ್ಮ ಬಳಿ ಕೆಲಸಕ್ಕೆ ಒತ್ತಾಯ ಮಾಡುತ್ತಾ ನಿಂತಲ್ಲಿ ಒಂದಕ್ಕೆ ನಾಲ್ಕು ಬಾರಿ ಆಲೋಚಿಸಿದ ನಂತರ ಹೂಂ ಅನ್ನುವುದು ಒಳ್ಳೆಯದು. ಸುಲಭಕ್ಕೆ ಆಗದು…

Read More

ಬಂಗಾಳದಲ್ಲಿ ಭುಗಿಲೆದ್ದ ಗಲಭೆ; ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ – Kannada News | West Bengal Assembly Elections; BJP candidate Shuvendu Sarkar chased through Field and assaulted

ಕೊಲ್ಕತ್ತಾ, ಏಪ್ರಿಲ್ 23: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ (West Bengal Assembly Elections) ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಬಂಗಾಳದ ದಕ್ಷಿಣ ದಿನಾಜ್‌ಪುರದ ಬಿಜೆಪಿ ಅಭ್ಯರ್ಥಿ ಸುವೇಂದು ಸರ್ಕಾರ್ ಅವರನ್ನು ಟಿಎಂಸಿ ಕಾರ್ಯಕರ್ತರು ಬೆನ್ನಟ್ಟಿ ಹಲ್ಲೆ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಹಲ್ಲೆಯಿಂದ ತಪ್ಪಿಸಿಕೊಳ್ಳಲು ಸುವೇಂದು ಸರ್ಕಾರ್ ಪೊಲೀಸರ ಜೊತೆ ಮೈದಾನದೊಳಗೆ ಓಡಿದ್ದಾರೆ. ಭದ್ರತಾ ಸಿಬ್ಬಂದಿಯೊಬ್ಬರು ಬಿಜೆಪಿ ಅಭ್ಯರ್ಥಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿರುವಾಗ ಟಿಎಂಸಿ ಕಾರ್ಯಕರ್ತರು ಸುವೇಂದು ಸರ್ಕಾರ್ ಅವರನ್ನು ಗದರಿಸುತ್ತಾ, ಹಲ್ಲೆ ಮಾಡುತ್ತಿರುವುದನ್ನು…

Read More

ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ, ಪಾಸಾದವರು ಎಷ್ಟು ಗೊತ್ತಾ?

ಬೆಂಗಳೂರು, (ಏಪ್ರಿಲ್ 09): ಪ್ರಸಕ್ತ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ- 1 ರ ಫಲಿತಾಂಶ (Karnataka 2nd PUC result 2026 declared)  ಏಪ್ರಿಲ್‌ 9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಆನ್​​ಲೈನಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದು, ಅಧಿಕೃತ ವೆಬ್‌ಸೈಟ್‌ https://www.karresults.nic.in/ ಮೂಲಕ ಫಲಿತಾಂಶ ಪರಿಶೀಲನೆ ಮಾಡಿಕೊಳ್ಳಬಹುದು. ಇನ್ನು ಈ ಬಾರಿ ಪಿಯುಸಿ ಫಲಿತಾಂಶ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದೆ. ಹೌದು…2025-26ನೇ ಸಾಲಿನ ಸೆಕೆಂಡ್…

Read More