ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಮನಶ್ಶಾಂತಿಗೆ ಧಾರ್ಮಿಕ ಕಾರ್ಯ

ಮೇಷ ರಾಶಿ: ನಿಮ್ಮ ನಿಲುವು ಕೆಲವರಿಗೆ ಇಷ್ಟವಾಗುವುದು. ನಿಮ್ಮಿಂದಾಗದ ಕೆಲಸವನ್ನು ನೀವು ಒಪ್ಪಿಕೊಳ್ಳಲಾರಿರಿ. ವ್ಯಾಪಾರ ಯೋಜನೆಗಳು ಯಶಸ್ವಿಯಾಗುತ್ತವೆ ಸಂದರ್ಭೋಚಿತ ಮಾತುಗಳಿಂದ ಗೆಲುವುದು ಸಿಗಬಹುದು. ನಂಬಿಕೆ ದ್ರೋಹಹವು ನಿಮಗಾಗಲಿದೆ. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ನಿರೀಕ್ಷಿತ ಕಾರ್ಯವನ್ನು ಸಾಧಿಸುವ ತನಕ ನಿಮಗೆ ನೆಮ್ಮದಿ ಸಿಗದು. ಅಧಿಕಾರಿಗಳ ಜೊತೆ ಯೋಜನೆಯ ವಿವರಗಳನ್ನು ಹಂಚಿಕೊಳ್ಳುವಿರಿ. ವೃಷಭ ರಾಶಿ: ಮೋಸದ ಜಾಲಕ್ಕೆ ಸಿಕ್ಕುವ, ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಕೊಟ್ಟ ಹಣವನ್ನು ಹಿಂದಿರುಗಿಸುವಿರಿ….

Read More

KD Movie Review: ಧ್ರುವ ಸರ್ಜಾ ಅಭಿಮಾನಿಗಳಿಗೆ ಇಷ್ಟ ಆಗುವ ರಕ್ತದೋಕುಳಿಯ ‘ಕೆಡಿ’ ಕಹಾನಿ – Kannada News | KD The Devil Kannada Movie Review Ft Dhruva Sarja Sanjay Dutt Jogi Prem

ಕೆಡಿ: ದಿ ಡೆವಿಲ್ A Time – 141 Minutes Released – April 30, 2026 Language – Kannada Genre – Action, Drama, Period, Thriller Cast – ಧ್ರುವ ಸರ್ಜಾ, ರೀಷ್ಮಾ ನಾಣಯ್ಯ, ಸಂಜಯ್ ದತ್, ರಮೇಶ್ ಅರವಿಂದ್​, ರವಿಚಂದ್ರನ್, ಶಿಲ್ಪಾ ಶೆಟ್ಟಿ, ಯಶ್ ಶೆಟ್ಟಿ ಮುಂತಾದವರು. Director – ಜೋಗಿ ಪ್ರೇಮ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ‘ಕೆಡಿ’ ಸಿನಿಮಾ (KD Movie) ಇಂದು…

Read More

ಮೂರು ವರ್ಷಗಳಲ್ಲಿ ಮೂರು ಮದುವೆಯಾಗಿ ಜೈಲುಪಾಲಾದ ವ್ಯಕ್ತಿ – Kannada News | Gopalganj: Man Weds 3 Women in 3 Years, Faces Bigamy and Abuse Charges

ಗೋಪಾಲ್​ಗಂಜ್, ಡಿಸೆಂಬರ್ 26: ವ್ಯಕ್ತಿಯೊಬ್ಬ ಮೂರು ವರ್ಷಗಳಲ್ಲಿ ಮೂರು ಮದುವೆ(Marriage)ಯಾಗಿ ಈಗ ಜೈಲುಪಾಲಾಗಿರುವ ಘಟನೆ ಬಿಹಾರದ ಗೋಪಾಲ್​ಗಂಜ್​ನಲ್ಲಿ ನಡೆದಿದೆ. ಗೋಪಾಲ್‌ಗಂಜ್ ಜಿಲ್ಲೆಯ ಪಿಂಟು ಬರ್ನ್‌ವಾಲ್ ಎಂಬ ವ್ಯಕ್ತಿಯನ್ನು ಮೂರು ವರ್ಷಗಳ ಅವಧಿಯಲ್ಲಿ ತನ್ನ ಹಿಂದಿನ ಯಾವುದೇ ಪತ್ನಿಯರಿಗೆ ವಿಚ್ಛೇದನ ನೀಡದೆ ಮೂವರು ಮಹಿಳೆಯರನ್ನು ಮದುವೆಯಾಗಿದ್ದಾನೆ. ಆತನ ಮೊದಲ ಮತ್ತು ಎರಡನೇ ಪತ್ನಿ ಆತನ ಮೇಲೆ ಕೌಟುಂಬಿಕ ಹಿಂಸೆ ಮತ್ತು ವರದಕ್ಷಿಣೆ ಬೇಡಿಕೆಯ ಆರೋಪ ಹೊರಿಸಿದ ನಂತರ ಆತನನ್ನು ಬಂಧಿಸಲಾಗಿದೆ. ಆರೋಪಗಳಿಗೆ ಪ್ರತಿಕ್ರಿಯಿಸಿದ ಪಿಂಟು ಬರ್ನ್ವಾಲ್, ವರದಕ್ಷಿಣೆ, ಹಿಂಸೆ…

Read More

ತನ್ನ ಖಾಸಗಿ ಅಂಗದಲ್ಲಿ ತಂಬಾಕು, ಸಿಮ್ ಕಾರ್ಡ್​ ತಂದು ಜೈಲಿನಲ್ಲಿ ಸ್ಮಗ್ಲಿಂಗ್! ಯುವತಿ ಅಂದರ್

ಬೆಂಗಳೂರು, ಮಾರ್ಚ್​ 30: ಪರಪ್ಪನ ಅಗ್ರಹಾರದಲ್ಲಿ ನಿರಂತರವಾಗಿ ಅವ್ಯವಹಾರಗಳ ಪ್ರಕರಣಗಳು ವರದಿಯಾಗುತ್ತಿವೆ. ಡಿಜಿಪಿ ಅಲೋಕ್ ಕುಮಾರ್​ರಿಂದ  (DGP Alok Kumar) ಜಾರಿಯಾಗಿರುವ ಕಟ್ಟುನಿಟ್ಟಿನ ಕ್ರಮದ ನಂತರವೂ ಈ ಅವ್ಯವಹಾರಗಳಿಗೆ ಬ್ರೇಕ್ ಬಿದ್ದಿಲ್ಲ. ಜೈಲಿನಲ್ಲೇ ಕೂತು ಕೈದಿಗಳು ವೀಡಿಯೋ ಮಾಡಿರುವುದು ಚರ್ಚೆಯಾದ ಬೆನ್ನಲ್ಲೇ ಕಳೆದ ಗುರುವಾರ ನಡೆದ ಮತ್ತೊಂದು ಅಕ್ರಮ ತಡವಾಗಿ ಬೆಳಕಿಗೆ ಬಂದಿದೆ.ಕೇಂದ್ರ ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳನ್ನು ಒಳಗೆ ಕಳ್ಳಸಾಗಣೆ ಮಾಡಲು ಯತ್ನಿಸಿದ 27 ವರ್ಷದ ಮಹಿಳೆಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ತಪಾಸಣೆ ವೇಳೆ ವಿಷಯ ಬಯಲು ಮಾರ್ಚ್ 26ರಂದು…

Read More

ರಕ್ಷಿತ್ ಶೆಟ್ಟಿ ಹೇಗಿದ್ದಾರೆ, ಏನು ಮಾಡ್ತಿದ್ದಾರೆ? ಗೆಳೆಯ ಹೇಮಂತ್ ಕೊಟ್ಟರು ಉತ್ತರ – Kannada News | Hemanth Rao talks about Rakshit Shetty says what is he doing

‘ಸಪ್ತ ಸಾಗರದಾಚೆ ಎಲ್ಲೊ-ಸೈಡ್ ಬಿ’ ಸಿನಿಮಾ ಬಿಡುಗಡೆ ಆಗಿ ಮೂರು ವರ್ಷಗಳಾಗುತ್ತಾ ಬಂದಿದೆ. ಆ ಸಿನಿಮಾದ ಬಿಡುಗಡೆ ವೇಳೆ ಕಾಣಿಸಿಕೊಂಡಿದ್ದ ರಕ್ಷಿತ್ ಶೆಟ್ಟಿ (Rakshit Shetty) ಅದಾದ ಬಳಿಕ ಕಣ್ಮರೆ ಆಗಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾಕ್ಕೆ ಮುಂಚೆಯೇ ‘ರಿಚರ್ಡ್ ಆಂಟೊನಿ’ ಸಿನಿಮಾ ಘೋಷಿಸಿದ್ದ ರಕ್ಷಿತ್ ಶೆಟ್ಟಿ ಅದರ ಶೂಟಿಂಗ್ ಸಹ ಆರಂಭ ಮಾಡಿಲ್ಲ. ರಕ್ಷಿತ್ ಅಭಿಮಾನಿಗಳು ನೆಚ್ಚಿನ ನಟನ ಬಗ್ಗೆ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ರಕ್ಷಿತ್ ಕಾಣೆ ಆಗಿರುವ ಬಗ್ಗೆ ಮೀಮ್​​ಗಳು ಸಹ ಹರಿದಾಡುತ್ತಿರುತ್ತವೆ. ಇದೀಗ…

Read More

ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ – Kannada News | Bigg Boss Kannada 12: Fight between Gilli and Ashwini

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಆರಂಭದಿಂದ ಇಲ್ಲಿಯವರೆಗೆ ಗಿಲ್ಲಿ ಮತ್ತು ಅಶ್ವಿನಿ ಪರಸ್ಪರ ಜಗಳ ಆಡುತ್ತಲೇ ಬಂದಿದ್ದಾರೆ. ಈ ವಾರ ಅಶ್ವಿನಿ ಮತ್ತು ಗಿಲ್ಲಿ ಇಬ್ಬರೂ ಟಾಸ್ಕ್​​ಗಳ ಉಸ್ತುವಾರಿ ವಹಿಸಿದ್ದರು. ಸಾಕಷ್ಟು ಸಮಯದಲ್ಲಿ ಈ ಇಬ್ಬರ ನಡುವೆ ಜಗಳಗಳು ನಡೆಯಿತು. ಇದೀಗ ವಾರಾಂತ್ಯದಲ್ಲೂ ಈ ಜಗಳ ಮುಂದುವರೆದಿದೆ. ಗಿಲ್ಲಿ, ಅಶ್ವಿನಿಯ ಯೋಗ್ಯತೆಯ ಕುರಿತಾಗಿ ಮಾತನಾಡಿದ್ದಾರೆ. ಇದು ಅಶ್ವಿನಿ ಅವರನ್ನು ಕೆರಳಿಸಿದೆ. ಇಬ್ಬರ ನಡುವೆ ಭರ್ಜರಿ ವಾಗ್ಯುದ್ಧವೇ ನಡೆದಿದೆ. ಬಿಗ್​ ಬಾಸ್ ಶೋ…

Read More

Daily Devotional: ಯಾವ ಹುತ್ತಕ್ಕೆ ಹಾಲೆರೆಯಬೇಕು, ಯಾವ ಹುತ್ತಕ್ಕೆ ಪೂಜೆ ಮಾಡಬೇಕು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಯಾವ ಹುತ್ತಕ್ಕೆ ಹಾಲೆರೆಯಬೇಕು, ಯಾವ ಹುತ್ತಕ್ಕೆ ಪೂಜೆ ಮಾಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ.ಹುತ್ತಕ್ಕೆ ಹಾಲೆರೆಯುವುದು, ನೈವೇದ್ಯ ಅರ್ಪಿಸುವುದು ಸಾಮಾನ್ಯ ಆಚರಣೆಗಳು. ಹುತ್ತಗಳಲ್ಲಿ ಎರಡು ಮುಖ್ಯ ವಿಧಗಳಿವೆ: ದೊಡ್ಡ ಕಿಂಡಿಗಳನ್ನು ಹೊಂದಿರುವ ಹುತ್ತಗಳನ್ನು ಹೆಣ್ಣು ಹುತ್ತ ಎಂದೂ, ಗೋಪುರದ ಆಕಾರದಲ್ಲಿ ಬೆಳೆಯುವ ಹುತ್ತಗಳನ್ನು ಗಂಡು ಹುತ್ತ ಎಂದೂ ಪರಿಗಣಿಸಲಾಗುತ್ತದೆ. ವಾಲ್ಮೀಕಿ ಮಹರ್ಷಿಗಳು ಹುತ್ತದಲ್ಲಿ ತಪಸ್ಸು ಮಾಡಿದ ಕಾರಣ ಅವರಿಗೆ ವಾಲ್ಮೀಕಿ ಎಂಬ ಹೆಸರು ಬಂತು ಎಂಬ ನಂಬಿಕೆಯಿದೆ. ನಾಗದೋಷ ನಿವಾರಣೆ, ಸಂತಾನ…

Read More

ಒಸಡುಗಳಲ್ಲಿ ರಕ್ತ ಬರುವುದು ಡಯಾಬಿಟಿಸ್ ಬರುವ ಮುನ್ಸೂಚನೆಯೇ? ಈ ಬಗ್ಗೆ ಇಂಟ್ರೆಸ್ಟಿಂಗ್ ಮಾಹಿತಿ ಇಲ್ಲಿದೆ – Kannada News | Diabetes & Heart Disease: Gum Connection

ಸಾಮಾನ್ಯವಾಗಿ ಕೆಲವರಿಗೆ ಹಲ್ಲುಜ್ಜುವಾಗ ಅಥವಾ ಗಟ್ಟಿಯಾದ ಆಹಾರ ಸೇವನೆ ಮಾಡಿದಾಗ ಒಸಡುಗಳಿಂದ ರಕ್ತಸ್ರಾವವಾಗುತ್ತದೆ. ಇದು ಕೆಲವರ ಅನುಭವಕ್ಕೆ ಬಂದಿರಬಹುದು. ಅಪರೂಪಕ್ಕೆ ಈ ರೀತಿಯಾಗುವುದು ಬಹಳ ಸಾಮಾನ್ಯ. ಆದರೆ ಪದೇ ಪದೇ ಈ ರೀತಿಯಾಗುತ್ತಿದ್ದರೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬೇಡಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೌದು, ಕೆಲವರು ಒಸಡುಗಳಿಂದ ರಕ್ತಸ್ರಾವವಾಗುವುದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದಿರಬಹುದು, ಆದರೆ ಈ ರೀತಿ ಸಮಸ್ಯೆಗಳನ್ನು ಹಗುರವಾಗಿ ಪರಿಗಣಿಸಬಾರದು. ಏಕೆಂದರೆ ಇದು ಗಂಭೀರ ಕಾಯಿಲೆಗಳ ಸಂಕೇತವಾಗಿರಬಹುದು. ಹಾಗಾದರೆ ಒಸಡುಗಳಲ್ಲಿ ರಕ್ತಸ್ರಾವವಾಗುವುದಕ್ಕೆ ಕಾರಣವೇನು,…

Read More

ಬೀದಿನಾಯಿಗಳ ದಾಳಿಗೆ ಬೆಚ್ಚಿಬಿದ್ದ ಸೂರ್ಯನಗರ ಜನ: ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಕಿಡಿ

ಆನೇಕಲ್​​, ಏಪ್ರಿಲ್​​ 01: ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ಸಮೀಪದ ಸೂರ್ಯನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಶ್ವಾನಗಳ ಕಾಟಕ್ಕೆ ಸ್ಥಳೀಯ ನಿವಾಸಿಗಳು ಹೈರಾಣಾಗಿದ್ದಾರೆ. ಗುಂಪು ಗುಂಪಾಗಿ ರಸ್ತೆಗಳಲ್ಲಿ ಬೀಡುಬಿಟ್ಟಿರುವ ರಕ್ಕಸ ಬೀದಿನಾಯಿಗಳು ಮನೆ ಮುಂದೆ ಆಟವಾಡುವ ಮಕ್ಕಳು, ವಾಕಿಂಗ್ ಮಾಡುವ ಮಹಿಳೆಯರು ಸೇರಿದಂತೆ ಪಾದಚಾರಿಗಳ ಮೇಲೆ ದಾಳಿ ನಡೆಸುತ್ತಿವೆ. ಬೈಕ್ ಸವಾರರನ್ನೂ ಅಡ್ಡಗಟ್ಟಿ ಅಟ್ಯಾಕ್​​ ಮಾಡುತ್ತಿವೆ. ದಿನನಿತ್ಯ ಇವುಗಳ ದಾಳಿಯಿಂದ ಸಾರ್ವಜನಿಕರು ಆಸ್ಪತ್ರೆಗೆ ಅಲೆದಾಡುವಂತಾಗಿದೆ. ಆದರೆ ಪುರಸಭೆ ಅಧಿಕಾರಿಗಳು ಮಾತ್ರ ಈ ಬಗ್ಗೆ…

Read More

ಸ್ಯಾಟಲೈಟ್ ಟು ಮೆಟ್ರೋ ಕನೆಕ್ಟಿವಿಟಿ ಕಷ್ಟ: ಒಂದು ಕಿ.ಮೀ ದಾಟಲು ಪ್ರಯಾಣಿಕರ ಹರಸಾಹಸ!

ಬೆಂಗಳೂರು, ಮಾ.30: ನಗರದ ಮೈಸೂರು ರಸ್ತೆಯಲ್ಲಿರುವ ಸ್ಯಾಟಲೈಟ್ ಬಸ್ ನಿಲ್ದಾಣ (KSRTC) ಮತ್ತು ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದ ನಡುವೆ ಸರಿಯಾದ ಸಂಪರ್ಕ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಎರಡು ನಿಲ್ದಾಣಗಳ ನಡುವಿನ ಅಂತರ ಒಂದು ಕಿಲೋಮೀಟರ್‌ಗಿಂತಲೂ ಕಡಿಮೆ ಇದ್ದರೂ, ಸುಗಮ ಸಂಪರ್ಕದ ಕೊರತೆಯಿಂದಾಗಿ ಜನರು ಪರದಾಡುವಂತಾಗಿದೆ. ಇದೀಗ ಈ ಬಗ್ಗೆ ಜನರು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಬೆಂಗಳೂರಿಗೆ ಹೊರ ಜಿಲ್ಲೆಗಳಿಂದ ಬರುವ ಪ್ರಯಾಣಿಕರು ಮೆಟ್ರೋ ಹತ್ತಲು ಈ ಕಿಲೋಮೀಟರ್ ದೂರವನ್ನು ಕಾಲ್ನಡಿಗೆಯಲ್ಲಿ…

Read More