Headlines

3 ವರ್ಷಗಳಿಂದ ಅವಕಾಶಗಳಿಲ್ಲ; ವಿದೇಶಿ ತಂಡದ ಪರ ಅದೃಷ್ಟ ಪರೀಕ್ಷೆಗಿಳಿದ ಚಾಹಲ್ – Kannada News | Yuzvendra Chahal’s County Cricket Comeback: Targeting India Team Return with Northamptonshire

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ (Yuzvendra Chahal) ತಂಡದಲ್ಲಿ ಕಾಣಿಸಿಕೊಂಡು ವರ್ಷಗಳೇ ಕಳೆದಿವೆ. ಒಂದು ಸಮಯದಲ್ಲಿ ಭಾರತ ತಂಡದ ಪ್ರಮುಖ ಸ್ಪಿನ್ನರ್ ಎನಿಸಿಕೊಂಡಿದ್ದ ಚಾಹಲ್​ರನ್ನು ನಿರ್ಲಕ್ಷಿಸಲಾಗುತ್ತಿದೆ. ಚಾಹಲ್ ಕೊನೆಯ ಬಾರಿಗೆ 2023 ರಲ್ಲಿ ಭಾರತೀಯ ಜೆರ್ಸಿಯಲ್ಲಿ ಆಡಿದ್ದರು. 2024 ರಲ್ಲಿ ಟಿ20 ವಿಶ್ವಕಪ್ ಗೆದ್ದ ಭಾರತೀಯ ತಂಡದ ಭಾಗವಾಗಿದ್ದರೂ, ಇಡೀ ಪಂದ್ಯಾವಳಿಯಲ್ಲಿ ಅವರಿಗೆ ಒಂದೇ ಒಂದು ಪಂದ್ಯದಲ್ಲಿ ಆಡುವ ಅವಕಾಶ ಸಿಗಲಿಲ್ಲ. ಆದರೂ ಸೋಲೊಪ್ಪಿಕ್ಕೊಳ್ಳದ ಚಾಹಲ್ ಮತ್ತೆ ಪುಟಿದೇಳಲು ನಿರ್ಧರಿಸಿ ವಿದೇಶಿ…

Read More

ಉಕ್ರೇನ್‌ನ ಒಡೆಸ್ಸಾ ಬಂದರಿನಲ್ಲಿ ಹಡಗಿನ ಮೇಲೆ ಭೀಕರ ದಾಳಿ; 4 ಭಾರತೀಯರ ಸಾವು – Kannada News | 4 Indians killed one critically Injured after attack on ship at Odesa port in Ukraine

ಕೈವ್, ಜುಲೈ 20: ರಷ್ಯಾ-ಉಕ್ರೇನ್ ನಡುವೆ ಯುದ್ಧ ನಡೆಯುತ್ತಿದ್ದು, ಉಕ್ರೇನ್‌ನ (Russia-Ukraine War) ಒಡೆಸ್ಸಾ ಬಂದರಿನಲ್ಲಿ ಭೀಕರ ದಾಳಿಯೊಂದು ನಡೆದಿದೆ. ಈ ದಾಳಿಯಲ್ಲಿ ಕಮರ್ಷಿಯಲ್ ಸರಕು ಸಾಗಣೆ ಹಡಗಿನಲ್ಲಿದ್ದ 4 ಮಂದಿ ಭಾರತೀಯ ನಾವಿಕರು ಕೂಡ ಸಾವನ್ನಪ್ಪಿದ್ದಾರೆ. ಅದೇ ಹಡಗಿನಲ್ಲಿದ್ದ ಮತ್ತೊಬ್ಬ ಭಾರತೀಯ ನಾವಿಕ ತೀವ್ರವಾಗಿ ಗಾಯಗೊಂಡಿದ್ದು, ಅವರ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಭಾನುವಾರ ಸಂಜೆ ಒಡೆಸ್ಸಾ ಬಂದರಿನಿಂದ ಹೊರಡುತ್ತಿದ್ದ ವೇಳೆ ಈ ಹಡಗಿನ ಮೇಲೆ ಭೀಕರ ದಾಳಿ…

Read More

ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಪಾತಾಳಕ್ಕೆ ಕುಸಿದ ತಂಡದ ಪ್ರದರ್ಶನ – Kannada News | Shubman Gill Captaincy: Has Team India Lost Winning Edge and No.1 ODI Rank?

ರೋಹಿತ್ ಶರ್ಮಾರನ್ನು (Rohit Sharma) ನಾಯಕತ್ವದಿಂದ ಕೆಳಗಿಳಿಸಿ ಶುಭ್​ಮನ್ ಗಿಲ್​ಗೆ (Shubman Gill) ತಂಡದ ನಾಯಕತ್ವ ಹಸ್ತಾಂತರಿಸಲಾಯಿತು. ರೋಹಿತ್ ನಾಯಕತ್ವದಲ್ಲಿ ಅಪರೂಪಕ್ಕೊಮ್ಮೆ ಸೋಲುತ್ತಿದ್ದ ಟೀಂ ಇಂಡಿಯಾ ಗಿಲ್ ನಾಯಕನಾದ ಮೇಲೆ ಗೆಲ್ಲುವುದನ್ನೇ ಮರೆತಂತೆ ಕಾಣುತ್ತಿದೆ. ಕಳೆದ 9 ತಿಂಗಳಲ್ಲಿ ಟೀಂ ಇಂಡಿಯಾ ಗೆದ್ದಿದ್ದು ಒಂದೇ ಒಂದು ಏಕದಿನ ಸರಣಿಯನ್ನ. ಗಿಲ್ ಅಕ್ಟೋಬರ್ 2025 ರಲ್ಲಿ ಏಕದಿನ ತಂಡದ ನಾಯಕತ್ವ ವಹಿಸಿಕೊಂಡಾಗಿನಿಂದ, ತಂಡವು ಗೆದ್ದಿದ್ದಕ್ಕಿಂತ ಮೂರು ಪಟ್ಟು ಹೆಚ್ಚು ಸರಣಿಗಳನ್ನು ಕಳೆದುಕೊಂಡಿದೆ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ವಿರುದ್ಧ ಸೋತ…

Read More

ಅಸ್ವಸ್ಥಗೊಂಡಿದ್ದ ಬಾಲಕಿಗೆ ಸಕಾಲಕ್ಕೆ ಸಿಗದ ಚಿಕಿತ್ಸೆ: ಬಾಳಿ ಬದುಕಬೇಕಿದ್ದ 8 ವರ್ಷದ ಮಗು ದುರಂತ ಸಾವು – Kannada News | Girl’s Death at Peresandra Government Hospital Sparks Protest Over Lack of Doctors

ಚಿಕ್ಕಬಳ್ಳಾಪುರ, ಜುಲೈ 20: ಸರ್ಕಾರಿ ಆಸ್ಪತ್ರೆಯಲ್ಲಿ (Govt Hospital) ವೈದ್ಯರು ಹಾಗೂ ವೈದ್ಯಕೀಯ ಸೌಲಭ್ಯಗಳಿಲ್ಲದೆ ಸಕಾಲಕ್ಕೆ ಚಿಕಿತ್ಸೆ ಸಿಗದೆ ಬಾಲಕಿ ಮೃತಪಟ್ಟಿರುವ (death) ಆರೋಪ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡ ಮೃತ ಬಾಲಕಿಯ ಸಂಬಂಧಿಕರು ಹಾಗೂ ಗ್ರಾಮಸ್ಥರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ (chikkaballapur) ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ಘಟನೆ ನಡೆದಿದೆ. ಸರ್ಕಾರಿ ಆಸ್ಪತ್ರೆ ಬೇಜವಾಬ್ದಾರಿ ಹಾಗೂ ಕರ್ತವ್ಯಲೋಪ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ…

Read More

ದೆಹಲಿ ಪ್ರತಿಭಟನಾಕಾರರ ಮೇಲೆ ದೌರ್ಜನ್ಯ; ಉಪವಾಸ ಸತ್ಯಾಗ್ರಹ ಮುಂದುವರಿಸಲು ಸೋನಮ್ ವಾಂಗ್ಚುಕ್ ನಿರ್ಧಾರ – Kannada News | I Will Continue My Fast Sonam Wangchuk vows to continue hunger strike

ನವದೆಹಲಿ, ಜುಲೈ 20: ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದ ಪ್ರತಿಭಟನಾಕಾರರ ಮೇಲಿನ ಪೊಲೀಸರ ಲಾಠಿ ಚಾರ್ಜ್ ಅನ್ನು ಖಂಡಿಸಿರುವ ಸೋನಮ್ ವಾಂಗ್ಚುಕ್ (Sonam Wangchuk), ತಮ್ಮ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುವುದಾಗಿ ಘೋಷಿಸಿದ್ದಾರೆ. ತಾವೀಗ ದಾಖಲಾಗಿರುವ ದೆಹಲಿಯ ಆಸ್ಪತ್ರೆಗೆ ಸಂಸದರು ಬರುವವರೆಗೆ ಅಥವಾ ಸಿಜೆಪಿ ಯುವ ನಾಯಕರಿಗೆ ಸಂಸತ್ ಭವನದಲ್ಲಿ ಸಂಸದರನ್ನು ಭೇಟಿಯಾಗಲು ಅನುಮತಿ ನೀಡುವವರೆಗೆ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ…

Read More

ಬಿರಿಯಾನಿ ಎಲೆ ನೇರವಾಗಿ ತಿನ್ನುವುದು ಸುರಕ್ಷಿತವೇ? ಈ ಸಣ್ಣ ತಪ್ಪು ಗಂಟಲು, ಜೀರ್ಣಾಂಗಕ್ಕೆ ಅಪಾಯ ತರಬಹುದು ಎಚ್ಚರ – Kannada News | Bay Leaves in Cooking: Safe for Flavor, Not for Chewing

ಬಿರಿಯಾನಿ, ಪುಲಾವ್, ಸಾಂಬಾರ್, ವಿವಿಧ ಗ್ರೇವಿ ಹಾಗೂ ಮಸಾಲೆ ಪದಾರ್ಥಗಳಲ್ಲಿ ಪರಿಮಳಕ್ಕಾಗಿ ಬಳಸುವ ಬಿರಿಯಾನಿ ಎಲೆ (Bay Leaf) ಅಡುಗೆಯ ಮಾಡುವಾಗ ಬಳಸುವ ಪ್ರಮುಖ ಮಸಾಲೆಗಳಲ್ಲಿ ಒಂದಾಗಿದೆ. ಅಡುಗೆ ಮುಗಿದ ಬಳಿಕ ಹೆಚ್ಚಿನವರು ಈ ಎಲೆಯನ್ನು ಆಹಾರದಿಂದ ತೆಗೆದು ಬದಿಗಿಡುತ್ತಾರೆ. ಕೆಲವರು ಮಾತ್ರ ಅದನ್ನು ನೇರವಾಗಿ ಜಗಿದು ತಿನ್ನಲು ಪ್ರಯತ್ನಿಸುತ್ತಾರೆ. ಆದರೆ ಬಿರಿಯಾನಿ ಎಲೆಯನ್ನು ನೇರವಾಗಿ ತಿನ್ನುವುದು ಆರೋಗ್ಯಕ್ಕೆ ಸುರಕ್ಷಿತವೇ ಎಂಬುದರ ಬಗ್ಗೆ ಈ ಬಗ್ಗೆ ಪೌಷ್ಟಿಕ ತಜ್ಞರು ಹಾಗೂ ವೈದ್ಯರು ನೀಡಿರುವ ಮಾಹಿತಿಯ ಪ್ರಕಾರ, ಬಿರಿಯಾನಿ…

Read More

ವಿದೇಶಿ ನೆಲದಲ್ಲಿ ಅತಿ ಹೆಚ್ಚು ರನ್; ಅಗ್ರಸ್ಥಾನದಲ್ಲಿ ರೋಹಿತ್

ಐಪಿಎಲ್ ನಂತರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ ಟೀಂ ಇಂಡಿಯಾಕ್ಕೆ ನಿರೀಕ್ಷಿತ ಯಶಸ್ಸು ಸಿಕ್ಕಿಲ್ಲ. ಅಫ್ಘಾನಿಸ್ತಾನ ವಿರುದ್ಧದ ಸರಣಿಯನ್ನು ಬಿಟ್ಟರೆ, ಉಳಿದ ಮೂರು ಸರಣಿಗಳಲ್ಲಿ ತಂಡದ ಪ್ರದರ್ಶನ ಹೀನಾಯವಾಗಿತ್ತು. ಅದರಲ್ಲೂ ಐರ್ಲೆಂಡ್ ಹಾಗೂ ಇಂಗ್ಲೆಂಡ್‌ ಪ್ರವಾಸಗಳಲ್ಲಿ ತಂಡದ ಬ್ಯಾಟಿಂಗ್‌ ವಿಭಾಗ ಸಪ್ಪೆ ಪ್ರದರ್ಶನ ನೀಡಿತು (PC-BCCI). ಮೊದಲಿಗೆ ಐರ್ಲೆಂಡ್ ವಿರುದ್ಧ ವೈಟ್ ವಾಶ್ ಆಗಿದ್ದ ಟೀಂ ಇಂಡಿಯಾ ಆ ಬಳಿಕ ಇಂಗ್ಲೆಂಡ್ ಪ್ರವಾಸದಲ್ಲೂ ತನ್ನ ಕಳಪೆ ಪ್ರದರ್ಶನವನ್ನು ಮುಂದುವರೆಸಿತು. ಮೊದಲು ಟಿ20 ಸರಣಿಯನ್ನು ಕಳೆದುಕೊಂಡ ಭಾರತ ತಂಡ ನಂತರ…

Read More

‘ಜನ ನಾಯಗನ್’ ಹೊಸ ಟೀಸರ್ ನೋಡಿ ವಾವ್ ಎಂದ ವಿಜಯ್ ಅಭಿಮಾನಿಗಳು – Kannada News | Thalapathy Vijay Jana Nayagan Release on July 23 KVN Productions New Teaser

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ಅವರ ಬಹುನಿರೀಕ್ಷಿತ ಕೊನೆಯ ಸಿನಿಮಾ ‘ಜನ ನಾಯಗನ್’ (Jana Nayagan) ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಜುಲೈ 23ರಂದು ಜಗತ್ತಿನಾದ್ಯಂತ ಈ ಚಿತ್ರ ಅದ್ಧೂರಿಯಾಗಿ ತೆರೆಕಾಣುತ್ತಿದ್ದು, ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಅನೌನ್ಸ್‌ಮೆಂಟ್ ಟೀಸರ್ ಸಾಮಾಜಿಕ ಜಾಲತಾಣಗಳಲ್ಲಿ ಧೂಳೆಬ್ಬಿಸುತ್ತಿದೆ. ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಸಂಸ್ಥೆಯು ಸೋಮವಾರ (ಜುಲೈ 20) ಈ ಟೀಸರ್ ಹಂಚಿಕೊಂಡಿದೆ. 18 ಸೆಕೆಂಡುಗಳ ಕಿರು ಟೀಸರ್ ನೋಡಿದ ವಿಜಯ್…

Read More

ನೈತಿಕ ಶಿಕ್ಷಣಕ್ಕೆ ಹೊಸ ರೂಪ: ಲೈಂಗಿಕ, ಆರೋಗ್ಯ ಶಿಕ್ಷಣ ಸೇರಿ ಹಲವು ವಿಷಯಗಳ ಪರಿಚಯಿಸಲು ನಿರ್ಧಾರ – Kannada News | Karnataka Revamps Moral Education with Life Skills and Cyber Safety Lessons

ಪ್ರಾತಿನಿಧಿಕ ಚಿತ್ರ Image Credit source: Getty images ಬೆಂಗಳೂರು, ಜುಲೈ 20: ರಾಜ್ಯದ ಶಾಲೆಗಳಲ್ಲಿ ಇದೇ ಶೈಕ್ಷಣಿಕ ವರ್ಷದಿಂದ ನೈತಿಕ ಶಿಕ್ಷಣಕ್ಕೆ ಹೊಸ ರೂಪ ನೀಡಲು ಶಿಕ್ಷಣ ಇಲಾಖೆ (Education Department) ಮುಂದಾಗಿದೆ. ನೈತಿಕ ಪಠ್ಯದಡಿ ಲೈಂಗಿಕ, ಆರೋಗ್ಯ, ಸಂಗೀತ, ಜೀವನ ಕೌಶಲ್ಯ, ಮೌಲ್ಯ ಶಿಕ್ಷಣ ಸೇರಿದಂತೆ ಹಲವು ಹೊಸ ವಿಷಯಗಳನ್ನು ಪರಿಚಯಿಸಲು ಸರ್ಕಾರ ನಿರ್ಧರಿಸಿದೆ. ಮಕ್ಕಳ ವಯೋಮಾನ ಹಾಗೂ ತರಗತಿಗೆ ಅನುಗುಣವಾಗಿ ಡಿಎಸ್‌ಇಆರ್‌ಟಿ (DSERT)  ಪ್ರತ್ಯೇಕ ಪಠ್ಯ ಸಿದ್ಧಪಡಿಸಿದ್ದು, ವಾರಕ್ಕೆ ಎರಡು ತರಗತಿಗಳ ಮೂಲಕ…

Read More

ಹುಡುಗಿ ಆಸೆ ತೋರಿಸಿ ಸುಲಿಗೆ: ಆನ್ಲೈನ್ ನಲ್ಲಿ ನೋಡಿದ ಹುಡುಗಿ ಭೇಟಿಗೆ ಹೋಗಿ ತಗ್ಲಾಕೊಂಡ – Kannada News | CCB Arrests 11 Accused Who kidnap And robbing On girl Name In Bengaluru

ಬೆಂಗಳೂರು, (ಜುಲೈ 20): ಹುಡುಗಿ ಆಸೆ ತೋರಿಸಿ ವ್ಯಕ್ತಿಯನ್ನು ಸುಲಿಗೆ ಮಾಡಿದ್ದ 11 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚೇತನ್ ಮನು, ಶಾಬು , ಮಂಜುನಾಥ, ಜಯಕುಮಾರ್, ಅರುಣ ಕೀರ್ತಿ, ಕಾಂತ ರಾಜು, ಸಂದೀಪ್ ಬಂಧಿತ ಆರೋಪಿಗಳು. ಇವರು ಆ್ಯಪ್ ಒಂದರಲ್ಲಿ ಹುಡುಗಿಯರು ಇದ್ದಾರೆ ಎಂದು ಮೊದಲು ಪೋಸ್ಟ್ ಮಾಡಿದ್ದರು. ಇದನ್ನು ನಂಬಿ ಹುಡುಗಿಯನ್ನು ಭೇಟಿಯಾಗಲು ಹೋಗಿದ್ದ ವ್ಯಕ್ತಿಯನ್ನು ಆರೋಪಿಗಳು ಸುಲಿಗೆ ಮಾಡಿದ್ದರು. ಹೌದು…ವ್ಯಕ್ತಿಯೊಬ್ಬರು ವೆಬ್‌ಸೈಟ್‌ನಲ್ಲಿ ನೋಡಿದ ಹುಡುಗಿಯನ್ನ ಭೇಟಿ ಮಾಡಲು ಆಸೆಯಿಂದ ಹೆಚ್.ಆರ್.ಬಿ.ಆರ್ ಲೇಔಟ್‌ಗೆ ಸಿಕ್ಕಿಬಿದ್ದಿದ್ದು,…

Read More