Headlines

ನೆರೆಯ ದೇಶದ ವಿರುದ್ಧ ಟೆಸ್ಟ್ ಸರಣಿಯನ್ನಾಡಲಿದೆ ಭಾರತ; ಸ್ವಾತಂತ್ರ್ಯ ದಿನದಂದು ಮೊದಲ ಪಂದ್ಯ – Kannada News

ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ದಾಖಲೆಯ ಜಯ ಸಾಧಿಸಿದರೂ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ ಪಾಯಿಂಟ್ ಪಟ್ಟಿಯಲ್ಲಿ ಟೀಂ ಇಂಡಿಯಾಕ್ಕೆ (Team India) ಯಾವುದೇ ಪ್ರಯೋಜನವಾಗಿರಲಿಲ್ಲ. ಏಕೆಂದರೆ ಈ ಟೆಸ್ಟ್ ಪಂದ್ಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ನ ಭಾಗವಾಗಿರಲಿಲ್ಲ. ಹೀಗಾಗಿ ಟೀಂ ಇಂಡಿಯಾ ಡಬ್ಲ್ಯೂಟಿಸಿ ಪಾಯಿಂಟ್ ಪಟ್ಟಿಯಲ್ಲಿ ( WTC Points Table) 6ನೇ ಸ್ಥಾನದಲ್ಲಿಯೇ ಇದೆ. ಟೀಂ ಇಂಡಿಯಾ ಡಬ್ಲ್ಯೂಟಿಸಿ ಫೈನಲ್ ಆಡಬೇಕೆಂದರೆ ಉಳಿದಿರುವ ಸರಣಿಗಳು ನಿರ್ಣಾಯಕವಾಗಿದೆ. ಅದರಂತೆ ಟೀಂ ಇಂಡಿಯಾ ತನ್ನ ಮುಂದಿನ ಟೆಸ್ಟ್ ಸರಣಿಯನ್ನು…

Read More

ವೈಯುಕ್ತಿಕ ಸಾಲ ಪಡೆಯುವ ಪ್ಲ್ಯಾನ್ ನಲ್ಲಿದ್ದೀರಾ? ಹಾಗಾದ್ರೆ ನಿಮ್ಗೆ ಈ ವಿಚಾರ ತಿಳಿದಿರಲಿ – Kannada News | Personal Loan: If you are planning to take a personal loan, keep this in mind

ಹಣಕಾಸಿನ ಸಮಸ್ಯೆ (financial problem) ಎದುರಾದಾಗ ಸಾಲ ತೆಗೆದುಕೊಳ್ಳುವತ್ತ ಅಲೋಚಿಸುತ್ತಾರೆ. ಹೌದು, ಹೆಚ್ಚಿನವರು ಬ್ಯಾಂಕುಗಳಲ್ಲಿ ವೈಯುಕ್ತಿಕ ಸಾಲ ಪಡೆಯುತ್ತಾರೆ. ಆದರೆ ವೈಯುಕ್ತಿಕ ಸಾಲ (personal loan) ಪಡೆಯಲು ಮುನ್ನ ಇಎಂಐ, ಬಡ್ಡಿದರ, ಮರುಪಾವತಿ ಎಷ್ಟು ವರ್ಷ ಹೀಗೆ ಎಲ್ಲಾ ವಿಚಾರಗಳತ್ತ ಗಮನ ಹರಿಸುವುದು ಸೂಕ್ತ. ಇಲ್ಲದಿದ್ದರೆ ತೊಂದರೆ ಅನುಭವಿಸಬಹುದು ಹೆಚ್ಚಿನ ಬಡ್ಡಿಯಿಂದಾಗಿ ಸಂಕಷ್ಟಕ್ಕೆ ಈಡಾಗುವಿರಿ. ವೈಯುಕ್ತಿಕ ಸಾಲ ಪಡೆಯುವ ಈ ವಿಷ್ಯಗಳು ತಿಳಿದಿರಲಿ ತಿಂಗಳ ಇಎಂಐ ಮೊತ್ತ: ನೀವು ಪ್ರತಿ ತಿಂಗಳು ಕಟ್ಟುವ ಇಎಂಐ ಮೊತ್ತ ಎಷ್ಟಿದೆ…

Read More

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಉಡುಪಿ, ಮಾರ್ಚ್ 16: ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿ ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾಪು ತಾಲೂಕಿನ ಕಟಪಾಡಿಯಲ್ಲಿ ಕಾಮಗಾರಿ ನಡೆಯುತ್ತಿರುವ ಹೆದ್ದಾರಿಯಲ್ಲಿ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ ಆಗಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ. ಯಾವುದೇ ಅಪಾಯ ಸಂಭವಿಸದಂತೆ…

Read More

ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಆತಂಕದಲ್ಲಿ 200 ಕುಟುಂಬಗಳು – Kannada News | Mangaluru NH 169 Landslide: Wayanad Disaster Companys Unscientific Work Raises Safety Concerns

ಮಂಗಳೂರು, ಜುಲೈ 08: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು-ಕಾರ್ಕಳ ನಡುವಿನ ರಾಷ್ಟ್ರೀಯ ಹೆದ್ದಾರಿ 169 ವಿಸ್ತರಣೆ ಕಾಮಗಾರಿ ವೇಳೆ ನಡೆದ ಅವೈಜ್ಞಾನಿಕ ನಿರ್ಮಾಣವು ಭೂಕುಸಿತಕ್ಕೆ ಕಾರಣವಾಗಿದೆ. ಮಂಗಳೂರು ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್‌ನಲ್ಲಿ ಗುಡ್ಡವನ್ನು ಲಂಬಾಕೃತಿಯಲ್ಲಿ ಅಗೆದಿರುವುದು ಪ್ರತಿ ಮಳೆಗಾಲದಲ್ಲೂ ಭೂಕುಸಿತಕ್ಕೆ ದಾರಿ ಮಾಡಿಕೊಡುತ್ತಿದೆ. ಕೇರಳದ ವಯನಾಡ್‌ನಲ್ಲಿ ಸುರಂಗ ಮಾರ್ಗ ನಿರ್ಮಿಸುವಾಗ ದುರಂತಕ್ಕೆ ಕಾರಣವಾದ DBL ಕಂಪನಿಯೇ ಈ ಹೆದ್ದಾರಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ ಎನ್ನಲಾಗಿದೆ. ಕಂಪನಿಯ ಅವೈಜ್ಞಾನಿಕ ವಿಧಾನಗಳಿಂದಾಗಿ ಕಳೆದ ಮೂರು ವರ್ಷಗಳಿಂದ ಈ ಭಾಗದಲ್ಲಿ ಗುಡ್ಡ…

Read More

Airports: ಭಾರತದ ವಿಮಾನ ನಿಲ್ದಾಣಗಳಲ್ಲಿನ ಪಾರ್ಕಿಂಗ್​, ಲ್ಯಾಂಡಿಂಗ್ ಶುಲ್ಕ ಕಡಿತ

ನವದೆಹಲಿ, ಏಪ್ರಿಲ್ 08: ದೇಶಾದ್ಯಂತ ಎಲ್ಲಾ ಪ್ರಮುಖ ವಿಮಾನ ನಿಲ್ದಾಣ(Airport)ಗಳಲ್ಲಿ ದೇಶೀಯ ವಿಮಾನಗಳ ಲ್ಯಾಂಡಿಂಗ್ ಮತ್ತು ಪಾರ್ಕಿಂಗ್ ಶುಲ್ಕವನ್ನು ಶೇಕಡಾ 25 ರಷ್ಟು ಕಡಿಮೆ ಮಾಡಲಾಗಿದೆ. ಭಾರತೀಯ ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರ (AERA) ಈ ಒಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಕಡಿತವು ತಕ್ಷಣದಿಂದ ಜಾರಿಗೆ ಬರಲಿದ್ದು, ಮುಂದಿನ ಮೂರು ತಿಂಗಳವರೆಗೆ ಜಾರಿಯಲ್ಲಿರುತ್ತದೆ. ಮೂರು ತಿಂಗಳ ನಂತರ, ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು AERA ಮಾರುಕಟ್ಟೆ ಪರಿಸ್ಥಿತಿಗಳು, ವಿಮಾನಯಾನ ಸಂಸ್ಥೆಗಳ ಆರ್ಥಿಕ ಸ್ಥಿತಿ ಮತ್ತು…

Read More

Bangalore rains: ಅರ್ಧ ಗಂಟೆಯ ಭಾರಿ ಮಳೆಗೇ ನಲುಗಿದ ಬೆಂಗಳೂರು, ಅವಾಂತರಗಳ ಸರಮಾಲೆ

ಕಚೇರಿ ಮುಗಿಸಿ ಮನೆಗೆ ಮರಳುತ್ತಿದ್ದ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ತೀವ್ರ ಪರದಾಟ ನಡೆಸುವಂತಾಯಿತು. ನಗರದ ಹೃದಯಭಾಗದಲ್ಲಿರುವ ಕೆ.ಆರ್. ಸರ್ಕಲ್ ಅಂಡರ್‌ಪಾಸ್ ಸಾಧಾರಣ ಮಳೆಗೆ ಕೆರೆಯಂತಾಗಿದ್ದು, ನಾಲ್ಕರಿಂದ ಐದು ಅಡಿಯಷ್ಟು ನೀರು ನಿಂತಿತು. ಮುಂಜಾಗ್ರತಾ ಕ್ರಮವಾಗಿ ಸಂಚಾರ ಪೊಲೀಸರು ಕೆ.ಆರ್. ಸರ್ಕಲ್ ಅಂಡರ್‌ಪಾಸ್​ಗೆ ಬ್ಯಾರಿಕೇಡ್ ಅಳವಡಿಸಿ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಿದರು. ಇದರ ಬಿಸಿ ಸುತ್ತಮುತ್ತಲಿನ ರಸ್ತೆಗಳಿಗೆ ತಟ್ಟಿದ್ದು, ಆಸ್ಪತ್ರೆಗೆ ತೆರಳಬೇಕಿದ್ದ ರೋಗಿಗಳು ಹಾಗೂ ಸವಾರರು ತೀವ್ರ ಸಂಕಷ್ಟ ಅನುಭವಿಸಿದರು. ಪ್ರತಿ ವರ್ಷ ಮಳೆ…

Read More

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ, ಜೈಲಿನಿಂದ ಬಂದು 6 ವರ್ಷ ಪಕ್ಷ ಸಂಘಟಿಸಿದ್ಹೇಗೆ? – Kannada News

ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕ 25ನೇ ಮುಖ್ಯಮಂತ್ರಿಯಾಗಿ ಇಂದು (ಜೂನ್ 03) ಪ್ರಮಾಣವಚನ ಸ್ವೀಕರಿಸಿದ್ದು, ಇದರೊಂದಿಗೆ ರಾಜ್ಯದಲ್ಲಿ ಡಿಕೆಶಿ ಯುಗಾರಂಭವಾಗಿದೆ. ಸತತ ಆರು ವರ್ಷಗಳ ಕಾಲ ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷರಾಗಿ ಕಾಲಿಚಕ್ರ ಕಟ್ಟಿಕೊಂಡವರಂತೆ ರಾಜ್ಯಾದ್ಯಂತ ಓಡಾಡಿ ಪಕ್ಷ ಸಂಘಟನೆ ಮಾಡಿದ್ದರು. ಅಲ್ಲದೇ 2023ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅದರ ಪ್ರತಿಫಲ ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷ…

Read More

ಗ್ರಾಹಕರ ಗಮನಕ್ಕೆ… ಬೆಂಗಳೂರಿನಲ್ಲಿ ಇನ್ಮುಂದೆ ಸಿಗಲ್ಲ ವಡೆ, ಬಜ್ಜಿ, ಪಕೋಡ: ಸ್ನ್ಯಾಕ್ಸ್ ತಿಂಡಿಗೂ ಕೋಕ್

ಬೆಂಗಳೂರು, ಮಾ.11: ರಾಜಧಾನಿಯಲ್ಲಿ ಎಲ್‌ಪಿಜಿ (LPG) ಸಿಲಿಂಡರ್ ಹಾಹಾಕಾರ ಮಿತಿಮೀರಿದೆ. ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕರು ಗ್ಯಾಸ್ ಹೆಚ್ಚು ಬಳಕೆಯಾಗುವ ಆಹಾರ ಪದಾರ್ಥಗಳನ್ನು ತಯಾರಿಸದಿರಲು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.ಅತಿ ಹೆಚ್ಚು ಗ್ಯಾಸ್ ವ್ಯಯವಾಗುವ ಉದ್ದಿನ ವಡೆ, ಬಜ್ಜಿ, ಪಕೋಡ, ಪೂರಿ ಮತ್ತು ಗೋಬಿ ಮಂಚೂರಿಯನ್ ನಂತಹ ಸ್ನ್ಯಾಕ್ಸ್ ತಿಂಡಿಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಕಡಿಮೆ ಗ್ಯಾಸ್ ಬಳಸಿ ಹೆಚ್ಚು ಜನರಿಗೆ ಉಣಬಡಿಸಬಹುದಾದ ಚಿತ್ರಾನ್ನ, ಪಲಾವ್, ಬಿಸಿಬೇಳೆ ಬಾತ್ ನಂತಹ ರೈಸ್…

Read More

‘ಪೆದ್ದಿ’ ಸಿನಿಮಾ ಟ್ರೈಲರ್ ನೋಡಿ ರಿಷಬ್ ಶೆಟ್ಟಿ ಹೇಳಿದ್ದು ಹೀಗೆ – Kannada News | Rishab Shetty praised Ram Charan’s Peddi movie trailer

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಪೆದ್ದಿ’ಯ (Peddi) ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಟ್ರೈಲರ್​​ಗೆ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಪ್ರತಿಕ್ರಿಯೆ ಲಭಿಸುತ್ತಿದೆ. ಹಲವು ಸೆಲೆಬ್ರಿಟಿಗಳು ಸಹ ಟ್ರೈಲರ್​​ ನೋಡಿ ಮೆಚ್ಚು ಗೆ ವ್ಯಕ್ತಪಡಿಸಿದ್ದಾರೆ. ಇದೀಗ ಕನ್ನಡದ ಹೆಮ್ಮೆಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಹ ಟ್ರೈಲರ್ ವೀಕ್ಷಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಚಿತ್ರತಂಡವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಪೆದ್ದಿ’ ಟ್ರೈಲರ್ ಅತ್ಯಂತ ಅದ್ಭುತವಾಗಿ ಮೂಡಿಬಂದಿದೆ ಎಂದು ಅವರು ಟ್ವೀಟ್…

Read More

ರೈತರೇ ಗಮನಸಿ: ಬಿತ್ತನೆ ಸಂಬಂಧ ಹವಾಮಾನ ತಜ್ಞರು ನೀಡಿರುವ ಸಲಹೆ ಇಲ್ಲಿದೆ – Kannada News | Monsoon Crisis: Weather Experts Warn of Dry Spell for Another Week; Advise Karnataka Farmers to Delay Sowing

ಬೆಂಗಳೂರು, ಜುಲೈ 14: ಕರ್ನಾಟಕದಲ್ಲಿ ಮುಂಗಾರು ಮಳೆಯ ತೀವ್ರ ಹಿನ್ನಡೆ ನಡುವೆ ತಜ್ಞರು ಮತ್ತೊಂದು ಆತಂಕಕಾರಿ ಮಾಹಿತಿ ಬಹಿರಂಗಪಡಿಸಿದ್ದಾರೆ. ಇನ್ನೂ ‌ಒಂದು ವಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆಗೋದಿಲ್ಲ. ಜುಲೈ ಕೊನೆಯ ವಾರದಲ್ಲಿ ಮಳೆಯಾದರೂ ಕೂಡ ಅದು ಸಾಧಾರಣವಾಗಿ ಆಗಲಿದೆ. ಹೀಗಾಗಿ ಮಳೆ ನಂಬಿ ಬಿತ್ತನೆ ಬೀಜ ಹಾಕುವ ಅನ್ನದಾತರು ಕಾಯಬೇಕಿದೆ. ಜೂನ್ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಬೆಂಗಳೂರು ಸೇರಿ ಸುತ್ತಮುತ್ತ ಜಿಲ್ಲೆಗಳಾದ‌ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಶೇ. 50ಕ್ಕಿಂತ ಹೆಚ್ಚು…

Read More