Headlines

Horoscope Today: ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಜೂನ್ 5, ಗುರುವಾರದ ದ್ವಾದಶ ರಾಶಿಗಳ ಸಮಗ್ರ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಕೃಷ್ಣ ಪಕ್ಷದ ಪಂಚಮಿ ತಿಥಿ, ಶ್ರವಣ ನಕ್ಷತ್ರ, ಬ್ರಹ್ಮಯೋಗ ಮತ್ತು ಕೌಲವಕರಣ ಇವೆ. ದಿನದ ರಾಹುಕಾಲವು ಬೆಳಗ್ಗೆ 10:41 ರಿಂದ 12:17 ರವರೆಗೆ ಇದ್ದರೆ, ಶುಭಕಾಲವು 12:18 ರಿಂದ 01:54 ರವರೆಗೆ ಇರುತ್ತದೆ. ಈ ಶುಕ್ರವಾರ ಮಹಾಲಕ್ಷ್ಮಿಯ…

Read More

Daily Devotional: ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ – Kannada News

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ.ಮನೆಯಲ್ಲಿ ಅತಿಥಿಗಳು ಬಂದಾಗ ಅವರಿಗೆ ಸೂಕ್ತವಾದ ವಾತಾವರಣವನ್ನು ಒದಗಿಸುವುದು ನಮ್ಮ ಕರ್ತವ್ಯ. ಅತಿಥಿ ದೇವೋಭವ ಎಂಬ ನಾಣ್ಣುಡಿಯಂತೆ, ಅತಿಥಿಗಳನ್ನು ಸತ್ಕರಿಸುವುದು ನಮ್ಮ ಸಂಸ್ಕೃತಿಯ ಭಾಗ. ವಾಸ್ತು ಶಾಸ್ತ್ರದ ಪ್ರಕಾರ, ಅತಿಥಿ ಕೋಣೆಯನ್ನು ಸರಿಯಾದ ದಿಕ್ಕಿನಲ್ಲಿ ನಿರ್ಮಿಸುವುದು ಮನೆಯ ಸುಖಶಾಂತಿಗೆ ಅವಶ್ಯಕ. ಅತಿಥಿ ಕೋಣೆಯು ಆಗ್ನೇಯ, ಈಶಾನ್ಯ ಅಥವಾ ನೈರುತ್ಯ ದಿಕ್ಕುಗಳಲ್ಲಿ ಇರಬಾರದು. ಆಗ್ನೇಯದಲ್ಲಿ ಅತಿಥಿ ಕೋಣೆ ಇದ್ದರೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ವಿನಾಕಾರಣ ಬೆದರಿಕೆಗೆ ಒಳಗಾಗುವರು.. – Kannada News

ಮೇಷ ರಾಶಿ: ಆದಷ್ಟು ಬೇಗ ಸ್ವಾವಲಂಬಿಯಾಗುವ ನಿರ್ಧಾರ ಮಾಡುವಿರಿ. ಸಂಗಾತಿಯೊಂದಿಗೆ ನೀವು ಮಾತುಗಳನ್ನು ಸರಿಯಾಗಿ ಬಳಸುವುದು ಉತ್ತಮ. ವಿದ್ಯುತ್ ಉಪಕರಣಗಳು ನಿಮ್ಮ ಸಮಯವನ್ನು ಹಾಳು ಮಾಡಬೇಡಿ. ಪ್ರವಾಸ ಮತ್ತು ಸಾರಿಗೆ ಉದ್ಯಮಿಗಳಿಗೆ ಉತ್ತಮ ಲಾಭ ದೊರೆಯುವ ಸಾಧ್ಯತೆ ಇದೆ. ಇಂದು ಹೊಸ ವಸ್ತುಗಳನ್ನು ಖರೀದಿಸುವ ಉತ್ಸಾಹದಲ್ಲಿ ಇರುವಿರಿ. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸುವಿರಿ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ. ವೃಷಭ ರಾಶಿ: ಸಾಲದ ವಿಚಾರ ಬಂದರೆ ಮೌನವಹಿಸಿ, ಎದ್ದು ಹೋಗಿ ಪಿತ್ರಾರ್ಜಿತ ಸಂಪತ್ತು ನಿಮಗೆ…

Read More

ಕ್ಯಾಮೆರಾ ಎದುರಲ್ಲೇ ನೋಟಿಸ್ ಹರಿದು ಸಲ್ಮಾನ್ ಖಾನ್ಗೆ ಸವಾಲು ಹಾಕಿದ ನಿರ್ಮಾಪಕ – Kannada News

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಹಾಗೂ ಅವರ ಕಾನೂನು ತಂಡವು ‘ಕಾಲಾ ಹಿರನ್’ (Kala Hiran) ಚಿತ್ರದ ನಿರ್ಮಾಪಕ ಅಮಿತ್ ಜಾನಿ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ ಬೆನ್ನಲ್ಲೇ ಈ ವಿವಾದ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ನಿರ್ಮಾಪಕ ಅಮಿತ್ ಜಾನಿ (Amit Jani) ಅವರು ಕ್ಯಾಮೆರಾದ ಮುಂಭಾಗದಲ್ಲೇ ಸಲ್ಮಾನ್ ಖಾನ್ ಕಳುಹಿಸಿದ್ದ ನೋಟಿಸ್ ಹರಿದು ಹಾಕುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಅಷ್ಟೇ ಅಲ್ಲದೆ, ಸಲ್ಮಾನ್ ಖಾನ್ (Salman Khan) ಅಭಿಮಾನಿಗಳಿಂದ ತಮಗೆ ಕೊಲೆ ಬೆದರಿಕೆಗಳು ಬರುತ್ತಿವೆ…

Read More

ಜಾಗತಿಕ ಬಿಕ್ಕಟ್ಟುಗಳಿಗೆ ಭಾರತ ಒಂದೇ ಪರಿಹಾರ; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ – Kannada News

ನಾಗ್ಪುರ, ಜೂನ್ 4: “ಜಗತ್ತು ಪ್ರಸ್ತುತ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದು, ಇಂದಿನ ಜಾಗತಿಕ ಪರಿಸರಕ್ಕೆ ಭಾರತದ ಸಾಂಪ್ರದಾಯಿಕ ಮತ್ತು ಸುಸ್ಥಿರ ಅಭಿವೃದ್ಧಿಯ ಮಾದರಿಯ ಅಗತ್ಯವಿದೆ. ಈಗ ಭಾರತದ ಸಮಯ ಬಂದಿದೆ. ಜಾಗತಿಕ ಬಿಕ್ಕಟ್ಟುಗಳಿಗೆ ಭಾರತ ಒಂದೇ ಪರಿಹಾರ” ಎಂದು ಆರ್‌ಎಸ್‌ಎಸ್ (RSS) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ನಾಗ್ಪುರದಲ್ಲಿ ನಡೆದ ಆರ್​ಎಸ್​ಎಸ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಜಗತ್ತಿಗೆ ಸರಿಯಾದ ದಿಕ್ಸೂಚಿ ತೋರಿಸುವ ಸಾಮರ್ಥ್ಯ ಭಾರತಕ್ಕಿದೆ ಎಂದು ಹೆಮ್ಮೆಯಿಂದ ಹೇಳಿದ್ದಾರೆ. ಪ್ರಸ್ತುತ ಜಗತ್ತು ಭೌತಿಕವಾಗಿ ಪ್ರಗತಿ ಸಾಧಿಸುತ್ತಿದ್ದರೂ, ಶಾಂತಿ…

Read More

ಮುಂಬರುವ ಎರಡು ಟಿ20 ಸರಣಿಗಳಿಂದ ಹಾರ್ದಿಕ್ ಪಾಂಡ್ಯಗೆ ಕೋಕ್? – Kannada News

ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಕ್ಕೆ ಟೀಂ ಇಂಡಿಯಾದ (Team India) ಆಯ್ಕೆ ಜೂನ್ 6 ರಂದು ನಡೆಯಲಿದೆ ಎಂದು ವರದಿಯಾಗಿದೆ. ಆದಾಗ್ಯೂ, ಈ ಎರಡು ಪ್ರವಾಸಗಳಿಗೆ ಹಾರ್ದಿಕ್ ಪಾಂಡ್ಯ (Hardik Pandya) ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಕಡಿಮೆ. ಅಂದರೆ, ಅವರನ್ನು ಭಾರತದ ಟಿ20 ತಂಡದಿಂದ ಕೈಬಿಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾರ್ದಿಕ್ ಅವರನ್ನು ಟಿ20 ತಂಡದಿಂದ ಕೈಬಿಡುವುದರ ಹಿಂದಿನ ಉದ್ದೇಶ ಏಕದಿನ ವಿಶ್ವಕಪ್‌. ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಅನುಭವಿ…

Read More

‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ? – Kannada News

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೋಲಿಕೆ ಇರುವಂತಹ ಕಥೆ ಇದೆ ಎಂಬ ಕಾರಣಕ್ಕೆ ‘ಬಾಸ್’ (Boss) ಚಿತ್ರವು ವಿವಾದಕ್ಕೆ ಕಾರಣ ಆಗಿದೆ. ನಟ ದರ್ಶನ್ ಅವರು ಈ ಸಿನಿಮಾ ತಂಡಕ್ಕೆ ನೋಟಿಸ್ ನೀಡಿದ್ದರು. ಆದರೆ ಚಿತ್ರದ ಮೇಲಿದ್ದ ತಡೆಯನ್ನು ನ್ಯಾಯಾಲಯ ತೆರವು ಮಾಡಿದೆ. ಹಾಗಾಗಿ ನಿರ್ದೇಶಕ ಲವ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ವಾಣಿಜ್ಯ ಮಂಡಳಿಯಿಂದ ತಮಗೆ ಬಂದ ನೋಟಿಸ್ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ವಕೀಲರಾದ ನೀವು ಸಿನಿಮಾ ಮಾಡಿದ್ದೀರಿ. ನಿಮ್ಮ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳಬಾರದು…

Read More

ವಾಹನ ಸವಾರರಿಗೆ ಗುಡ್‌ನ್ಯೂಸ್: ಟ್ರಾಫಿಕ್ ಫೈನ್ ಪಾವತಿಗೆ ಮತ್ತೆ ಶೇ 50 ವಿನಾಯಿತಿ – Kannada News

ಪ್ರಾತಿನಿಧಿಕ ಚಿತ್ರImage Credit source: Getty images ಬೆಂಗಳೂರು, ಜೂನ್​ 04: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದಂಡ (fine) ಪಾವತಿಗೆ ಮತ್ತೆ ಶೇ 50% ವಿನಾಯಿತಿಗೆ ಅವಕಾಶ ಕಲ್ಪಿಸಲಾಗಿದೆ. ಆ ಮೂಲಕ ವಾಹನ ಸವಾರರಿಗೆ ರಾಜ್ಯ ಸರ್ಕಾರದಿಂದ (Karnataka Government) ಗುಡ್​ನ್ಯೂಸ್ ನೀಡಲಾಗಿದೆ. ಜೂನ್ 21ರಿಂದ ಜುಲೈ 10ರವರೆಗೆ ಅಂದರೆ 20 ದಿನಗಳ ಕಾಲಾವಕಾಶ ನೀಡಿ ಆದೇಶ ಹೊರಡಿಸಲಾಗಿದೆ. ಮುಖ್ಯಾಂಶಗಳು ವಾಹನ ಸವಾರರಿಗೆ ರಾಜ್ಯ ಸರ್ಕಾರದಿಂದ ಗುಡ್​ನ್ಯೂಸ್​​ ಸಂಚಾರ ದಂಡದ ಮೊತ್ತದಲ್ಲಿ ಮತ್ತೆ ಶೇ…

Read More

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ? – Kannada News

ಬೆಂಗಳೂರು(ಜೂ.04): ಕರ್ನಾಟಕ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಡಿಕೆ ಶಿವಕುಮಾರ್ ಸಚಿವ ಸಂಪುಟದ ಖಾತೆ ಹಂಚಿಕೆ ಕಗ್ಗಂಟು ಬಗೆಹರಿದಿದೆ. ಕೆಲ ಗೊಂದಲಗಳ ನಡುವೆಯೂ ಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಹಾಗಾದ್ರೆ, ಯಾರಿಗೆ ಯಾವ ಖಾತೆ ಹಂಚಿಕೆ ಮಾಡಲಾಗಿದೆ ಎನ್ನುವ ವಿವರ ಇಲ್ಲಿದೆ. ಯಾರಿಗೆ ಯಾವ ಖಾತೆ? ಡಿಕೆ ಶಿವಕುಮಾರ್ (ಮುಖ್ಯಮಂತ್ರಿ):- ಹಣಕಾಸು ಇಲಾಖೆ, DPAR ಮತ್ತು ಇತರೆ ಎಲ್ಲಾ ಖಾತೆಗಳು.ಡಾ.ಜಿ.ಪರಮೇಶ್ವರ್​ (ಉಪಮುಖ್ಯಮಂತ್ರಿ) :ಕಂದಾಯ…

Read More

ಯೋಗ ಜಾಗತಿಕ ಕ್ರೀಡೆಯಾಗಲಿದೆ ಎಂದ ಮೋದಿ; ಮೊದಲ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ ಅಹಮದಾಬಾದ್‌ನಲ್ಲಿ ಆರಂಭ – Kannada News

ನವದೆಹಲಿ, ಜೂನ್ 4: ಅಹಮದಾಬಾದ್‌ನಲ್ಲಿ ನಡೆದ ಮೊದಲ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ ಅನ್ನು ಪ್ರಧಾನಿ ಮೋದಿ (PM Modi) ಉದ್ಘಾಟಿಸಿದರು. ಇದು ಕ್ರೀಡೆಯ ಜಾಗತಿಕ ಪರಂಪರೆಯಲ್ಲಿ ಹೊಸ ಅಧ್ಯಾಯ ಎಂದು ಅವರು ಬಣ್ಣಿಸಿದರು. ಈ ಚಾಂಪಿಯನ್‌ಶಿಪ್ ಯೋಗವನ್ನು ಸ್ಪರ್ಧಾತ್ಮಕ ಕ್ರೀಡೆಯಾಗಿ ಪುನರುಜ್ಜೀವನಗೊಳಿಸುತ್ತದೆ ಮತ್ತು ಭವಿಷ್ಯದಲ್ಲಿ ಒಲಿಂಪಿಕ್ಸ್‌ನಂತಹ ಅಂತರರಾಷ್ಟ್ರೀಯ ಕಾರ್ಯಕ್ರಮಗಳ ಭಾಗವಾಗಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು. ಅಹಮದಾಬಾದ್‌ನಲ್ಲಿ ಮೊದಲ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ ನಡೆಯಿತು . ಚಾಂಪಿಯನ್‌ಶಿಪ್ ಉದ್ಘಾಟಿಸಿದ ಪ್ರಧಾನಿ ಮೋದಿ, “ಭವಿಷ್ಯದಲ್ಲಿ ಯೋಗವು ಅಂತಾರಾಷ್ಟ್ರೀಯ…

Read More